ಸಾರಿಗೆ ಇಲಾಖೆಗೆ ಮತ್ತು ಸಾರಿಗೆ ಸಚಿವರಿಗೆ ಚಾಲಕರಿಗಾಗಿ 1. ಚಾಲಕರ ನಿಗಮ ಮಂಡಳಿ ಮಾಡಿ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಕುಟುಂಬ ನಿರ್ವಹಣೆಗೆ ಅನುಕೂಲ ಅನುಕೂಲ ಮಾಡಿಕೊಡುವಂತೆ 2. ಚಾಲಕರ ದಿನಾಚರಣೆ ಎಚ್ ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಘೋಷಣೆಯಾಗಿದ್ದು ಪ್ರತಿ ಜಿಲ್ಲೆಯಲ್ಲಿ 10 ಚಾಲಕರಿಗೆ ಸಾರಥಿ ನಂಬರ್ ಒನ್ ಪ್ರಶಸ್ತಿ ಜೊತೆಗೆ 25,000 ಧನಸಹಾಯ ನೀಡುವ
ಮೂಡುಬಿದಿರೆ: ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು(86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು. ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮ ಕಂಚಿನ ಕಂಠದ ಮೂಲಕ ಸುಪ್ರಸಿದ್ಧರಾಗಿದ್ದ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು.ವರ್ಷ ಪ್ರಾಯದ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.ನಾಲ್ವರು
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆ ಮಾಡಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 2023ರ ಫೆಬ್ರವರಿ18 ರಂದು 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 6 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮ, ರುದ್ರ ಮಂತ್ರ ಪಠನ,ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮಾರ್ಚನೆ, ಮಹಾ ಮೃತ್ಯುಂಜಯ ಹೋಮ,ಸತ್ಸಂಗ, ಮಹಾ ಸುದರ್ಶನ ಹೋಮ, ಕಳಶ ಪೂಜೆ,ಪಂಚಗವ್ಯ,ನವಕ, ಮಹಾ ಅಭಿಷೇಕ, ಧಾರಾ, ಆರತಿ
ಉಳ್ಳಾಲ: ಉಳ್ಳಾಲ್ ಕ್ರಿಕೆಟ್ ಬೋರ್ಡ್ ವತಿಯಿಂದ ಎಂಟನೇ ಅವಧಿಯ ಟೆನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಳ್ಳಾಲ್ ಪ್ರೀಮಿಯರ್ ಲೀಗ್ ಫೆ.20 ರಿಂದ ಫೆ.25 ರವರೆಗೆ ಐದು ದಿನಗಳ ಕಾಲ ವಿವಿಧ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಉಳ್ಳಾಲ್ ಕ್ರಿಕೆಟ್ ಬೋರ್ಡ್ ಇದರ ಅಧ್ಯಕ್ಷ ಯು.ಬಿ ಸಲೀಂ ಹೇಳಿದರು. ಅವರು ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ
ಹೆಜಮಾಡಿಕೋಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಜರುಗಿತು. ಸ್ಥಳೀಯ 6 ವರ್ಷದ ಒಳಗಿನ ಪುಟಾಣಿ, ಮಕ್ಕಳ ಪ್ರತಿಭೆಯನ್ನು ವ್ಯಕ್ತ ಪಡಿಸಲು ವೇದಿಕೆಯನ್ನು ನಿರ್ಮಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಮೋಜಿನ ಆಟಗಳನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅದ್ರಷ್ಟಶಾಲಿ ಮಗುವನ್ನು ಆಯ್ಕೆ ಮಾಡಿ, ಆ ಮಗುವಿಗೆ ಒಂದು.. ವರ್ಷದ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವೈಧ್ಯಾಧಿಕಾರಿ ಡಾ.ಕ್ರಷ್ಣ
ಕಡಬ: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 14 ರಿಂದ 19 ರ ವರೆಗೆ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಾಕುಮಾರಿ ರತ್ನಾಜೀ ಅವರು ತಿಳಿಸಿದರು. ಅವರು ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಫೆ. 14 ರಂದು ಸಂಜೆ 4 ಗಂಟೆಗೆ ಜರಗಲಿರುವ ಸಭಾ
ಮಂಜೇಶ್ವರ: ಸರಕಾರಿ ವೃತ್ತಿಪರ ಉನ್ನತ ಪ್ರೌಢಶಾಲೆ ಕುಂಜತ್ತೂರು ಇಲ್ಲಿನ ವಿದ್ಯಾರ್ಥಿ ಆಕಾಶ್ ಕ್ರೀಡಾರಂಗದಲ್ಲಿ ಮಾಡಿದ ಸಾಧನೆಗೆ ಶಾಲಾವತಿಯಿಂದ ಸನ್ಮಾನ ಸಮಾರಂಭವನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. 2022 -23ನೇ ಸಾಲಿನ ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡೋತ್ಸವದಲ್ಲಿ ನಡೆದ ಕಬಡ್ಡಿಯಲ್ಲಿ ಕಾಸರಗೋಡು ಜಿಲ್ಲೆಯ ತಂಡದ ನಾಯಕನಾಗಿ ಆಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ, ಹಾಗೂ ಇವರ ಸಾಧನೆಯನ್ನು ಪರಿಗಣಿಸಿ
ಪತ್ರಿಕೋದ್ಯಮಕ್ಕೆ ವೃತ್ತಿ ಒಲವು ಮುಖ್ಯ ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ದರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪೋಲಿಸ್ ಸ್ತರಗಳು ಮತ್ತು ಅದರೊಳಗಿನ ವಿಭಾಗಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಸುದ್ದಿಗಾರ ರಾಗ ಬಯಸುವವರು ಹೇಗೆ
ಸಂತ ಅಲೋಶಿಯಸ್ ಸ್ವಾಯತ್ತಕಾಲೇಜಿನ ವಾಣಿಜ್ಯ ವಿಭಾಗದಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸ್ಮಿತ ಡಿ.ಕೆ. ಅವರ “ಇಂಪ್ಯಾಕ್ಟ್ಆಫ್ರಿವಾರ್ಡ್ ಮ್ಯಾನೇಜ್ಮೆಂಟ್ ಪಾಲಿಸೀಸ್ ಆಂಡ್ ಪ್ರಾಕ್ಟೀಸಸ್ ಔಓ ಎಂಪ್ಲಾಯೀ ಸ್ಯಾಟಿಸ್ಫ್ಯಾಕ್ಷನ್: ಎ ಸ್ಟಡಿ ವಿದ್ ರೆಫರೆನ್ಸ್ ಟುಪ್ರೊಫೆಶನಲ್ ಕಾಲೇಜಸ್ ಇನ್ಕರ್ನಾಟಕ” ಎಂಬ ಮಹಾಪ್ರಬಂಧಕ್ಕೆಮಂಗಳೂರು ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಇವರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ವಾಣಿಜ್ಯ
ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ‘ನಿತ್ಯ ಸತ್ಯ – ಬಾಳಿಗೆ ಬೆಳಕು’ ಕೃತಿಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಅವರು ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ ರಂಗಭೂಮಿ ಉಡುಪಿಯ ಎರಡನೇ ದಿನದ ರಂಗೋತ್ಸವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ ಕಾಲಘಟ್ಟದಲ್ಲಿ ನಾವು ಪರಂಪರೆಯ ಕೊಂಡಿಯನ್ನು ಕಳಚಿಕೊಳ್ಳುತ್ತಿದ್ದೇವೆ. ಜೀವನದಲ್ಲಿ ನೆಮ್ಮದಿ