ಮಂಗಳೂರು: ಪತ್ರಕರ್ತ, ಕನ್ನಡ ಖಾಸಗಿ ನ್ಯೂಸ್ ಚಾನೆಲ್ನ ದ.ಕ ಜಿಲ್ಲಾ ವರದಿಗಾರನೋರ್ವನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ನ್ಯೂಸ್ ಚಾನೆಲ್ನ ದ.ಕ ಜಿಲ್ಲಾ ವರದಿಗಾರ ಸುಖ್ಪಾಲ್ ಪೊಳಲಿ ಹಲ್ಲೆಗೊಳಗಾದ ಪತ್ರಕರ್ತ. ನಿನ್ನೆ ಸಂಜೆ ವ್ಯಕ್ತಿಯೊಬ್ಬ ಏಕಾಏಕಿ ಬಂದು ಸುಖ್ಪಾಲ್ ಪೊಳಲಿ ಮೇಲೆ ಮಾರಾಕಾಯುಧದಿಂದ ತಲೆಯ
ಬೆಂಗಳೂರು: ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ತಂದೆಯನ್ನು ಮಗಳು ತನ್ನ ಪ್ರಿಯಕರನಿಂದಲೇ ಮನೆಗೆ ಕರೆಸಿ ಕೊಲ್ಲಿಸಿದ ಪ್ರಕರಣವೊಂದು ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಪುತ್ರಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್ದಾಳೆ.ಯಲಹಂಕ ನ್ಯೂ ಟೌನ್ನ ಅಟ್ಟೂರು ಬಡಾವಣೆ ನಿವಾಸಿ ದೀಪಕ್ ಕುಮಾರ್ ಸಿಂಗ್ (46) ಕೊಲೆಯಾದ ವ್ಯಕ್ತಿ. ಬಿಹಾರ ಮೂಲದ ಇವರು ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳು
ತಾಲೂಕಿನ ಪಡುಮಾರ್ನಾಡು ಗ್ರಾ.ಪಂಚಾಯತ್ ವ್ಯಾಪ್ತಿಯ ತಂಡ್ರಕೆರೆ ಗಂಪದಡ್ಕ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗ್ರಾನೈಟ್ ಕಲ್ಲಿನ ಕೋರೆಗೆ ಮೂಡುಬಿದಿರೆ ತಹಶೀಲ್ದಾರ್ ಅವರು ಸಾರ್ವಜನಿಕರ ಸಹಕಾರದೊಂದಿಗೆ ದಾಳಿ ನಡೆಸಿ ಗ್ರಾನೈಟ್ ತುಂಬಿದ ಲಾರಿ, ಹಿಟಾಚಿ ಮತ್ತು ಕಲ್ಲು ಕೊರೆಯುವ ಯಂತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 20 ದಿನಗಳಿಂದ ಇಲ್ಲಿ ಅಕ್ರಮವಾಗಿ ಬೆಲೆಬಾಳುವ ಬೃಹತ್ ಗ್ರಾನೈಟ್ ಕಲ್ಲಿನ ಕೋರೆ ನಡೆಯುತ್ತಿತ್ತು ಈ ಬಗ್ಗೆ ಸಾರ್ವಜನಿಕರು
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ
ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35 ವರ್ಷಗಳಿಂದ ಸಹಕಾರ ರಂಗದಲ್ಲಿದ್ದೇನೆ. ರಾಜಕೀಯ ಬೇಡ, ಸಹಕಾರಿ ಕ್ಷೇತ್ರಕ್ಕೂ ರಾಜಕೀಯ ತರುವುದಿಲ್ಲ ಎಂದು
ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ,
ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಅಡ್ಯಾರ್ ಗಾರ್ಡನ್ ಸಭಾಂಗಣ ದಲ್ಲಿಂದು ಹಮ್ಮಿಕೊಂ ಡ ಜನಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಮಸೂದೆ ಅಂಗೀಕಾರ ವಾಗಬೇಕಾ ದರೆ.ಎರಡೂ
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು. ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ
ಮೂಡುಬಿದಿರೆ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಅಳಿಯೂರಿನ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮುನ್ನೂರು ದಾಟಿದರೂ, ಕೊಠಡಿಯ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ಅಂಗಳದಲ್ಲೇ ಕೂತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳಿಯೂರು ದ.ಕ ಜಿ.ಪಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಈ ಪರಿಸ್ಥಿತಿ ಎದುರಾಗಿದೆ. ಶಾಲೆಯಲ್ಲಿ
ಮಂಗಳೂರಿನ ವೆಲೆನ್ಸಿಯಾದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾದ ಅನನ್ಯಾ ಸಿಂಗ್ ಅವರು ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಕಿರೀಟವನ್ನು ಮುಡಿಗೇರಿಸಿದ್ದಾರೆ ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್- 2021’ಸ್ಪರ್ಧೆಯಲ್ಲಿ ಅನನ್ಯಾ ಸಿಂಗ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಅವರು