Home Posts tagged #v4news karnataka (Page 133)

ಓಷಿಯನ್ ಎಂಪೈರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಓಣಂ ಹಬ್ಬವನ್ನು ಸಂಭ್ರಮಿಸಿ

ಓಣಂ ಹಬ್ಬ ಕೇರಳದ ಜನರ ಪ್ರೀತಿಯ ಹಬ್ಬ,ಎಲ್ಲೆಡೆಯು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದ್ದು, ಮಂಜೇಶ್ವರದಲ್ಲಿರುವ ಓಷಿಯನ್ ಎಂಪೈರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಸಂಸ್ಕೃತಿ, ಸಂಪ್ರದಾಯದ ಪ್ರತಿರೂಪವೇ ಓಣಂ ಹಬ್ಬ. ಕೇರಳದ ಜನತೆ ಬಹಳ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಓಣಂ ಅನೇಕ

ನಾವುಂದ ಲಯನ್ಸ್ ಕ್ಲಬ್,ವೈದ್ಯರ ಕಾರ್ಯ ವೈಖರಿಗೆ ಶ್ಲಾಘನೆ

ವೈದ್ಯರ ಕಾರ್ಯ ವೈಖರಿಯನ್ನು ಗಮನಿಸಿ ಲಯನ್ಸ್ ಕ್ಲಬ್ ನಾವುಂದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಆಯುರ್ವೇದಿಕ್ ಚಿಕಿತ್ಸಾಲಯ ಇಲ್ಲಿನ ಪಿಹೆಚ್‍ಸಿ ವೈದ್ಯರಾದ ವಿನಯ ವೈದ್ಯ ಸಾಕ್ಷಿಯಾಗಿದ್ದಾರೆ. ನಾಲ್ಕೈದು ಗ್ರಾಮಕ್ಕೆ ವಿನಯ ಡಾಕ್ಟರ್ ಎಂದರೆ ಹೆಸರುವಾಸಿ ನಗುಮುಖದಿಂದ ಚಿಕಿತ್ಸೆ ನೀಡುವ ವ್ಯಕ್ತಿತ್ವದ್ದು ಇವರದ್ದು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಲಯನ್ಸ್

ಗಂಟಾಲ್ ಕಟ್ಟೆ ಚರ್ಚಿನಲ್ಲಿ ಸಂಭ್ರಮದ ಮೊಂತಿ ಫೆಸ್ತ್

ಮೂಡುಬಿದಿರೆಯ ನಿತ್ಯ ಸಹಾಯ ಮಾತಾ ದೇವಾಲಯ ಗಂಟಾಲ್ ಕಟ್ಟೆ ಇಲ್ಲಿ ಮೊಂತಿ ಫೆಸ್ತ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚರ್ಚಿನ ಧರ್ಮಗುರು ರೆ/ಫಾ ರೊನಾಲ್ಡ್ ಡಿ’ಸೋಜಾ ಹಾಗೂ ಅತಿಥಿ ಧರ್ಮಗುರು ರಾಕೇಶ್ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಹಬ್ಬದ ಸಂದೇಶವನ್ನು ನೀಡಿದರು. ನಂತರ ಮನೆ ಮನೆಗೆ ಭತ್ತವನ್ನು ನೀಡಲಾಯಿತು. ಧರ್ಮಗುರು ರಾಕೇಶ್ ಮಥಾಯಿಸ್ ಭಾಗವಹಿಸಿದ್ದರು.

“ಶಿಕ್ಷಣವನ್ನೇ ಉಸಿರಾಗಿಸಿ, ಗುಣಮಟ್ಟದ ಶಿಕ್ಷಣಕ್ಕೆ ಒತ್ತುಕೊಟ್ಟ ವಜ್ರಕುಮಾರ್”

ಉಜಿರೆ, ಸೆ.6: ಧಾರವಾಡವನ್ನು ಕಾರ್ಯಕ್ಷೇತ್ರವನ್ನಾಗಿಸಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುತ್ತ, ಉತ್ತರ ಕರ್ನಾಟಕ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ನಡುವೆ ಕೊಂಡಿಯಾಗಿ, ಜನಾನುರಾಗಿಯಾಗಿ ಬಾಳಿದವರು ಡಾ. ನ. ವಜ್ರಕುಮಾರ್ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ. ಜಯ ಕುಮಾರ ಶೆಟ್ಟಿ ಹೇಳಿದರು. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ, ಇತ್ತೀಚೆಗೆ ನಿಧನರಾದ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಹಾಗೂ

ರಾಜ್ಯಮಟ್ಟದ ಎಂ.ಎಸ್. ರಾಮಯ್ಯ ಟೇಬಲ್ ಟೆನಿಸ್ ನಲ್ಲಿ ದೇಶ್ನಾಗೆ ಡಬಲ್ ಪ್ರಶಸ್ತಿ: ಕ್ರೀಡೆ ಜೀವನದ ಅವಿಭಾಜ್ಯ ಅಂಗ – ಎಂ.ಎಸ್. ರಕ್ಷಾ ರಾಮಯ್ಯ

ಬೆಂಗಳೂರು, ಸೆ, 7; ಶಿಕ್ಷಣ ತಜ್ಞ, ಕರ್ಮಯೋಗಿ ಎಂ.ಎಸ್. ರಾಮಯ್ಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಟೂರ್ನಿ ಯಶಸ್ವಿಯಾಗಿ ನಡೆಯಿತು. ಬೆಂಗಳೂರು ಗ್ರಾಮೀಣ ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ನಿಂದ ಆಯೋಜಿಸಲಾಗಿದ್ದ ಟೇಬಲ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ಹಾಗೂ 17 ವಯೋಮಿತಿ ಬಾಲಕಿಯರ ವಿಭಾಗದಲ್ಲಿ ದೇಶ್ನಾ ಎಂ ವೆಂಕಟೇಶ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಬಾಲಕರ 17 ವಯೋಮಿತಿಯೊಳಗಿನ ವಿಭಾಗದಲ್ಲಿ

ಬೃಹತ್ ಕೈಗಾರಿಕೆಗಳ ಅಕ್ರಮಗಳನ್ನು ರಕ್ಷಿಸುತ್ತಿರುವ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜನರ ಆರೋಗ್ಯಕ್ಕೆ ಕಂಟಕ : ಮುನೀರ್ ಕಾಟಿಪಳ್ಳ ಆರೋಪ.

ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂಭಾಗ ನಡೆಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ

ಕಡಬ : ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ. ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ದುರ್ಮರಣ ಸಂಭವಿಸಿದೆ. ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತುಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ.ಕಡಬ

ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆ, ಎಸ್ ಡಿ ಎಂ ಗೆ ಸಮಗ್ರ ಪ್ರಶಸ್ತಿ

ಬೆಂಗಳೂರಿನ ಆಕ್ಸ್ಫರ್ಡ್ ಕಾನೂನು ಕಾಲೇಜಿಸಲಾಗಿದ್ದ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಥೇಶ್ವರ ಕಾನೂನು ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ ಲಭಿಸಿದೆ.ಸೆ.1 ರಿಂದ 3ರ ವರೆಗೆ ನಡೆದಿದ್ದ ಈ ಸ್ಪ ರ್ಧೆಯಲ್ಲಿ ಎಸ್ ಡಿ ಎಂ ಕಾನೂನು ಕಾಲೇಜಿನ ವಿದ್ಯಾಥಿಗಳಾದ ಸಚಿನ್ ಹೆಗ್ಡೆ, ವಿನೀತ್ ಹಾಗೂ ಮಯೂರ್ ಅವರು ಭಾಗವಹಿಸಿ ವಿವಿಧ ವಿಭಾಗಳಲ್ಲಿ ವಿಜೇತರಾಗಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಎಂ. ಅತ್ಯತ್ತಮ

ಮೂಡುಬಿದಿರೆಯ ವಾಲ್ಪಾಡಿಯಲ್ಲಿ ಸೋಣದ ಕೋಲ

ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ವಾಲ್ಪಾಡಿ ಗ್ರಾಮದಲ್ಲಿ ಶ್ರೀ ರಾಜಂದೈವ ಮತ್ತು ಬ್ರಹ್ಮ ಬೈದರ್ಕಳ ದೈವಸ್ಥಾನ ಇಲ್ಲಿ ಮಂಗಳವಾರ ಕೊಡಮಣಿತ್ತಾಯ ಮತ್ತು ಕುಕ್ಕಿನಂತ್ತಾಯ ದೈವಗಳಿಗೆ ಸೋಣದ ಕೋಲ ನಡೆಯಿತು. ಸುಮಾರು 105 ವರ್ಷಗಳ ಇತಿಹಾಸವಿರುವ ಈ ದೈವಸ್ಥಾನವನ್ನು ಏಳ್ನಾಡು ಗುತ್ತಿನವರು ಕಟ್ಟಿ ಬೆಳೆಸಿದ್ದರು. ನಂತರ ನಾಗಣ್ಣ ಹೆಗ್ಡೆ ಅವರ ಅವರ ನೇತೃತ್ವದಲ್ಲಿ ಪುನರ್ ನಿರ್ಮಾಣಗೊಂಡಿದ್ದು ಕಳೆದ 10 ವರ್ಷಗಳಿಂದ ಇಲ್ಲಿ ಸೋಣದ ಕೋಲ

ಆತ್ರಾಡಿ ಗ್ರಾ.ಪಂ ಸದಸ್ಯನಿಂದ ಮಹಿಳೆ ಮತ್ತಾಕೆಯ ಮಗಳ ಮೇಲೆ ಹಲ್ಲೆ!

ಉಡುಪಿ: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯನೋರ್ವ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿವಾಗಿ ಹಲ್ಲೆ ನಡೆಸಿದ ಪ್ರಸಂಗ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಆತ್ರಾಡಿ ಪರೀಕದ ಪಡುಮನೆ ನಾಗಬನ ನಿವಾಸಿ ಆರತಿ (45) ಹಲ್ಲೆಗೊಳಗಾದ ಮಹಿಳೆಯಾಗಿದ್ದು,ಆರತಿಯವರ ಹೆಸರಿನಲ್ಲಿರುವ ಜಾಗದಲ್ಲಿ ಆತ್ರಾಡಿ ಗ್ರಾಮ ಪಂಚಾಯತ್ ವಿರೋಧದ ನಡುವೆಯೂ ಕಾಂಕ್ರೀಟ್