Home Posts tagged #v4news karnataka (Page 184)

ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಶವ ಕೋಟೆಪುರದಲ್ಲಿ ಪತ್ತೆ

ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(೧೯) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ

ದಟ್ಟ ಕಾನನದ ನಡುವೆ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ಜಲಪಾತ

ಬಂಟ್ವಾಳ: ಮಳೆಗಾಲ ಆರಂಭವಾದಾಗ ಅನೇಕ ಜಲಪಾತಗಳು ಮೈದುಂಬಿಕೊಂಡು ಹರಿಯಲಾಂಭಿಸುತ್ತವೆ. ದಟ್ಟ ಅರಣ್ಯಗಳ ಮಧ್ಯೆ ಅದೆಷ್ಟೋ ಸುಂದರವಾದ ಜಲಪಾತಗಳು ಇದ್ದರೂ ಹೊರ ಜಗತ್ತಿಗೆ ತಿಳಿಯದೇ ಅಜ್ಞಾತವಾಗಿಯೇ ಉಳಿಯುತ್ತವೆ. ಈ ಪೈಕಿ ತಾಲೂಕಿನ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ದಟ್ಟ ಅರಣ್ಯದ ಮಧ್ಯೆ, ಪ್ರಕೃತಿ ರಮಣೀಯ ಸ್ಥಳದಲ್ಲಿ ಇರುವ ಜಲಪಾತವೊಂದು ಬಂಡೆಕಲ್ಲುಗಳ ನಡುವೆ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ.

ಮರವಂತೆಯಲ್ಲಿ ಕಡಲ್ಕೊರೆತಕ್ಕೆ ಹಾಕಿದ ಕಲ್ಲುಗಳು ಸಮುದ್ರಪಾಲು

ಬೈಂದೂರು :ಮರವಂತೆಯಲ್ಲಿ ಮತ್ತೆ ಕಡಲು ಕೊರೆತ ಉಂಟಾಗಿದ್ದು ತೆಂಗಿನ ಮರಗಳು ಹಾಗೂ ಮೀನುಗಾರಿಕೆ ಸಲಕರಣೆಗಳು ಶೇಡ್ಡ್ ಗಳು ನೀರು ಪಾಲಾಗಿದ್ದು, ಹಾಕಿದ ಕಲ್ಲು ಸಂಪೂರ್ಣ ಸಮುದ್ರ ಪಾಲಾಗಿದೆ,ಈಗಾಗಲೇ ಅಧಿಕಾರಿಗಳು ಬಂದುಹೋದರು ಎನು ಪ್ರಯೊಜನೆ ಆಗಲಿಲ್ಲ, ಇವತ್ತು ಸಮುದ್ರದ ಅಬ್ಬರದ ಅಲೆಗಳು ಜಾಸ್ತಿ ಆಗಿರುದರಿಂದ ಕಡಲು ತೀರ ಪ್ರದೇಶದಲ್ಲಿ ಅಪಾಯದಪರಿಸ್ಥಿತಿ ಉಂಟಾಗಿದು ಜನರಗೋಳನ್ನು ಕೇಳುವರು ಯಾರು ಇಲ್ಲದಂತಾಗಿದೆಕಡಲು ಕೊರತೆ ಹೀಗೆ ಮುಂದುವರಿದರೇ ನೂರಾರು ಮೀನು ಗಾರರ

ಜೆಸಿಐ ವಲಯ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ

ಜೆಸಿಐನ ವಲಯ ಎಕ್ಸ್‍ವಿ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನವು ವಿಟ್ಲದಲ್ಲಿ ನಡೆದಿದ್ದು,ಜೇಸಿಐ ಕುಂದಾಪುರ ಸಿಟಿ ಘಟಕವು ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಗೆ ಭಾಜನವಾಗಿದೆ. ಮಾತ್ರವಲ್ಲದೆ ಸುಮಾರು ಒಂದೂವರೆ ಲಕ್ಷದಷ್ಟು ದೇಣಿಗೆಯನ್ನು ಜೇಸಿಐ ಇಂಡಿಯಾ ಫೌಂಡೇಶನ್ ಗೆ ನೀಡುವುದರ ಮೂಲಕ,ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ವಲಯದಲ್ಲೇ ಟಾಪ್ ಒನ್ ಘಟಕವಾಗಿ ಮೂಡಿಬಂದಿದೆ. ಈ ಪ್ರಶಸ್ತಿಗಳನ್ನು ಸಮ್ಮೇಳನದಲ್ಲಿ ಜೇಸಿಐ ಭಾರತದ ರಾಷ್ಟ್ರೀಯ

ಕರ್ನಾಟಕ ಆಯುರ್ವೇದ ಮಹಾವಿದ್ಯಾಲಯದಲ್ಲಿ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮ

ಎಸ್‍ಸಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಅಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ವೈದ್ಯರ ದಿನಾಚರಣೆ ಹಮ್ಮಿಕೊಂಡರು. ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲರಾದ ಡಾ.ರವಿರಾವ್ ಎಸ್. ವೈದ್ಯರ ದಿನದ ಮಹತ್ವ ವಿವರಿಸಿದರು. ಎಸ್.ಸಿಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡಿದ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ

ಪುತ್ತೂರು: ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ: ಇಬ್ಬರ ಬಂಧನ

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷೀರು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ವರ್ಷ) ಮತ್ತು ಜಯ(38 ವರ್ಷ) ರವರನ್ನು ಅರಣ್ಯ ಇಲಾಖೆ ಅಧಿಕಾರಿ ಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ

ಬೈಂದೂರಿನ ನಾವುಂದಲ್ಲಿ ಅಪಘಾತದಲ್ಲಿ ಮೂವರಿಗೆ ಗಾಯ ಒರ್ವನ ಸ್ಥಿತಿ ಗಂಭೀರ

ಬೈಂದೂರು: ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಬಸ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತು. ಕಾರು ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್

ಕನ್ನಯ್ಯನನ್ನು ಹತ್ಯೆ ಮಾಡಿದವರಿಗೆ ಶರೀಯತ್ ಪ್ರಕಾರ ಶಿಕ್ಷೆ ನೀಡಿ : ಹಿಂಜಾವೇ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ ಆಗ್ರಹ

ಮೂಡುಬಿದಿರೆ: ಶರೀಯಾ ಬೇಕೆಂದು ಕೇಳುವ ನಿಮಗೆ ಸಿವಿಲ್ ಕೋಡ್, ಹಿಂದೂಗಳಿಗೆ ಕ್ರಿಮಿನಲ್ ಕೋಡ್ ಎಂದು ಹೇಳುವ ನೀವು ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಲಾಲ್, ಅಮರಾವತಿಯಲ್ಲಿ ಮುಕೇಶ್‍ರನ್ನು ಹತ್ಯೆ ಮಾಡಿರುವ ಪಾತಕಿಗಳನ್ನು ಗಲ್ಲಿಗೇರಿಸಬೇಡಿ. ಅವರ ಕೈ-ಕಾಲುಗಳನ್ನು ಕತ್ತರಿಸಿ ಹಾಕಿ ಶರೀಯತ್ ಪ್ರಕಾರ ಶಿಕ್ಷೆ ನೀಡಿ ಇದು ಹಿಂದೂ ಸಮಾಜದ ಆಗ್ರಹ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ ಹೇಳಿದರು. ಇತ್ತೀಚೆಗೆ ರಾಜಸ್ತಾನ,