Home Posts tagged #v4news karnataka (Page 106)

ಮಂಗಳೂರು ದಸರಾ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾ ಯಾತ್ರೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಆರಂಭಗೊAಡು, ಗುರುವಾರ ಮುಂಜಾನೆ ವರೆಗೆ ವೈಭವದಿಂದ ನಡೆದು ಸಂಪನ್ನಗೊoಡಿತು. ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರಾರು ಜನರು

ಉಚ್ಚಿಲ ವೈಭವದ ದಸರಾ ಮೆರವಣಿಗೆ : ಹೆಲಿಕಾಪ್ಟರ್ ಮೂಲಕ ಶಾರದ ಮಾತೆಗೆ ಪುಷ್ಪರ್ಚನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ವೈಭವದ ದಸರಾ ಶೋಭಾ ಯಾತ್ರೆ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ ವೇ.ಮೂ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವೈಭವದ ದಸರಾ ಮೆರವಣಿಗೆಯಲ್ಲಿ ವಿವಿಧ ಬಗೆಯ ವೈವಿಧ್ಯಮಯ ಗಮನಸೆಳೆಯುತ್ತಿದ್ದು ಚಾಲನೆ ವೇಳೆ ಹೆಲಿಕಾಪ್ಟರ್ ಮೂಲಕ ನವ ದುರ್ಗೆಯರು

ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯರಿಗೆ ನುಡಿನಮನ

ಬಂಟ್ವಾಳ: ಡಾ. ಎಸ್.ಎಂ ಗೋಪಾಲಕೃಷ್ಣ ಆಚಾರ್ಯ ಅವರು ಎಲ್ಲಾ ಜಾತಿ, ಧರ್ಮ ಪಂಗಡದ ಜನರಿಗೆ ನೆರವಾಗುವ ಮೂಲಕ ಸಮಾಜದ ಆಸ್ತಿಯಾಗಿದ್ದರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು. ಇತ್ತೀಚೆಗೆ ನಿಧನರಾದ ಮಾರ್ನಬೈಲು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಅವರ ಉತ್ತರಕ್ರಿಯೆಯ ಪೂರ್ವಭಾವಿಯಾಗಿ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ

ಎಸ್.ಡಿ.ಎಂ. ಕಾಲೇಜಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿ ಭೇಟಿ

ಉಜಿರೆ, ಅ.1: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿಯಾಗಿ ನೇಮಕಗೊಂಡ ಬಳಿಕ ಪ್ರಥಮ ಬಾರಿಗೆ ಅ.1ರಂದು ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ಭೇಟಿ ನೀಡಿದ ಡಾ. ನಿರಂಜನ ವಾನಳ್ಳಿ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಭದ್ರ ಬುನಾದಿ ಹಾಕಿದ್ದ ವಾನಳ್ಳಿ ಅವರು, ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿದ್ದರು. 2021ರಲ್ಲಿ ಅವರು ಬೆಂಗಳೂರು

ಲಯನ್ ಸೇವಾ ಸಂಸ್ಥೆಯ ಪ್ರಾಂತೀಯ ಸಮ್ಮೇಳನ ‘ಧನ್ಯ’ : ಕಂದೂರಿನಲ್ಲಿರುವ ಬಜಾರ್ ಅಡಿಟೋರಿಯಂನಲ್ಲಿ ಕಾರ್ಯಕ್ರಮ

ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಇದರ ಪ್ರಾಂತೀಯ ಸಮ್ಮೇಳನ “ಧನ್ಯ” ನ. 26ರಂದು ಸಜೀಪಮೂಡದ ಕಂದೂರಿನಲ್ಲಿರುವ ಬಜಾರ್ ಆಡಿಟೋರಿಯಂನಲ್ಲಿ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬಂಟ್ವಾಳದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು.ಲಯನ್ಸ್ ಮಲ್ಟಿಪಲ್ ಕೌನ್ಸಿಲ್‍ನ ಚೆಯರ್‍ಪರ್ಸನ್ ವಸಂತ್ ಕುಮಾರ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಲಯನ್ಸ್

ಕೊಂಡೆವೂರು ಮಠದಲ್ಲಿ ಸಂಭ್ರಮದ ಶರನ್ನವರಾತ್ರಿ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಈ ವರ್ಷದ ಶರನ್ನವರಾತ್ರಿಯು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ವಿಜಯದಶಮಿಯ ಇಂದು ಪ್ರಾತ:ಕಾಲ 5.00ಕ್ಕೆ ಶ್ರೀ ಗಾಯತ್ರೀ ಮಾತೆಗೆ “ಸೀಯಾಳಾಭಿಷೇಕ”ನಡೆಯಿತು. ಬೆಳಗ್ಗಿನ ಪೂಜೆಯ ನಂತರ “ವಿದ್ಯಾರಂಭ”ವನ್ನು ಗಾಯತ್ರೀ ಮಾತೆಯ ಸನ್ನಿಧಿಯಲ್ಲಿ ನಡೆಯಲಿದೆ. ಪೂರ್ವಾಹ್ನ 10.30ರಿಂದ ಕೊಂಡೆವೂರಿನ ಕು.ಗಾಯತ್ರೀ ಮತ್ತು ಬಳಗದವರಿಂದ ಸಂಗೀತ

ನೈನಾಡು ಸ್ನೇಹಗಿರಿ ರಸ್ತೆಯಲ್ಲಿ ಪಿಎಫ್‍ಐ ಬೆಂಬಲಿಸಿ ಬರಹ

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ನಯನಾಡು ಗೊಳಿಯಂಗಡಿ ಸಂಪರ್ಕ ರಸ್ತೆಯಲ್ಲಿ “ಚಡ್ಡಿಗಳೆ ಎಚ್ಚರಿಕೆ ಪಿಎಫ್‍ಐ ನಾವು ಮರಳಿ ಬರುತ್ತೇವೆ “ಎಂದು ಬಿಳಿ ಬಣ್ಣದ ಸ್ಪ್ರೆ ಪೈಂಟಿನಿಂದ ಬೆದರಿಕೆ ಬರಹ ಬರೆದಿದ್ದಾರೆ. ಈ ಬಗ್ಗೆ ಬಿಜೆಪಿ ಯುವ ಮೋರ್ಚಾದವರು ದೂರು ನೀಡಿದ್ದಾರೆ. ಸಮಾಜದ ಸಾಮಾಜಿಕ ಅಶಾಂತಿಗೆ ಕೋಮು ದ್ವೇಷಕ್ಕೆ ಕಾರಣವಾದ ಈ ಬರಹದ ಹಿಂದಿರುವ ಸಮಾಜಘಾತುಕ ಶಕ್ತಿಗಳನ್ನು ತಕ್ಷಣವೆ ಪತ್ತೆ ಹಚ್ಚಿ ಸೂಕ್ತ

ಬೋಟ್‍ನಲ್ಲಿ ಘರ್ಜಿಸುತ್ತಾ ಬಂದ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ಹುಲಿವೇಷಧಾರಿಗಳು

ಮಂಗಳೂರಿನ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ವತಿಯಿಂದ ಹುಲಿವೇಷಧಾರಿಗಳು ಬೆಂಗರೆಯ ತ್ರಿವೇಣಿ ಸಂಗಮದ ನದಿ ಕಿನಾರೆಯಲ್ಲಿ ಬೋಟ್‍ನಲ್ಲಿ ಬರುತ್ತಿರುವ ದೃಶ್ಯ ಮನಮೋಹಕವಾಗಿತ್ತು. ನದಿ ಕಿನಾರೆಯಲ್ಲಿ ಹುಲಿ ವೇಷ ಧಾರಿಗಳು ಆರ್ಭಟಿಸುತ್ತಾ ಘರ್ಜಿಸುತ್ತಾ ದೃಶ್ಯ ಗಮನಸೆಳೆಯಿತು.

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಅಪಘಾತ, ಅಣ್ಣ – ತಂಗಿ ಮೃತ್ಯು

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ. ಎಲಿಮಲೆ ಮತ್ತು ಜಬಳೆ ಮಧ್ಯೆ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ

ಅನ್ಯಜಾತಿಯ ಯುವಕನೊಂದಿಗೆ ಮಗಳು ಪರಾರಿ ,ಕುಟುಂಬದ ಮೂವರು ಆತ್ಮಹತ್ಯೆ

ಶಿಡ್ಲಘಟ್ಟ : ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯ ಹಂಡಿಗನಾಳ ಗ್ರಾಮದಲ್ಲಿ ಮಗಳು ಅನ್ಯಜಾತಿ ಯುವಕನೊಂದಿಗೆ ಪರಾರಿಯಾದ ಕಾರಣ ಮನನೊಂದು ಒಂದೇ ಕುಟುಂಬದ ಮೂವರು ವಿಷಪೂರಿತ ಗುಳಿಗೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರು ಶ್ರೀರಾಮಪ್ಪ,ಸರೋಜ ಹಾಗೂ ಮನೋಜ್ ಎಂದು ತಿಳಿದುಬಂದಿದೆ.ಅರ್ಚನಾ ಎಂಬಾಕೆ ಹಂಡಿಗನಾಳ ಗ್ರಾಮದ ಚಾಲಕ ನಾರಾಯಣಸ್ವಾಮಿ ಎಂಬಾತನೊಂದಿಗೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ಆಕೆಯ ತಂದೆ, ತಾಯಿ