ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಸಮಾಜ ಮಂದಿರದ ಬಳಿ ಮರವೊಂದು ಸೀಯಾಳದ ಅಂಗಡಿ ಮೇಲೆ ಬಿದ್ದು ಜಖಂಗೊಂಡಿದೆ ಹಾಗೂ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವು ತುಂಡಾಗಿ ಫ್ಲೆಕ್ಸ್ ನ ಮೇಲೆ ಬಿದ್ದು ಸಿಲುಕಿಕೊಂಡಿರುವುದರಿಂದ ಸಂಭಾವ್ಯ ಅಪಾಯ ತಪ್ಪಿದ ಘಟನೆ ನಡೆದಿದೆ.ಆಲಂಗಾರು ಮತ್ತು ಉಳಿಯ ಪರಿಸರದಲ್ಲಿಯೂ ತೀವೃವಾದ ಗಾಳಿ ಬೀಸಿದ
ಮೂಡುಬಿದಿರೆ: ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಪದವಿ ಪೂರ್ವ ವಿಭಾಗದಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು(ಆಸೆ) ಕಳೆದ ಎರಡು ವರ್ಷಗಳಿಂದ ಆಯೋಜಿಸುತ್ತಾ
ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಮತ್ತು ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.11ರಂದು
ಉಚ್ಚಿಲ:ಕರ್ನಾಟಕ ಸರಕಾರ ಕಾರ್ಮಿಕ ಸಚಿವರಾದ ಸನ್ಮಾನ್ಯ ಸಂತೋಷ್ ಲಾಡ್ ರವರು ಇಂದು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಸಂತೋಷ್ ಲಾಡ್ ಅವರನ್ನು ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್
ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ ಸಂಪುಟ ಸಭೆಯಲ್ಲಿ ನಿರ್ಣಯಿಸಿದ್ದನ್ನು ಸ್ವಾಗತಿಸಿ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡರು ಮುಖ್ಯಮಂತ್ರಿ
ಉಪ್ಪುಂದ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಉಪ್ಪುಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳು ಸಹಯೋಗದಲ್ಲಿ ನಡೆದ ಪೆÇೀಷಣ್ ಅಭಿಯಾನ ಮತ್ತು ಸೀಮಂತ ಹಾಗೂ ಅನ್ನಪ್ರಾಶನ ಕಾರ್ಯಕ್ರಮ ಖಂಬದಕೋಣೆ ಸೇವಾ ಸಹಕಾರಿ ಸಭಾಭವನ ಉಪ್ಪುಂದ ಸಂಭ್ರಮದಲ್ಲಿ ನಡೆಯಿತು.
ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶ್ರೀ ಹರಿರಾಮ್ ಶಂಕರ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಯಶಸ್ಸು ಕನಸಲ್ಲ, ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಮಾನವ ಜನ್ಮ ಶ್ರೇಷ್ಠ. ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಮೊಬೈಲ್, ಡ್ರಗ್ಸ್
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ “ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯಶಸ್ವಿ ಯೋಜನೆಗಳಿಂದ ಇಂದು ಪ್ರಪಂಚವೇ ಭಾರತದತ್ತ ತಿರುಗಿನೊಡುವಂತಾಗಿದೆ. ಆತ್ಮನಿರ್ಭರ ಭಾರತದಿಂದ ದೇಶ ಆರ್ಥಿಕವಾಗಿ ಬಲ
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪ ನಾಗೂರಿನಲ್ಲಿಸಂಭ್ರಮದಿಂದ ನಡೆಯಿತು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ
ನಗರದ ಲಾಲ್ಬಾಗ್ನಲ್ಲಿರುವ ಕಾಂಪ್ಲೆಕ್ಸ್ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,72,745 ರೂ.ಮೌಲ್ಯದ ಇ-ಸಿಗರೇಟ್ ಮತ್ತಿತರ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಂಗಡಿಯ ಮಾಲಕ ಶಿವು ದೇಶಕೋಡಿ, ಬಂಟ್ವಾಳ ತಾಲೂಕಿನ ಸಂತೋಷ್, ಕುದ್ರೋಳಿಯ ಇಬ್ರಾಹಿಂ ಯಾನೆ ಇರ್ಷಾದ್ ಬಂಧಿತ ಆರೋಪಿಗಳಾಗಿದ್ದಾರೆ. ಆಮಂತ್ರಣ ಎಂಬ ಹೆಸರಿನ ಅಂಗಡಿಯಲ್ಲಿ ನಿಷೇಧಿತ



























