Home Posts tagged #v4news karnataka (Page 234)

ಶ್ರೀನಿವಾಸ ವಿವಿ ವತಿಯಿಂದ ಕ್ಯಾಂಪಸ್ ಸಂದರ್ಶನ

ಕೋವಿಡ್‍ನ ಈ ಸಂಕಷ್ಟದ ಕಾಲದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯವು ಕ್ಯಾಂಪಸ್ ಸಂದರ್ಶನಕ್ಕೆ ಅತ್ಯಂತ ಮಹತ್ವ ನೀಡಿದ್ದು, ಪ್ರಥಮ ವರ್ಷದಿಂದ ಅಂತಿಮ ವರ್ಷದ ವಿದಯಾರ್ಥಿಗಳಿಗೆ ಆನ್‍ಲೈನ್ ಮತ್ತು ಆಫ್ ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು ಉದ್ಯೋಗಕ್ಕಾಗಿ ಸಿದ್ದರಾಗುವಂತೆ ತಯಾರು ಮಾಡಿ ಯಶಸ್ಸನ್ನು ಕಂಡಿದ್ದೇವೆ ಎಂದು ಕಾಲೇಜ್ ಆಫ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫ್ಯೂ

ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಈ ಎರಡೂ ದಿನ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕೇರಳದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ (ಆ.14,15) ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಕರಾವಳಿಯಲ್ಲಿ ಸರಳ ನಾಗರ ಪಂಚಮಿ ಆಚರಣೆ : ದೇವಸ್ಥಾನದಲ್ಲಿ ಬೆರಳಣಿಕೆಯ ಭಕ್ತಾಧಿಗಳು

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ನಾಗರಪಂಚಮಿಯನ್ನು ಇಂದು ಕರಾವಳಿಯಾದ್ಯಂತ ಆಚರಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಆಚರಣೆ ಸರಳವಾಗಿದ್ದು, ನಗರದ ಪ್ರಮುಖ ನಾಗ ಸನ್ನಿಧಿಯಾದ ಕುಡುಪು ಸೇರಿದಂತೆ ದೇವಸ್ಥಾನ ಗಳಲ್ಲಿ ವೈದಿಕ ವಿಧಿ ವಿಧಾನಗಳು, ವಿಶೇಷ ಪೂಜೆಯೊಂದಿಗೆ ನಾಗಾರಾಧನೆ ನಡೆಯುತ್ತಿದೆ. ವಿಶೇಷ ಸೇವೆಗಳಿಗೆ ಅವಕಾಶ ಇಲ್ಲವಾಗಿದ್ದು, ಭಕ್ತರು ತಮ್ಮ ಕುಟುಂಬದ ನಾಗಬನಗಳಲ್ಲಿ ಸೀಯಾಳಾಭಿಷೇಕ, ಹಾಲೆರೆಯುವ ಮೂಲಕ ಪೂಜೆ

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪನೆ ಆಗಲಿದೆ. ನಟ ಸೋನು ಸೂದ್ ನಮ್ಮ ಭಾಗಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ.ಇದು ನನಗೆ ಮತ್ತು ನಮ್ಮ ಕ್ಷೇತ್ರದ ಜನರಿಗೆ ಸಿಹಿ ಸುದ್ದಿಯಾಗಿದೆ. ಇನ್ನೂ 60ಲಕ್ಷ ನಟ ಸೋನು ಸೂದ್ ಉಳಿದ 40ಲಕ್ಷ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಟ್ಟಿದೆ. ನಮ್ಮ ಕ್ಷೇತ್ರದ ಜನರ ಪರವಾಗಿ

ಸಂಪೂರ್ಣ ಹದಗೆಟ್ಟ ಅಮ್ಮುಂಜೆ ರಸ್ತೆ ಅಭಿವೃದ್ಧಿಗೆ ಅಮ್ಮುಂಜೆ ಗ್ರಾಮಸ್ಥರ ಆಗ್ರಹ

ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್‍ಗೆ ಒಳಪಟ್ಟ ಕುರಿಯ ಗ್ರಾಮದ ಒಂದನೇ ವಾರ್ಡ್ ನ ನೈತ್ತಾಡಿ ಅಮ್ಮುಂಜೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚರಿಸಲು ಅಯೋಗ್ಯವೆನಿಇಸದೆ. ಈ ರಸ್ತೆಯು ಸರಿಸುಮಾರು ಎರಡು ಕೀಲೊ ಮಿಟರ್ ಇರುವ ರಸ್ತೆಯಾಗಿದು, ಅಮ್ಮುಂಜೆ ಗ್ರಾಮವಾಸಿಗಳನ್ನು ಮುಖ್ಯ ರಸ್ತೆಗೆ ಸೇರಿಸುವ ರಸ್ತೆಯಿದು. ಈ ರಸ್ತೆಯು ಮಳೆಯಿಂದಾಗಿ ಕೆಸರುಮಾಯವಾಗಿದು ತುಂಬಾ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದಾಗಿದೆ. ಈ ರಸ್ತೆಯ ಸ್ಥಿತಿಗತಿಗಳ ಬಗ್ಗೆ

ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭ ವಿಚಾರ : ಸಿಎಂ ಬಸವರಾಜ್ ಬೊಮ್ಮಾಯಿ

ಮಂಗಳೂರು: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್‍ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು. ಇದೀಗ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು ನಡೆದಿವೆ ಎಂದು ಎನ್‍ಐಎ ಕಚೇರಿ ಆರಂಭಿಸುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಎನ್‍ಐಎ ಕುರಿತಂತೆ ಅವರು

ತಲಪಾಡಿ ಗಡಿಯಲ್ಲಿ ಮುಂದುವರಿದ ಪ್ರತಿಭಟನೆ: ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ರದ್ದು

ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ತಲಪಾಡಿ ಗಡಿಯಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು ಇಂದು ಕೂಡ ಮಂಜೇಶ್ವರ ಪಂಚಾಯತ್ ಯುಡಿವೈಎಫ್ ಈ ಸಮಿತಿಯ ನೇತೃತ್ವದಲ್ಲಿ ಕಪ್ಪು ಮಾಸ್ಕ್ ಧರಿಸಿ ಪ್ರತಿಭಟನೆ ನಡೆಯಿತು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಲಪಾಡಿ ಗಡಿ ಪ್ರದೇಶಕ್ಕೆ ಭೇಟಿ ನೀಡುವ ಮಾಹಿತಿಯಂತೆ ಕೇರಳ ಭಾಗದಲ್ಲಿ ಪ್ರತಿಭಟನೆ ಸಜ್ಜುಗೊಂಡಿತ್ತು.

ಹರಿಕೃಷ್ಣ ಪುನರೂರು ಪದ್ಮಶ್ರೀ ಪ್ರಶಸ್ತಿಗೆ ಸೂಕ್ತ ಆಯ್ಕೆ: ನಿಮ್ಮೆಲ್ಲರ ಬೆಂಬಲವಿರಲಿ

ಸಮಾಜ ಸೇವೆ, ಬಾಲಕಾರ್ಮಿಕರ ಬಗ್ಗೆ ಕಾಳಜಿ ಶಿಕ್ಷಣ ಪ್ರೇಮಿ,ಕೃಷಿ,ಆರೋಗ್ಯ ಕ್ಷೇತ್ರ, ಸಾಮಾಜಿಕ,ವಿಧವಾ ವಿವಾಹ, ವಸತಿ, ಧಾರ್ಮಿಕ, ಕನ್ನಡ ನಾಡು ನುಡಿ ಸೇವೆ ಹೀಗೆ ಹತ್ತು ಹಲವು ಕ್ಷೇತ್ರ ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರು ಪುನರೂರು . ಆಡು ಮುಟ್ಟದ ಸೊಪ್ಪಿಲ್ಲ ಪುನರೂರು ಸೇವೆ ಸಲ್ಲಿಸದ ಕ್ಷೇತ್ರ ಗಳಿಲ್ಲ. ಕನ್ನಡ ನಾಡಿನ ಕನ್ನಡ ಮನಸ್ಸುಗಳಲ್ಲಿ ಮನೆ ಮಾಡಿರುವ ಕರಾವಳಿ ಭಾಗದ ಕನ್ನಡ ಸೇವಕ ಧರ್ಮದರ್ಶಿ ಹರಿಕೃಷ್ಣ ಪುನರೂರು ಈ ನಾಡಿನ ಕನ್ನಡ ಮನಸ್ಸುಗಳ ಮೇಲೆ ಅವರು

ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ: ಹೆಜಮಾಡಿಯಲ್ಲಿ ಅದ್ಧೂರಿಯ ಸ್ವಾಗತ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲೆಯ ಗಡಿಭಾಗದ ಹೆಜಮಾಡಿಯಲ್ಲಿ ಸಾಂಪ್ರದಾಯಿಕವಾಗಿ ಮಹಿಳೆಯರು ಆರತಿ ಎತ್ತಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಭದ್ರತೆಯ ದೃಷ್ಠಿಯಿಂದ ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿ ಟೋಲ್ ಗೇಟ್ ಬಳಿಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಪೆÇಲೀಸರು ಮುಚ್ಚಿಸಿದ್ದರು. ಮುಖ್ಯಮಂತ್ರಿಗಳಿಗೆ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ಸಹಿತ ಉನ್ನತ ಪೆÇಲೀಸ್