ಜಾಂಬೂರಿಯ ಉತ್ಸವದ ಯಶೋಕಿರಣ ಸಂಕೀರ್ಣ ದಲ್ಲಿ ಟೀಂ ಮಂಗಳೂರು ವತಿಯಿಂದ ಖ್ಯಾತ ಕಲಾವಿದ ದಿನೇಶ್ ಹೊಳ್ಳ ಪರಿಕಲ್ಪನೆ ಯಲ್ಲಿ ನಡೆಯುತ್ತಿದೆ . ಆ ಗಾಳಿಪಟದಲ್ಲಿ ತುಳುನಾಡಿನ ಜನಪದಗಳಾದ ಬಡಗುತಿಟ್ಟು ತೆಂಕುತಿಟ್ಟು ಯಕ್ಷಗಾನ, ಭೂತರಾದನೆ , ಗುತ್ತಿನ ಮನೆ , ಪಿಲಿನಲಿಕೆ, ಸಿರಿತುಪ್ಪೆ, ಪಾರ್ದನ, ಕಂಬಳ, ಅಕ್ಕಿಮುಡಿ, ಆಟಿಕಳೆಂಜ, ಮುಟ್ಟಾಳೆ , ಚೆಂಡೆ ಮದ್ದಳೆ
ಅದೊಂದು ಕಮ್ಮಾರಿಕೆಯ ಸ್ಟಾಲ್. ಅದರೊಳಗಡೆ ಮಲಗಿಕೊಂಡಿರುವ ಎರಡು ನಾಯಿಗಳು, ಇನ್ನೊಂದು ಕಡೆಯಲ್ಲಿ ಹುಡುಗಿಯೊಬ್ಬಳು ಕತ್ತಿಗಾಗಿ ಮರದ ಕೈಯನ್ನು ತಯಾರಿಸುತ್ತಿರುವುದು, ಇನ್ನೊಂದು ಕಡೆಯಲ್ಲಿ ಮಹಿಳೆಯೊಬ್ಬರು ಕಮ್ಮಾರಿಕೆಗೆ ಬೇಕಾದ ವಸ್ತುಗಳ ತಯಾರಿಕೆಯಲ್ಲಿ ನಿರತರಾಗಿರುವುದು ಮತ್ತೊಂದು ಕಡೆಯಲ್ಲಿ ಗಂಡಸು ಮತ್ತು ಮಗ ಸೇರಿಕೊಂಡು ಕತ್ತಿಯನ್ನು ರೆಡಿ ಮಾಡುತ್ತಿರುವ ದೃಶ್ಯವೊಂದು ಎಲ್ಲರ ಗಮನ ಸೆಳೆಯುತ್ತಿರುವುದು ಜಾಂಬೂರಿಯಲ್ಲಿ. ಹೀಗೆ ಕಮ್ಮಾರಿಕೆಯಲ್ಲಿ
ಬಜಪೆ : ತುಳುನಾಡಿನ ರೈತರು ಅಪಾರ ದೈವ ನಂಬಿಕೆಯನ್ನು ಹೊಂದಿರುವವರು ತಮ್ಮ ದಿನನಿತ್ಯದ ಕೃಷಿ ಚಟುವಟಿಕೆಗಳು ಪ್ರಾರಂಭವಾಗುವುದೇ ದೈವ ದೇವರುಗಳ ಆರಾಧನೆಯಿಂದ. ತಾವು ಬೆಳೆಯುವ ಮೂರು ಬೆಳೆಗಳ ಮಧ್ಯೆ ಕೃಷಿಯ ಆರಾಧನೆಗಳು ನಡೆಯುತ್ತಾ ಇರುತ್ತದೆ.ಇಂತಹ ಆರಾಧನೆಗಳಲ್ಲಿ ಸುಗ್ಗಿ ಬೆಳೆಯ ಪ್ರಾರಂಭದಲ್ಲಿ ಆಚರಿಸುವ ಪೂಕರೆ ಕಂಬಳವು ಒಂದು. ಅತೀ ಪುರಾತನವಾದ ಪೂಕರೆ ಕಂಬಳವನ್ನು ಇಂದಿಗೂ ಆಚರಿಸಿಕೊಂಡು ಬರುತ್ತಿದ್ದಾರೆ. ಎಕ್ಕಾರು ಕೊಡಮಣಿತ್ತಾಯ ಕ್ಷೇತ್ರದ ಆಡಳಿತ ಮೂಕ್ತೇಸರರಾದ
ಪುತ್ತೂರು : ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಸಮುದಾಯದ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಕಾರ್ಯಕ್ರಮ ಡಿ.25 ರಂದು ಬೆಳಗ್ಗಿನಿಂದ ಸಂಜೆ ತನಕ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಸಂಚಾಲಕ ಎ.ವಿ.ನಾರಾಯಣ ಸುದ್ದಿಗೋಷ್ಠಿಯಲಿ ತಿಳಿಸಿದರು. ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಊರ ಗೌಡರಾದ ಕೊಡಿಪ್ಪಾಡಿಯ ಪಕ್ರು ಗೌಡ
ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ
ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯಲ್ಲಿ ಆಟೋ ಮತ್ತು ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಆಟೋದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದ, ಮಹಿಳೆಯನ್ನು ಸ್ಧಳೀಯ ಆಸ್ಪತ್ರಗೆ ದಾಖಲಿಸಿದ್ದಾರೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಆಟೋ ಮಂಗಳೂರಿನಿಂದ ಮೂಲ್ಕಿ ಕಡೆಗೆ ಹೋಗುತ್ತಿದ್ದು ಆಟೋಗೆ ಪಾವಂಜೆ ಸೇತುವೆ ಬಳಿ ಮುಂಬೈ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ
ಮಂಗಳೂರು: ಪೆÇಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘ (ರಿ.) ಇದರ ಅಮೃತ ಮಹೋತ್ಸವ ಸಮಾರಂಭ ಡಿಸೆಂಬರ್ 24 ಮತ್ತು 25ರಂದು ನಡೆಯಲಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ತೊಕ್ಕೊಟ್ಟು ಅಂಬಿಕಾರೋಡ್ ಜಂಕ್ಷನ್ನಲ್ಲಿರುವ ಗಟ್ಟಿ ಸಮಾಜ ಭವನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ಮಾತೃಸಂಘ, ಅಮೃತ ಮಹೋತ್ಸವ ಸಮಿತಿ, ಒಂಭತ್ತು ಮಾಗಣೆ ಸೀಮೆ ಗುರಿಕಾರರುಗಳ ಸೋಮನಾಥ ಸೇವಾ ಸಮಿತಿ, ಗಟ್ಟಿ ಸಮಾಜದ ಗುರು ಸಮಾನರಾದ ನಾಯ್ಗರ, ಮತ್ತು
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಮಾಳಮೂಲೆ ಸಂಪರ್ಕ ರಸ್ತೆಯಲ್ಲಿರುವ ತೋಡಿಗೆ ಸೇತುವೆಗೆ ಅನುದಾನ ಬಿಡುಗಡೆಯಾದರೂ ಇದುವರೆಗೂ ಕಾಮಗಾರಿ ನಡೆಸಿಲ್ಲ ಎಂದು ಗ್ರಾಮಸ್ಥರು ಪಂಚಾಯತ್ಗೆ ಭೇಟಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.ಇಲ್ಲಿಗೆ ಸೇತುವೆ ಮಂಜೂರಾಗಿದ್ದು, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ. ಮಳೆಗಾಲದ ಮೊದಲು ಅದನ್ನು ಪೂರ್ಣ ಮಾಡಬೇಕೆಂದು ಬಂಟ್ವಾಳ ತಹಸೀಲ್ದಾರ ಡಾ. ಸ್ಮಿತಾ ರಾಮ್ ಅವರಿಗೆ ಸ್ಥಳೀಯ ಫಲಾನುಭವಿಗಳು ಮನವಿ
ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುವುದು ಬೇಡ. ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಒತ್ತಾಯಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆ ಸಮಸ್ಯೆ ಇನ್ನೂ ಜೀವಂತ ಇದೆ. ಕಸ್ತೂರಿ ರಂಗನ್ ವರದಿ ಜಾರಿ ಬೇಡ ಎಂದು ಆಕ್ಷೇಪವನ್ನು
ಬೆಂಗಳೂರು; ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಭಾರೀ ಅಸಮಾನತೆ ಸೃಷ್ಟಿಸಲಿದೆ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ಕಳವಳ ವ್ಯಕ್ತಪಡಿಸಿದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿವೇಚನೆ ಇಲ್ಲದೇ ಏಕಾಏಕಿ