Home Posts tagged #v4news karnataka (Page 151)

ತೊಕ್ಕೊಟ್ಟಿನಲ್ಲಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ. ಖಾದರ್ ಅವರಿಂದ ಧ್ವಜಾರೋಹಣ

ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಬಳಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಉಳ್ಳಾಲ ನಗರಸಭೆಯ ಪೌರಾಯುಕ್ತರಾದ ವಿದ್ಯಾ ಎಂ. ಕಾಳೆ, ತಹಶೀಲ್ದಾರ ಟಿ.ಜಿ. ಗುರುಪ್ರಸಾದ್ಉಳ್ಳಾಲ ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ ಕೆ, ಮೈಸೂರು ಇಂಡಸ್ಟ್ರೀಸ್ ಲಿಮಿಟೆಡ್‍ನ ಮಾಜಿ

ದ್ವೀಪದಲ್ಲಿ ಮತ್ತೆ ವಿಜೃಂಭಿಸಲಿರುವ ಕರಾವಳಿಯ ಗಂಡು ಕಲೆ

ಬಹರೈನ್: ಯಕ್ಷಗಾನಕ್ಕೂ ಹಾಗು ಬಹರೇನ್ ದ್ವೀಪ ರಾಷ್ಟ್ರಕ್ಕೂ ಸುಮಾರು ನಾಲ್ಕು ದಶಕಗಳ ಅವಿನಾಭಾವ ಸಂಭಂದವಿದೆ. ಪ್ರಪ್ರಥಮವಾಗಿ ಯಕ್ಷಗಾನವನ್ನು ಸೀಮೋಲಂಘನ ಮಾಡಿಸಿದ ಕೀರ್ತಿಯ ಜೊತೆಗೆ ಸಂಪೂರ್ಣ ಹಿಮ್ಮೇಳ ಮುಮ್ಮೇಳವನ್ನು ಹಿಒಂದಿರುವ ಕೀರ್ತಿ ಕೂಡ ಬಹರೈನ್ ದ್ವೀಪ ರಾಷ್ಟ್ರಕ್ಕೆ ಸಲ್ಲುತ್ತದೆ. ಹಾಗಾಗಿ ದ್ವೀಪ ರಾಷ್ಟ್ರದಲ್ಲಿ ಆಗಾಗ್ಗೆ ಅಲ್ಲಲ್ಲಿ ಲಯಬದ್ಧವಾದ ಚೆಂಡೆಯ ಸದ್ದು ಕೇಳಿಸುತ್ತಲೇ ಇರುತ್ತದೆ. ದ್ವೀಪ ರಾಷ್ಟ್ರ ಬಹರೈನ್‍ನಲ್ಲಿ ಮತ್ತೆ ಕರಾಳಿಯ ಗಂಡು

ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ : ಐದು ಹೊಸ ಸಂಕಲ್ಪದೊಂದಿಗೆ ಮುನ್ನಡೆಯೋಣ ಎಂದ ಪ್ರಧಾನಿ

ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ತ್ಯಾಗ, ಬಲಿದಾನ, ನಿರಂತರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದಕ್ಕಿದೆ. ಸ್ವಾತಂತ್ರ್ಯ ಕೇವಲ ಒಬ್ಬರ ಸ್ವತ್ತಲ್ಲ. ಸ್ವಾತಂತ್ರ್ಯ ಎಲ್ಲರ ಹಕ್ಕು. ಎಲ್ಲರಿಗೂ ಸೇರಿದ ಈ ಸ್ವಾತಂತ್ರ್ಯ ಲಭಿಸಲು ಅನೇಕ ಮಹನೀಯರ ಕೊಡುಗೆ ಇದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಟಿದ ಕೂಟ ಸಮಿತಿಯಿಂದ ಆಟಿಡ್ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆ, ಪಿಯೂಸ್ ಎಲ್. ರೋಡ್ರಿಗಸ್ ಅಧ್ಯಕ್ಷತೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಟಿದ ಕೂಟ ಸಮಿತಿ ವತಿಯಿಂದ ಪಂಜಿಕಲ್ಲು ಬಾಲೇಶ್ವರ ಗರಡಿ ಗದ್ದೆಯಲ್ಲಿ ಭಾನುವಾರ ಆಟಿಡ್ ಕೆಸರ್ಡ್ ಒಂಜಿ ದಿನ ಎಂಬ ಕಾರ್ಯಕ್ರಮ ನಡೆಯಿತು. ಬಾಲೇಶ್ವರ ಬಸದಿಯಲ್ಲಿ ಪೂಜೆ ಸಲ್ಲಿಸಿ, ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಟದ ಗದ್ದೆಯಲ್ಲಿ ಕಂಬಳ ಕೋಣ ಇಳಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಚಾಲನೆಯನ್ನು

ದ.ಕ. ಜಿಲ್ಲಾಡಳಿತದಿಂದ ಸ್ವಾತಂತ್ರ್ಯೋತ್ಸವ ಆಚರಣೆ : ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಧ್ವಜಾರೋಹಣ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ನಗರವನ್ನು ಕನಸಿನ, ಆಕರ್ಷಣೀಯ ಮತ್ತು ಅಭಿವೃದ್ಧಿ ಪಥದ ಮಂಗಳೂರು ಎಂಬ ಮೂರು ಪ್ರಮುಖ ಅಂಶಗಳೊಂದಿಗೆ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ನಗರದ ನೆಹರೂ ಮೈದಾನದಲ್ಲಿ

ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಮೃತ್ಯು!

ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣ ದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣ ಕ್ಕೆ

ಮಂಗಳೂರು ಲೇಡೀಸ್ ಬ್ಯೂಟಿ ಅಸೋಸಿಯೇಶನ್ ನ ತಿಂಗಳ ಸಭೆ

ಮಂಗಳೂರು ಲೇಡೀಸ್ ಬ್ಯೂಟಿ ಅಸೋಸಿಯೇಶನ್ ನ ತಿಂಗಳ ಸಭೆಯು ಉರ್ವಸ್ಟೋರ್ ತುಳುಭವನದಲ್ಲಿ ನಡೆಯಿತು .ಈ ಸಭೆಯಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಅಧ್ಯಕ್ಷರಾದಂತಹ ಕತ್ತಲ್ ಸಾರ್ ಎಪ್ಪತ್ತೈದನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದ ಕುರಿತು ಹಿತನುಡಿಗಳನ್ನಾಡಿದರು . ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದಂತಹ ಬಬಿತಾ ಯು ಶೆಟ್ಟಿ , ಕಾರ್ಯದರ್ಶಿ ಫರ್ಜಾನಾ , ಉಪಾಧ್ಯಕ್ಷರು ಸುಲತಾ ಸುರತ್ಕಲ್, ಕೋಶಾಧಿಕಾರಿ ಝೀನಾ ಉಪಸ್ಥಿತರಿದ್ದರು . 18ರಿಂದ 40

ಪಡುಬಿದ್ರಿ : ಕಾಲೇಜಿಗೂ ಮೈದಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದ ಪ್ರಾಂಶುಪಾಲರು

ಶಾಲೆಯಲ್ಲಿ ಪಾಠ ಪ್ರವಚನ ನಡೆಯುತ್ತಿರುವ ಶಾಲಾ ವೇಳೆಯಲ್ಲಿ ಮೈದಾನವನ್ನು ಇತರೆ ಯಾವುದೇ ಕಾರ್ಯಕ್ರಮಗಳಿಗೆ ನೀಡದಂತೆ ತಿಳಿಸಲು ಹೋದ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳಲ್ಲಿ ಕಾಲೇಜಿಗೂ ಮೈದಾನಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ಮೂಲಕ ಪ್ರಾಂಶುಪಾಲರು ಕರ್ತವ್ಯ ಮರೆತು ವರ್ತಿಸಿದ್ದಾರೆ ಎಂದು ಆಕ್ರೋಶಿತರಾದ ಅವರು ಪೊಲೀಸ್ ಠಾಣಾ ಮೆಟ್ಟಲೇರಿದ್ದಾರೆ. ಈ ಬಗ್ಗೆ ಮಾತನಾಡಿದ ಹಳೆವಿದ್ಯಾರ್ಥಿಯೂ ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ವೈ. ಸುಕುಮಾರ್, ಮಕ್ಕಳ

ಉಳ್ಳಾಲ : ಸಂಚಾರಿ ಎಎಸ್‍ಐನಿಂದ ಸಿಟಿಬಸ್ ನಿರ್ವಾಹಕನಿಗೆ ಹಲ್ಲೆ

ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸಿದ್ರು.ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೆಪ್ಪು ಸಂಚಾರಿ ಠಾಣೆಯ ಎಎಸ್ ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ : ಮಕ್ಕಳಿಂದ ಅಮೃತ ಶೋಭಾಯಾತ್ರೆ

ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೃತ ಶೋಭಾಯಾತ್ರೆ ನಡೆಸಿ ಗಮನ ಸೆಳೆದರು. ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಶಾಸಕ ರಾಜೇಶ್ ನಾೈಕ್ ಅವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ವಿದ್ಯಾಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ