ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ – ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ. ಹೌದು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ
ನಗರದ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು ಬಿದ್ದಿದ್ದರಿಂದ 9 ಮಂದಿಗೆ ತರಚಿದ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ. ಶೆಡ್ ತಳಭಾಗದ ಒಂದು ಬದಿಯಲ್ಲಿ ಮಣ್ಣು ಕುಸಿದಿದ್ದು ನಿದ್ದೆಯಲ್ಲಿದ್ದ
`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ’ ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ. ಮಂಗಳವಾರ ನಗರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಬಾಲ್ಯದಲ್ಲಿ ಹೆತ್ತವರು ಸಂಸ್ಕಾರ
ಉಳ್ಳಾಲ ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಡರು. ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ರಾಜರಾಜೇಶ್ವರೀ ಸಿದ್ದಿವಿನಾಯಕ ದೇವಸ್ಥಾನದಿಂದ ತೊಕ್ಕುಟ್ಟು ಜಂಕ್ಷನ್ವರೆಗೆ ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಉಳ್ಳಾಲ ಕ್ಷೇತ್ರದಲ್ಲಿ
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಕಲ್ಲಿಮಾರ್ ವಿನಲ್ಲಿ ಪುರಾತನ ಕಾಲದ ನಾಗಕಲ್ಲು ಪತ್ತೆಯಾಗಿದೆ. ನಾಗ ಬನದ ಸಮೀಪ ಅಗೆಯುವಾಗ ಈ ಕಲ್ಲು ಪತ್ತೆಯಾಗಿದೆ. ನಾಗಕಲ್ಲು ತುಂಡಾಗಿದ್ದು ಬಹಳ ಪುರಾತನವಾದ ಅಪರೂಪದ ಶಿಲ್ಪ ಕಲೆ ಇದರಲ್ಲಿ ಗೋಚರಿಸುತ್ತಿದೆ. ರವಿಪ್ರಸಾದ್ ಭಟ್ ಸಹಕಾರದಲ್ಲಿ ಈ ಅಪರೂಪದ ಶಿಲ್ಪರೂಪದ ನಾಗಕಲ್ಲು ಪತ್ತೆಯಾಗಿದೆ. ಸುಮಾರು 500 ವರ್ಷಗಳ ಹಿಂದಿನ ಪುರಾತನ ಶಿಲ್ಪ ಕಲೆಯ ಹಾಗೆ ಕಂಡುಬರುತ್ತಿದೆ.
ಕನ್ನಡ ಮಿತ್ರರು ಯು ಎ ಯಿ ದುಬೈನಲ್ಲಿ ನಡಸುತ್ತಿರುವ ಕನ್ನಡ ಪಾಠ ಶಾಲೆ ದುಬೈನ ಮಹಾ ಪೋಷಕರಾದ ಶ್ರೀಯುತ ಪ್ರವೀಣ್ ಕುಮಾರ್ ಶೆಟ್ಟಿ, ಅಧ್ಯಕ್ಷರಾದ ಶ್ರೀಯುತ ಶಶಿಧರ್ ನಾಗರಾಜಪ್ಪ, ಉಪಾದ್ಯಕ್ಷ ಶ್ರೀಯುತ ಸಿದ್ದಲಿಂಗೇಶ್, ಕಾರ್ಯದರ್ಶಿ ಶ್ರೀಯುತ ಗವಸ್ಕರ್, ಖಜಾಂಚಿ ನಾಗರಾಜ್ ರಾವ್ ಸಂಸ್ಥಾಪಕ ಸದಸ್ಯ, ಚಂದ್ರಶೇಖರ್ ಸಂಕೋಲೆ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಮಹೇಶ್ ಜೋಷಿ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ
ಮಸ್ಕತ್: ವಿಜಯ ಕುಮಾರ್ ಕೊಡಿಯಾಲಬೈಲ್ ರವರ ನಿರ್ದೇಶನದ ವಿಭಿನ್ನ ಶೈಲಿಯ ತುಳು ಮತ್ತು ಕನ್ನಡ ನಾಟಕ ದಾಖಲೆ ಸಂಖ್ಯೆಯಲ್ಲಿ ಪ್ರೇಕ್ಷಕರು ನೋಡಿ ಆನಂದಿಸಿದ “ಶಿವದೂತೆ ಗುಳಿಗೆ” ನಾಟಕವು ಮೇ 12 ರಂದು ಮಸ್ಕತ್ ನ ರೂವಿಯ ಅಲ್ ಫಲಾಜ್ ಹೋಟೆಲ್ ನ ಗ್ರಾಂಡ್ ಹಾಲ್ ಅಡಿಟೋರಿಯಂನಲ್ಲಿ ಪ್ರದರ್ಶನಗೊಳ್ಳಲಿದೆ ವಿಶ್ವ ಪರ್ಯಾಯ ಸಂಚಾರದಲ್ಲಿರುವ ಭಾವಿ ಪರ್ಯಾಯ ಪೂಜ್ಯ ಪುತ್ತಿಗೆ ಮಠಾದೀಶರಾದ ಶ್ರೀ ಶ್ರೀ ಸುಗುನೇಂದ್ರ ತೀರ್ಥ ಸ್ವಾಮೀಜಿಯವರು ಮಸ್ಕತ್ ಗೆ ಆಗಮಿಸಿದ್ದ
ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66 ರ ಮಸೀದಿ ಎದುರು ಉರ್ದು ಶಾಲೆ ಸಮೀಪವಿರುವ ರವಿರಾಜ್ ಶೆಟ್ಟಿ ಚೇರ್ಕಾಡಿ ಅವರ ಒಡೆತನದ ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ. ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಕಸ್ಮಾತ್ ಬೆಂಕಿ ತಗುಲಿದೆ ಬೆಂಕಿ ಕೆನ್ನಾಲಿಗೆ
ಸೇವಾಭಾರತಿ(ರಿ),ಮಂಗಳೂರು ಇದರ ಸೇವಾ ಪ್ರಕಲ್ಪವಾದ `ಅನಂತಸೌಖ್ಯ” ಹಾಗೂ ಕೆ.ಎಂ.ಸಿ,ಆಸ್ಪತ್ರೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮತ್ತು ಮಂಗಳೂರು ಹಿರಿಯ ನಾಗರಿಕರ ಸಂಘ ಇವರ ಸಹಯೋಗದೊಂದಿಗೆ, ಹಿರಿಯ ನಾಗರಿಕರಿಗಾಗಿ ಉಚಿತ“ಹೃದಯತಪಾಸಣಾ ಶಿಬಿರ”ವು, ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಠಾರದಲ್ಲಿ ನಡೆಯಿತು ಶಿಬಿರವನ್ನು, ಡಾ.ಪದ್ಮನಾಭಕಾಮತ್, ಪ್ರೊಫೆಸರ್ ಮತ್ತು ಮುಖ್ಯಸ್ಥರು, ಹೃದಯಚಿಕಿತ್ಸಾ ವಿಭಾಗ,
ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ‘ದಿ