Home Posts tagged #v4news karnataka (Page 238)

ಜೆಒಸಿ ಕೋರ್ಸ್ ಪಿಯುಸಿಗೆ ಸಮಾನ : ಜೆಒಸಿ ಅಭ್ಯರ್ಥಿಗೆ 9:1ರ ಅನುಪಾತದಲ್ಲಿ ಉದ್ಯೋಗಕ್ಕೆ ಅವಕಾಶ

ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು “ಪಿಯುಸಿ” ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ಪಿಯುಸಿ ಅಥವಾ ಜೆಒಸಿ ಅಂಕಗಳನ್ನು ಪರಿಗಣಿಸದೆ ಕೇಲವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣಿಸಿ

2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ವಾಗಿದ್ದು ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದರು. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ

ಮುರಿದ ಬೆಳ್ತಂಗಡಿಯ ಕನ್ನಾಜೆ-ಸವನಾಳು ಗ್ರಾಮದ ಸಂಪರ್ಕ ಸೇತುವೆ : ಕಂಗಲಾದ ಕುಟುಂಬಗಳು

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಿಂದ ಕನ್ನಾಜೆ, ಸವನಾಳು ಗ್ರಾಮಕ್ಕೆ ಸಂಪರ್ಕ ಸೇತುವೆಯ ಬಜಕ್ರೆ ಸಾಲು ಎಂಬಲ್ಲಿ ಸೇತುವೆ ಮುರಿದು ಹೋಗಿದ್ದು ನೂರಾರು ಕುಟುಂಬಗಳು ದಾರಿ ಕಾಣದೆ ಕಂಗಾಲಾಗಿದ್ದಾರೆ. ಈ ರಸ್ತೆ ಈಗಾಗಲೇ ಗ್ರಾಮ ಸಡಕ್ ರಸ್ತೆಯಾಗಿ ಮಂಜೂರು ಗೊಂಡಿದ್ದು ಈಗಾಗಲೇ ಕಾಮಗಾರಿ ಪ್ರಾರಂಭವಾಗಿದೆ. ಆದರೆ ಬಜಕ್ರೆ ಸಾಲು ಎಂಬಲ್ಲಿ ಹೊಸ ಸೇತುವೆ ಆಗುವ ಮೊದಲೇ ಹಳೇ ಸೇತುವೆ ತೆರವು ಮಾಡಿದ್ದೇ ಈ ಅವಾಂತರಕ್ಕೆ ಕಾರಣವಾಗಿದೆ. ಇದಕ್ಕೆ ಮೊದಲು ಸುಮಾರು ಮೂರು ಸಲ

ಶ್ರೀನಿವಾಸ್ ಯುನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ || ಐಸ್‌ ಕರ್ವಿಂಗ್‌ ಕಾರ್ಯಗಾರ

ಮಂಗಳೂರು: ಶ್ರೀನಿವಾಸ್ ಯುನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ ಐಸ್‌ ಕರ್ವಿಂಗ್‌ ಕಾರ್ಯಗಾರವು ಕಾಲೇಜಿನ ಪ್ರಾಂಗಣದಲ್ಲಿ ಆಗಸ್ಟ್ 5 ರಂದು ಆಯೋಜಿಸಲಾಯಿತು. ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ನ ಸಹಾಯಕ ಪ್ರಾಧ್ಯಾಪಕರಾದ ಶೈಲೇಶ್ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೋಟೇಲ್‌ ಹಾಗೂ ಫುಡ್‌ ಸರ್ವಿಸ್‌ ಕ್ಷೇತ್ರದಲ್ಲಿ ಐಸ್‌ ಕರ್ವಿಂಗ್‌ನ ಮಹತ್ವದ ಕುರಿತು

An Ice-carving workshop was conducted at Srinivas University College of Hotel Management and Tourism in the Food Production department

An Ice-carving workshop was conducted at Srinivas University College of Hotel Management and Tourism in the Food Production department on 5th of August. Mr Shailesh, Associate Professor and Mr Rahul, Assistant Professor, Laxmi Memorial Education Trust, Manglore were the Resource persons of the Workshop. The workshop was organised by Mr Prashant Prabhu, Assistant Professor,

ನವೀನ್ ಪಟ್ನಾಯಕ್ – ಹಾಕಿ ಕ್ರೀಡೆಯ ರಿಯಲ್ ಹಿರೋ

ಒಲಿಂಪಿಕ್ಸ್ ಹಾಕಿ ಪಂದ್ಯದಲ್ಲಿ ಭಾರತದ ಪುರಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದಿದೆ. ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಸಾಧ್ಯತೆಯ ನಡುವೆ ಕೊನೆ ಗಳಿಗೆಯಲ್ಲಿ ವೀರೋಚಿತ ಸೋಲೊಪ್ಪಿದರೂ ವನಿತೆಯರು ಭಾರತದ ಮಹಿಳಾ ಹಾಕಿಗೆ ಹೊಸದೊಂದು ಸಂಭ್ರಮವನ್ನು ತಂದಿದ್ದಾರೆ. `ಗೆಲುವಿಗೆ ನೂರು ವಾರಿಸುದಾರರು` ಎಂಬಂತೆ ಭಾರತದ ಹಾಕಿ ತಂಡದ ಸಾಧನೆಗೂ ಈಗ ಹಲವು ವಾರಿಸುದಾರರು. ಈ ರೀತಿಯ ವಿದ್ಯಾಮಾನಗಳು ಯಾವುದೇ ಕ್ಷೇತ್ರದ ಗೆಲವಿನ ಸಂದರ್ಭದಲ್ಲೂ ಸಾಮಾನ್ಯ. ಆದರೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ನೀರಜ್ ಚೋಪ್ರಾಗೆ ಚಿನ್ನದ ಪದಕ

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚೊಚ್ಚಲ ಚಿನ್ನದ ಪದಕ ಲಭಿಸಿದೆ. ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ  ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ನಲ್ಲಿ ಅತ್ಯಮೋಘ ಪ್ರದರ್ಶನ ನೀಡಿ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದಾರೆ.ಚೋಪ್ರಾ ತನ್ನ ಎರಡನೇ ಪ್ರಯತ್ನದಲ್ಲಿ 87.58 ಮೀ.ದೂರಕ್ಕೆ ಜಾವೆಲಿನ್ ಎಸೆದಿದ್ದು, ಇದು ಫೈನಲ್ ನಲ್ಲಿ ಅವರ ಶ್ರೇಷ್ಠ ಪ್ರದರ್ಶನವಾಗಿತ್ತು.  ಮೊದಲ ಪ್ರಯತ್ನದಲ್ಲಿ

ಕೇರಳ ಗಡಿಭಾಗದಿಂದ ಬರುವವರ ಮೇಲೆ ನಿಗಾ ಇರಿಸಿ: ಮಂಡೆಕೋಲಿನಲ್ಲಿ ಸಚಿವ ಎಸ್ ಅಂಗಾರ

ಸುಳ್ಯ: ಕೇರಳದಿಂದ ಕರ್ನಾಟಕಕ್ಕೆ ಬರುವವರು ಚೆಕ್‌ಪೋಸ್ಟ್ ಬಿಟ್ಟು ಇತರ ಕಾಲುದಾರಿಗಳಲ್ಲಿ ಆಗಮಿಸುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾ ಇರಿಸಬೇಕೆಂದು ಸಚಿವ ಎಸ್ ಅಂಗಾರ ತಿಳಿಸಿದ್ದಾರೆ.  ಅವರು ಮಂಡೆಕೋಲು ಗ್ರಾಮದಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇತರ ತಾಲೂಕುಗಳೊಂದಿಗೆ ಸುಳ್ಯವನ್ನು ಹೋಲಿಸಿದರೆ, ಸುಳ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಾಗಿದ್ದು ಇದಕ್ಕೆ ಇಲ್ಲಿನ ಜನರು ನೆರೆಯ ಕಾಸರಗೋಡು

ಆಗಸ್ಟ್ 9 – ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ಜರುಗಲಿದ್ದು,ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರುಗಲಿದೆ ಎಂದು ರೈತ ಕಾರ್ಮಿಕ ಸಂಘಟನೆಗಳಾದ CITU – AIKS ಜಂಟಿ ಹೇಳಿಕೆಯೊಂದರಲ್ಲಿ ತಿಳಿಸಿದೆ. ಕೃಷಿ  ರಂಗದ

ಸಚಿವ ಸುನೀಲ್ ಕುಮಾರ್ ಅವರನ್ನು ಆಭಿನಂದಿಸಿದ ಕೆಎಂಎಫ್‌ನ ಅಧ್ಯಕ್ಷ ರವಿರಾಜ್ ಹೆಗ್ಡೆ

ರಾಜ್ಯದ ನೂತನ ಸಚಿವರಾಗಿ ಆಯ್ಕೆಗೊಂಡಿರುವ ಕಾರ್ಕಳ ಕ್ಷೇತ್ರದ ವಿ.ಸುನೀಲ್ ಕುಮಾರ್ ರವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆರವರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.