Home Posts tagged V4News (Page 170)

ರಕ್ಷಿತಾರಣ್ಯದಿಂದ ಅಕ್ರಮ ಮರ ಸಾಗಾಟ ಪತ್ತೆ; ಲಾರಿ,ಸೊತ್ತು ಸಹಿತ ಸೊತ್ತು ಓರ್ವನ ಬಂಧನ

ನೆಲ್ಯಾಡಿ : ರಕ್ಷಿತಾರಣ್ಯದಿಂದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಲಾರಿ ಸಹಿತ ಸೊತ್ತು ವಶಲಾರಿಯೊಂದರಲ್ಲಿ ಹೆಬ್ಬಲಸು, ನಂದಿ, ಬಣ್ಪು, ಸೇರಿದಂತೆ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ

ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ .5ರಿಂದ 12ರವರೆಗೆ ಶಿಕ್ಷಕರಿಗಾಗಿ ವಿಶೇಷ ಕೊಡುಗೆ

ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್.. ತನ್ನ ನಗುಮೊಗದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಯನ್ನು ಗಳಿಸಿ ಪುತ್ತೂರು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ. ಇದೀಗ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕೊಡುಗೆಯೊಂದನ್ನು ನೀಡುತ್ತಿದೆ. ಹೌದು.,.ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸೆ.5ರಿಂದ 12ರವರೆಗೆ ಚಿನ್ನಾಭರಣಗಳ ಮೇಲೆ ಪ್ರತಿ ಗ್ರಾಂ ಮೇಲೆ ರೂ 100 ವಿಶೇಷ ರಿಯಾಯಿತಿ

ಮಂಗಳೂರಿನ ಗರೋಡಿಯಲ್ಲಿ ನೂತನ ಶಿವಡೆಕೋರ್ ಶುಭಾರಂಭ

ಮಂಗಳೂರಿನ ಗರೋಡಿ ಸಮೀಪದಲ್ಲಿ ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಶುಭಾರಂಭಗೊಂಡಿತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಅನ್ನು ಉದ್ಘಾಟಿಸಿದರು. ತದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಿಕಾಸ ಪ್ಲೈಯನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಶಾಸಕರು.ಮಂಗಳೂರು ನಗರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಹಾಗಾಗಿ ಇಂತಹ ಉದ್ದಿಮೆಗಳು ನಗರಕ್ಕೆ ಇನ್ನಷ್ಟು

ಮಂಗಳೂರು: ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆ

ಮಂಗಳೂರಿನ ಮೆರಿಹಿಲ್‍ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಾತ್ರವಾಗಿದೆ. ಇದೀಗ ಮಕ್ಕಳಿಗಾಗಿ ಆನ್ಲೈನ್

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಉಚ್ಚಿಲ ರಾಘವೇಂದ್ರ ಮಠ, ಕಳತ್ತೂರು ರಾಘವೇಂದ್ರ ಮಠ ಸೇರಿದಂತೆ ತಾಲೂಕಿನ ವಿವಿಧೆÉಡೆ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ಅರ್ಚಕರಾದ ಜನಾರ್ದನ ತಂತ್ರಿಗಳ ಸಹಕಾರದಲ್ಲಿ ರಾಘವೇಂದ್ರ ಶ್ರೀಗಳ ಆರಾಧನಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಜರಗಿತು. ಆರಾಧನೋತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ,

ಉಡುಪಿ : ಡಿವೈನ್ ಸ್ಟಾರ್ ರಿಶಬ್ ಶೆಟ್ಟಿಗೆ ಕರಾವಳಿಯ ಪಾಣರ ಯಾನೆ ದೈವ ನಲಿಕೆ ಸಂಘಟನೆಯಿಂದ ಸೆ.3ರಂದು ಉಡುಪಿಯಲ್ಲಿ ಸನ್ಮಾನ

ಕಾಂತರ ಸಿನಿಮಾ ಮೂಲಕ ಕರಾವಳಿ ದೈವಾರಾಧನೆಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿ ಡಿವೈನ್ ಸ್ಟಾರ್ ಪಟ್ಟ ಪಡೆದುಕೊಂಡ ರಿಶಬ್ ಶೆಟ್ಟಿ ಅವರಿಗೆ ಕರಾವಳಿಯ ಪಾಣರ ಯಾನೆ ದೈವ ನಲಿಕೆ ಸಂಘಟನೆ ವತಿಯಿಂದ ಸೆ.3ರಂದು ಭಾನುವಾರ ಉಡುಪಿಯಲ್ಲಿ ಸನ್ಮಾನ ನಡೆಯಲಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪಾಣರ ಯಾನೆ ನಲಿಕೆ ಸಮಾಜ ಸೇವಾ ಸಂಘದ ವಾರ್ಷಿಕ ಸಮಾವೇಶ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಚಿತ್ರ ನಟ ರಿಶಬ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುತ್ತಿದೆ. ಕಾರ್ಯಕ್ರಮವನ್ನು

ಕಡಬ ಪೇಟೆಯಲ್ಲಿ ವಿದ್ಯುತ್ ತಂತಿಯಲ್ಲಿ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಿದ ಪವರ್‍ಮ್ಯಾನ್ ಪಿ.ಜೆ ಗುರುಮೂರ್ತಿ

ಕಡಬ ಪೇಟೆಯಲ್ಲಿ ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಪಾರಿವಾಳವೊಂದನ್ನು ಕಡಬ ಸಿಟಿ ಫೀಡರ್ ಪವರ್‍ಮ್ಯಾನ್ ಆಗಿರುವ ಪಿ.ಜೆ ಗುರುಮೂರ್ತಿ ಅವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಡಬ ಪೇಟೆಯಲ್ಲಿ ಪಾರಿವಾಳವೊಂದರ ಕಾಲಿಗೆ ಪ್ಲಾಸ್ಟಿಕ್ ಹಗ್ಗವೊಂದು ತಗುಲಿ ನಂತರದಲ್ಲಿ ಆ ಪಾರಿವಾಳ ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿತ್ತು. ತಕ್ಷಣ ಸ್ಥಳೀಯರು ಪವರ್ ಮ್ಯಾನ್ ಗಮನಕ್ಕೆ ತಂದಿದ್ದು ಪವರ್‍ಮ್ಯಾನ್ ಗುರುಮೂರ್ತಿ ತಕ್ಷಣ

ಪ್ರತಿಭಾನ್ವಿತಾ ವಿದ್ಯಾರ್ಥಿನಿ ಕ್ಯಾನ್ಸರ್ ಗೆ ಬಲಿ.ದುಖಃ ಸಾಗರದಲ್ಲಿ ಕುಟುಂಬಸ್ಥರು.

ಶಿರ್ವ:ಹೂವಾಗಿ ಅರಳುವ ಮುನ್ನವೇ ವಿಧಿ ಮುಗ್ದ ಹೆಣ್ಣು ಮಗುವಿನ‌ ಬದುಕನ್ನೇ ಕಸಿದು ಬಿಟ್ಟಿದೆ.ನಗು ನಗುತ್ತಾ ಎಲ್ಲರೊಂದಿಗೂ ಬೆರೆತು ಸ್ನೇಹ ಜೀವಿಯಾಗಿದ್ದ ಮುಗ್ದ ಯುವತಿ ವಿಧಿಯಾಟಕ್ಕೆ ಬಲಿಯಾಗಿದ್ದಾಳೆ.ಕ್ಯಾನ್ಸರ್ ಎಂಬ ಮಹಾಮಾರಿ ಅಕೆಯನ್ನ ಬಲಿ ಪಡೆದುಕೊಂಡಿದೆ. ಉಡುಪಿಯ ಶಿರ್ವ ಕಾನ್ವೆಂಟ್ ರಸ್ತೆಯ ಇಪ್ಪತ್ತೊಂದು ವರ್ಷದ ವಿದ್ಯಾರ್ಥಿನಿ ರಿಯಾನಾ ಜೆನ್ ಡಿಸೋಜಾ ಕ್ಯಾನ್ಸರ್ ರೋಗಕ್ಕೆ ಬಲಿಯಾಗಿದ್ದಾಳೆ. ರಿಯಾನಾ ಜೆನ್ ಡಿಸೋಜಾ ಬಿಕಾಂ‌ ಮುಗಿಸಿ ಮಣಿಪಾಲದಲ್ಲಿ ಎಕಾಂ‌

ವಿಟ್ಲದ ನೀರಕಣಿ ಜೆ.ಎಲ್. ಅಡಿಟೋರಿಯಂನಲ್ಲಿ ಸೆ.2 ಮತ್ತು 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ

ವಿಟ್ಲದ ನೀರಕಣಿ ಜೆ.ಎಲ್. ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ, ಮಾರಾಟ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ ಎಂದು ಮೇಳದ ಅಧ್ಯಕ್ಷ ಜಯರಾಮ್ ಬುಳೇರಿಕಟ್ಟೆ ತಿಳಿಸಿದ್ದಾರೆ. ವಿಟ್ಲದ ಪಂಚಮಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು. ವಿವಿಧ ತಳಿಯ ಸಸ್ಯಗಳು, ನೂರಕ್ಕೂ ಹೆಚ್ಚಿನ ಸ್ಟಾಲ್‍ಗಳು, ಕರಾವಳಿ ಹಲಸಿನ ದೋಸೆ ಸೇರಿದಂತೆ ಸುಮಾರು 60 ಬಗೆಯ ದೋಸೆಗಳು, ಉತ್ತರ