ಮೂಡುಬಿದಿರೆ: ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ವತಿಯಿಂದ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ವೀರ ರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದ ಕೋಟಿ-ಚೆನ್ನಯ ಕಂಬಳ ಕ್ರೀಡಾಂಗಣದಲ್ಲಿ 15 ದಿನಗಳು ನಡೆಯುವ 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರಕ್ಕೆ ಭಾನುವಾರ ಕಡಲಕೆರೆಯ ಸೃಷ್ಟಿ
ಮಂಗಳೂರು: ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಮಂಗಳೂರು ಇತ್ತೀಚಿಗೆ ಮಂದಿರದಲ್ಲಿ ನಡೆದ ಕಳವು ಪ್ರಕರಣ, ಗರ್ಭಗುಡಿಯ ಪಾವಿತ್ರ್ಯತೆಗೆ ದಕ್ಕೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಸೇರಿ ಮಂಗಳೂರು ನಗರದ ಹೊರವಲಯದ ನೀರುಮಾರ್ಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಮಾತನಾಡಿ, ಭಜನಾ ಮಂದಿರ ಕೇವಲ ಭಜನ ಕೇಂದ್ರ ಅಲ್ಲ ಅದು
ಸ್ವಾತಂತ್ರ್ಯ ಪೂರ್ವದ ಕನಸಾದ ಪ್ರತಿ ಮನೆಯಲ್ಲೂ ವಿದ್ಯುಚ್ಛಕ್ತಿ ಒದಗಿಸಬೇಕು ಎಂಬ ಯೋಜನೆಯಿಂದ ಇಂದು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ನಮ್ಮ ನಾಯಕರೇ ಹೇಳುವಂತೆ 2 ಸಾವಿರದ ಇಪ್ಪತ್ತ ಐದರ ಒಳಗೆ ಪ್ರತಿ ಮನೆಯಲ್ಲೂ ಸಹ ವಿದ್ಯುತ್ ಇರಬೇಕು ಯಾವುದೇ ಮನೆ ಕತ್ತಲೆಯಲ್ಲಿ ಇರಬಾರದು ಎಂದು ಹೇಳುತ್ತಾರೆ ಆದರೆ ಇಲ್ಲಿರುವ ದಾರಿಯೇ ಬೇರೆಯಾಗಿದೆ ಕೆಲವು ಕೆಇಬಿ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ಲಂಚಾವತಾರ ದಿಂದಾಗಿ ಕೆಲವೊಂದು ಮನೆಗಳು ಇಂದೂ ಕೂಡ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನೀತಿಗಳಿಂದ ಜನಸಾಮಾನ್ಯರು ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧಿಸಿದ್ದ ಖಾಸಗೀಕರಣ, ವ್ಯಾಪಾರೀಕರಣದ ನೀತಿಗಳನ್ನು ಈಗ ರಭಸವಾಗಿ ಜಾರಿಗೆ ತರುವ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ ಜನಸಾಮಾನ್ಯರಿಗೆ ನಿಲುಕದಂತಾಗಿದೆ. ದೇಶದ ಸಂಪತ್ತು ಬಹುರಾಷ್ಟ್ರೀಯ ಕಂಪೆನಿಗಳ ಪಾಲಾಗುತ್ತಿವೆ. ಬಿಜೆಪಿ ಸರಕಾರದ ವಿರುದ್ಧ ರೂಪುಗೊಳ್ಳುತ್ತಿರುವ
ಉಳ್ಳಾಲ: ಮಾಸ್ತಿಕಟ್ಟೆ ಬಳಿಯಿರುವ ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಹಲವು ಸೊತ್ತುಗಳನ್ನು ಕಳವು ನಡೆಸಿದ್ದಾರೆ. ಪಂಚಲೋಹದ ಮೊಗವನ್ನು ಕಳ್ಳರು ದೋಚಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರ್ಷದ ಹಿಂದೆಯಷ್ಟೇ ಮೊಗವನ್ನು ದೈವಕ್ಕೆ ಹಾಕಲಾಗಿತ್ತು.
ಕಾಪುವಿನ ಕೊಪ್ಪಲಂಗಡಿಯಲ್ಲಿ ಕಳೆದ ತಡರಾತ್ರಿ ನಡೆದ ಕಾರು ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು ಒರ್ವನ ಸ್ಥಿತಿ ಗಂಭೀರ ವಾಗಿದೆ ಎನ್ನಲಾಗಿದೆ. ಬೆಂಗಳೂರು ನೋಂದಾಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಉಡುಪಿ ಮೂಲದವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಕೊಪ್ಪಲಂಗಡಿಯಲ್ಲಿ ಕಾರು ಮೋರಿಯೊಂದರ ತಡೆಗೋಡೆಗೆ ಡಿಕ್ಕಿಯಾಗಿ ಮೋರಿಗೆ ಬಿದ್ದ ಕಾರು
ಕಸ್ಬಾ ಬೆಂಗ್ರೆಯ ಸಾಂಪ್ರದಾಯಿಕ, ನಾಡದೋಣಿಗಳು ತಂಗುವ ತೀರದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದೆ, ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಮೀನುಗಾರರು ವೃತ್ತಿ ನಿರ್ವಹಿಸಲು ಸಮಸ್ಯೆಗಳು ಉಂಟಾಗಿದ್ದು, ಅದ್ಯತೆಯಿಂದ ವಿದ್ಯುತ್ ಬೆಳಕು, ರಸ್ತೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಲಾಯಿತು. ನಿಯೋಗದಲ್ಲಿ ಪಲ್ಗುಣಿ ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಅಧ್ಯಕ್ಷರಾದ ಅಬ್ದುಲ್ ತಯ್ಯೂಬ್,ಸರ್ಫರಾಝ್,ಸಾವಲ್, ಫಹಾಝ್,ಮುದಸ್ಸಿರ್,ಇಮ್ತಿಯಾಝ್,
ವಾರದ ಹಿಂದೆ ಮೀನುಗಾರಿಕೆಯ ಸಂದರ್ಭ ದೋಣಿ ಮಗುಚಿ ಮೃತರಾದ ಕಸ್ಬಾ ಬೆಂಗ್ರೆಯ ನಿವಾಸಿ ಶೆರೀಫ್ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನ ನೀಡುವಂತೆ ಕೋರಿ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಹರೀಶ್ ಕುಮಾರ್ ಅವರಿಗೆ “ಸಾಂಪ್ರದಾಯಿಕ ಮೀನುಗಾರರ ಸಂಘ” ದ ವತಿಯಿಂದ ಮನವಿ ಸಲ್ಲಿಸಲಾಯಿತು. ವೃದ್ದೆ ತಾಯಿ, ಸಹೋದರಿ, ಹೆಂಡತಿ, ಮೂರು ಸಣ್ಣ ಮಕ್ಕಳಿರುವ ಕುಟಂಬಕ್ಕೆ ಶೆರೀಫ್ ದುಡಿಮೆಯೇ ಆಧಾರವಾಗಿತ್ತು. ದಿಢೀರ್ ನಡೆದ ದುರಂತದಿಂದ ಮೃತ ಶೆರೀಫ್ ಕುಟುಂಬ
ಈ ವರ್ಷದ ರೋಗಿಗಳ ವಿಶ್ವ ಸುರಕ್ಷತಾ ದಿನದ ಥೀಮ್ “ತಾಯಿ ಮತ್ತು ನವಜಾತ ಶಿಶುಗಳ ಆರೈಕೆ”. ರೋಗಿಗಳ ಸುರಕ್ಷತೆಯ ಬಗ್ಗೆ ಜಾಗ್ರತಿ ಮೂಡಿಸಲು ರೋಗಿಗಳ ವಿಶ್ವ ಸುರಕ್ಷತಾ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.ಎ. ಜೆ ಆಸ್ಪತ್ರೆಯಲ್ಲಿ ರೋಗಿಗಳ ವಿಶ್ವ ಸುರಕ್ಷತಾ ದಿನವನ್ನುಆಚರಿಸಲಾಯಿತು. ಈ ಸಂಧರ್ಭ ಆಸ್ಪತ್ರೆಯಲ್ಲಿ ರೋಗಿಗಳ ಸುರಕ್ಷತೆಗಾಗಿಡಬ್ಲ್ಯೂ.ಹೆಚ್.ಓ ಮಾರ್ಗಸೂಚಿಗಳ ಅನುಷ್ಠಾನ ಮತ್ತು ಪಾಲನೆ ಬಗ್ಗೆ ವಿಶ್ಲೇಷಿಸಲಾಯಿತು. ಡಾ. ಮಂಜುನಾಥ್ಕಾಮತ್,
ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಎಂಎಸ್ಎಐಎಲ್ ರದ್ದುಪಡಿಸಲು ಗ್ರಾಮದ ಹಲವು ಮುಖಂಡರು, ಮಹಿಳೆಯರಿಂದ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಮೊಹರೆ ಹನಮಂತರಾಯ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ನಂತರ ಅಂಬೇಡ್ಕರ್ ವೃತ್ತದಲ್ಲಿ ಹಲವಾರು ಪ್ರಗತಿಪರ ಸಂಘಟನೆಯ ಮುಖಂಡರುಗಳು ಮಾತನಾಡಿ ಮಹಿಳೆಯರ ಹೋರಾಟಕ್ಕೆ ಬೆಂಬಲ


















