ಉಳ್ಳಾಲ ಉಳಿಯದ ನಿವಾಸಿ ಮೆಲ್ವಿನ್ ಮೊಂತೇರೊ ಅಫ್ಘಾನಿಸ್ತಾನದಿಂದ ಕಳೆದ ವಾರ ಪಾರಾಗಿ ಬಂದಿದ್ದರು. ಇದೀಗ ಉದ್ಯೋಗಕ್ಕಾಗಿ ತೆರಳಿ ಸಿಕ್ಕಿಬಿದ್ದಿದ್ದ ಮೆಲ್ವಿನ್ ಸಹೋದರ ಡೆಮ್ಸಿ ಮೊಂತೆರೊ ಕೂಡ ಇಂದು ಅಪ್ಘನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಸಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಕಾಬೂಲಿನ ಮಿಲಿಟರಿ ಬೇಸ್ ನಲ್ಲಿ ಇಕೊಲೊಗ್ ಇಂಟರ್ನ್ಯಾಷನಲ್ ಕಂಪನಿಯಲ್ಲಿ ಎ.ಸಿ
ಮಂಗಳೂರಿನ ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಖಾಸಗಿ ಸ್ಟಾರ್ ಕಟ್ಟಡದ ನೆಲ ಮಹಡಿಯಲ್ಲಿ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ವರ್ಷ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವಿಟ್ಲ ಮೂಲದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವೃದ್ದರೊಬ್ಬರು ಅಸು ನೀಗಿದ ಘಟನೆ ನಡೆದಿದೆ. ಮೃತರನ್ನು ಕೇಶವ ನಾಯ್ಕ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಕರು ವಿಟ್ಲ ಮೂಲದವರು ಎನ್ನಲಾಗಿದೆ. ಸಂಬಂಧಿಕರು ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಪೊಲೀಸರು ಮನವಿ
ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ
ಎರ್ಮಾಳು ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನು ಅಟೋ ಹತ್ತಿಸಿಕೊಂಡ ಎಂಬ ನೆಪವೊಡ್ಡಿ ಬಸ್ ಚಾಲಕನೊರ್ವ ಅಟೋ ರಿಕ್ಷಾಕ್ಕೆ ಬಸ್ನ್ನು ಅಡ್ಡವಿರಿಸಿ ಗೂಂಡಾಗಿರಿ ಪ್ರದರ್ಶಿಸಿದ್ದಾನೆ ಎಂಬುದಾಗಿ ಆರೋಪಿಸಿ ಪಡುಬಿದ್ರಿ ಅಟೋ ರಿಕ್ಷಾ ಚಾಲಕರು ರಿಕ್ಷಾ ಬಂದ್ ನಡೆಸಿ ಪಡುಬಿದ್ರಿ ಠಾಣೆಗೆ ಮುತ್ತಿಗೆ ಹಾಕಿ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಘಟನೆ ನಡೆದಿದೆ. ಉಡುಪಿಯಿಂದ ಕಟೀಲಿಗೆ ಹೋಗುವ ಬಸ್ “ಶಫತ್” ಹೆಸರಿನ ಖಾಸಾಗಿ ಬಸ್ ಚಾಲಕ ಉಚ್ಚಿಲ ನಿವಾಸಿ
ಪಾದಚಾರಿ ಅಲೆಮಾರಿಯಂತ್ತಿದ್ದ ಯುವಕನೊರ್ವನಿಗೆ ಪಡುಬಿದ್ರಿ ಬೀಡು ಬಳಿ ರಾತ್ರಿ ಕಾರೊಂದು ಢಿಕ್ಕಿಯಾದ ಪರಿಣಾಮ ಆ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಮಾರು 35-40ರ ಹರೆಯದ ವ್ಯಕ್ತಿಯಾಗಿದ್ದ ಯುವಕ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಕಾರು ಡಿಕ್ಕಿಯಾಗಿದೆ. ಅಪಘಾತ ತೀವೃತೆಗೆ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತನಾಗಿದ್ದಾನೆ. ಈತ ಈ ಪರಿಸರದಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ. ಮೃತದೇಹವನ್ನು ಉಡುಪಿ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್ 17 ರಂದು ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತದ ವಾಯುಪಡೆ ವಿಮಾನ ಭಾನುವಾರ ದೆಹಲಿಗೆ ಕರೆತಂದಿತ್ತು. ದೆಹಲಿಯಿಂದ ತೊಕ್ಕೊಟ್ಟು ಕೊಲ್ಯ ನಿವಾಸಿ ಪ್ರಸಾದ್ ಆನಂದ್ ಸೋಮವಾರ ಬೆಳಗ್ಗೆ ಮನೆ ಸೇರಿದ್ದರೆ,
ಕುಂಬಳೆ : ಬಲಿ ಚರ್ಕವರ್ತಿಯನ್ನು ಬರಮಾಡಿಕೊಳ್ಳುವ ಓಣಂ ಹಬ್ಬವು ಸಮೃದ್ಧಿ ಫಲವತ್ತಿನ ಸಂಕೇತವಾಗಿ ಎಲ್ಲಾ ವರ್ಗ , ಸಮುದಾಯವನ್ನು ಬೆಸೆಯುವ ಹಬ್ಬವಾಗಿದೆ. ಗಡಿನಾಡಿನಲ್ಲೂ ಓಣಂ ಸಂಭ್ರಮ ಮನೆ ಮಾಡಿದೆ. ಕಾಸರಗೋಡು ಜಿಲ್ಲೆಯು ಸಪ್ತ ಭಾಷೆಗಳ ಸಂಗಮ ನಾಡು , ಸರ್ವ ಭಾಷೆ, ಸಂಸ್ಕೃತಿಯ ಸೌಹಾರ್ಧತೆಯ ಬೀಡು , ಇದು ಮಂಜೇಶ್ವರ ಗೋವಿಂದ ಪೈ ಅವರಂತ ಕನ್ನಡದ ಶ್ರೇಷ್ಠ ಕವಿವರ್ಯರು ನಡೆದಾಡಿದ ನಾಡು, ಇ.ಎಂ.ಎಸ್. ನಂಬೂದೂರಿಪಾಡ್ ಅವರಂತಹ ಅಪ್ರತಿಮ ಹೋರಾಟಗಾರರಿಂದ ಪ್ರೇರಣೆ ಪಡೆದ
ಬೆಂಗಳೂರು: ರಾಮಯ್ಯ ಎವುಲೂಟ್, ಗೋಕುಲ ಶಿಕ್ಷಣ ಸಂಸ್ಥೆ ಹಾಗೂ ರಾಮಯ್ಯ ಸಮೂಹ ಸಂಸ್ಥೆಗಳ ನೆರವಿನಿಂದ ನಾವೀನ್ಯತೆ, ಭವಿಷ್ಯದ ಉತ್ಪನ್ನಗಳ ಉತ್ಪಾದನೆ, ಮುಂದಿನ ತಲೆಮಾರು ಬಳಕೆಯ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ 24 ನವೋದ್ಯಮಗಳ [ಸ್ಟಾರ್ ಸ್ಟಾರ್ಟ್ ಅಪ್ ಗಳು] ಅಭ್ಯುದಯಕ್ಕಾಗಿ ತಲಾ 50 ಲಕ್ಷ ರೂಪಾಯಿ ನೆರವು ನೀಡಿ ಗೌರವಿಸಲಾಯಿತು. ಮತ್ತೀಕೆರೆಯ ಎಂ.ಎಸ್.ಆರ್.ಟಿ ಕ್ಯಾಂಪಸ್ ನಲ್ಲಿರುವ ಆಡಿಟೋರಿಯಂನಲ್ಲಿ ನವೋದ್ಯಮಗಳಿಗೆ
With the blessings of A.SHAMA RAO founder of Srinivas University , and under guidance of Dr. CA A RAGHAVENDRA RAO chancellor of Srinivas University, Mangalore has celebrated “PONNONAM 2K21” in a grand and traditional manner. Inaugurated by lighting the traditional lamp on 21st Saturday of august 2021 in the university block at 10.00 am by […]


















