ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್ನಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆಯನ್ನ ಸಿಎಂ ಬೊಮ್ಮಾಯಿ ಅವರು ನೆರವೇರಿಸಿದರು. ಅದ್ರೆ ಹೋರಾಟ ಮಾಡಿದರನ್ನ
ರಾಜ್ಯದಲ್ಲಿ ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು, ಮೊದಲು ಬ್ಯಾಚ್ ವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದ್ದು, ಇದನ್ನ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಇನ್ನು ಶಾಸಕ ಸತೀಶ್
ಮುಖ್ಯಮಂತ್ರಿಯಾದ ಬಳಿಕ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟಿದ್ದಾರೆ. ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆಯಲ್ಲಿ ಸಿಎಂ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಶುಭ ಕೋರಿದರು. ತದ ನಂತರ ನಗರದ ವೆನ್ಲಾಕ್ ಜಿಲ್ಲಾಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯ ಮೆಡಿಸನ್
ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ಪ್ರದೇಶದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗಡಿ ಜಿಲ್ಲೆಯಲ್ಲಿಜಾಗ್ರತೆವಹಿಸಬೇಕು, ಪಕ್ಕದ ರಾಜ್ಯದವರಿಗೆ ಟೆಸ್ಟ್ ಮಾಡಬೇಕು, ಈಗಾಗಲೇ ಎಲ್ಲಾ ಗಡಿ ಜಿಲ್ಲೆಗಳಿಗೆ ನಾನು ಭೇಟಿ ಕೊಡ್ತಾ ಇದ್ದೇನೆ, ಮೈಸೂರು
ವಿಟ್ಲ: ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಸವಾರ ವಾಹನ ದಾಖಲೆಗಳ ಪ್ರಕಾರ ಕನ್ಯಾನ ಗ್ರಾಮದ ನಿವಾಸಿ ಗಣೇಶ ಬಂಗೇರ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಾಣಿಯಿಂದ ಬುಡೋಳಿಗೆ ಆಕ್ಟೀವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಸವಾರನ ತಲೆಗೆ ಛಿದ್ರಗೊಂಡು ಸ್ಥಳದಲ್ಲೇ
ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿರುವ ಮಾಜಿ ಸಚಿವ ಬಿ. ರಮನಾಥ ರೈ ಆಹಾರದ ಕಿಟ್ ನೀಡುವ ಭರವಸೆ ನೀಡಿದ್ದಾರೆ. ಬುಧವಾರ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್
College of Aviation Studies, Srinivas University Pandeshwar, Mangalore has organized a Guest Lecture on 11th August 2021 for BBA Aviation Management Students. The Speaker for the lecture was Mrs. Deepa Mahesh, Senior Cabin Crew of Air India. She has 13 years of Experience in Aviation Industry It was a great way for the students to […]
A Face Painting competition was conducted at Srinivas University College of Management and Commerce in Department of Interior Design on 5th of August 2021 at Pandeshwar Campus, Mangalore. The students of B. Sc ID, First and Second-year batch actively participated in the competition.Students came up with different themes and ideas about the art and culture. […]
ಮಂಗಳೂರು, ಆ.12(ಕ.ವಾ):- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಮೀನುಗಾರಿಕೆ, ಬಂದರು ಹಾಗೂ
ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಸೊರ್ನಾಡು ಎಂಬಲ್ಲಿ ಸಾರ್ವಜನಿಕ ಸ್ವಾಮ್ಯಕ್ಕೊಳಪಟ್ಟ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ಗೆ ಕನ್ನ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳವು ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸ್ಥಳೀಯ ಅರ್ಬಿ ನಿವಾಸಿ ಐವನ್ ಚಾರ್ಲ್ ಪಿಂಟೋ(43) ಹಾಗೂ ಆತನಿಗೆ ಸಹಕರಿಸಿದ ಆರೋಪದಡಿ ಪಚ್ಚನಾಡಿ ಬೋಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್


















