Home Posts tagged #v4news karnataka (Page 207)

SRINIVAS UNIVERSITRY || COLLEGE OF MANAGEMENT AND COMMERCE || Pratheek Surathkal Awarded WKN INDIA FEATHER WEIGHT TITLE

A big congratulations to Mr. PratheekSurathkal on winning the Feather Weight Kickboxing Champion Title Belt in the World Kickboxing Network National Level Professional Kickboxing Championship at Bangalore, on 4th September, organized by Fragginmonk promotions, sanctioned by World Kickboxing Network. PratheekSurathkal is son of MrLaxminarayanaSurathkal& Mrs. Kavitha

ಬೊಕ್ಕಪಟ್ನ-ಕಂಕನಾಡಿ ರೈಲ್ವೇ ಸ್ಟೇಷನ್‍ತನಕ ಹೊಸ ಸರ್ಕಾರಿ ಸಿಟಿ ಬಸ್ ಸೇವೆ ಪ್ರಾರಂಭ

ಮಂಗಳೂರಿನ ಬೊಕ್ಕಪಟ್ನಯಿಂದ ಕಂಕನಾಡಿ ರೈಲ್ವೇ ಸ್ಟೇಷನ್‍ತನಕ ಸರ್ಕಾರಿ ಸಿಟಿ ಬಸ್ ಸೇವೆ ಆರಂಭಗೊಂಡಿದೆ. ನಗರದ ಬೋಳೂರು ಅಮೃತ ವಿದ್ಯಾಲಯಂ ಮೈದಾನದಲ್ಲಿ ನೂತನ ಸರ್ಕಾರಿ ಬಸ್ ರೂಟ್ ಪ್ರಮಾಣಕ್ಕೆ ಚಾಲನೆ ಸಿಕ್ಕಿತ್ತು. ದಕ್ಷಿಣ ಕನ್ನಡ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತಾನಂದಮಯಿ ಆಶ್ರಮದ ಮೂಲಕವಾಗಿ ಕಂಕನಾಡಿ ರೈಲ್ವೇ ಸ್ಟೇಷನ್ ವರೆಗೆ ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿವರೆಗೆ ಸರ್ಕಾರಿ ಸಿಟಿ ಬಸ್

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.27ರಿಂದ ಅ.2ರ ವರೆಗೆ ವಾಹನ ದಾಖಲೆ ತಪಾಸಣೆ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಸಲಾಗುವುದ ಎಂದು ಮಂಗಳೂರುನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಈ ವೇಳೆ ವಾಹನಗಳ ದಾಖಲೆ ತಪಾಸಣೆ ಸೇರಿದಂತೆ ಟ್ರಾಫಿಕ್ ನಿಯಮಗಳ ಬಗ್ಗೆಯೂ ತಪಾಸಣೆ ನಡೆಯಲಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, “ಸೆ.27ರಿಂದ ಅ.2ರವರೆಗೆ ಒಂದು ವಾರಗಳ ಕಾಲ ನಾವು ನಿರಂತರವಾಗಿ

ರೈತರಿಂದ ಭಾರತ್ ಬಂದ್ : ಹಲವು ರಾಜ್ಯಗಳಲ್ಲಿ ಯಶಸ್ವಿ

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ದೇಶಾದಂತ್ಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗೆ 6 ಗಂಟೆಗೆ ಜನ ಬೀದಿಗಿಳಿದು ರೈತರಿಗೆ ಬೆಂಬಲ ನೀಡಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಗೆ ಬಂದ್ ಆರಂಭವಾಗಿದ್ದು, ಇಂದು ಸಂಜೆ 4 ಗಂಟೆಯವರೆಗೂ ಮುಂದುವರಿಯಲಿದೆ.ಪಂಜಾಬ್

ಸೇವೆಯೇ ಪರಮ ಗುರಿಯಾಗಿರಲಿ: ಬೆಳ್ಳಾಲ ಗೋಪಿನಾಥ ರಾವ್

ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರಿನ ರಾಮಕೃಷ್ಣ ಆಶ್ರಮದ ‘ಸ್ವಚ್ಛ ಮನಸ್’ ಕಾರ್ಯಕ್ರಮದಸಂಪನ್ಮೂಲ ವ್ಯಕ್ತಿ

ತುಳುವಿಗೆ ಮಂಗಳೂರು ವಿವಿಯಿಂದ ಶೈಕ್ಷಣಿಕ ಪ್ರೋತ್ಸಾಹ

 ಮಂಗಳೂರು ವಿಶ್ವವಿದ್ಯಾನಿಲಯ ತುಳು ಭಾಷೆಯ ಬಲವರ್ಧನೆಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ತುಳು ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ತುಳುವಿಗೆ ಅವಕಾಶವನ್ನು ಕಲ್ಪಿಸಿದ್ದು ಮಾತ್ರವಲ್ಲ ತುಳುವಿಗೆ ಸಂಬಂಧಿಸಿದ ಮೌಲಿಕ ರಚನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಿ ಪ್ರಸಾರಾಂಗದ ಮೂಲಕ ಇದನ್ನು ಪ್ರಕಟಿಸುವ ಕಾರ್ಯದಲ್ಲಿ ತೊಡಗಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು. ಅವರು ಶುಕ್ರವಾರ ಮಂಗಳೂರು

ಕೇಂದ್ರ ಆಯುಷ್ ಸಚಿವರಿಂದ ಆಯುಷ್ ಆಸ್ಪತ್ರೆ ಉದ್ಘಾಟನೆ

ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು.ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್,

ಬ್ಯಾರೀಸ್ ಗ್ರೂಪ್‍ನಿಂದ ಗ್ರೀನ್ ವಾಕಥಾನ್‍ಗೆ ಚಾಲನೆ

ಕೊಣಾಜೆ: ಬ್ಯಾರೀಸ್ ಗ್ರೂಪ್ ಆಯೋಜಿಸಿರುವ ‘ಗ್ರೀನ್ ವಾಕಥಾನ್ 2021’ಕ್ಕೆ ಕೊಣಾಜೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಮಂಗಳಾ ಸಭಾಂಗಣದ ಮುಂದೆ ಮುಂಜಾನೆ ಚಾಲನೆ ನೀಡಲಾಯಿತು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು ಸಪ್ತಾಹ’- ‘ಗ್ರೀನ್ ವಾಕಥಾನ್’ಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಚಾಲನೆ ನೀಡಿದರು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು

ಯೆನೆಪೋಯ ಆಸ್ಪತ್ರೆಯಿಂದ ಅಪರೂಪದ ಕ್ಯಾನ್ಸರ್ ಕಾಯಿಲೆ ನಿರ್ಮೂಲನೆ….!

ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಕೇರಳದ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ೬ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಯಾವುದೇ