ಮೋವಿನ್ ಫಿಲಮ್ಸ್ ಬ್ಯಾನರ್ನಡಿ ನಿರ್ಮಾಣವಾದ ತುಳು ಸಿನಿಮಾ `ಗೌಜಿ ಗಮ್ಮತ್’ ಏ.14ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ. ಕರ್ಣ ಉದ್ಯಾವರ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿದ್ದಾರೆ. ನಾಯಕಿಯಾಗಿ ಉಡುಪಿಯ ಸ್ವಾತಿ ಶೆಟ್ಟಿ ಸಾಥ್ ನೀಡಿದ್ದಾರೆ. ಈ ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು ಕರಾವಳಿಯ ಹಾಸ್ಯ ದಿಗ್ಗಜರೆಂದೇ ಖ್ಯಾತರಾದ ದೇವದಾಸ್
ದ.ಕ ಜಿಲ್ಲೆಯ ಹಲವು ದೇವಸ್ಥಾನಕ್ಕೆ ಬೇಟಿ ನೀಡಿದ್ದೇನೆ. ಧರ್ಮಸ್ಥಳ, ಕೊಲ್ಲೂರು, ಕಟೀಲು ದೇವಸ್ಥಾನಗಳಿಗೆ ಹೆಚ್ಚಾಗಿ ಭೇಟಿ ನೀಡುತಿದ್ದು ಇಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಪ್ರಾರ್ಥಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಮಾದ್ಯಮದೊಂದಿಗೆ ಹೇಳಿದರು. ಧರ್ಮಸ್ಥಳ ಕ್ಕೆ ಆಗಮಿಸಿದ ಬಳಿಕ ಹೆಲಿಕಾಪ್ಟರ್ ಮೂಲಕ
ಪುತ್ತೂರು: ಡಾ.ಪಿ.ಬಿ.ರೈ ಪ್ರತಿಷ್ಠಾನದ ನೂಜಿ ತರವಾಡು ಮನೆ ಮಾಡಾವು ಇದರ ವತಿಯಿಂದ ದಿ.ಅಣಿಲೆ ವೆಂಕಪ್ಪ ರೈಗಳ ಹೆಸರಿನಲ್ಲಿ ಕಳೆದ 25 ವರ್ಷಗಳಿಂದ ಪ್ರದಾನ ಮಾಡಲಾಗುತ್ತಿರುವ `ಅಣಿಲೆ ವೆಂಕಪ್ಪ ರೈ’ ಪ್ರಶಸ್ತಿಯನ್ನು ಈ ಬಾರಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ನಾಲ್ವರಿಗೆ ಪ್ರದಾನ ಮಾಡಲಾಗುವುದು ಎಂದು ಡಾ.ಪಿ.ಬಿ.ರೈ ಪ್ರತಿಷ್ಠಾನದ ಗೌರವಾಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಮಂಗಳೂರು ಇದರ ವತಿಯಿಂದ ಇಫ್ತಾರ್ ಕೂಟವು ನಗರದ ಹೊಟೇಲ್ ತಾಜ್ ವಿವಾಂತ' ಹೊಟೇಲ್ ನಲ್ಲಿ ನಡೆಯಿತು. ಈ ಸಂದರ್ಭ ರಮಝಾನ್ ತಿಂಗಳು ಮತ್ತು ಝಕಾತ್ ವಿಚಾರವಾಗಿ ಕಚ್ಚಿ ಮೆಮನ್ ಮಸ್ಜಿದ್ನ ಖತೀಬ್ ವೌಲಾನ ಶುಹೈಬ್ ನದ್ವಿ ವಿಶೇಷ ಉಪನ್ಯಾಸ ನೀಡಿದರು.ರಮಝಾನ್ ಅಲ್ಲಾಹನ ಉಡುಗೊರೆಯಾಗಿದೆ. ಸೀಮಿತ ಅವಧಿಯಲ್ಲಿ ನೂರಾರು ಪಟ್ಟು ಪುಣ್ಯ ಸಂಪಾದಿಸುವ ಈ ತಿಂಗಳ ಮಹತ್ವವನ್ನು ಪ್ರತಿಯೊಬ್ಬ ಮುಸಲ್ಮಾನ
ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಪ್ರಕಟವಾಗಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.ಏಪ್ರಿಲ್ 24ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ನಾಳೆ ಅಧಿಸೂಚನೆ ಪ್ರಕಟಿಸುವುದರೊಂದಿಗೆ
ಟ್ವಿಟರ್ ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್ ಮಸ್ಕ್ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿದ್ದು, ಈ ವಿಚಾರ “ಈಗ ಭಾರತಕ್ಕೆ ಟೆಸ್ಲಾ ಕಾಲಿಡುವ ಮುನ್ಸೂಚನೆಯೇ’ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಟ್ವಿಟರ್ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಮಸ್ಕ್ 195 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದು, ಈ ಪೈಕಿ ಇತ್ತೀಚೆಗಷ್ಟೇ ಮೋದಿ ಕೂಡ ಸೇರ್ಪಡೆಗೊಂಡಿದ್ದಾರೆ. ಮೋದಿ ಅವರನ್ನು ಫಾಲೋ ಮಾಡುತ್ತಿರುವ
ಮಂಗಳೂರು : ತುಳು ಪರಿಷತ್ ಮತ್ತು ಮ್ಯಾಪ್ಸ್ ಕಾಲೇಜ್ ಮಂಗಳೂರು ಜಂಟಿ ಆಶ್ರಯದಲ್ಲಿ ಪುಸ್ತಕ ಬಿಡುಗಡೆ ಹಾಗೂ ಬಿಸು ಪರ್ಬದ ಮಾತುಕತೆ ಕಾರ್ಯಕ್ರಮ ಏ.13 ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ಮ್ಯಾಪ್ಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಮುಂಬಯಿಯ ಲೇಖಕಿ ಶಾರದಾ ಎ. ಅಂಚನ್ ಅವರ “ನಂಬಿ ಸತ್ಯೋಲು” ಅನುವಾದಿತ ಕೃತಿ ಮತ್ತು “ರಕ್ತ ಶುದ್ಧಿ- ಆರೋಗ್ಯ ವೃದ್ಧಿ” ಎಂಬ ವೈದ್ಯಕೀಯ ಲೇಖನಗಳ ಕೃತಿ ಹಾಗೂ ಡಾ.ಪ್ರಭಾಕರ್ ನೀರ್ ಮಾರ್ಗ ಅವರ
ಧರ್ಮಸ್ಥಳ ಬಿಜೆಪಿ ಪಕ್ಷದ ದುರಾಡಳಿತಕ್ಕೆ ಬೇಸತ್ತು. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ.ದಿವಾಕರ ಕಲ್ಮಂಜ ಯೋಗೀಶ್ ಕಲ್ಮಂಜ ಗಂಗಾಧರ ಕಲ್ಮಂಜ.ಕರಿಯ ಗೌಡ ಧರ್ಮಸ್ಥಳ ಕಾಂಗ್ರೆಸ್ ಪಕ್ಷಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರದ ಕೇಶವ್ ಪಿ ಬೆಳಾಲು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರದ ಹರೀಶ್ ಸುವರ್ಣ. ಭಾರತಿ. ಧರ್ಮಸ್ಥಳ
ಮಂಜೇಶ್ವರ : ಕಳೆದ ಸುಮಾರು 800 ವರ್ಷಗಳಿಂದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿ ನಿಂತಿರುವ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವದ ದಿನಾಂಕ ನಿಗದಿ ಸಮಾರಂಭವು ನಡೆಯಿತು. “ಕುದಿಕಳ” ಎಂಬ ಹೆಸರಿನಲ್ಲಿ ಸಂಪ್ರದಾಯ ಪ್ರಕಾರ ನಡೆಯುವ ಸಮಾರಂಭದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಿಯೊಬ್ಬನಿಂದ ದೈವಪಾತ್ರಿಗಳೇ ವೀಳ್ಯದೆಲೆ ಹಾಗೂ ಅಡಿಕೆ ಖರೀದಿಸುವುದು ಸಮಾರಂಭದ ವಿಶೇಷತೆಯಾಗಿದೆ.ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ
ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲುವು ಬಿಡುವುದಿಲ್ಲ. ನಂದಿನಿ ನಮ್ಮ ಸ್ವಾಭಿಮಾನ ಮತ್ತು ಕರ್ನಾಟಕದ ಹೆಮ್ಮೆ. ಕರ್ನಾಟಕದ ನಂದಿನಿ ಹಿತ ಕಾಯಲಯ ಬಿಜೆಪಿ ಬದ್ಧವಿದೆ. ಕಾಂಗ್ರೆಸ್ ಸುಳ್ಳುಗಳಿಂದಲೇ ಜನರನ್ನು ತಪ್ಪು ದಾರಿಗೆಳೆಯುತ್ತಿದೆ. ನಂದಿನಿಗೆ ಧಕ್ಕೆಯಾಗಲು ಬಿಜೆಪಿ ಸರ್ಕಾರ ಬಿಡಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದರು. ಅವರು ಮಂಗಳೂರಿನ ಲಾಲ್ ಭಾಗ್ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್ನಲ್ಲಿ ಮೂರು ಜಿಲ್ಲೆಗಳ

























