Home Posts tagged #v4news karnataka (Page 64)

ರಾಜ್ಯಕ್ಕೆ ಬರಬೇಕಾದ ಅನುದಾನ ತರಬೇಕು, ನಾಯಿಮರಿ ತರ ಇರಬಾರದು : ಸಿದ್ದರಾಮಯ್ಯ

ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರ ಸರಕಾರದ ಜೊತೆ ಮಾತನಾಡುವ ಧೈರ್ಯ ರಾಜ್ಯದ ಮುಖ್ಯಮಂತ್ರಿಗೆ ಇರಬೇಕು. ರಾಜ್ಯಕ್ಕೆ ಬರಬೇಕಾದ ಅನುದಾನ ತರಬೇಕು, ನಾಯಿಮರಿ ತರ ಇರಬಾರದೆಂದು ಹೇಳಿದ್ದೇನಷ್ಟೇ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಅವರು ನಗರದ ಶ್ರೀ ಕುದ್ರೋಳಿ ಕ್ಷೇತ್ರ ಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ

ಕರ್ನಾಟಕ ರಾಜ್ಯ ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಒಪ್ಪಿಗೆ

ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿವರು ಸಮಾಜದ ಪ್ರಮುಖರ ಸಭೆಯಲ್ಲಿ ನಿಗಮ ಸ್ಥಾಪಿಸಿ ಮುಂದಿನ ಬಜೆಟ್ ನಲ್ಲಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದರು. ಬಿಜೆಪಿ ರಾಜ್ಯಧ್ಯಕ್ಷರಾದ ನಳಿನ ಕುಮಾರ್ ಕಟೀಲು, ಸಚಿವರಾದ ಸುನಿಲ್ ಕುಮಾರ್,ಸೋಲೂರು ಮಠದ ಸ್ವಾಮಿಜೀ ಶ್ರೀ ವಿಖ್ಯಾತನಂದರು, ಸಮಾಜದ ಸ್ವಾಮಿಗಳಾದ ರೇಣುಕಾನಂದರು, ಶಾಸಕರಾದ ಉಮಾನಾಥ ಕೋಟಾನ್ , ಸುನಿಲ್ ನಾಯಕ್, ಹರತಾಳು ಹಾಲಪ, ರಘುಪತಿ ಭಟ್, ನವೀನ್ ಚಂದ್ರ ಸುವರ್ಣ, ಲಾಲಜಿ ಮೆಂಡನ್, ಕೆ.ಟಿ

ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್

ಮೂಡುಬಿದಿರೆ: ಮಹಾರಾಷ್ಟ್ರ ದ ಪುಣೆಯಲ್ಲಿರುವ ನೇತಾಜಿ ಸುಭಾಸ್ ಚಂದ್ರ ಬೋಸ್ ಮಿಲಿಟರಿ ಸ್ಕೂಲ್ ಸ್ಟೇಡಿಯಂ ನಲ್ಲಿ ನ್ಯಾಷನಲ್ ಕರಾಟೆ ಫೆಡರೇಶನ್ ಒಫ್ ಇಂಡಿಯಾ ಇತ್ತೀಚೆಗೆ ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮೂಡುಬಿದಿರೆಯ ಆಲ್ ಬಿರ್ರ್ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿ ಮೊಹಮ್ಮದ್ ನಹ್ ಯಾನ್ 8 ವರ್ಷ ವಯೋಮಿತಿಯ 20 ಕೆಜಿ ಕುಮಿಟೆ ವಿಭಾಗ ದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗ ದಲ್ಲಿ ಬೆಳ್ಳಿ ಪಡೆದು ರಾಜ್ಯಕ್ಕೆ ಹಾಗೂ ಶಾಲೆ

ಕಡಬದಲ್ಲಿ ಸಚಿವ ಎಸ್. ಅಂಗಾರ ಅವರಿಂದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ವಿವಿಧ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು 5.15 ಕೋಟಿ ರೂ.ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ 2.74 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದರು.

ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ವಿರೋಧಿ ನೀತಿಗೆ ಖಂಡನೆ..!!

ಪುತ್ತೂರು : ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಮತ್ತು 2022-23ನೇ ಸಾಲಿನಲ್ಲಿ ಕಾರ್ಮಿಕರ ಮಕ್ಕಳಿಗೆ ವಿತರಿಸಬೇಕಾಗಿದ್ದ ಶೈಕ್ಷಣಿಕ ಧನಸಹಾಯವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜ.9ರಂದು ಬೆಂಗಳೂರಿನ ಕಾರ್ಮಿಕ ಕಲ್ಯಾಣ ಮಂಡಳಿಯ ಸುರಕ್ಷಾ ಭವನದ ಎದುರು ನಡೆಸಲುದ್ದೇಶಿಸಿರುವ ಪ್ರತಿಭಟನೆಗೆ ಅವಕಾಶ ನೀಡದ ಕಾರಣ ಮುಂದೆ ಕಾನೂನು ಹೋರಾಟಕ್ಕಿಳಿಯುತ್ತೇವೆ ಎಂದು ಕಡಬ ಮರ್ಧಾಳದ ಶ್ರಮಿಕ ಕಟ್ಟಡ ಮತ್ತು ಇತರೇ ನಿರ್ಮಾಣ

ಪಾನಮತ್ತ ತೀರ್ಪುಗಾರರು ಕಂಬಳದಲ್ಲಿ ಭಾಗವಹಿಸುವಂತಿಲ್ಲ || Kambala

ಮೂಡುಬಿದಿರೆ: ತೀರ್ಪುಗಾರರು ಮಧ್ಯಪಾನ ಮಾಡಿ ಕಂಬಳದಲ್ಲಿ ಭಾಗವಹಿಸುವಂತಿಲ್ಲ. ಯಾವುದೇ ಕಾರಣಕ್ಕೂ ಅಶಿಸ್ತು ಪ್ರದರ್ಶಿಸಿದಲ್ಲಿ ಅಂತಹ ತೀರ್ಪುಗಾರರನ್ನು ಮುಂದಿನ ಕಂಬಳಗಳಿಗೆ ಅಮಾನತುಗೊಳಿಸುವುದೆಂದು ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಬುಧವಾರ ಸಂಜೆ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದ ಬಳಿ ಇರುವ ಸೃಷ್ಠಿ ಗಾರ್ಡನ್ ನ ಹಾಲ್ ನಲ್ಲಿ ಕೋಣಗಳ ಯಜಮಾನರಿಗೆ ನಡೆದ ತುರ್ತುಸಭೆಯಲ್ಲಿ ಮೇಲಿನ ತೀರ್ಮಾನವನ್ನು

ವಿದ್ಯಾರ್ಥಿಗಳು ಅಮಿಷಗಳಿಗೆ ಬಲಿಯಾಗದೆ ಜಾಗೃತರಾಗಿರಿ :ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ

ಶಾಲೆಗೆ ಹೋಗುವ ವಿದ್ಯಾರ್ಥಿಗಳು ವಿನಾಕಾರಣ ಸಲಿಗೆ ವಹಿಸುವ ಪರಕೀಯರಿಂದ ಜಾಗರೂಕತೆಯಿಂದ ಇರಬೇಕು. ಅಮಲು ಪದಾರ್ಥಗಳು, ಅಥವ ಬೇರೆ ಶಾರೀರಿಕ ರೀತಿಯಲ್ಲಿ ಬಳಸಿಕೊಂಡು ಹಾನಿಗೊಳಗಾಗದ ಹಾಗೆ ಶಿಕ್ಷಣದೊಂದಿಗೆ ತಮ್ಮ ಎಚ್ಚರಿಕೆಯಿಂದ ಇರಬೇಕು ಎಂದು ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಬಂಟ್ವಾಳ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ ವತಿಯಿಂದ ಒಂದು ದಿನದ ತರಭೇತಿಯನ್ನು ವಿದ್ಯಾರ್ಥಿಗಳಿಗೆ ಉದ್ಘಾಟನೆ ಮಾಡಿ

ನಳಿನ್ ಕುಮಾರ್ ಕಟೀಲ್ ಹೇಳಿಕೆ ಸಮರ್ಥಿಸಿದ ಶಾಸಕ ಭರತ್ ಶೆಟ್ಟಿ 

ಬಿಜೆಪಿ ರಾಜ್ಯಾದ್ಯಕ್ಷರು ಕಾರ್ಯಕರ್ತರಿಗೆ ರಸ್ತೆ ವಿಚಾರ ಬಿಡಿ ಅಂತ ಹೇಳಿದ್ದಾರೆ, ರಸ್ತೆ ಮಾಡುವುದು ಚುನಾಯಿತ ಜನ ಪ್ರತಿನಿಧಿಗಳ ಕೆಲಸ, ಸಮಾಜದಲ್ಲಿ ವಿಷದ ವಾತಾವರಣ ನಿರ್ಮೂಲನೆ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಸಮರ್ಥಿಸಿಕೊಂಡಿದ್ದಾರೆ. ಅವರು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ನಮ್ಮ ಅವಧಿಯಲ್ಲಿ ಗೋ ಹತ್ಯೆ ಕಡಿಮೆ ಆಗಿದೆ. ಕಾಂಗ್ರೆಸ್ ಕೂಡಾ ಇದಕ್ಕೆ

ಅರ್ಕುಳ ಮತ್ತು ಅಡ್ಯಾರು ಗ್ರಾಮ ‘ಮಂಗಳೂರು ಎ’ ಹೋಬಳಿಗೆ ಸೇರ್ಪಡೆ

ಅರ್ಕುಳ ಮತ್ತು ಅಡ್ಯಾರು ಗ್ರಾಮಗಳನ್ನು ಮಂಗಳೂರು ಎ ಹೋಬಳಿಗೆ ಸೇರ್ಪಡೆಗೊಳಿಸಬೇಕೆಂಬ ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಮನಗಂಡು ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಇದನ್ನು ಸಕರಾತ್ಮಕವಾಗಿ ಪರಿಗಣಿಸಿದ ಸರ್ಕಾರ ಗುರುಪರ ಹೋಬಳಿಯಿಂದ ಈ ಗ್ರಾಮಗಳನ್ನು ಕೈಬಿಟ್ಟು ಮಂಗಳೂರು ಎ ಹೋಬಳಿಗೆ ಸೇರ್ಪಡೆಗೊಳಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿ ಆದೇಶ ಹೊರಡಿಸಲಾಗಿರುತ್ತದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ

ಪುತ್ತೂರು : ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಉದ್ಘಾಟನೆ

ಪುತ್ತೂರು: ಉಪ ಬೆಳೆಯಾಗಿ ಅತಿ ಬೇಡಿಕೆ ಪಡೆಯುತ್ತಿರುವ ಕಡಿಮೆ ಜಾಗ, ಖರ್ಚು ಬಯಸುವ ಮೀನಿನ ಕೃಷಿಗೆ ಮುಂದಾಗಬೇಕು ಎಂದು ರಾಜ್ಯ ಬಂದರು ಮತ್ತು ಒಳನಾಡು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರ ಮನವಿ ಮಾಡಿದ್ದಾರೆ. ಪುತ್ತೂರಿನಲ್ಲಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳನ್ನೊಳಗೊಂಡ ಉಪವಿಭಾಗ ವ್ಯಾಪ್ತಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ತಾಲೂಕು ಪಂಚಾಯತ್ ಕಟ್ಟಡದಲ್ಲಿ ಅವರು ಉದ್ಘಾಟಿಸಿದರು.ಇಂದು ಒಳನಾಡು ಮೀನುಗಾರಿಕೆಗೆ ಸಂಬಂಧಿಸಿ