Home Posts tagged #v4news karnataka (Page 55)

ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಕೋಟ್ಯಾನ್ ಚಾಲನೆ

ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡುಬಿದಿರೆ ಮಂಡಲದ ವತಿಯಿಂದ ಸೋಮವಾರ “ಬೂತ್ ವಿಜಯ ಅಭಿಯಾನ” ಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಪುತ್ತಿಗೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಪಿಗೆಯ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 79 ರ 5 ಮನೆಗಳಿಗೆ ತೆರಳಿ ಪಕ್ಷದ ಧ್ವಜ ಹಸ್ತಾಂತರ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರು ಅಪಘಾತ : ಕಾರು ಚಾಲಕ ದಿವಾಕರ್ ಶೆಟ್ಟಿ ಮೃತ್ಯು

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ರಸ್ತೆಯಲ್ಲಿ ಪಲ್ಟಿಯಾಗಿ 15 ಅಡಿ ಆಳದಲ್ಲಿದ್ದ ಶಾಲಾ ಮೈದಾನಕ್ಕೆ ಬಿದ್ದ ಪರಿಣಾಮವಾಗಿ ಚಾಲಕ ಮೃತಪಟ್ಟ ಘಟನೆ ನಿನ್ನೆ (ಭಾನುವಾರ) ರಾತ್ರಿ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ. ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಗಂದಾಡಿ ನಿವಾಸಿ ದಿವಾಕರ ಶೆಟ್ಟಿ (58ವ) ಮೃತಪಟ್ಟ ದುರ್ದೈವಿ. ಕಡಂದಲೆ ಗ್ರಾಮದ ಜೋಡಿಕಟ್ಟೆ ಮುಕ್ಕಡಪ್ಪು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿ ಬಿ. ರಸ್ತೆಯ ಬಳಿಯಲ್ಲಿ ಘಟನೆ ನಡೆದಿದ್ದು

ಪ್ರಾಮಾಣಿಕತೆ ಮೆರೆದ ಸಿಟಿ ಬಸ್ ಸಿಬ್ಬಂದಿ : ಕಳೆದುಹೋದ 18 ಗ್ರಾಂ ಚಿನ್ನದ ಬಳೆ ಮಹಿಳೆಗೆ ವಾಪಸ್

ಉಳ್ಳಾಲ: ಬಸ್ ನಲ್ಲಿ ಕಳೆದುಹೋದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಮಾಲೀಕರ ಸಹಕಾರದೊಂದಿಗೆ ಪೆÇಲೀಸರಿಗೆ ವಾಪಸ್ಸು ಮಾಡಿ ಪ್ರಾಮಾಣಿಕತೆ ಮೆರೆದÀ ಘಟನೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ನಡೆದಿದೆ. ಜ.1 ರಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಶಾಲಿಮಾರ್ 44ಸಿ ಬಸ್ಸಿನಲ್ಲಿ ಬಿಸಿರೋಡ್ ಮೂಲದ ಮಹಿಳೆ ತಸ್ಲಿಮಾ ಪ್ರಯಾಣಿಸುತ್ತಿರುವಾಗ 18 ಗ್ರಾಂ ತೂಕದ ಚಿನ್ನದ ಬಳೆಯನ್ನು ಕಳೆದುಕೊಂಡಿದ್ದರು.ಉಳ್ಳಾಲದ ತಾಜ್ ಮಹಲ್ ಸಭಾಂಗಣದಲ್ಲಿ ಮದುವೆ ಸಮಾರಂಭಕ್ಕೆ

ನವಮಿ ಡಾಟ್ ಕಾಮ್‍ನಿಂದ ವೈದ್ಯಕೀಯ ನೆರವಿಗಾಗಿ ಕ್ರಿಕೆಟ್ ಪಂದ್ಯಾಟ

ಆರೋಗ್ಯ ಪೀಡಿತರಿಗೆ ಅರವಾಗುವುದು, ಪ್ರತಿ ಮಗುವಿಗೂ ಶಿಕ್ಷಣ ಒದಗಿಸುವ ಒತ್ತಾಸೆ ಹಾಗೂ ಕ್ರೀಡೆಯ ಮೂಲಕ ಸದೃಢ ಸಮಾಜದ ನಿರ್ಮಾಣದ ಗುರಿಯೊಂದಿಗೆ ಕೊಡೇರಿಯ ನವಮಿ ಡಾಟ್ ಕಾಮ್ ನಿಂದ 4ನೇ ಬಾರಿಗೆ ಕೊಡೇರಿಯ ವೈಸಿಸಿ ಕ್ರೀಡಾಂಗಣದಲ್ಲಿ ಐಪಿಎಲ್ಪಿ ಮಾದರಿಯ ಕೊಡೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಹೊಸವರ್ಷದ ಮೊದಲ ದಿನ ನಡೆಯಿತು.ಕ್ಲಾಸಿಕ್ ಕ್ರಿಕೆಟರ್ಸ್ ವಿನ್ನರ್ ಹಾಗೂ ಎಂಡ್ ಪಾಯಿಂಟ್ ಕ್ರಿಕೆಟರ್ಸ್ ರನ್ನರ್ಸ್ ಆಗಿ ಹೊರ ಹೊಮ್ಮಿದರು. ಬೈಂದೂರು ತಾಲೂಕು ಬಿಜೆಪಿ

ಸಂಸದ ಬಿ.ವೈ ರಾಘವೇಂದ್ರ ಅವರ ಪೋಟೋಗ್ರಾಫರ್ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಪೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ನಡೆದಿದೆ. ಪ್ರಸನ್ನ ಭಟ್ (26) ಮೃತ ಯುವಕ. ಜನವರಿ 1 ರಂದು ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಮೃತ ಪ್ರಸನ್ನ ಭಟ್ ಅವರು ಮಾವತ್ತೂರು ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕನಕಪುರ ಗಾಮಾಂತರ ಪೆÇಲೀಸ್ ಠಾಣೆ

ವಿಧಾನಸಭೆ ಚುನಾವಣೆಯಲ್ಲಿ ನಾನಾಗಲಿ, ಮಗ ಹರ್ಷ ಮೊಯ್ಲಿ ಸ್ಪರ್ಧಿಸುವುದಿಲ್ಲ : ಡಾ. ಎಂ. ವೀರಪ್ಪ ಮೊಯ್ಲಿ ಸ್ಪಷ್ಟನೆ

ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ನಾನಾಗಲಿ, ನನ್ನ ಮಗ ಹರ್ಷ ಮೊಯ್ಲಿ ಅವರೂ ಸ್ಪರ್ಧಿಸುವುದಿಲ್ಲ. ಪಕ್ಷದ ಒಳ್ಳೆಯ ಕಾರ್ಯಕರ್ತರಿಗೆ ಸೀಟ್ ನೀಡಲಾಗುತ್ತದೆ. ಈ ಚುನಾವಣೆಯಲ್ಲಿ ಹರ್ಷ ಮೊಯ್ಲಿ ಅವರು ಕಾರ್ಕಳ ಮಾತ್ರವಲ್ಲ, ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದ್ದಾರೆ. ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ

6 ನೇ ತರಗತಿಯ ವಿದ್ಯಾರ್ಥಿ ಮೇಲೆ ಪೊಲೀಸ್ ಲಾಠಿಚಾರ್ಜ್

ನಗರದ ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೆÇಲೀಸರು ಲಾಠಿ ಚಾರ್ಜ್ ಮಾಡಿ ಘಟನೆ ನಡೆದಿದ್ದು, ” ಪೊಲೀಸರ ಅತಿರೇಕದ ವರ್ತನೆ” ಎಂದು ಸ್ಥಳೀಯರು ಕಿಡಿಕಾರಿದ ಘಟನೆ ನಡೆದಿದೆ. 6 ನೇ ತರಗತಿಯ ವಿದ್ಯಾರ್ಥಿ ಮತ್ತು ಪಿಯು ವಿದ್ಯಾರ್ಥಿಗಳ ಮೇಲೆ ಕೂಡಾ ಪೊಲೀಸರು ಲಾಠಿ ಬೀಸಿರುವುದು ಕಂಡು ಸ್ಥಳೀಯರು ಗರಂ ಆಗಿದ್ದು ಪೊಲೀಸರ ವಿರುದ್ದ ತಿರುಗಿಬಿದ್ದಿದ್ದಾರೆ. ವಿಕೇಂಡ್ ಮತ್ತು ಹೊಸ ವರ್ಷವಾದ್ದರಿಂದ ತಣ್ಣೀರಭಾವಿ

ಬಿಎಸ್‍ಎಫ್ ಯೋದ ಹೃದಯಾಘಾತದಿಂದ ಮೃತ

ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‍ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‍ಎಫ್ ಯೋಧ ಹರೀಶ್ ಕುಮಾರ್ (43) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹರೀಶ್ ಕುಮಾರ್ ಅವರು ಕಳೆದ 21 ವರ್ಷಗಳಿಂದ ಅವರು ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆಗಾಗಿ ಊರಿಗೆ ಬಂದಿದ್ದ ಡಿ. 31 ಹೃದಯಾಘಾತವಾಗಿದ್ದು, ಆಸ್ಪತ್ರೆ

ಕರಾವಳಿಯ ಕುವರ ರೂಪೇಶ್ ಶೆಟ್ಟಿಗೆ ಬಿಗ್ ಬಾಸ್ ಕಿರೀಟ

ಕರಾವಳಿಯ ಕುವರ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಇದೀಗ ಬಿಗ ಬಾಸ್ ಸೀಸನ್ 9 ರ ವಿಜೇತರಾಗಿ ಹೊರಹೊಮ್ಮಿದ್ದಾರೆ. ತುಳು ಚಿತ್ರಗಳ ಮೂಲಕ ಹಾಗೂ ಹಲವಾರು ಸಮಾಜ ಸೇವೆಗಳ ಮುಖಾಂತರ ಕರಾವಳಿಯ ಜನರ ಮನಸನ್ನು ಗೆದ್ದಿರುವ ರೂಪೇಶದ ಶೇಟ್ಟಿ, ಬಿಗ್ ಬಾಸ್ ಶೋ ನಲ್ಲಿ ವಿಜೇತರಾಗಿರುವುದು ಹೆಮ್ಮೆಯ ಸಂಗತಿ.ಸೆ.24ರಂದು ಶುರುವಾದ ಬಿಗ್ ಬಾಸ್ ಶೋ 100 ದಿನಗಳ ಕಾಲ ನಡೆದು, ಡಿ.31ಕ್ಕೆ ಮುಕ್ತಾಯಗೊಂಡಿದೆ. ಈ ಬಾರಿ ಒಟ್ಟು 18 ಮಂದಿ ಮನೆಯೊಳಗೆ ಎಂಟ್ರಿ ನೀಡಿದ್ದರು. ಅದರಲ್ಲಿ

ಪಣಂಬೂರು ಬೀಚ್‍ನ ಹೊಟೇಲ್‍ಗಳಿಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್

ಮಂಗಳೂರು: ಪಣಂಬೂರು ಬೀಚ್‍ನ ಹೊಟೇಲ್‍ಗಳಿಗೆ ಏಕಾ ಏಕಿ ದಾಳಿ ನಡೆಸಿರುವ ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಹೊಸ ವರ್ಷದಂದೇ ಹೊಸ ಸಂಚಲನ ಮೂಡಿಸಿದ್ದಾರೆ. ಬೀಚ್ ಬಳಿಯಲ್ಲಿರುವ ಹಲವು ಹೊಟೇಲ್, ಫಾಸ್ಟ್ ಫುಡ್ ಅಗಡಿಗೆ ತೆರಳಿ ಅಲ್ಲಿನ ಕಿಚನ್ ಪರಿಶೀಲಿಸಿದಾಗ ಶುಚಿತ್ವವೇ ಇಲ್ಲದ ವ್ಯವಸ್ಥೆ ಕಂಡು ಬಂದಿತ್ತು. ಅಲ್ಲದೇ ಶುಚಿತ್ವ ಇಲ್ಲದ ಕಿಚನ್, ಹಲವು ಬಾರಿ ಬಳಸಿದ ಎಣ್ಣೆ, ಇಲಿ ಕಚ್ಚಿದ ತರಕಾರಿಗಳು ಅಲ್ಲಿ ಕಂಡು ಬಂದವು. ಅಲ್ಲದೇ ಅಂಗಡಿ ಮಾಲಕರ ಬಳಿ