Home Posts tagged #v4news karnataka (Page 27)

ಫೆ. 17 : ಸಾಮೂಹಿಕ ರಕ್ತದಾನ ಶಿಬಿರ

ಬಹರೈನ್; ರಕ್ತ ದಾನ ಜಗತ್ತಿನಲ್ಲಿಯೇ ಶ್ರೇಷ್ಠ ದಾನ . ನಾವು ನೀಡುವ ಪ್ರತಿ ಹನಿ ರಕ್ತ ಕೂಡ ಅದೆಷ್ಟೋ ಜೀವಗಳ ಮರುಹುಟ್ಟಿಗೆ ಕಾರಣವಾಗಬಲ್ಲುದು ಈ ರಕ್ತದಾನದ ಮಹತ್ವವನ್ನು ಅರಿತಿರುವ ಪಟ್ಲಾ ಪೌಂಡೇಶನ್ ನ ಬಹರೈನ್ ಸೌದಿ ಘಟಕವು ಇದೆ ಫೆಬ್ರವರಿ 17ರಂದು ಸಲ್ಮಾನಿಯ ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ಸಾಮೂಹಿಕ ರಕ್ತ ದಾನ ಶಿಬಿರವನ್ನು ಆಯೋಜಿಸಿದೆ . ಖ್ಯಾತ ಭಾಗವತರಾದ

ಪುತ್ತೂರು ವಿಧಾನಸಭಾ ಕ್ಷೇತ್ರದ ಆರ್ಯಾಪು ಪಂಚಾಯತ್ ನ ಉಪ ಚುನಾವಣೆ ಗೆ ಭಾಜಪಾ ಕಡೆಯಿಂದ ಯತೀಶ್ ಡಿ.ಬಿ ನಾಮಪತ್ರ ಸಲ್ಲಿಕೆ

ಆರ್ಯಾಪು ಚುನಾವಣೆ ಅಧಿಕಾರಿ ತ್ರಿವೇಣಿ ರಾವ್ ರವರಿಗೆ ನಾಮಪತ್ರ ಸಲ್ಲಿಸಿದರು… ಈ ಸಂದರ್ಭದಲ್ಲಿ ಭಾಜಪಾ ದ.ಕ ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಭಾಜಪಾ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್, ಭಾಜಪಾ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಯಾದ ನಿತೀಶ್ ಕುಮಾರ್ ಶಾಂತಿವನ,ಆರ್ಯಾಪು ಪಂಚಾಯತ್ ಅಧ್ಯಕ್ಷರಾದ ಸರಸ್ವತಿ ಮೇಗಿನ ಪಂಜ,ಜಿಲ್ಲಾ

ಶಿವಪಾಡಿಯಲ್ಲಿ ಬಾಲಶಿವ ವೇಷಭೂಷಣ ಸ್ಪರ್ಧೆ

ಅತಿರುದ್ರ ಮಹಾಯಾಗದ ಪ್ರಯುಕ್ತ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 12, 2023 ರಂದು ನಡೆದ ‘ಸಮರ್ಪಣ ದಿವಸ’ದ ಅಂಗವಾಗಿ ನಡೆದ ಬಾಲಶಿವ ವೇಷಭೂಷಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ 150ಕ್ಕೂ ಹೆಚ್ಚಿನ ಪುಟಾಣಿ ಬಾಲಶಿವ ವೇಷಭೂಷಣಧಾರಿಗಳು ಭಾಗವಹಿಸಿದ್ದರು. ಶಿವ ದೇವಸ್ಥಾನದ ಪ್ರಾಂಗಣವು ಬಾಲಶಿವರುಗಳಿಂದ ತುಂಬಿ ತುಳುಕಿ ಭಕ್ತ ಸಮೂಹ ಪುಳಕಿತಗೊಂಡಿತು.

ಬೆಳ್ತಂಗಡಿ: ಎರಡೇ ತಾಸಿನಲ್ಲಿ ಗಡಾಯಿಕಲ್ಲು ಏರಿ ದಾಖಲೆ ನಿರ್ಮಿಸಿದ ಕೋತಿರಾಜ್

ಬೆಳ್ತಂಗಡಿ: ಜ್ಯೋತಿರಾಜ್ ಯಾನೆ ಕೋತಿ ರಾಜ್ ಎಂದೇ ಖ್ಯಾತಿಯಾಗಿರುವ ಮಂಕಿ ಮ್ಯಾನ್ ಎರಡೇ ತಾಸಿನಲ್ಲಿ ಮೆಟ್ಟಿಲುಗಳ ಸಹಾಯವಿಲ್ಲದೆ ಕೈಗಳ ಸಹಾಯದಿಂದ ಬಂಡೆ ಏರಿ ದಾಖಲೆ ನಿರ್ಮಿಸಿದ್ದಾರೆ. ಕೈ ಮೂಲಕ ಸಮುದ್ರ ಮಟ್ಟದಿಂದ 1700 ಅಡಿಯಿರುವ ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಏರುವ ಮೂಲಕ ದಿ ಮಂಕಿ ಮ್ಯಾನ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ರವಿವಾರ ಬೆಳಗ್ಗೆ ಇಲ್ಲಿನ ಚಂದ್ರರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದನೂತನ ಶಾಖೆ ಶುಭಾರಂಭ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮುಡೂರು – ಎನ್. ಸಿ.ರೋಡು ಶಾಖೆ ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನರಿಗೆ ಆರ್ಥಿಕ ವ್ಯವಹಾರವನ್ನು ಒದಗಿಸುವ ಕಾರ್ಯವನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಾಡಿಕೊಂಡು

ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದ ಸ್ನೇಹಿತೆಯರ ಅಂಗಡಿ ಆಕಸ್ಮಿಕವಾಗಿ ಬೆಂಕಿಗಾಹುತಿ 

ಉಳ್ಳಾಲ: ಅಗ್ನಿ ಆಕಸ್ಮಿಕ ನಡೆದ ಪರಿಣಾಮ ಫಾಸ್ಟ್ ಫುಡ್ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ. ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಾಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು.ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ

ಗ್ರೈಂಡರ್‍ ಗೆ ಶಾಲು ಸಿಲುಕಿ ಯುವತಿ ದಾರುಣ ಸಾವು

ಮಂಜೇಶ್ವರ: ಹುಟ್ಟು ಹಬ್ಬದಂದೇ ಗ್ರೈಂಡರ್ ಗೆ ಶಾಲು ಸಿಲುಕಿ ಯುವತಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ್ದಾಳೆ. ತೂಮಿನಾಡು ಲಕ್ಷಂ ವೀಡು ಕಾಲನಿ ನಿವಾಸಿ ರಂಜನ್ ಕುಟ್ಟ ಎಂಬವರ ಪತ್ನಿ ಜಯಶೀಲ ಚುಮ್ಮಿ (20) ಸಾವನ್ನಪ್ಪಿದ ದುರ್ದೈವಿ. ಈಕೆ ತೂಮಿನಾಡಿನಲ್ಲಿರುವ ಬೇಕರಿಯೊಂದರ ನೌಕರಿಯಾಗಿದ್ದು ಎಂದಿನಂತೆ ಬೇಕರಿಗೆ ತೆರಳಿ ಗ್ರೈಂಡರ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮಧ್ಯೆ ಶಾಲು ಗ್ರೈಂಡರ್ ಗೆ ಸಿಲುಕಿ ದುರಂತ ಸಂಭವಿಸಿದೆ. ಹುಟ್ಟು ಹಬ್ಬದ ದಿನವಾದ ಹಿನ್ನೆಲೆಯಲ್ಲಿ

PWD ಜೂನಿಯರ್ ಇಂಜಿನಿಯರ್ ಮೇಲೆ ಅಕ್ರಮ ಆಸ್ತಿ ಆರೋಪ : ಆರೋಪಿ ಖುಲಾಸೆ

ತನ್ನ ಸೇವಾ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆದಾಯ ಗಳಿಸಿದ್ದಾರೆ ಎಂದು ಆರೋಪಿಸಿ PWD ಇಂಜಿನಿಯರ್ ಅರುಣ್ ಪ್ರಕಾಶ್ ವಿರುದ್ದ ಪೊಲೀಸ್ ಉಪಾಧಿಕ್ಷಕರು ಕರ್ನಾಟಕ ಲೋಕಾಯುಕ್ತ ಇವರು ಮಾನ್ಯ ಮಂಗಳೂರು ಲೋಕಾಯುಕ್ತ ನ್ಯಾಯಾಲಯ ಇಲ್ಲಿ ದೋಷರೋಪಣಾ ಪತ್ರ ಸಲ್ಲಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯವು ದೋಷಮುಕ್ತ ಗೊಳಿಸಿದೆ. ಬಂಟ್ವಾಳದಲ್ಲಿ ಸಹಾಯಕ ಜೂನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಪ್ರಕಾಶ್ ಡಿಸೋಜ ಇವರು ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದಾರೆ ಎಂಬ

ಧರ್ಮಸ್ಥಳ : ಅಮಿತ್ ಶಾ ಗೆ ಧರ್ಮಸ್ಥಳ ಪ್ರಸಾದ

ಬೆಳ್ತಂಗಡಿ : ಮಾಜಿ ಸಚಿವ ಈಶ್ವರಪ್ಪ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಫೆ.11 ರಂದು ಭೇಟಿ ಮಾಡಿ ಮಂಜುನಾಥ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಗೃಹಸಚಿವ ಅಮಿತ್ ಶಾ ಗೆ ನೀಡಲಿರೋ ಪ್ರಸಾದ್‍ವನ್ನ ಮಾಜಿ ಸಚಿವ ಈಶ್ವರಪ್ಪಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೀಡಿದರು. ಇಂದು ಸಂಜೆ ಮಂಗಳೂರಿನಲ್ಲಿ ಬಿಜೆಪಿ ಸಭೆ ವೇಳೆ ಅಮಿತ್ ಷಾ ಭಾಗಿಯಾಗಲಿರುವಾಗ ಧರ್ಮಸ್ಥಳದ ಮಂಜುನಾಥನ ಪ್ರಸಾದ

ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರಿಗೆ ಆಗಮನಕ್ಕೆ ಕ್ಷಣಗಣನೆ ಆರಂಭ : ಪೊಲೀಸ್ ಸರ್ಪಗಾವಲು

ಕೇಂದ್ರ ಗೃಹಸಚಿವ ಹಾಗು ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಇಂದು ಭೇಟಿ ನೀಡುತ್ತಿದ್ದು, ಭೇಟಿಯ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಫ್ಕೋ ದ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಅಮಿತ್ ಶಾ ಗೆ ಸ್ವಾಗತ ಕೋರುವ ಬ್ಯಾನರ್, ಬಂಟಿಕ್ಸ್‍ಗಳು ನಗರ ತುಂಬಾ ರಾರಾಜಿಸುತ್ತಿದೆ. ಗೃಹ ಸಚಿವ ಹಾಗು ದೇಶದ ಮೊದಲ ಕೇಂದ್ರ ಸಹಕಾರಿ ಸಚಿವರೂ