Home Posts tagged #v4news karnataka (Page 54)

ಬಿರುವೆರ್ ಕುಡ್ಲ ಪೈವಳಿಕೆ ಘಟಕ ಲೋಕಾರ್ಪಣೆ

ನೂತನವಾಗಿ ಲೋಕಾರ್ಪಣೆಯಾದ ಬಿರುವೆರ್ ಕುಡ್ಲ( ರಿ) ಪೈವಳಿಕೆ ಘಟಕ ಕಾಸರಗೋಡು ಜಿಲ್ಲೆ ಇದರ ಪದಗ್ರಹಣ ಹಾಗೂ ಉದ್ಘಾಟನಾ ಸಮಾರಂಭವು ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಯಿಕಟ್ಟೆಯಲ್ಲಿ ಅದ್ದೂರಿಯಾಗಿ ನಡೆಯಿತು. ಇದರ ಸಲುವಾಗಿ ಶ್ರೀ ಮಹಾಗಣಪತಿ ದೇವರಿಗೆ ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಫ್ರೆಂಡ್ಸ್

ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದಿಂದ ಪ್ರತಿಭಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದುಡಿಯುತ್ತಿರುವ ಆಂಟನಿ ವೇಸ್ಟ್ ಮ್ಯಾನೆಜ್‍ಮೆಂಟ್ ನ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ಪೂರೈಸುವಂತೆ ಆಗ್ರಹಿಸಿ ಸಫಾಯಿ ಕರ್ಮಾಚಾರಿ ಕಾರ್ಮಿಕರು ಇಂದು ಕುಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಆಂಟನೀ ವೇಸ್ಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ದುಡಿಯುತ್ತಿರುವ ಕೆಲಸಗಾರರಿಗೆ ಸಿಗಬೇಕಾದ ಬೋನಸ್ಸು, ಭತ್ಯೆ, ವಿಶೇಷ ರಜಾ ವೇತನ ಕನಿಷ್ಟ ವೇತನ ಮತ್ತು ವಿಡಿಎ, ಬೆಳಗಿನ ಉಪಹಾರ ಭತ್ತೆ, ಇತ್ಯಾದಿ ಬೇಡಿಕೆ

ಕುತ್ತಾರು , ಬೈಕ್ ಅಪಘಾತ : ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ

ಉಳ್ಳಾಲ: ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ ನಂತರ ಅವರನ್ನು ದೇರಳಕಟ್ಟೆ ಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು

ಕುತ್ತಾರು : ಡಿವೈಡರ್ ಗುದ್ದಿದ ಬೈಕ್,ಸವಾರ ಗಂಭೀರ ಗಾಯ

ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ ಬೈಕ್ ಡಿವೈಡರಿಗೆ ಬಡಿದಿದ್ದು, ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ

ಕಡಲ ತಡಿಯಲ್ಲಿ ಕಾಣಿಸಿಕೊಂಡ ಎಮ್.ಎಸ್ ಧೋನಿ

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕ್ರಿಕೆಟ್ ಅಟಗಾರ ಎಮ್ ಎಸ್ ಧೋನಿ ಕಾಣಿಸಿಕೊಂಡಿದ್ರು.ಕಾಸರಗೋಡಿನ ಬೇಕಲ್ ಪೆÇರ್ಟ್ ನಲ್ಲಿ ಬುಕ್ ರೀಲಿಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗಮಿಸಿದ್ದರು. ಧೋನಿ ಜೊತೆಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಸಿದ್ದರು ಭದ್ರತೆಯ ದೃಷ್ಟಿಯಿಂದ ಸೆಲ್ಪಿ ಪ್ರಿಯರಿಗೆ ನಿರಾಸೆ ಉಂಟಾಯಿತು…

ಮಣಿಪಾಲದಲ್ಲಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನ

ಮಣಿಪಾಲ, 7ನೇ ಜನವರಿ 23:2023 ರ ಜನವರಿ 7 ಮತ್ತು 8 ರಂದು ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳು ಜಂಟಿಯಾಗಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದಲ್ಲಿ 200 ಕ್ಕೂ ಹೆಚ್ಚು ದೇಶ ವಿದೇಶಗಳ ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕಿಗಳು ಭಾಗವಹಿಸಿದ್ದಾರೆ.

ಮೆಕ್ಕೆಜೋಳದ ರಾಶಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ಲಕ್ಷಾಂತರ ರೂಪಾಯಿ ನಷ್ಟ

ಆಲೂರು ತಾಲೂಕು ಹಂಜಿಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಯೋಗೇಶ್ ಎಂಬುವವರ ಜೋಳದ ರಾಶಿಗೆ ಅಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಜೋಳ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಲೂರು ಸಕಲೇಶಪುರ ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ, ಚಂಚಲ ಕುಮಾರಸ್ವಾಮಿ, ಜೆ ಡಿಎಸ್ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷರಾದ ಕಣದಳ್ಳಿ ಮಂಜಣ್ಣ, ತಹಸೀಲ್ದಾರ್ ಕೆ.ಸಿ ಸೌಮ್ಯ. ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎಚ್ ಕೆ ಕುಮಾರಸ್ವಾಮಿ

ಬಂಟ್ವಾಳ : ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ

ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ಸುಮಾರು 7 ವರ್ಷಗಳಿಂದ ಗ್ರಾಹಕರ ಸ್ನೇಹಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ವಸ್ತಿಲ್ ಆಟೋ ಮಾರ್ಟ್ ಸಂಸ್ಥೆಯಲ್ಲಿ ಇಂದು ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಜಿ.ಎಸ್ ಬಾನುಪ್ರಸಾದ್ ಗಾರು ಅವರು ದೀಪಬೆಳಗಿಸಿ ಬಿಡುಗಡೆಗೊಳಿಸುದರು. ಈ ಸಮಯದಲ್ಲಿ ನಾಲ್ಕು ಗ್ರಾಹಕರಿಗೆ ವಾಹನಗಳನ್ನ ನೀಡಲಾಯಿತು.

ಪಚ್ಚನಾಡಿ ಯಲ್ಲಿ ಬೆಂಕಿ ಅನಾಹುತ : ಇಂದು ಸಹ ಮುಂದುವರಿದ ಬೆಂಕಿ ನಂದಿಸುವ ಕಾರ್ಯ

ನಗರದ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಶುಕ್ರವಾರ ಮತ್ತೆ ಬೆಂಕಿ ಅವಘಡ ಸಂಭವಿಸಿದ್ದು, ಇಂದು ಕೂಡ ಬೆಂಕಿ ಉರಿಯುತ್ತಲೇ ಇದೆ. ವಾಸನೆಯುಕ್ತ ದಟ್ಟ ಹೊಗೆಯು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಎಂಆರ್‍ಪಿಎಲ್, ಎನ್‍ಎಂಪಿಟಿ, ಕೆಐಓಸಿಎಲ್ ಸಹಿತ ವಿವಿಧ ಭಾಗದ 10 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿತು. ವಾಹನಗಳಲ್ಲದೆ 12 ಜೆಸಿಬಿ-ಹಿಟಾಚಿಗಳ ಮೂಲಕವೂ ಬೆಂಕಿ ನಂದಿಸಲು ಕಾರ್ಯಾಚರಣೆ

ಮಣ್ಣ್ ದ ರುಣೊ ತುಲು ಕವನಸಂಕಲನ ಲೋಕಾರ್ಪಣೆ

ಶ್ರೀ ಧಾಮ ಮಾಣಿಲದಲ್ಲಿ ಶ್ರೀಮತಿ ನಿರ್ಮಲಾ ಶೇಷಪ್ಪ ಕುಲಾಲರ ಮಣ್ಣ್ ದ ರುಣೊ ಎಂಬ ತುಲು ಕವನ ಸಂಕಲನವನ್ನು ಮಾಣಿಲ ಕ್ಷೇತ್ರದ ಶ್ರೀ ಶ್ರೀ,ಯೋಗಿಕೌಸ್ತುಭ, ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯಹಸ್ತದಿಂದ ಲೋಕಾರ್ಪಣೆ ಗೊಂಡಿತು.ಪ್ರಸಿದ್ಧ ಸಾಹಿತಿ ಮಹೇಂದ್ರನಾಥ ಸಾಲೆತ್ತೂರು ಕೃತಿ ಪರಿಚಯ ಮಾಡಿದರು,ಆಕಾಶವಾಣಿ ನಿರೂಪಕರಾದ ಪ್ರವೀಣ್ ಅಮ್ಮೆಂಬಳ ಹಾಗೂ ಶ್ರೀಯುತ ಸೀತರಾಮ ಒಳಮೊಗರು,ಅಧ್ಯಕ್ಷರು ಕುಲಾಲ ಸಮಾಜ ಎಣ್ಮಕಜೆ ಪಂಚಾಯತ್ ಸಮಿತಿ,ಹಿರಿಯ ಸಾಹಿತಿ ಬಿ.ವಿ ಕುಲಮರ್ವ