ಆಗಸ್ಟ್ 28 ರಂದು ಬಾಗೇಪಲ್ಲಿಯಲ್ಲಿ ನಡೆಯಲಿರುವ CPIM ರಾಜ್ಯಮಟ್ಟದ ರಾಜಕೀಯ ಸಮಾವೇಶದ ಪೂರ್ವಭಾವಿಯಾಗಿ ಇಂದು ಭಾಗೇಪಲ್ಲಿಯಲ್ಲಿ ಸಾಂಸ್ಕೃತಿಕ ಜಾಥಾವನ್ನು ಉಧ್ಘಾಟಿಸಲಾಯಿತು. ಜಾಥಾವನ್ನ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿಚ್ಚಳ್ಳಿ ಶ್ರೀನಿವಾಸ್ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕವಿ, ಕಲಾವಿದರಾದ ಗೊಲ್ಲಳ್ಳಿ ಶಿವಪ್ರಸಾದ್, ಪಕ್ಷದ
ಮೂಡುಬಿದಿರೆ : ಇಲ್ಲಿನ ಪೇಟೆಯಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏಕಮುಖ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ, ಮಸೀದಿ ರಸ್ತೆ, ಇರುವೈಲ್ ರಸ್ತೆ, ನಾಗರಕಟ್ಟೆ ರಸ್ತೆ, ಆಳ್ವಾಸ್ ರಸ್ತೆ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಇಟ್ಟು ಹೋಗುವುದರಿಂದ ಇತರ ವಾಹನಗಳ ಸಂಚಾರ ಮತ್ತು ಪಾದಾಚಾರಿಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಪೆÇಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು
ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಆಳ್ವಾಸ್ ಕಾಲೇಜು ಸಹಯೋಗದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಎರಡು ದಿನಗಳ ಕಾಲ ನಡೆದ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ ವಿಷಯಾಧಾರಿತ ರಾಜ್ಯಮಟ್ಟದ ಅಂತರ್ ವಿವಿ ಕಿರು ನಾಟಕ ಸ್ಪರ್ಧೆಯಲ್ಲಿ ಮಂಗಳೂರು: ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಕಾಲೇಜಿನ “ಅಮರಕ್ರಾಂತಿ ಹೋರಾಟ: 1837″ನಾಟಕ ಪ್ರಥಮ ಹಾಗೂ ಮೈಸೂರು ವಿ.ವಿಯನ್ನು ಪ್ರತಿನಿಧಿಸಿದ್ಧ
ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷ ನೀರು ಪಾಲಾಗಿದ್ದು ಹುಡುಕಾಟ ತೀವ್ರಗೊಂಡಿದೆ.ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ
ಕಡಬ ತಾಲೂಕು ರಾಷ್ಟಿಯ ಹಬ್ಬಗಳ ಆಚರಣ ಸಮಿತಿಯ ನೇತೃತ್ವದಲ್ಲಿ ೭೫ ನೇ ಸ್ವಾತಂತ್ರೊö್ಯತ್ಸವವನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಕಡಬದ ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ ಸೋಮವಾರ ನಡೆಯಿತು. ರಾಷ್ಟಿಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಸೀಲ್ದಾರ್ ಅನಂತಶoಕರ್ ಸಭೆಯ ಅಧ್ಯಕ್ಷತೆವಹಿಸಿದ್ದರು. ಮುಖ್ಯವಾಗಿ ಸ್ವಾತಂತ್ರೊö್ಯತ್ಸವದ ಹಿಂದಿನ ಮೂರು ದಿನಗಳ ಕಾಲ ಪ್ರತಿಯೊಬ್ಬರ ಮನೆಯಲ್ಲಿ ಹಾಗೂ
ವಿಟ್ಲ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ
ಮಂಗಳೂರಿನ ಕೊಟ್ಟಾರದ ಮಾಲೇಮಾರ್ ದೇರೆಬೈಲ್ ಮರಿಯನ್ ಸೊಲೇನ್ನ ಕಟ್ಟಡದಲ್ಲಿ ನೈಸರ್ಗಿಕ ಮರದ ಗಾಣದ ಎಣ್ಣೆ ತಯಾರಿ, ಮಾರಾಟ ಮತ್ತು ಸಾವಯವ ಉತ್ಪನ್ನಗಳ ಮಳಿಗೆ ವೃದ್ಧಿ ಇದರ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು. ಶಾಸಕ, ವಿಧಾನಸಭೆ ವಿಪಕ್ಷ ಉಪನಾಯಕರಾದ ಯು.ಟಿ.ಖಾದರ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಪಾರಂಪರಿಕ ಮತ್ತು ಸಾಂಪ್ರದಾಯಿಕ ಆಹಾರ ಪದ್ಧತಿಯಿಂದ ಹಿಂದೆ ಸರಿದ ಕಾರಣ ಸಮಾಜದಲ್ಲಿ ಅನಾರೋಗ್ಯ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ.
ಬಾಲಕನಿಗೆ ತನ್ನ ಹುಟ್ಟುಹಬ್ಬವನ್ನು ಪೊಲೀಸ್ ಠಾಣೆಯಲ್ಲಿ ಆಚರಿಸಬೇಕೆಂಬ ಮಹದಾಸೆಯನ್ನು ಮಂಜೇಶ್ವರ ಪೊಲೀಸ್ ಠಾಣೆಯ ಜನಕೀಯ ಪೊಲೀಸರು ಈಡೇರಿಸಿದ್ದಾರೆ. ವರ್ಕಾಡಿಯ ಅಝೀಝ್ ಕಲ್ಲೂರು ಹಾಗೂ ಆರಿಫಾ ದಂಪತಿಯ ಪುತ್ರನಾಗಿರುವ ಈತ. ವರ್ಕಾಡಿ ಧರ್ಮನಗರ ಮಣವಾಠಿ ಬೀವಿ ಆಂಗ್ಲಮಾಧ್ಯಮ ಶಾಲೆಯ ಯುಕೆಜಿ ವಿದ್ಯಾರ್ಥಿ ಆಶೀಲ್ ತನ್ನ 6ನೇ ವರ್ಷದ ಹುಟ್ಟುಹಬ್ಬವನ್ನು ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ ಕೇಕ್ ತುಂಡರಿಸಿ, ಸಿಹಿತಿಂಡಿ ಹಂಚಿ ಆಚರಿಸಿದನು. ತನ್ನ ಹುಟ್ಟುಹಬ್ಬವನ್ನು
ಕುಂದಾಪುರ: ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾನುವಾರ ಹುಟ್ಟೂರಿಗೆ ಆಗಮಿಸಿದ ತಾಲೂಕಿನ ಗುರುರಾಜ್ ಪೂಜಾರಿ ಅವರನ್ನು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಚಂಡೆ ವಾದನಗಳ ಸಹಿತ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ನೀಡಲಾದ ಸನ್ಮಾನವನ್ನು ಸ್ವೀಕರಿಸಿ ಮಧ್ಯಾಹ್ನದ ಬಳಿಕ ಕುಂದಾಪುರಕ್ಕೆ ಬಂದಿದ್ದ ಅವರನ್ನು
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ , ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಹಾಗೂ ರಂಗಸಂಗಾತಿ ಮಂಗಳೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ನಿರ್ದೇಶಕ ಹಾಗೂ ಕನ್ನಡ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ ಕೆ ಮುದ್ದುಕೃಷ್ಣ ಅವರ ಆತ್ಮಕಥನ ‘ಹಾಡು ಹಿಡಿದ ಜಾಡು ‘ ಕೃತಿ ಅನಾವರಣವು ಶನಿವಾರ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖೆಯಲ್ಲಿ ಲೋಕಾರ್ಪಣೆಗೊಂಡಿತು. ಕೃತಿಯನ್ನು ಚಲನಚಿತ್ರ ನಿರ್ದೇಶಕ ಹಾಗೂ