Home Posts tagged #v4news karnataka (Page 117)

ಪ್ರಧಾನಿ ನರೇಂದ್ರ ಮೋದಿ ತವರೂರಿಗೆ ದ.ಕ ಜಿಲ್ಲೆಯ ಜೇನು ಕುಟುಂಬ

ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಗುಜರಾತ್ ರೈತರಿಗೆ ಜೇನು ಸಾಕಾಣಿಕೆಯ ಬಗ್ಗೆ ಹೆಚ್ಚಿನ ತರಬೇತಿ ನೀಡಲು ದಕ್ಷಿಣಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜೇನು ಉತ್ಪಾದಕರೊಬ್ಬರು ಗುಜರಾತ್‍ಗೆ ತೆರಳಲಿದ್ದಾರೆ. ಈಗಾಗಲೇ ದಕ್ಷಿಣಕನ್ನಡ ಜಿಲ್ಲೆಯ 100

ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ : ಬಿ. ವೈ ರಾಘವೇಂದ್ರ

ಶಿಕಾರಿಪುರ : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ ಒಟ್ಟು 23 ಜನ ನೇರಪಾವತಿ, ಪೌರಕಾರ್ಮಿಕರು ಖಾಯಂ ನೌಕರ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು. ಶಿಕಾರಿಪುರ ಪುರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ 2022 ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ

ದೇಶ ವಿಭಜನೆ ಮಾಡಿದ ಪಾಪದ ‘ಪ್ರಾಯಶ್ಚಿತ್ತ ಯಾತ್ರೆ’ ವಿನಹ ಭಾರತವನ್ನು ಜೋಡಿಸುವ ಯಾತ್ರೆಯಲ್ಲ: ಕುಯಿಲಾಡಿ ಸುರೇಶ್ ನಾಯಕ್

ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದಿಂದ ನಮ್ಮ ಭಾರತಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರ ಮಾಡುವುದು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ಕಾಂಗ್ರೆಸ್‌ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ : ಕಾಂಗ್ರೆಸ್ ಮುಖಂಡ ಮನಮೋಹನ್ ಗೋಳ್ಯಾಡಿ ಪಕ್ಷದಿಂದ ಉಚ್ಛಾಟನೆ

ಕಡಬ,: ಕಾಂಗ್ರೆಸ್ ಪಕ್ಷದ ಬಿಳಿನೆಲೆ ವಲಯದ ಮಾಜಿ ಅಧ್ಯಕ್ಷ, ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷ ವಿರೋದಿ ಚಟುವಟಿಕೆಯ ನಡೆಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‍ಕುಮಾರ್ ಶೆಟ್ಟಿ ಬಿಳಿನೆಲೆ ಅವರು ತಿಳಿಸಿದ್ದಾರೆ. ಅವರು ಕಡಬ ಬ್ಲಾಕ್ ಕಾಂಗ್ರೆಸ್

ಮಂಜೇಶ್ವರ : ಪಿಎಫ್‍ಐ ಮುಖಂಡರ ಬಂಧನ ವಿರೋಧಿಸಿ ಪ್ರತಿಭಟನೆ

ಮಂಜೇಶ್ವರ: ಪಾಪ್ಯುಲರ್ ಫ್ರಂಟ್ ಮುಖಂಡರ ಬಂಧನವನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಮಂಜೇಶ್ವರ ಭಾಗದಲ್ಲಿ ಹರತಾಳ ಬೆಂಬಲಿಗರ ಮನವಿ ಮೇರೆಗೆ ಬಹುತೇಕ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚಿ ಸಹಕರಿಸಿದ್ದಾರೆ. ಅತ್ಯವಶ್ಯಕ ಕೆಲವೊಂದು ವಾಹನಗಳು ರಸ್ತೆಗಿಳಿಯುವುದನ್ನು ಹೊರತು ಪಡಿಸಿದರೆ ಖಾಸಗಿ ಅಥವಾ ಸರಕಾರಿ ಬಸ್ಸುಗಳು

ಮುಂಬೈ : 9ಹ್ಯಾಂಡ್ಸ್ ಫೌಂಡೇಶನ್ ಸಂಸ್ಥೆ ವಾರ್ಷಿಕ ಮಹಾಸಭೆ

9 ಹ್ಯಾಂಡ್ಸ್ ಫೌಂಡೇಶನ್ ಮುಂಬೈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಆಂಧೇರಿಯ ಹೋಟೆಲ್ ತುಂಗಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ದಯಾನಂದ ಬಂಗೇರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯದರ್ಶಿ ದೇವರಾಜ ಅಮೀನ್ ಅವರು ಗತ ವರ್ಷದ ವಾರ್ಷಿಕ ಮಹಾಸಭೆಯ ಟಿಪ್ಪಣಿ ಓದಿದರು. ಜೊತೆ ಕೋಶಾಧಿಕಾರಿ ಶ್ರೀ ಸಂತೋಷ್ ಕರ್ಕೇರ ಇವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಶ್ರೀ ತುಕಾರಾಂ ಸಾಲ್ಯಾನ್ ಮತ್ತು ಶ್ರೀ ಹರೀಶ್ ಶ್ರೀಯಾನ್ ರವರು ತಮ್ಮ ಭಾಷಣದಲ್ಲಿ 9 ಹ್ಯಾಂಡ್ಸ್

ಸಿಂಗಲ್ ಲೇಔಟ್ ಸಮಸ್ಯೆ : ಸರಕಾರದ ನಿರ್ಲಕ್ಷ್ಯವೇ ವಿಳಂಬಕ್ಕೆ ಕಾರಣ

ಕಳೆದ ಹಲವು ವರ್ಷಗಳಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಿಂಗಲ್ ಲೇಔಟ್ ಸಮಸ್ಯೆಯಿಂದ ಜಮೀನು ಖರೀದಿ, ಮಾರಾಟ ಮತ್ತು ಮನೆ ನಿರ್ಮಾಣ ಅಸಾದ್ಯವಾಗಿದ್ದು ನೂರಾರು ಕುಟುಂಬಗಳು ಆತಂಕದಲ್ಲಿದ್ದವು, ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಮತ್ತು ಜನಪ್ರತಿನಿದಿಗಳು ನಿರ್ಲಕ್ಷವಹಿಸಿದ್ದ ಕಾರಣ ಪರಿಹಾರ ಸಾಧ್ಯವಾಗಲಿಲ್ಲ. ಅದರೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ ತೀರ್ಪು ಜನರಲ್ಲಿ ಭರವಸೆಯನ್ನು ಮೂಡಿಸಿದೆ. ಈ ಆದೇಶವನ್ನೇ ಮಾದರಿಯಾಗಿ ಎಲ್ಲಾ ಅರ್ಜಿದಾರರಿಗೂ ಖಾತಾ ನೀಡುವಂತೆ

ಉಡುಪಿ ಪಿಎಫ್‍ಐ ಕಾರ್ಯಕರ್ತರಿಂದ ಪ್ರತಿಭಟನೆ : ಲಾಠಿರುಚಿ ತೋರಿಸಿದ ಪೊಲೀಸರು

ಉಡುಪಿಯ ಡಯಾನ ಸರ್ಕಲ್ ಬಳಿ ಧೀಡರನೇ ಪಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯಾವುದೇ ಅನುಮತಿ ಪಡೆಯದೇ ಹತ್ತಾರು ಮಂದಿ ಏಕಾಏಕಿ ನಡೆಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಹಲವು ಬಾರಿ ಪೆÇಲೀಸರು ಮನವಿ ಮಾಡಿದರೂ ಪ್ರತಿಭಟನಾಕಾರರು ಜಗ್ಗದ ಹಿನ್ನಲೆ ಪೊಲೀಸರು ಪಿ ಎಫ್ ಐ ಕಾರ್ಯಕರ್ತರಿಗೆ ಲಾಠಿ ಬೀಸಿ ಗುಂಪನ್ನು ಚದುರಿಸಿದರು.

ವಿದ್ಯುತ್ ಬಿಲ್ ವಿಚಾರ, ಪವರ್ ಮ್ಯಾನ್ ಮೇಲೆ ಹಲ್ಲೆ

ಬೆಳ್ತಂಗಡಿಯಲ್ಲಿ ವಿದ್ಯುತ್ ಬಿಲ್ ವಿಚಾರವಾಗಿ ಪವರ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಡ್ಕಾಡಿ ಕಾಂತು ಪೂಜಾರಿ ಎಂಬವರು ಹಲವಾರು ತಿಂಗಳಿನಿಂದ ವಿದ್ಯುತ್ ಬಿಲ್ ಕಟ್ಟಿರಲಿಲ್ಲ. ಹಲವಾರು ಬಾರಿ ಮನವಿ ಮಾಡಿದರೂ ಬಿಲ್ ಕಟ್ಟದೆ ಇರುವುದರಿಂದ ಅಲ್ಲಿನ ಪವರ್ ಮ್ಯಾನ್ ಉಮೇಶ್ ಮೇಲಾಧಿಕಾರಿಗಳ ಆದೇಶದಂತೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು ಇದೇ ಕಾರಣಕ್ಕಾಗಿ ಪವರ್ ಮ್ಯಾನ್ ಉಮೇಶ್ ಹಾಗೂ ದುಂಡಪ್ಪ ಎಂಬವರ ಮೇಲೆ

ಕುಕ್ಕೆ ಸುಬ್ರಹ್ಮಣ್ಯ ಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ಆಕ್ಷೇಪ

ಕುಕ್ಕೆ ದೇಗುಲ ಪದ್ಧತಿ ವಿರುದ್ಧ ಆಕ್ಷೇಪಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇಗುಲಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ವಿರೋಧಪರಿಸರ ಸಂರಕ್ಷಣಾ ಒಕ್ಕೂಟದಿಂದ ದೂರುಧಾರ್ಮಿಕ ದತ್ತಿ ಇಲಾಖೆಗೆ ಒಕ್ಕೂಟದಿಂದ ದೂರುಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನದೇವರ ದರ್ಶನ ಪಡೆಯುವ ಪದ್ಧರಿ ಸರಿಯಲ್ಲಹಿಂದೂ ಸಂಪ್ರದಾಯದಲ್ಲಿ ಈ ಪದ್ದತಿ ಇಲ್ಲಚರ್ಮ ರೋಗವಿದ್ದವರಿಂದ ರೋಗ ಹರಡುವ ಸಾಧ್ಯತೆಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ