ಮಂಜೇಶ್ವರ: ಕುಂಜತ್ತೂರು ಮಹಾಲಿಂಗೇಶ್ವರ ವಿದ್ಯಾನಿಕೇತನ ವಿದ್ಯಾರ್ಥಿಗಳು ಮಂಜೇಶ್ವರ ಪೆÇಲೀಸ್ ಠಾಣೆಗೆ ಬೇಟಿ ನೀಡಿ ಎಸ್ಐ ಸುಮೇಶ್ ಹಾಗೂ ಸಜಿಮನ್ ರವರೊಂದಿಗೆ ಸ್ವಯಂ ರಕ್ಷಣೆ ಕುರಿತಂತೆ ಪಾಠ ಕಲಿತರು. ವಿದ್ಯಾರ್ಥಿಗಳ ಪ್ರತಿಯೊಂದು ಪ್ರಶ್ನೆಗಳಿಗೆ ತಮ್ಮ ಅನುಭವದ ಮೂಲಕ ಉತ್ತರವನ್ನು ನೀಡಿದ ಠಾಣೆ ಎಸ್.ಐ ಸುಮೇಶ್ ಹಾಗೂ ಸಜಿಮನ್ , ವಿದ್ಯಾರ್ಥಿನೀಯರ ಮೇಲೆ
ಪುತ್ತೂರು: ಕಳೆದ ನವೆಂಬರ್ 2ರಂದು ಶಂಕುಸ್ಥಾಪನೆಗೊಂಡ ಬಳಿಕ ಎರಡೂವರೆ ತಿಂಗಳು ಸ್ತಬ್ದಗೊಂಡಿದ್ದ ಹಾರಾಡಿ ಕ್ರಾಸ್- ರೈಲು ನಿಲ್ದಾಣ ರಸ್ತೆಯ ಅಭಿವೃದ್ಧಿ ಕಾಮಗಾರಿ ಇದೀಗ ಚಾಲನೆ ಪಡೆದುಕೊಳ್ಳುತ್ತಿದೆ. ಶುಕ್ರವಾರ ನಗರಸಭೆ ಅಧ್ಯಕ್ಷ ಜೀವಂಧರ ಜೈನ್, ಅಧಿಕಾರಿಗಳ ತಂಡ ಸ್ಥಳ ಭೇಟಿ ನಡೆಸಿ ಪರಿಶೀಲನೆ ನಡೆಸಿತು. ಕೆಲಸ ಆರಂಭಗೊಳ್ಳುತ್ತಿದೆ ಎಂದು ನಗರಸಭಾ ಅಧ್ಯಕ್ಷ ಜೀವಂಧರ ಜೈನ್ ಹೇಳಿದರು. ನ.2ರಂದು ಶಂಕುಸ್ಥಾಪನೆಯಾದ ಬೆನ್ನಲ್ಲೇ ಕೆಲಸ ಆರಂಭಗೊಳ್ಳಬೇಕಿತ್ತು.
ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಫೆಬ್ರವರಿ 2ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ನಗರದ ಶರವು ದೇವಸ್ಥಾನದಿಂದ ಹೊಣೆಕಾಣಿಕೆ ಹೊರಡಲಿದೆ. ಮಂಜೇಶ್ವರ, ತಲಪಾಡಿ, ತೊಕ್ಕೊಟ್ಟು, ಕುತಾರ್, ಕೊಣಾಜೆ ಮುಡಿಪು ಜಪ್ಪಿನಮೊಗರು ಪಂಪವೆಲ್ ಬಿಕರ್ನಕಟ್ಟೆ, ಕುಲಶೇಖರ, ವಾಮಂಜೂರು, ಗುರುಪುರ ಕೈಕಂಬ ಬೀಬಿಲಚ್ಚಿಲ್ ಬೆಳಿಗ್ಗೆ 10ಗಂಟೆಗೆ ಮಂಜೇಶ್ವರ
Mangalore: Lalitha Prabhakar (87), mother of Ex-Mayor of Mangalore City Corporation and General Manager of Cardolite Chemicals, K Divakar passed away at her residence in Kadri here on Thursday morning. She is also mother of District Surveillance Officer at Government Wenlock Hospital, Dr Jagadeesh. Lalitha is wife of Late Prabhakar who was a banker having […]
ಪುತ್ತೂರು: ಬಿಜೆಪಿ ಪಕ್ಷವು ಸಿದ್ದಾಂತದ ಮೇಲೆ ನಿಂತಿದೆ. ಅದನ್ನು ನಂಬಿಕೊಂಡು ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಸಿದ್ಧಾಂತವನ್ನು ಒಪ್ಪಿಕೊಂಡು ಯಾವ ಕಾಲಕ್ಕೂ ಚುನಾವಣೆ ಬರಲಿ ಅಲ್ಲಿ ಸೋಲು ಗೆಲುವು ಮುಖ್ಯವಾಗುವುದಿಲ್ಲ. ಯಾಕೆಂದರೆ ಇಲ್ಲಿ ದೇಶದ ಬಗ್ಗೆ ಚಿಂತನೆ ಇದೆ. ಬೇರೆ ಪಕ್ಷದಲ್ಲಿ ಬಿಜೆಪಿಯನ್ನು ಸೋಲಿಸುವ ಚಿಂತನೆ ಇದೆ. ಹಾಗಾಗಿ ಕಳೆದ 6 ವರ್ಷಗಳಿಂದ ಬಿಜೆಪಿಯ ಸಕ್ರೀಯ ಸದಸ್ಯತ್ವವಲ್ಲದ ಅಶೋಕ್ ಕುಮಾರ್ ರೈ ಅವರು ಬೇರೆ ಪಕ್ಷಕ್ಕೆ ಸೇರ್ಪಡೆಗೊಂಡರೂ ನಮ್ಮ
ಉಳ್ಳಾಲ: ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಕಾಂಗ್ರೆಸ್-ಬಿಜೆಪಿ ಮೈತ್ರಿಯಿಂದ ಮಾಡಲಾಗಿದೆ . ಈ ಕುರಿತ ವರದಿಯನ್ನು ನಗರಸಭೆ ಅಧ್ಯಕ್ಷರು ಜಿಲ್ಲಾಧಿಕಾರಿಗೆ ನೀಡಿದ್ದಾರೆ ಅನ್ನುವ ನಗರಸಭೆ ಸದಸ್ಯರೊಬ್ಬರ ಆರೋಪ ಎರಡು ಪಕ್ಷಗಳ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಗಿ ಅಧ್ಯಕ್ಷರು ರಾಷ್ಟ್ರಗೀತೆಯನ್ನು ಹಾಡದೇ ಅರ್ಧದಲ್ಲೇ ಸಭೆಯಿಂದ ಹೊರನಡೆದ ಘಟನೆ ಇಂದು ಉಳ್ಳಾಲ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು. ಕಾಂಗ್ರೆಸ್ ಬೆಂಬಲಿತ 7 ಸದಸ್ಯರನ್ನು ಇಟ್ಟುಕೊಂಡು
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಾಳೆ (ಜ.20)ಸಂಜೆ 6.45 ಕ್ಕೆ ಯಕ್ಷ ರಂಗಾಯಣ ಕಾರ್ಕಳ ಇದರ ಕಲಾವಿದರು ಅಭಿನಯಿಸುವ ಪರಶುರಾಮ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶಶಿರಾಜ್ ಕಾವೂರು ರಚಿಸಿದ ಈ ನಾಟಕವನ್ನು ಡಾ||ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ನಾಟಕ
ಕೇಂದ್ರ ಹಾಗೂ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳನು ನೀಡುವುದರೊಂದಿಗೆ ಆಮೂಲಾಗ್ರ ಬದಲವಾಣೆ ತಂದು ಹೊಸ ಶಿಕ್ಷಣ ನೀತಿಯಿಂದ ದೇಶದ ಭವಿಷ್ಯವನ್ನು ಬದಲಾಯಿಸಿ ದೇಶವನ್ನು ದೇಶದ ಗತವೈಭವವನ್ನು ಮರು ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೆಶ್ ಹೇಳಿದರು. ಅವರು ಕಡಬ ಸರಕಾರಿ ಪ್ರೌಢ ಶಾಲೆಯಲ್ಲಿ ಸಚಿವರ ವಿಶೇಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಐದು ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮವನ್ನು
ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಬಿರ್ಸೆ ಪ್ರಶಾಂತ್ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್ ಸಿ.ಕೆ. ಅವರು, ಅನೇಕ ಯಕ್ಷಗಾನ ಪ್ರಸಂಗ, ತುಳು ನಾಟಕಗಳನ್ನು ರಚಿಸಿದ್ದಾರೆ. ಸಿನಿಮಾ ರಂಗದಲ್ಲಿ
ಮಂಗಳೂರು ನಗರದಲ್ಲಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಮತ್ತು ಜೂಜುಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ನೀತಿಯ ವಿರುದ್ಧ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.




























