Home Posts tagged #v4news karnataka (Page 99)

ಗುಜರಾತ್ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಿಷ್ಣುಪಾಂಡ್ಯಾವರವರಿಗೆ ‘ಲಿಟೆರರಿ ಅವಾರ್ಡ್’

ಬೆಂಗಳೂರಿನ ಸೌಂದರ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಭಾಂಗಣದಲ್ಲಿ ಗ್ಲೋಬಲ್ ಮೋಟಿವೇಷನಲ್ ಸ್ಟ್ರಿಪ್ಸ್ ಅಡ್ಮಿನಿಸ್ಟ್ರೇಷನ್ ಹಾಗೂ ಗುಜರಾತ್ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿದ್ದ ‘ಲಿಟೆರರಿ ಅವಾರ್ಡ್’ ಕಾರ್ಯಕ್ರಮವನ್ನು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಮತ್ತು ಎಲ್ಲಾ ಅತಿಥಿ ಗಣ್ಯರು ಸೇರಿ ಜ್ಯೋತಿ ಬೆಳಗಿಸುವುದರ ಮೂಲಕ

ಪಚ್ಚನಾಡಿಯ 12 ಮನೆಗಳಿಗೆ ಸೋಲಾರ್ ದೀಪ ಅಳವಡಿಕೆ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಪಚ್ಚನಾಡಿಯಲ್ಲಿ ಸುಮಾರು 12 ಕುಟುಂಬಗಳು ಕಾಗದ ಆಯುವ ಕಾಯಕ ಮಾಡುತ್ತಿದ್ದು ಪರೋಕ್ಷವಾಗಿ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ತನ್ನದೇ ಆದ ಕೊಡುಗೆ ಕೊಡುತ್ತಿದ್ದಾರೆ ಇವರೆಲ್ಲ ಮೂಲಭೂತ ಸೌಕರ್ಯದಿಂದ ವಂಚಿತರಗಿದ್ದು ಇಷ್ಟು ವರುಷ ಆಗಿದ್ದರು ಈ ಕುಟುಂಬಗಳು ಟೆಂಟ್ಗಳಲ್ಲಿ ವಾಸವಾಗಿದ್ದು ವಿದ್ಯುತ್ ಸಂಪರ್ಕ ಕಂಡವರಲ್ಲ ಇಲ್ಲಿ ಸುಮಾರು 20ಕ್ಕಿಂತ ಅಧಿಕ ಮಕ್ಕಳು ಶಾಲೆಗೆ ಹೋಗುತ್ತಿದ್ದು ಅವರಿಗೆ ಓದಲು

ಮಂಗಳೂರು ದಸರಾ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾ ಯಾತ್ರೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಆರಂಭಗೊAಡು, ಗುರುವಾರ ಮುಂಜಾನೆ ವರೆಗೆ ವೈಭವದಿಂದ ನಡೆದು ಸಂಪನ್ನಗೊoಡಿತು. ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರಾರು ಜನರು ಕಣ್ತುಂಬಿಕೊAಡರು. ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾ ಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ

ಉಚ್ಚಿಲ ವೈಭವದ ದಸರಾ ಮೆರವಣಿಗೆ : ಹೆಲಿಕಾಪ್ಟರ್ ಮೂಲಕ ಶಾರದ ಮಾತೆಗೆ ಪುಷ್ಪರ್ಚನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ವೈಭವದ ದಸರಾ ಶೋಭಾ ಯಾತ್ರೆ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ ವೇ.ಮೂ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವೈಭವದ ದಸರಾ ಮೆರವಣಿಗೆಯಲ್ಲಿ ವಿವಿಧ ಬಗೆಯ ವೈವಿಧ್ಯಮಯ ಗಮನಸೆಳೆಯುತ್ತಿದ್ದು ಚಾಲನೆ ವೇಳೆ ಹೆಲಿಕಾಪ್ಟರ್ ಮೂಲಕ ನವ ದುರ್ಗೆಯರು

ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯರಿಗೆ ನುಡಿನಮನ

ಬಂಟ್ವಾಳ: ಡಾ. ಎಸ್.ಎಂ ಗೋಪಾಲಕೃಷ್ಣ ಆಚಾರ್ಯ ಅವರು ಎಲ್ಲಾ ಜಾತಿ, ಧರ್ಮ ಪಂಗಡದ ಜನರಿಗೆ ನೆರವಾಗುವ ಮೂಲಕ ಸಮಾಜದ ಆಸ್ತಿಯಾಗಿದ್ದರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು. ಇತ್ತೀಚೆಗೆ ನಿಧನರಾದ ಮಾರ್ನಬೈಲು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಅವರ ಉತ್ತರಕ್ರಿಯೆಯ ಪೂರ್ವಭಾವಿಯಾಗಿ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ

ಎಸ್.ಡಿ.ಎಂ. ಕಾಲೇಜಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿ ಭೇಟಿ

ಉಜಿರೆ, ಅ.1: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿಯಾಗಿ ನೇಮಕಗೊಂಡ ಬಳಿಕ ಪ್ರಥಮ ಬಾರಿಗೆ ಅ.1ರಂದು ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ಭೇಟಿ ನೀಡಿದ ಡಾ. ನಿರಂಜನ ವಾನಳ್ಳಿ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಭದ್ರ ಬುನಾದಿ ಹಾಕಿದ್ದ ವಾನಳ್ಳಿ ಅವರು, ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿದ್ದರು. 2021ರಲ್ಲಿ ಅವರು ಬೆಂಗಳೂರು

ಲಯನ್ ಸೇವಾ ಸಂಸ್ಥೆಯ ಪ್ರಾಂತೀಯ ಸಮ್ಮೇಳನ ‘ಧನ್ಯ’ : ಕಂದೂರಿನಲ್ಲಿರುವ ಬಜಾರ್ ಅಡಿಟೋರಿಯಂನಲ್ಲಿ ಕಾರ್ಯಕ್ರಮ

ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಇದರ ಪ್ರಾಂತೀಯ ಸಮ್ಮೇಳನ “ಧನ್ಯ” ನ. 26ರಂದು ಸಜೀಪಮೂಡದ ಕಂದೂರಿನಲ್ಲಿರುವ ಬಜಾರ್ ಆಡಿಟೋರಿಯಂನಲ್ಲಿ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬಂಟ್ವಾಳದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು.ಲಯನ್ಸ್ ಮಲ್ಟಿಪಲ್ ಕೌನ್ಸಿಲ್‍ನ ಚೆಯರ್‍ಪರ್ಸನ್ ವಸಂತ್ ಕುಮಾರ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಲಯನ್ಸ್

ಕೊಂಡೆವೂರು ಮಠದಲ್ಲಿ ಸಂಭ್ರಮದ ಶರನ್ನವರಾತ್ರಿ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಈ ವರ್ಷದ ಶರನ್ನವರಾತ್ರಿಯು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ವಿಜಯದಶಮಿಯ ಇಂದು ಪ್ರಾತ:ಕಾಲ 5.00ಕ್ಕೆ ಶ್ರೀ ಗಾಯತ್ರೀ ಮಾತೆಗೆ “ಸೀಯಾಳಾಭಿಷೇಕ”ನಡೆಯಿತು. ಬೆಳಗ್ಗಿನ ಪೂಜೆಯ ನಂತರ “ವಿದ್ಯಾರಂಭ”ವನ್ನು ಗಾಯತ್ರೀ ಮಾತೆಯ ಸನ್ನಿಧಿಯಲ್ಲಿ ನಡೆಯಲಿದೆ. ಪೂರ್ವಾಹ್ನ 10.30ರಿಂದ ಕೊಂಡೆವೂರಿನ ಕು.ಗಾಯತ್ರೀ ಮತ್ತು ಬಳಗದವರಿಂದ ಸಂಗೀತ

ನೈನಾಡು ಸ್ನೇಹಗಿರಿ ರಸ್ತೆಯಲ್ಲಿ ಪಿಎಫ್‍ಐ ಬೆಂಬಲಿಸಿ ಬರಹ

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ನಯನಾಡು ಗೊಳಿಯಂಗಡಿ ಸಂಪರ್ಕ ರಸ್ತೆಯಲ್ಲಿ “ಚಡ್ಡಿಗಳೆ ಎಚ್ಚರಿಕೆ ಪಿಎಫ್‍ಐ ನಾವು ಮರಳಿ ಬರುತ್ತೇವೆ “ಎಂದು ಬಿಳಿ ಬಣ್ಣದ ಸ್ಪ್ರೆ ಪೈಂಟಿನಿಂದ ಬೆದರಿಕೆ ಬರಹ ಬರೆದಿದ್ದಾರೆ. ಈ ಬಗ್ಗೆ ಬಿಜೆಪಿ ಯುವ ಮೋರ್ಚಾದವರು ದೂರು ನೀಡಿದ್ದಾರೆ. ಸಮಾಜದ ಸಾಮಾಜಿಕ ಅಶಾಂತಿಗೆ ಕೋಮು ದ್ವೇಷಕ್ಕೆ ಕಾರಣವಾದ ಈ ಬರಹದ ಹಿಂದಿರುವ ಸಮಾಜಘಾತುಕ ಶಕ್ತಿಗಳನ್ನು ತಕ್ಷಣವೆ ಪತ್ತೆ ಹಚ್ಚಿ ಸೂಕ್ತ

ಬೋಟ್‍ನಲ್ಲಿ ಘರ್ಜಿಸುತ್ತಾ ಬಂದ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ಹುಲಿವೇಷಧಾರಿಗಳು

ಮಂಗಳೂರಿನ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ವತಿಯಿಂದ ಹುಲಿವೇಷಧಾರಿಗಳು ಬೆಂಗರೆಯ ತ್ರಿವೇಣಿ ಸಂಗಮದ ನದಿ ಕಿನಾರೆಯಲ್ಲಿ ಬೋಟ್‍ನಲ್ಲಿ ಬರುತ್ತಿರುವ ದೃಶ್ಯ ಮನಮೋಹಕವಾಗಿತ್ತು. ನದಿ ಕಿನಾರೆಯಲ್ಲಿ ಹುಲಿ ವೇಷ ಧಾರಿಗಳು ಆರ್ಭಟಿಸುತ್ತಾ ಘರ್ಜಿಸುತ್ತಾ ದೃಶ್ಯ ಗಮನಸೆಳೆಯಿತು.