Home Posts tagged #v4news karnataka (Page 226)

ದ.ಕ. ಜಿ.ಪಂ.ನಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ-2ರ ಮಾರ್ಗಸೂಚಿಗಳನ್ವಯ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಜಿಪಂ ಸಿಇಒ ಡಾ.ಕುಮಾರ್ ಚಾಲನೆ ನೀಡಿದರು.ವೈಜ್ಞಾನಿಕ ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ತಂತ್ರಜ್ಞಾನಗಳನ್ನು ಗುರುತಿಸಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಮತ್ತು ಅನುಷ್ಠಾನಗೊಳಿಸಲು ಬೆಂಗಳೂರಿನ

Srinivas College of Physiotherapy || Onam celebration || ಶ್ರೀನಿವಾಸ ವಿವಿ ವತಿಯಿಂದ ಓಣಂ ಆಚರಣೆ

The campus of Srinivas College of Physiotherapy , Srinivas University,wore a festive look as students celebrated the festival of Onam at college campus in Pandeshwar, Mangalore on 25th August , 2021.  The lobby was decorated with pookalam (a traditional flower arrangement), while students came dressed in their best traditional wear. The main attraction of the […]

750 ಗ್ರಾಮಗಳ ದತ್ತು ಯೋಜನೆ – ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ ಅನುಷ್ಟಾನಕ್ಕೆ ಸರ್ಕಾರದ ಆದೇಶ – ಸಚಿವ ಡಾ. ನಾರಾಯಣಗೌಡ

ಬೆಂಗಳೂರು:ಸರ್ಕಾರ ಹತ್ತಾರು ಯೋಜನೆ ಘೋಷಣೆ ಮಾಡಿದರೂ ಅದು ಸಮರ್ಪಕವಾಗಿ ಜನರನ್ನು ತಲುಪುವುದು ಕಷ್ಟ. ಹೀಗಾಗಿ ಪ್ರತಿ ವ್ಯಕ್ತಿಗೂ ಯೋಜನೆಯ ಫಲ ಸಿಗಬೇಕು. ಬಡತನ ರೇಖೆಗಿಂತ ಕೆಳಗಿರುವ ಜನರ ಏಳಿಗೆ ಆಗಬೇಕು. ಇದಕ್ಕಾಗಿ ಸರ್ಕಾರದ ಯೋಜನೆ ಪ್ರತಿ ಮನೆ ಮನೆ ತಲುಪಲು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಯೋಜನೆ ಅನುಷ್ಟಾನಕ್ಕೆ ಅನುಮೋದನೆ ನೀಡಲಾಗಿದೆ. ಎನ್‍ಎಸ್‍ಎಸ್‍ನ ಸ್ವಯಂ ಸೇವಕರೇ ಇದರಲ್ಲಿ ಪ್ರಮುಖಪಾತ್ರ ವಹಿಸಲಿದ್ದಾರೆ ಎಂದು

ಆಲೂರಿನ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾದ ಮದ್ಯ ಮಾರಾಟ: ಗ್ರಾಮಸ್ಥರ ಆಕ್ರೋಶ

ಆಲೂರು : ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿ ಮಾರಾಟವಾಗುತ್ತಿರುವುದರಿಂದ ಮದ್ಯ ಸೇವನೆಯಿಂದ ತಾಲೂಕಿನಲ್ಲಿ ಒಂದೇ ತಿಂಗಳಿಗೆ 3 ಜನ ಅಮಾಯಕರು ಮೃತಪಟ್ಟಿರುವ ಘಟನೆ ತಾಲೂಕಿನ ಕೆ.ಹೊಸಕೋಟೆ ಹೊಬಳಿ ಮಲಗಳಲೆ ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ ಭ್ರಷ್ಟ ಅಧಿಕಾರಿಗಳ ಹಾಗೂ ಉಳ್ಳವರ ಶಕ್ತಿಯಿಂದ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಸಾಗುತ್ತಿದ್ದು ಕುಡುಕರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮದ್ಯ

ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ದ.ಕ. ಜಿಲ್ಲಾ ಶ್ರೀರಾಮ ಸೇನೆ ಒತ್ತಾಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಖಂಡನಾರ್ಹ. ಈ ಹಬ್ಬವನ್ನೇ ಅವಲಂಬಿಸಿರುವ

ದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ,ಅಡ್ಡಿಯುಂಟಾಗಿದ್ದ ರಸ್ತೆ ಸಂಚಾರವನ್ನು

ಪತ್ರಕರ್ತ ಧೀರಜ್ ಪೊಯ್ಯಕಂಡ “ಪರಾಶರ” ಕಾದಂಬರಿ ಬಿಡುಗಡೆ

ಮಂಗಳೂರು: ಪತ್ರಕರ್ತ ಧೀರಜ್ ಪೊಯ್ಯಕಂಡ ಅವರ ಎರಡನೇ ಕಾದಂಬರಿ ’ಪರಾಶರ’ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಂಡಿತು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಹಾಗೂ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್. ಅವರು ಕಾದಂಬರಿಯನ್ನು ಬಿಡುಗಡೆಗೊಳಿಸಿದರು. ಲೇಖಕ ಧೀರಜ್ ಪೊಯ್ಯಕಂಡ ಅವರು ಮಾತನಾಡಿ, ಸೋಶಿಯಲ್ ಮಿಡಿಯಾಗಳ ದುರ್ಬಳಕೆ ಹಾಗೂ ಅದರಿಂದಾಗುವ ದುಷ್ಪರಿಣಾಮದ ಎಳೆಯನ್ನಿಟ್ಟುಕೊಂಡು ಈ ಕೈಂ, ಸಸೆನ್ಸ್ ಕಾದಂಬರಿ ರಚಿಸಲಾಗಿದೆ. ಪ್ರಸ್ತುತ

ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ: 2021 ನೇ ಸಾಲಿನ ನೊಂದಾವಣಿ ಪ್ರಕ್ರಿಯೆ ಪ್ರಾರಂಭ

ಮಂಗಳೂರು: ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ 2021ನೇ ಸಾಲಿನ ದಾಖಲಾತಿಯು ಪ್ರಾರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅತ್ತಾವರ ಕೆ.ಎಂ.ಸಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನ್ ರಾಮಪುರಮ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯು ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ

ಅಘ್ಫಾನ್‌ನಲ್ಲಿ ಮಂಗಳೂರಿಗರು ಬಾಕಿಯಾಗಿದ್ದಲ್ಲಿ ನೆರವಿಗೆ ಕ್ರಮ : ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ 

ಮಂಗಳೂರು ಕಮೀಷರೇಟ್ ವ್ಯಾಪ್ತಿಯ ಒಟ್ಟು 7 ಮಂದಿ ಅಘ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.  ಕಳೆದ ಕೆಲ ಸಮಯದಿಂದ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗಳ ಹಿನ್ನೆಲೆಯಲ್ಲಿ ಕಾಬೂಲ್‌ನಿಂದ ದಿಲ್ಲಿಗೆ ಏರ್‌ಲಿಫ್ಟ್ ಆಗಿ ಕಳೆದರಡು ದಿನಗಳಿಂದ ತಮ್ಮ ಮನೆಗಳಿಗೆ ಆಗಮಿಸಿರುವ ಏಳು ಮಂದಿ ಮಂಗಳೂರಿಗರ ಜತೆ ತಮ್ಮ ಕಚೇರಿಯಲ್ಲಿ ಅವರ ಕುಶೋಲಪರಿ ನಡೆಸಿದರು. ಪ್ರಸಾದ್ ಆನಂದ್, ದಿನೇಶ್

ಗಂಗೊಳ್ಳಿಯಲ್ಲಿ ಗಾಂಜಾ ಹಂಚಿಕೆಯಲ್ಲಿ ತೊಡಗಿದಾತನ ಬಂಧನ

ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಹಂಚಿಕೆಯಲ್ಲಿ ತೊಡಗಿಸಿಕೊಂಡಿದ್ದ ರವಿರಾಜ್ ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ಎಸ್ಪಿ, ಡಿಎಸ್ಪಿ, ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ನಂಜಾ ನಾಯ್ಕ ಹಾಗೂ ಎಎಸ್ಐ ರಘುರಾಮ್ ಮತ್ತು ಪೊಲೀಸ್ ಸಿಬ್ಬಂದಿಗಳ ಜಂಟಿ ಕಾರ್ಯಾಚರಣೆಯಲ್ಲಿ ಆಪಾದಿತ ರವಿರಾಜ್ ಎಂಬಾತನನ್ನು ಬಂಧಿಸಿ ಮಾರಾಟ ಮಾಡುತ್ತಿದ್ದ ಗಾಂಜಾವನ್ನು ವಶ ಪಡಿಸಿಕೊಂಡು ಪ್ರಕರಣವನ್ನು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ