Home Posts tagged #v4news karnataka (Page 75)

ಮೂಡುಬಿದಿರೆ: ಕೊಡ್ಯಡ್ಕ ಜಯರಾಮ ಹೆಗ್ಡೆ ನಿಧನ

ಅನಿವಾಸಿ ಉದ್ಯಮಿ, ಹೊಸನಾಡು ಕೊಡ್ಯಡ್ಕ ಶ್ರೀದೇವೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಮತ್ತು ಆಡಳಿತ ಮೊಕ್ತೇಸರ ಡಾ. ಕೊಡ್ಯಡ್ಕ ಜಯರಾಮ ಹೆಗ್ಡೆ (73) ಅನಾರೋಗ್ಯದಿಂದ ನ.23, ಮಂಗಳವಾರ ಮಧ್ಯಾಹ್ನ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರ , ಪುತ್ರಿಯನ್ನು ಅವರು ಅಗಲಿದ್ದಾರೆ. 23ನೇ ವಯಸ್ಸಿನಲ್ಲಿ ಮಸ್ಕತ್ ಗೆ ತೆರಳಿ

ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು ; ಏಳು ಜನರಿಗೆ ಗಂಭೀರ ಗಾಯ

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ

ಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಕಲ್ಲಿನ‌ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ.ಅಣಿಯೂರಿನ ನೆರಿಯದ ಪ್ರದೀಪ ಗೌಡ (22) ಮೃತ ಯುವಕ.ಅಣಿಯೂರಿನ ನೋಣಯ್ಯ‌ ಗೌಡ ಎಂಬವರ ಪುತ್ರರಾಗಿರುವ ಪ್ರದೀಪ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ತೆರಳುತ್ತಿದ್ದರು.ಈ ವೇಳೆ ಪ್ರದೀಪ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ

ಮಂಗಳೂರು: ಗ್ಯಾಸ್‌ ಸಿಲಿಂಡರ್‌ ಕಳವು ಆರೋಪಿಗೆ ಜೈಲು ಶಿಕ್ಷೆ

ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ ಆರೋಪಿ ಗಂಗಯ್ಯ ನೀಲಕಂಠಯ್ಯ ಮುತ್ತಯ್ಯನ ಮಠ ಯಾನೇ ಸ್ವಾಮಿಯನ್ನು ಸಾಕ್ಷ್ಯಾಧಾರ ಕೊರತೆಯಿಂದ ನ್ಯಾಯಾಲಯವು ಬಿಡುಗಡೆಗೊಳಿಸಿದೆ. ಪ್ರಕರಣದ ವಿವರಪಾಣೆಮಂಗಳೂರು ನರಿಕೊಂಬು ನಿವಾಸಿ ಅಣ್ಣು ಪೂಜಾರಿ (55) ಮತ್ತು ಗಂಗಯ್ಯ ನೀಲಕಂಠಯ್ಯ

ಚಲಿಸುತ್ತಿದ್ದ ಅಟೋರಿಕ್ಷಾದೊಳಗೆ ಸ್ವೋಟ : ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತ! -ಡಿಜಿಪಿ

ಚಲಿಸುತ್ತಿದ್ದ ಅಟೋರಿಕ್ಷಾ ಸೊಳಗೆ ಸ್ವೋಟ ಉಂಟಾಗಿ ಪ್ರಯಾಣಿಕ ಮತ್ತು ಚಾಲಕ… ಗಾಯಗೊಂಡಿರುವ ಪುಟನೆ ನಗರದ ಕಂಕನಾಡಿ ಪೆÇಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆ ಯಾಗಿದೆ. ಆಟೋರಿಕ್ಷಾದ ಒಳಗಿನ ಕೆಲವು ಭಾಗಗಳು ಸುಟ್ಟು ಹೋಗಿವೆ. ಪ್ರಯಾಣಿಕನ ಚೀಲದಲ್ಲಿದ್ದ ಪರಿಕರದಿಂದ ಬೆಂಕಿ ಹತ್ತಿಕೊಂಡಿದೆ’ ಎನ್ನಲಾಗಿದೆ. ರಿಕ್ಷಾಕ್ಕೆ ಆಟೋ ಎಲ್ ಪಿಜಿ ಕಿಟ್ ಅಳವಡಿಸಲಾಗಿತ್ತು ಬೆಂಕಿಗೆ

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022ರ ಅಂಗವಾಗಿ ನವೆಂಬರ್ 20, 2022 ರ ಭಾನುವಾರದಂದು, ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ ‘ಸೈಕಲ್ ಜಾಥಾ’ ನಡೆಯಿತು. ಮಾಹೆ ಮಣಿಪಾಲದ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ) ಎಂ. ಡಿ. ವೆಂಕಟೇಶ್ ಅವರು ಈ ಜಾಥಕ್ಕೆ ಚಾಲನೆ ನೀಡಿದರು. ಮಹಾರಾಷ್ಟ್ರ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ನಾಶಿಕ್ ಇಲ್ಲಿನ ಉಪಕುಲಪತಿ ಲೆಫ್ಟಿನೆಂಟ್ ಜನರಲ್

ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಪಧಾಧಿಕಾರಿಗಳ ಆಯ್ಕೆ

ಉಡುಪಿ: ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಉಡುಪಿ ಜಿಲ್ಲಾ ಮಟ್ಟದ ಪಧಾಧಿಕಾರಿಗಳ ಅಯ್ಕೆಯು ಬ್ರಹ್ಮಾವರದ ಧರ್ಮವರ ಸಭಾಂಗಣದಲ್ಲಿ ನಡೆಯಿತು.ಪಕ್ಷದ ರಾಜ್ಯಧ್ಯಕ್ಷರಾಗಿರುವ ಡಾ.ಅರ್ ಮೋಹನ್ ರಾಜ್ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ಬಳಿಕ ನಡೆದ ಅಯ್ಕೆ ಪ್ರಕ್ರಿಯೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅರ್ ಟಿ ಐ ಸಂಘಟನೆಗಳಲ್ಲಿ ಸಕ್ರಿಯಾಗಿರುವ ಸದಶಿವ ಶೆಟ್ಟಿ ಹೇರೂರು ಇವ ರನ್ನು ಉಡುಪಿ ಜಿಲ್ಲಾದ್ಯಕ್ಷರನ್ನಾಗಿ ಅಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ

ಬಾವುಟಗುಡ್ಡೆ : ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆ ಲೋಕಾರ್ಪಣೆ

ಮಂಗಳೂರು : ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು.ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ

ಪೆರುವಾಜೆ : ಗ್ರಾಮವಾಸ್ತವ್ಯ ಕಾರ್ಯಕ್ರಮ

ಸುಳ್ಯ ತಾಲೂಕು ಆಡಳಿತ ವತಿಯಿಂದ ಮತ್ತು ಸುಳ್ಯ ತಾಲೂಕು ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಪೆರುವಾಜೆಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ವಾಸ್ತವ್ಯದ ಅಧ್ಯಕ್ಷತೆಯನ್ನು ಜಗನಾಥ ಪೂಜಾರಿ ವಹಿಸಿದ್ದರು. ತಹಸೀಲ್ದಾರ್ ರಾದ ಶ್ರೀ. ಅನಿತಲಕ್ಷ್ಮಿ ದೀಪಬೆಳಗಿಸುವ ಮೂಲಕ ಗ್ರಾಮ ಸಭೆಗೆ ಚಾಲನೆ ನೀಡಿದ್ದರು . ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಇಒ ಭಾವನಿಶಂಕರ್ ಕೇತ್ರ ಶಿಕ್ಷಣಧಿಕಾರಿ ಮಹದೇವ್ ತಾಲೂಕು ಹೆಲ್ತ್ ಆಫೀಸರ್ ನಂದಕುಮಾರ್,

ಇಂದಿನ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ ರದ್ದು

ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟವು ಕೇಂದ್ರ ಸರ್ಕಾರದ ಸಂಧಾನದ ಬಳಿಕ ನವೆಂಬರ್ 19ರ ಇಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು ಬ್ಯಾಂಕಿಂಗ್ ಸಂಘಟನೆಗಳ ಪದಾಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಮುಂತಾದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಸಿಬ್ಬಂದಿ