Home Posts tagged #v4news karnataka (Page 165)

ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಹಿನ್ನೆಲೆ : ಗಡಿ ಪ್ರದೇಶ ತಲಪಾಡಿಯಲ್ಲಿ ಪೊಲೀಸರಿಂದ ತಪಾಸಣೆ

ಉಳ್ಳಾಲ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಕಡೆಗೆ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು , ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ ವಾಹನಗಳನ್ನು ಕೇರಳ ಪೊಲೀಸರು ತಪಾಸಣೆ ಆರಂಬಿಸಿದ್ದಾರೆ,. ಕೇರಳ – ಕರ್ನಾಟಕ

ಮಜಿಲ ನಿವಾಸಿ ಮೃತದೇಹ ನೇತ್ರಾವತಿಯಲ್ಲಿ ಪತ್ತೆ

ಉಳ್ಳಾಲ: ಪಾಂಡೇಶ್ವರ ಠಾಣಾ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿತೀರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಜೆಪ್ಪು ಮಜಿಲ ನಿವಾಸಿ ಕುಮಾರ್(೭೮) ಎಂಬವರ ಮೃತದೇಹ ಇಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ಇವರ ಕುರಿತು ಮನೆಮಂದಿ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಕುಮಾರ್‌ ಅವರು ಚರ್ಮರೋಗವಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು. ಕೆಲ ದಿನಗಳ

ದ.ಕ.ಇಂದು ಶಾಲೆಗಳಿಗೆ ರಜೆ

ದ.ಕ.ಜಿಲ್ಲೆಯಾದ್ಯಂತ ಇಂದು ಮುಂಜಾನೆ ಸುರಿದ ಭಾರೀ ಮಳೆಯಿಂದಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ನೆರೆ ನೀರು ನಿಂತು ಜಲಾವೃತಗೊಂಡಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಮತ್ತು ಮುಲ್ಕಿ, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಗರದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಸಹಿತ ನಗರದ ಬಹುತೇಕ ಕಡೆಗಳಲ್ಲಿ ನೀರು ನಿಂತಿದ್ದು, ಪಾದಚಾರಿ, ವಾಹನಿಗರು

ಪ್ರವೀಣ್ ಜೀವಕ್ಕೆ 25 ಲಕ್ಷ ಬೇಲೆ ಕಟ್ಟಿದ್ದು ಸರಿಯೇ ? ಪ್ರಣವಾನಂದ ಸ್ವಾಮೀಜಿ ಆಕ್ರೋಶ

ಪರಮಪೂಜ್ಯ ಡಾಕ್ಟರ್ ಪ್ರಣವಾನಂದ ಸ್ವಾಮೀಜಿಯವರು ಪ್ರವೀಣ್ ನೆಟ್ಟಾರ್ ರವರ ಹುಟ್ಟೂರಾದ ಬೆಳ್ಳಾರೆ ಗ್ರಾಮಕ್ಕೆ ತೆರಳಿ ಕುಟುಂಬದ ಸದಸ್ಯರ ಜೊತೆಗೆ ಹಾಗೂ ಅವರ ಶ್ರೀಮತಿ ಅವರ ಜೊತೆಗೂ ದೇವರು ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲೆಂದು ಮತ್ತು ನಾರಾಯಣ ಗುರುಗಳ ಹೆಸರಿನಲ್ಲಿ ಪೂಜಾ ವಿಧಾನವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಗಳ ಜೊತೆಯಲ್ಲಿ ಬಿಲ್ಲವ ಸಮುದಾಯದ ಕುದ್ರೋಳಿ ದೇವಸ್ಥಾನದ ಸಮಿತಿಯ ಕಾನೂನು ಸಲಹೆಗಾರರಾಗಿರ್ತಕ್ಕಂತ ಶ್ರೀ ಪದ್ಮರಾಜ್ ನ್ಯಾಯವಾದಿಗಳು

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ನಾಳೆ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ದ.ಕ.

ಉಡುಪಿ :ಪೂರೈಕೆ ಸ್ಥಗಿತಗೊಳಿಸಿ ಸ್ವಿಗ್ಗಿ ಡೆಲಿವರಿ ಬಾಯ್ಸ್ ಪ್ರತಿಭಟನೆ

ತಮ್ಮ ಸಮಸ್ಯೆಗಳನ್ನು ಬಗೆಹರಿಸದಿರುವ ಉಡುಪಿಯ ಸ್ವಿಗ್ಗಿ ಮೆನೇಜರ್ ವಿರುದ್ದ ಸ್ವಿಗ್ಗಿ ಬಾಯ್ಸ್ ಸಿಡಿದೆದ್ದಿದ್ದಾರೆ .ಉಡುಪಿ ಮಣಿಪಾಲದಲ್ಲಿ ಡೆಲಿವೆರಿ ಮಾಡುತ್ತಿದ್ದ ನೂರಾರು ಡೆಲಿವೆರಿ ಬಾಯ್ಸ್ ಡೆಲಿವೆರಿ ಸ್ಥಗಿತಗೊಳಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೂರು ವರುಷಗಳಿಂದ ಡೆಲಿವೆರಿ ಬಾಯ್ಸ್ ಗಳು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಒಬ್ಬ ಅಧಿಕಾರಿಯಿಲ್ಲ.ಉಡುಪಿಗೊಂದು ಕಚೇರಿಯಿಲ್ಲ .ಮೆನೇಜರ್

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ನೆರವು ಬೇಕಾಗಿದೆ ,ಶ್ರೀ ಕ್ಷೇತ್ರ ಗೆಜ್ಜೆಗಿರಿ ಜೊತೆ ಕಾರ್ಯದರ್ಶಿ ಮೋಹನ ದಾಸ್ ಬಂಗೇರ ಮನವಿ

ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ, ಕುಟುಂಬ ಸದಸ್ಯರಿಗೆ ನೆರವು ನೀಡುವಂತೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜೊತೆ ಕಾರ್ಯದರ್ಶಿ ಮೋಹನ ದಾಸ್ ಬಂಗೇರ ಮನವಿ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಅವರು ಧಾರ್ಮಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು, ಬೇಧಬಾವ ಮಾಡದೇ ಎಲ್ಲಾರನ್ನು ಅತ್ಯಂತ ಗೌರವಯುತ್ತ ನೋಡುತ್ತಿದ್ದರು. ಮಂಗಳವಾರ ರಾತ್ರಿ ನಡೆದ ಪ್ರವೀಣ್

ಕೇರಳದ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ನಿವಾಸಕ್ಕೆ ಸಚಿವ ಎಸ್.ಅಂಗಾರ ಭೇಟಿ

ಕೇರಳದ ಕಾಸರಗೋಡು ಜಿಲ್ಲೆಯ ತಾಳಿಪಡ್ಪುವಿನ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ನಿವಾಸಕ್ಕೆ ಸಚಿವ ಎಸ್.ಅಂಗಾರ ಭೇಟಿ, ಮಾತುಕತೆ ನೀಡಿದರು.ಇನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಪೊಲೀಸರು ಲಾಠಿ ಜಾರ್ಚ್ ನಡೆಸಿದ್ರು. ಈ ವೇಳೆ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ಪೊಲೀಸರ ನಡುವೆ ವಾಗ್ವಾದ ನಡೆಸಿದರು. ರಾಜ್ಯ ಸರ್ಕಾರ ತೀವ್ರ ಮುಖಭಂಗದ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದು, ರಮೇಶ್ ಮೇಲೆ ಲಾಠಿ ಚಾರ್ಜ್ ಬಗ್ಗೆ ಭಾರೀ ವಿವಾದ

ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್ , ಸುಬ್ರಹ್ಮಣ್ಯಕ್ಕೆ ಮಂಜುನಾಥ್ ವರ್ಗಾವಣೆ.

ಪುತ್ತೂರು: ಬೆಳ್ಳಾರೆಯಲ್ಲಿ ಎಸೈ ಆಗಿದ್ದ ರುಕ್ಮ ನಾಯ್ಕ್ , ಸುಬ್ರಹ್ಮಣ್ಯ ಎಸೈ ಆಗಿದ್ದ ಜಂಬೂರಾಜ್ ಮಹಾಜನ್ ಅವರನ್ನು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೆÇಲೀಸ್ ಠಾಣೆಗಳಿಗೆ ನೂತನವಾಗಿ ಪೆÇಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ