Home Posts tagged #v4news karnataka (Page 50)

U.S tourists appreciates tulunadu Culture

Around 10 months ago, a video called Memorable Mangalore went viral on the you tube channel of a local person called Shobha Smilemaker. Seeing the video, her 9 American and Jamaican friends with whom she was then doing an international online course insisted on adding Mangalore to their India

ಬಂಟ್ವಾಳ: ಧಾರ್ಮಿಕ, ಸಾಮಾಜಿಕ, ಧುರೀಣ ಕೊಡುಗೈದಾನಿ ಕೆ.ಸೇಸಪ್ಪ ಕೋಟ್ಯಾನ್ ನಿಧನ

ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದು, ಇವರ ಮೃತದೇಹವನ್ನು ಇಂದು (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.

ಆಳ್ವಾಸ್‌ನಲ್ಲಿ ಗಣರಾಜೋತ್ಸವ ಸಂಭ್ರಮ, ತ್ರಿವರ್ಣದಲ್ಲಿ ಮೂಡಿದ `ಇಂಡಿಯಾ’

ಮೂಡುಬಿದಿರೆ: 74ನೇ ಗಣರಾಜ್ಯೊತ್ಸವ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ವಿನಯ ಹೆಗ್ಡೆ ಧ್ವಜಾರೋಹಣಗೈದರು. ನಂತರ ಮಾತನಾಡಿದ ಅವರು ನಮ್ಮ ದೇಶದಲ್ಲಿ ಹಲವು ತಿದ್ದುಪಡಿಗಳು ಶಾಸಕಾಂಗದ ಸರಳ ಬಹುಮತದಲ್ಲಿ ಅಂಗೀಕೃತಗೊಳ್ಳುತ್ತಿವೆ. ಆ ತಿದ್ದುಪಡಿಗಳೂ ರಾಜಕೀಯ ಪಕ್ಷಗಳ ಉದ್ದೇಶ ಈಡೇರಿಕೆಗಾಗಿ ನಡೆಯುತ್ತಿವೆ. ಹೀಗಾಗಿ, ಅತ್ಯುತ್ತಮ

ಇಖ್ರಾ ಅರೆಬಿಕ್ ಶಾಲೆ : ಗಣರಾಜ್ಯೋತ್ಸವ

ಮಂಗಳೂರು ನಗರದ ಕಂಕನಾಡಿಯ ಇಖ್ರಾ ಅರೆಬಿಕ್ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ಭಾರತ ಸಂವಿಧಾನವು ಪ್ರತಿಯೊಬ್ಬರಿಗೂ ಗೌರವದಿಂದ ಬದುಕು ಅವಕಾಶವನ್ನು ಕಲ್ಪಿಸಿದೆ. ಎಲ್ಲಾ ಧರ್ಮೀಯರಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಕಲ್ಪಿಸಿದೆ. ದೇಶದ ಕಾನೂನಿಗೆ ತಲೆಬಾಗಿ ಪ್ರತಿಯೊಬ್ಬರು ಸಂವಿಧಾನ ಮೌಲ್ಯಕ್ಕೆ ತಕ್ಕಂತೆ ಬದುಕು ರೂಪಿಸಬೇಕು ಎಂದು ಯು.ಟಿ.ಖಾದರ್

ಮಂಗಳೂರಿನಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,040 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ದ.ಕ ಜಿಲ್ಲೆ ರಾಷ್ಟ್ರೀಯತೆಯ

ಎಸ್.ಡಿ.ಎಂ ಅಂಗಳದಲ್ಲಿ ಧ್ವಜಾರೋಹಣ: ಸಂಸ್ಕøತಿ ವೈವಿಧ್ಯತೆಯ ಅನಾವರಣ

ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ ಎಲ್ಲಾ ಕೆಡೆಟ್‍ಗಳ ಶಿಸ್ತುಬದ್ಧ ಪಾಲ್ಗೊಳ್ಳುವಿಕೆ ಮುಖ್ಯ ಆಕರ್ಷಣೆಯಾಗಿತ್ತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಧ್ವಜಾರೋಹಣವನ್ನು ನೆರವೇರಿಸಿದರು.

ಮುಂಡ್ಕೂರು : ಕಾರಿನೊಳಗಡೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ

ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರೋಟ್ಟುವಿನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ . ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ

ಯೋಧ ಮುರಳೀಧರ್ ರೈ ಹೃದಯಾಘಾತದಿಂದ ನಿಧನ

ಸಶಸ್ತ್ರ ಸೀಮಾಬಲ್‍ನಲ್ಲಿ ಭೋಪಾಲ್‍ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರವಿವಾರ ಭೋಪಾಲ್‍ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಊರಿಗೆ ಬರುವವರಿದ್ದರು

ಕಡಬ ತಹಸೀಲ್ದಾರ್ ಮೇಲೆ ಭೂಹಗರಣ ಆರೋಪ

ಭೂಹಗರಣ ಆರೋಪ ಹೊತ್ತಿರುವ ಕಡಬ ತಹಸೀಲ್ದಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸದಿದ್ದರೆ ಪ್ರತಿಭನೆ : ನೀತಿ ತಂಡ ಎಚ್ಚರಿಕೆಭೂಹಗರಣಕ್ಕೆ ಸಂಬoಧಪಟ್ಟoತೆ ಮೈಸೂರಿನಲ್ಲಿ ಪ್ರಕರಣ ದಾಖಲಾಗಿ ಆರೋಪ ಎದುರುಸುತ್ತಿರುವ ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಹದಿನೈದು ದಿಗಳ ಒಳಗೆ ಹುದ್ದೆಯಿಂದ ತೆರವುಗೊಳಿಸದಿದ್ದೆ ಉಗ್ರ ಪ್ರತಿಭಟನೆ ಎದುರಿಸಬೆಕಾದೀತು ಎಂದು ನೀತಿ ತಂಡ ರಾಜ್ಯಾಧ್ಯಕ್ಷ ಜಯಂತ್ ಟಿ.ಕೆ ಎಚ್ಚರಿಸಿದರು.ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ

ಎಸ್‍ಡಿಪಿಐ ಕಾರ್ಯಕರ್ತರಿಂದ ಕಾಂಗ್ರೆಸ್ ವಿರುದ್ಧ ಅಪಪ್ರಚಾರ..!!!

ಎಸ್ಟಿಪಿಐ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಲೀಂ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಪ್ರಜಾದ್ವನಿ ಎಂಬ ಬಸ್ ಯಾತ್ರೆ ಮೂಲಕ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ