ಬೆಳ್ತಂಗಡಿಯ ಪುದುವೆಟ್ಟುನಲ್ಲಿ ಗುರುವಾರ ಕಬಡ್ಡಿ ಆಟಗಾರ, 24ರ ಹರೆಯದ ಸ್ವರಾಜ್ ಆತ್ಮಹತ್ಯೆ ಮಾಡಿಕೊಳ್ಳಲು ಲೋನ್ ಆ್ಯಪ್ ಕಿರುಕುಳವೇ ಕಾರಣ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ, ಉಜಿರೆಯ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಸ್ವರಾಜ್ ನಿನ್ನೆ ಬೆಳ್ತಂಗಡಿಯ ಪುದುವೆಟ್ಟುವಿನಲ್ಲಿರುವ ತನ್ನ ಮನೆಯ ಸ್ನಾನದ ಕೊಠಡಿಯಲ್ಲಿ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವೀ ಪ್ರದರ್ಶನಗೊಂಡ ಅತ್ಯುತ್ತಮ ಮಕ್ಕಳ ನಾಟಕವೆಂಬ ಹೆಗ್ಗಳಿಕೆಗೆ
ಬಿಲ್ಲವ ಸೇವಾ ಸಂಘ(ರಿ ) ಕರಂದಕ್ಕಾಡ್ ಕಾಸರಗೋಡು, ಇದರ ಆಶ್ರಯದಲ್ಲಿ 169ನೇ ಶ್ರೀ ನಾರಾಯಣ ಗುರು ಜಯಂತಿಯನ್ನು ಶ್ರೀ ನಾರಾಯಣ ಗುರು ಸಭಾ ಮಂಟಪದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಸಭೆಯಲ್ಲಿ ಶ್ರೀ ಕೇಶವ ಎ ಅಧ್ಯಕ್ಷತೆ ವಹಿಸಿದರು, ಹಿರಿಯ ವ್ಯಕ್ತಿತ್ವ ವಾದ ಸಂತನಡ್ಕ ತರವಾಡಿನ, ಬಾಡೂರ್ ಜಟಾದಾರಿ ದೈವದ ಪೂಜಾರಿಯಾದ ಕರಿಯಪ್ಪ ಪೂಜಾರಿ ಅವರನ್ನು ಫಲ ಪುಷ್ಪಗಳನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಅದೇ ರೀತಿ ರಮಾನಂದ ಬಂಗೇರ, ಕೊರಗಪ್ಪ ಪೂಜಾರಿ, ಬಾಬು
ಇನ್ನೂ ಮಳೆಗಾಲ ಮುಗಿದಿಲ್ಲ. ಅದಾಗಲೇ ತುಂಬೆ ವೆಂಟೆಡ್ ಡ್ಯಾಂನಲ್ಲಿ ಗೇಟ್ಗಳನ್ನು ಮುಚ್ಚಿ ನೀರು ಸಂಗ್ರಹಣೆ ಆರಂಭಿಸಲಾಗಿದೆ. ಪ್ರತೀ ವರ್ಷ ಅಕ್ಟೋಬರ್, ನವೆಂಬರ್ ತಿಂಗಳಿನಲ್ಲಿ ಡ್ಯಾಂಲ್ಲಿ ನೀರು ಸಂಗ್ರಹಣ ಆರಂಭವಾಗುತ್ತಿದ್ದರೆ ಈ ಬಾರಿ ಅವಧಿಗಿಂತ ಮೊದಲೇ ನೀರು ಸಂಗ್ರಹಣೆ ಆರಂಭಗೊಂಡಿದೆ. ಈ ಬಾರಿ ಮಳೆಯಿಲ್ಲದೆ ಮಳೆಗಾಲದಲ್ಲಿಯೇ ನದಿ ಬರಡಾಗಿ ಮುಂದಿನ ದಿನಗಳಲ್ಲಿ ಕಾಡಬಹುದಾದ ಬರದ ಛಾಯೆ ಈಗಲೇ ಗೋಚರಿಸಿದೆ. ಜಿಲ್ಲೆಯ ಜೀವನದಿ ನೇತ್ರಾವತಿ ನದಿಯಲ್ಲೂ
ಉಡುಪಿಯ ಜಿಲ್ಲೆಯ ಮುದ್ದೂರು ಎಂಬಲ್ಲಿ ಬಿಜೆಪಿಯವರಿಂದಲೇ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದ್ದು ಗಂಭೀರ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತ ನೆಂಚಾರು ನಿವಾಸಿ ಪ್ರಭಾಕರ ಪೂಜಾರಿ (51) ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು ಮೊದಲಿನಿಂದಲೂ ಬಿಜೆಪಿಯ ಕಾರ್ಯಕರ್ತರಾಗಿದ್ದ ಪ್ರ್ರಭಾಕರ ಪೂಜಾರಿ ಕಳೆದ ಬಾರಿ ಸ್ಥಳೀಯ ಪಂಚಾಯತ್ ಚುನಾವಣೆಯಲ್ಲಿ
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆಯಾಗಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪದ್ಮನಾಭ ಅರಂಬೂರು,ಪ್ರಧಾನ ಕಾರ್ಯದರ್ಶಿಯಾಗಿ ತೇಜೇಶ್ವರ ಕುಂದಲ್ಪಾಡಿ, ಜೊತೆ ಕಾರ್ಯದರ್ಶಿಯಾಗಿ ಜಯದೀಪ್ ಕುದ್ಕುಳಿ, ಕೋಶಾಧಿಕಾರಿಯಾಗಿ ಪ್ರಜ್ಞಾ ಎಸ್.ನಾರಾಯಣ್ ಆಯ್ಕೆಯಾದರು. ನಿರ್ದೇಶಕರಾಗಿ ಜೆ.ಕೆ.ರೈ, ಕೃಷ್ಣ ಬೆಟ್ಟ,
ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ವತಿಯಿಂದ ಸಾಮೂಹಿಕ ಸಮುದ್ರ ಪೂಜೆಯು ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆಯಿತು.ಪ್ರತೀ ಗ್ರಾಮದಿಂದ ಸಂಗ್ರಹಿಸಿದ ಹಾಲು, ತೆಂಗಿನಕಾಯಿಗಳನ್ನು ಶ್ರೀ ಬ್ರಹ್ಮ ಬೊಬ್ಬರ್ಯ ದೈವಸ್ಥಾನದಲ್ಲಿರಿಸಿ, ಪ್ರಾರ್ಥನೆ ಸಲ್ಲಿಸಿ ನಂತರ ಭಜನೆಯೊಂದಿಗೆ ಕಡಲ ಕಿನಾರೆಗೆ ಆಗಮಿಸಿ ಗಂಗಾ ಮಾತೆಗೆ ಸಮರ್ಪಣೆ ಮಾಡಲಾಯಿತು. ಮುಂದಿನ ಮೀನುಗಾರಿಕೆಯ ಅವಧಿಯಲ್ಲಿ ಮೀನುಗಾರರಿಗೆ ಒಳಿತಾಗಲಿ ಎಂದು ಕದ್ರಿ ಜೋಗಿ ಮಠದ ಶ್ರೀ ರಾಜಯೋಗಿ ನಿರ್ಮಲನಾಥ್ ಜೀ ಮಹರಾಜ್
ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸುಳ್ಯದ ಅಡ್ಕಾರಿನಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಹುಣಸೂರು ಕಡೆಯಿಂದ ಬಂದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಕ್ಕದಲ್ಲಿ
ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಪುದುವೆಟ್ಟು ಎಂಬಲ್ಲಿ ನಡೆದಿದೆ.ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24 ) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು, ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ
ನೆಲ್ಯಾಡಿ: ಪಶ್ಚಿಮ ಘಟ್ಟದ ತಪ್ಪಲುನಲ್ಲಿರುವ ಉಪ್ಪಿನಂಗಡಿ ವಲಯ ವ್ಯಾಪ್ತಿಯಲ್ಲಿ ಬರುವ ಶಿರಾಡಿ, ಶಿಬಾಜೆ ಮೊದಲಾದ ಪ್ರದೇಶದಲ್ಲಿರುವ ರಕ್ಷಿತಾರಣ್ಯದಲ್ಲಿ ರಾಜಾರೋಷವಾಗಿ ಅರಣ್ಯ ಸಂಪತ್ತು ಕಳ್ಳರ ಪಾಲಾಗುತ್ತಿದ್ದು, ಉತ್ತಮ ಜಾತಿಯ ಬೃಹತ್ ಮರಗಳ ಮಾರಣ ಹೋಮ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿದೆ. ಶಿರಾಡಿ ರಕ್ಷಿತಾರಣ್ಯದ ಶಿಬಾಜೆ ಸೆಕ್ಷನ್ ವ್ಯಾಪ್ತಿಯಲ್ಲಿರುವ ನೀರಾನದಿಂದ ಕುರುಂಬು, ಅರಂಪಾದೆ ಭೂತಮಜಲುನಿಂದ ಮೇಲಿನ ಕುರುಂಜ ತನಕ, ಪೆರ್ಲದ