Home Posts tagged #v4news karnataka (Page 126)

ಬಾವಿಗೆ ಬಿದ್ದು ನರಳಾಡುತ್ತಿದ್ದ ಯುವತಿಯ ರಕ್ಷಣೆ

50 ಅಡಿ ಆಳದ ಪಾಳು ಬಾವಿಗೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬಾವಿಯೊಳಗೆ ನರಳಾಡುತ್ತಿದ್ದ ಯುವತಿಯ ನರಳಾಟ ಕೇಳಿದ ಸ್ಥಳೀಯರು ತಕ್ಷಣ ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಇವರನ್ನು ಸಂಪರ್ಕಿಸಿದ್ದು, ತಕ್ಷಣ ಸ್ಪಂದಿಸಿದ ಮುರಳೀ ವಿಟ್ಲ ಮತ್ತು ತಂಡದವರು ಯುವತಿಯನ್ನು

ಕುಡಿತದ ಮತ್ತಿನಲ್ಲಿ ತಮ್ಮನಿಂದಲೇ ಅಣ್ಣನ ಕೊಲೆ

ವಿಟ್ಲ: ಕುಡಿತದ ಮತ್ತಿನಲ್ಲಿ ತಮ್ಮನೋರ್ವ ಅಣ್ಣನನ್ನು ಹೊಡೆದು ಕೊಲೆ ನಡೆಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ಘಟನಾ ಸ್ಥಳಕ್ಕೆ ಎಎಸ್ಪಿ ಕುಮಾರ ಚಂದ್ರರವರು ಭೇಟಿ ನೀಡಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ದಿ. ಸೀನಪ್ಪ ದೇವಾಡಿಗರವರ ಪುತ್ರ ಗಣೇಶ್ ಬಂಗೇರ(54) ಮೃತದುರ್ದೈವಿಯಾಗಿದ್ದಾರೆ. ಮೃತರ ಸಹೋದರ ಪದ್ಮನಾಭ ಬಂಗೇರ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಸಹೋದರರಿಬ್ಬರಿರೂ

ಸಾವಿನಲ್ಲೂ ಸಾರ್ಥಕತೆ ಮೆರೆದ ಉಳ್ಳಾಲದ ಯುವಕ

ಬಸ್ಸಿನಿಂದ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೆದುಳು ಡೆಡ್ ಆಗಿರುವ ಪಿಯುಸಿ ವಿದ್ಯಾರ್ಥಿಯ ಅಂಗಾಂಗ ದಾನ ಮಾಡಲಾಗಿದೆ. ಮಂಗಳೂರಿನ ಉಳ್ಳಾಲದ ಯಶರಾಜ್ (18) ಎಂಬ ಯುವಕ ವಾರದ ಹಿಂದೆ ಬಸ್ಸಿನಲ್ಲಿ ಬರುತ್ತಿದ್ದಾಗ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ. ಮಂಗಳೂರಿ ಇಂಡಿಯಾನ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನ ಮೆದುಳು ನಿಷ್ಕ್ರಿಯ ಆಗಿರುವ ಬಗ್ಗೆ ವೈದ್ಯರು ನಿನ್ನೆ ಕುಟುಂಬಸ್ಥರಿಗೆ ತಿಳಿಸಿದ್ದು ಅಂಗಾಂಗ ದಾನಕ್ಕೆ ಸಲಹೆ ಮಾಡಿದ್ದರು. ಮಗನ ಅಗಲಿಕೆಯ

ಬಂಟ್ವಾಳದ ಅಮ್ಟಾಡಿಯಲ್ಲಿ ಸಾಂಪ್ರದಾಯಿಕ ನೇಜಿ ನಾಟಿ : ಸಂಧಿ, ಪಾಡ್ದನ ಹಾಡುವ ಮೂಲಕ ಗಮನ ಸೆಳೆದ ಮಹಿಳೆಯರು

ಬಂಟ್ವಾಳ: ಕಾರ್ಮಿಕರ ಕೊರತೆಯಿಂದ ಭತ್ತದ ಸಾಗುವಳಿಯೂ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದ್ದು ಅಳಿದುಳಿದಿರುವ ಗದ್ದೆಗಳು ಬಹುತೇಕ ಬರಡಾಗಿದ್ದರೆ ಕೆಲವೊಂದು ಗದ್ದೆಗಳಲ್ಲಿ ಯಾಂತ್ರೀಕ ವಿಧಾನದಲ್ಲಿ ಕೃಷಿ ಕಾರ್ಯಗಳು ನಡೆಯುತ್ತಿವೆ. ಕೃಷಿ ಚಟುವಟಿಕೆಗಳು ಅವನತಿಗೆ ಸಾಗುತ್ತಿದ್ದಂತೆಯೇ ಅದರೊಂದಿಗೆ ಮಿಳಿತವಾಗಿರುವ ಅನೇಕ ಕೃಷಿ ಸಂಬಂಧಿ ಆಚರಣೆಗಳು, ಜಾನಪದೀಯವಾದ ಪಾಡ್ದನ, ಸಂಧಿ ಮೊದಲಾದ ಹಾಡು ಪ್ರಾಕಾರಗಳು ಕಣ್ಮರೆಯಾಗುತ್ತಿದೆ. ಬಲು ಅಪುರೂಪವೆಂಬಂತೆ ಬಂಟ್ವಾಳ

ಮುಂಬೈ: ಐಕಳ ಹರೀಶ್ ಶೆಟ್ಟಿಯವರ ‘ಸಾರ್ವಭೌಮ’ ಗೌರವ ಗ್ರಂಥ ಲೋಕಾರ್ಪಣೆ

ಮುಂಬೈ: “ಐಕಳ ಹರೀಶ್ ಶೆಟ್ಟಿಯವರು ಹೊರನಾಡಿನ ಪ್ರತಿಸೂರ್ಯ.ಮುಂಬೈನ ತುಳು ಕನ್ನಡಿಗರ ಧೀಮಂತ ನಾಯಕ. ಅವರು ತಾರಾಮೌಲ್ಯ ಇರುವ ಕೆಲವೇ ಕೆಲವು ಸಂಘಟಕರಲ್ಲಿ ಒಬ್ಬರು. ಕ್ರಿಯಾಶೀಲ, ಚಿಂತನಶೀಲ , ಸಹನಶೀಲ ಮತ್ತು ಆಧ್ಯಾತ್ಮಶೀಲಗಳನ್ನು ಮೈಗೂಡಿಸಿಕೊಂಡ ಮಹಾನಾಯಕ. ಇಂತಹ ಅಪರೂಪದ ದಣಿವರಿಯದ ಚೇತನ, ಸಂಘಟನ ಸೀಮಾಪುರುಷ , ಸಾಹಸಪುರುಷನನ್ನು ಗೌರವಿಸುವುದು ವಿಶ್ಕವಿದ್ಯಾಲಯದ ಕರ್ತವ್ಯ ಎಂಬ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ” ಎಂಬುದಾಗಿ

ಮೂಡುಬಿದಿರೆ:ರಾಜ್ಯಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರ

ಮೂಡುಬಿದಿರೆ: ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ ದ.ಕ.ಪ.ಪೂ ಕಾಲೇಜುಗಳ ಪ್ರಾಂಶುಪಾಲರುಗಳ ಸಂಘ ಹಾಗೂ ಮೂಡುಬಿದಿರೆಯ ಜೈನ್ ಪ.ಪೂ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಹೊಸ ಶಿಕ್ಷಣ ನೀತಿಯಲ್ಲಿ ರಾಜ್ಯಶಾಸ್ತ್ರದ ವ್ಯಾಪ್ತಿ ಮತ್ತು ಸ್ವರೂಪ’ದ ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರ ಜೈನ ಪ.ಪೂ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಕಾರ್ಯಗಾರವನ್ನು ಉದ್ಘಾಟಿಸಿ

ಮೂಡುಬಿದಿರೆ:ಬಿಡುಗಡೆಯಾಗದ ಅನುದಾನ ಅರ್ಧದಲ್ಲಿಯೇ ನಿಂತ ಅನೇಕ ಫಲಾನುಭವಿಗಳ ಮನೆ

ವಸತಿ ಯೋಜನೆಗಳಗೆ ಸರಕಾರದಿಂದ ಅನುದಾನ ಬಿಡುಗಡೆಯಾಗದೆ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿಂದೆ ಮಂಜೂರಾತಿ ಆದೇಶ ನೀಡಿದ ಅನೇಕ ಪಲಾನುಭವಿಗಳ ಮನೆಗಳು ಅನುದಾನ ಇಲ್ಲದೆ ಅರ್ಧದಲ್ಲಿ ನಿಂತಿವೆ. ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಫಲಾನುಭವಿಗಳ ಜತೆಗೂಡಿ ಮರಸಭೆ ಮತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವುದಾಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಎಚ್ಚರಿಕೆ ನೀಡಿದರು. ಪುರಸಭೆ ವಿಶೇಷ ಸಭೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ

ಉಚ್ಚಿಲ : ಅಪಘಾತದಲ್ಲಿ ತಂದೆ ಸಾವು, ಪುತ್ರನಿಗೆ ಗಂಭೀರ ಗಾಯ

ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಸಮರ್ಥ್ (14) ಎಂಬವರಾಗಿದ್ದಾರೆ. ಮೃತ ಪ್ರಭಾಕರ್ ಹಾಗು ಅವರ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರಕಾರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ

ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಪ್ರಗತಿಪರ ಕೃಷಿಕರಾದ ಭಾಸ್ಕರ್ ಹೆಗ್ಡೆ ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ಪತ್ನಿ ಅಡುಗೆ ಮನೆಯಲ್ಲಿದ್ದ ವೇಳೆ ಭಾಸ್ಕರ ಹೆಗ್ಡೆ ಮನೆಯಲ್ಲಿದ್ದ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಅಪಘಾತದಲ್ಲಿ ಗಾಯಾಳು ಬಾಲಕ ಮಿದುಳು ನಿಷ್ಕ್ರಿಯ : ಅಂಗಾಂಗ ದಾನಕ್ಕೆ ಮುಂದಾದ ಹೆತ್ತವರು

ಉಳ್ಳಾಲ : ಬಸ್ಸಿಂದ ಬಿದ್ದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಶೋಕದ ನಡುವೆಯೂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ನಡೆಸುವ ತೀರ್ಮಾನಕ್ಕೆ ಮುಂದಾಗಿದ್ದಾರೆ‌. ಸಿಟಿ ಬಸ್ಸಿಂದ ಎಸೆಯಲ್ಪಟ್ಟು ಒಂದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಪಿಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು , ಮಡುಗಟ್ಟಿದ ಶೋಕದ ನಡುವೆಯೂ ಕುಟುಂಬ ವರ್ಗದವರು