Home Posts tagged #v4news karnataka (Page 138)

ಮೂಡುಬಿದಿರೆ : ಸಿಸಿ ಕೆಮರಾ ಅಳವಡಿಸಿದ್ದಲ್ಲಿಯೇ ತ್ಯಾಜ್ಯದ ರಾಶಿ

ಮೂಡುಬಿದಿರೆ :ಪುರಸಭಾ ವ್ಯಾಪ್ತಿಯಲ್ಲಿ ಕಸದ ರಾಶಿ ಬೀಳುವುದನ್ನು ತಪ್ಪಿಸಲು ಹಾಗೂ ಯಾರು ಕಸವನ್ನು ತಂದು ಸುರಿಯುತ್ತಾರೆ ಎಂಬುದನ್ನು ಪತ್ತೆ ಹಚ್ಚಲು ಪುರಸಭೆಯ ವತಿಯಿಂದ ವಿವಿಧ ಕಡೆಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಆದರೆ ಸಿಸಿ ಕೆಮರಾದ ಬುಡದಲ್ಲಿಯೇ ಕಸದ ರಾಶಿ ತುಂಬುತ್ತಿದೆ. ಇದಕ್ಕೆ ಏನು ಕ್ರಮ ಕೈಗೊಳ್ಳುತ್ತೀರಿ ಈವರೆಗೆ ಯಾವ ಕ್ರಮವನ್ನು

ದುಬೈನಲ್ಲಿ ಯಶಸ್ವಿಯಾಗಿ ನಡೆದ ‘ಸೌಹಾರ್ದ ಲಹರಿ’ ನೂತನ ಪದಗ್ರಹಣ ಕಾರ್ಯಕ್ರಮ

ಸೌಹಾರ್ದ ಲಹರಿಯ ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭವು ಮಾರ್ಕೊ ಪೋಲೊ ಹೋಟೆಲ್ ದುಬೈ ತಾರೀಕು 20-08-2022 ರಂದು ವಿಜೃಂಭಣೆಯಿಂದ ನಡೆಯಿತು. ಸಂಘದ ಗೌರವ ಅಧ್ಯಕ್ಷರು ಶ್ರೀ ದಿನೇಶ್ ಸಿ ದೇವಾಡಿಗ ನೂತನ ಪದಾಧಿಕಾರಿಗಳಿಗೆ ಶುಭಾಶಯ ನೀಡಿದರು.ಸಂಘದ ಗೌರವ ಸಲಹೆಗಾರ ಶ್ರೀ ದಯಾ ಕಿರೋಡಿಯನ್ ಸಂಘದ ನಿರ್ಮಾಣ ಮತ್ತೆ ಸಂಘದ ಪೌಂಡರ್ ಸದಾಶಿವ ದಾಸ್ ಅವರ ಬಗ್ಗೆ ಮಾತಾಡಿ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದರು. ಸಂಘದ ನಿಕಟ ಪೂರ್ವ ಅಧ್ಯಕ್ಷರು ಶ್ರೀ ಅಶೋಕ್

ಮೂಡುಬಿದರೆ: ನಿವೃತ್ತ ಸುಬೇದಾರ್ ರಾಮಚಂದ್ರ ಭಟ್ ನಿಧನ

ಮೂಡುಬಿದರೆಯ: ಭಾರತೀಯ ಸೇನೆಯ ನಿವೃತ್ತ ಸುಬೇದಾರ್ ರಾಮಚಂದ್ರ ಭಟ್ ಮೂಡುಬಿದರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.ಮೂಡುಬಿದರೆಯ ಹನುಮಂತನಗರ ನಿವಾಸಿಯಾಗಿದ್ದಾರೆ,. 28ವರ್ಷಗಳ ಸುದೀರ್ಘ ಅವಧಿಯಲ್ಲಿ ಸೇನೆಯಲ್ಲಿ ಸೇವೆ, ಸಲ್ಲಿಸಿದ್ದರು, ಪಂಜಾಬ್, ಹರಿಯಾಣ, ಕೋಲ್ಕತ್ತಾ, ಬರೇಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿ ದೇಶಪ್ರೇಮ ಮೆರೆದಿದ್ದಾರೆ, ಪತ್ನಿ ದೇವಕಿ ಭಟ್ ಮೂಡುಬಿದರೆ ರೋಟರಿ ಆಂಗ್ಲ ಮಾಧ್ಯಮ

ಮೂಡುಬಿದರೆಯಲ್ಲಿ ಬೋರುಗುಡ್ಡೆಯಲ್ಲಿ ಸಂಜೀವಿನಿ ಮಾಸಿಕ ಸಂತೆ

ಮೂಡುಬಿದಿರೆ: ತಾವು ಮನೆಯಲ್ಲಿ ಬೆಳೆಸಿದ ತರಕಾರಿಗಳಾದ ಬಸಳೆ, ಹೀರೆಕಾಯಿ, ಸೌತೆಕಾಯಿ, ಅಮಟೆಕಾಯಿ, ಬಾಳೆಕಾಯಿ, ಸ್ವ ಉದ್ಯೋಗಕ್ಕಾಗಿ ತಯಾರಿಸಿದ ಉಪ್ಪಿನಕಾಯಿ, ಹಿಡಿಸೂಡಿಯ ಕಟ್ಟುಗಳು, ಬೀಳುಗಳಿಂದ ತಯಾರಿಸಿದ ಬುಟ್ಟಿಗಳು, ತೆಂಗಿನ ಗೆರಟೆಯನ್ನು ಬಳಸಿ ಮಾಡಿದ ಸೌಟುಗಳು, ವೇಸ್ಟ್ ಬಟ್ಟೆಗಳನ್ನು ಬಳಸಿ ಮಾಡಿದ ಬಣ್ಣ ಬಣ್ಣದ ಕಾಲು ಒರೆಸುವ ಬಟ್ಟೆಗಳು, ತಿಂಡಿ-ತಿನಿಸುಗಳು, ಮಾರಾಟಗಳೊಂದಿಗೆ ಮಹಿಳೆಯರು ಭರ್ಜರಿ ವ್ಯಾಪಾರ-ವಹಿವಾಟನ್ನು ಮಾಡುವ ಮೂಲಕ ಸ್ವಾವಲಂಬಿಗಳಾಗಿ

ಪುತ್ತೂರಿಗೆ ತೆರಳಿದ ರಾಜ್ಯಪಾಲರು

ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ

ಮುಸ್ಲಿಮರ ವಿರುದ್ಧ ದ್ವೇಷ ಹರಡುವಿಕೆ ತಡೆಗೆ ಏಕತೆ ಮಂತ್ರ : ಚಿಂತಕ ಪ್ರೊ. ಅಪೂರ್ವಾನಂದ ಅಭಿಪ್ರಾಯ

ಹಿಂದೂಗಳಲ್ಲಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡುವ ಅಭಿಯಾನ ದೇಶದಲ್ಲಿ ದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ಮಣಿಸಬೇಕಾದ ಐಕ್ಯತೆ ರೂಪಿಸುವ ಕಲೆಗಾರಿಕೆಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಚಿಂತಕ ದೆಹಲಿ ವಿಶ್ವವಿದ್ಯಾಲಯದ ಪ್ರೊ. ಅಪೂರ್ವಾನಂದ ಅಭಿಪ್ರಾಯಪಟ್ಟರು. ನಗರದ ಬಲ್ಮಠದ ಬಿಷಪ್ ಜತ್ತನ್ನ ಸಭಾಂಗಣದಲ್ಲಿಂದು ಅವರು ಸಮದರ್ಶಿ ವೇದಿಕೆ, ಹೊಸತು ಪತ್ರಿಕೆ ಮತ್ತು ಎಂ.ಎಸ್.ಕೃಷ್ಣನ್ ಸ್ಮಾರಕ ಟ್ರಸ್ಟ್ ಸಹಯೋಗದೊಂದಿ

ಶ್ರೀ ವೆಂಕಟರಮಣ ದೇವಳದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಮಂಗಳೂರು : ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು . ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ , ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಮಹಾಮಂಗಳಾರತಿ ನೆರವೇರಿತು . ಈ ಸಂದರ್ಭದಲ್ಲಿ ದೇವಳದ ಆಡಳಿತ

ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ

ಮಂಗಳೂರಿನಲ್ಲಿರುವ ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಪ್ರತಿಷ್ಠಿತ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ ಲಭಿಸಿದೆ. ಸೇವಾ ಕ್ಷೇತ್ರದಲ್ಲಿನ ಸಾಧನೆಯ ಸಾರ್ಥಕತೆಯ 20 ವರ್ಷದ ಸೇವೆಯಲ್ಲಿ ಸಹಸ್ರಾರು ನಿರುದ್ಯೋಗಿಗಳ ಆಶಾಕಿರಣವಾಗಿ, ವೃದ್ಧರ ಅಸಕ್ತರ ಅದೆಷ್ಟೋ ರೋಗಿಗಳ ಆರೈಕೆ ಮಾಡುವ ಮೂಲಕ ಕರ್ನಾಟಕ ರಾಜ್ಯದಾದ್ಯಂತ ಶಾಖೆಗಳನ್ನು ಹೊಂದಿರುವ ದಾಸ್ ಸೇವಾ ಸಂಸ್ಥೆಯನ್ನು ಗ್ಲೋಬಲ್ ಸ್ಕೋಲರ್ ಫೌಂಡೇಷನ್ -2022ನೇ ಸಾಲಿನ ಉದ್ಯೋಗ ರತ್ನ ಪ್ರಶಸ್ತಿಯನ್ನು

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು, ದ.ಕ. ಸಂಗ್ರಹಿಸಿದ ಧನ ಸಹಾಯ ಹಸ್ತಾಂತರ

ಲಂಗ್ಸ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮೂಡುಬಿದ್ರೆಯ ತೋಡಾರಿನ ಬೇಬಿ ಹಾಗೂ‌ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಬೆಂಜನಪದವು ನಿವಾಸಿ ಹರೀಶ್ ಕುಲಾಲ್ ಇವರ ಚಿಕಿತ್ಸೆಗೆ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಸಂಗ್ರಹಿಸಿದ ಧನ ಸಹಾಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪ್ಲಬೆಟ್ಟು ಒಕ್ಕೂಟದ ಸೇವಾ ಪ್ರತಿನಿಧಿ ಮಲ್ಲಿಕಾ ಶೆಟ್ಟಿ, ಚಂದ್ರಹಾಸ ಪೂಜಾರಿ ಕುಲತ್ತಕೋಡಿ ಕೃಷಿಕರು, ಪಧಾದಿಕಾರಿಗಳು ಹಾಗೂ ಸೇವಾಮಾಣಿಕ್ಯರ ಸಮ್ಮುಖದಲ್ಲಿ

ಶತ ದಿನೋತ್ಸವದ ಸಂಭ್ರಮದಲ್ಲಿ ರಾಜ್ ಸೌಂಡ್ಸ್ ಮತ್ತು ಲೈಟ್ಸ್

ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಇದರ ವತಿಯಿಂದ “ರಾಜ್ ಸೌಂಡ್ಸ್ ಮತ್ತು ಲ್ಯೆಟ್ಸ್” ತುಳು ಚಲನಚಿತ್ರದ ಶತದಿನೋತ್ಸವದ ಸಂಭ್ರಮ ವನ್ನು ಪಡುಬಿದ್ರಿ ಭಾರತ್ ಮಾಲ್ ಮುಂಭಾಗದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಪಡುಬಿದ್ರಿ ಪೇಟೆಯಿಂದ ಭಾರತ್ ಮಾಲ್ ವರಗೆ ಕಾಲ್ನಡಿಗೆ ಜಾಥ ನಡೆಯಿತು..ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷರಾದ ಗೀತಾ ಅರುಣ್ ಅಧ್ಯಕ್ಷತೆ ವಹಿಸಿದರು.. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿಮಲ ಕೆ ಸಾಲ್ಯಾನ್,