Home Posts tagged V4News (Page 226)

ಅಂತರರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠಗೆ ಚಿನ್ನದ ಪದಕ

ಬಂಟ್ವಾಳ:  ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ಡಬಲ್ ಸ್ಟಿಕ್ ಹಾಗು ವಾಲ್ ವೇಚೂ ವಿಭಾಗದಲ್ಲಿ  ವೆನಿಲ್ಲಾ ಮಣಿಕಂಠ ಇವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಸ್ಪರ್ಧಾ ಕೂಟದಲ್ಲಿ  ಸ್ವಿಟ್ಜರ್ಲ್ಯಾಂಡ್, ದುಬೈ, ಸಿಂಗಾಪುರ,  ಶ್ರೀಲಂಕಾ ಸೇರಿದಂತೆ  ಒಟ್ಟು

ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಸುಳ್ಯ::ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜುಲೈ 19 ರಂದು ಬೆಳ್ಳಿ ಹಬ್ಬ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದೆ. ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಜು.19 ರಂದು ಮಾಧ್ಯಮ ವಿಚಾರ ಸಂಕಿರಣ, ಸುಳ್ಯ ಮೂಲದ ಪತ್ರಕರ್ತರ ಸಮ್ಮಿಲನ, ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ , ಸಾಂಸ್ಕೃತಿಕ ಕಾರ್ಯಕ್ರಮ ಸಹಿತ ದಿನ ಪೂರ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು

ಸರ್ಕಸ್ ತುಳುಸಿನಿಮಾ – ಮಸ್ಕತ್‍ನ ಸಿನಿಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಮೆಚ್ಚುಗೆ

ತುಳುವಿನ ಬಹುನಿರೀಕ್ಷೆಯ ಸಿನಿಮಾ ಸರ್ಕಸ್, ರೂಪೇಶ್ ಶೆಟ್ಟಿ ನಿರ್ದೇಶನದ ಸಿನಿಮಾವಾಗಿದ್ದು, ವಿದೇಶಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಿದ್ದು, ಸಿನಿ ಪ್ರೇಕ್ಷಕರು ಫುಲ್ ಮಾಕ್ರ್ಸ್ ನೀಡಿದ್ದಾರೆ. ತುಳು ಸಿನಿಮಾರಂಗದ ರಾಕ್ ಸ್ಟಾರ್ ಬಿಗ್‍ಬಾಸ್ 9ರ ವಿಜೇತ ರೂಪೇಶ್ ಶೆಟ್ಟಿ ನಿರ್ದೇಶನದ ಹೊಚ್ಚ ಹೊಸ ಮತ್ತು ಹಾಸ್ಯಮಯ ಸಿನಿಮಾ ಸರ್ಕಸ್. ಈಗಾಗಲೇ ಕರಾವಳಿಯಲ್ಲಿ ಸಿನಿಮಾ ಬಿಡುಗಡೆಗೆ ಎಲ್ಲಾ ತಯಾರಿಯನ್ನು ಚಿತ್ರತಂಡ ಮಾಡಿಕೊಂಡಿದೆ. ದುಬೈ, ಅಬುಧಾಬಿ,

ಕಾವೂರು : ಮನೆಯೊಂದಕ್ಕೆ ಬೃಹತ್ ಮರ ಬಿದ್ದು ಹಾನಿ – ಮೂವರಿಗೆ ಗಾಯ

ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದಲ್ಲಿ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮೂವರು ಗಾಯಗೊಂಡಿದ್ದಾರೆ. ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದ ಮನೆ ಮೇಲೆ ಮುಂಜಾನೆ ವೇಳೆ ಬೃಹತ್ ಮರ ಉರುಳಿಬಿದ್ದಿದ್ದು, ಮನೆಯಲ್ಲಿದ್ದ ಸದಾನಂದ ಹಾಗೂ ಅವರ ಪತ್ನಿ ರತ್ನಾ ಮತ್ತು ಪುತ್ರಿಗೆ ಗಾಯವಾಗಿದೆ. ಸ್ಥಳಕ್ಕೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಸ್ಥಳಕ್ಕೆ ತಹಸೀಲ್ದಾರ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು,

ಮಂಗಳೂರು ನಗರದಲ್ಲಿ ಬಿರುಸುಗೊಂಡ ಮಳೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಮಂಗಳೂರು ನಗರದಲ್ಲಿ ಮಳೆ ಸುರಿಯುತ್ತಿದೆ. ಬೆಳಿಗ್ಗೆ ಅಲ್ಪ ಮಳೆಯಾಗಿತ್ತು. 10 ಗಂಟೆಯ ವೇಳೆಗೆ ಉತ್ತಮ ಮಳೆ ಸುರಿಯಿತು. ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಕೋಲಾರ, ಉಡುಪಿ, ಉತ್ತರ ಕನ್ನಡದ ಒಂದು ಅಥವಾ ಎರಡು ಸ್ಥಳಗಳಲ್ಲಿ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ

ಪಿಯುಸಿ ಫೇಲ್ ಆದ ಪ್ರಿಯಾಂಕ ಖರ್ಗೆ ಅವರು ಎಂಜಿನಿಯರ್ ಸೂಲಿಬೆಲೆಯ ಪದವಿ ಕೇಳುತ್ತಿದ್ದಾರೆ- ಡಾ.ಭರತ್ ಶೆಟ್ಟಿ ವ್ಯಂಗ್ಯ

ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ,

ಬೈಂದೂರು : ಅಜ್ಜಿಗೆ ಆಸರೆಯಾದ ಯುವಕರ ತಂಡ

ಬೈಂದೂರು ತಾಲೂಕಿನ ನಾಡ ಗ್ರಾ.ಪಂ ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು 5 ಸೆಂಟ್ಸ್ ಕಾಲೊನಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಎಂಬವರಿಗೆ ಸಮಾನ ಮನಸ್ಥಿತಿ ಯವಕರ ವಾಟ್ಸಾಪ್ ಗ್ರೂಪ್ ಹಾಗೂ ಲಯನ್ಸ್ ಕ್ಲಬ್ ನಾವುಂದ, ಗ್ರಾಮ ಪಂಚಾಯತ್ ನಾಡ, ಮತ್ತು ಪತ್ರಕರ್ತ ಮಿತ್ರರು ಸುಸಜ್ಜಿತವಾದ ಮನೆಯನ್ನು ನಿರ್ಮಿಸಿ ಕೊಟ್ಟರು. ಬಂಧುಗಳಿಲ್ಲದೆ ತಟ್ಟಿಯಲ್ಲಿ ಬದುಕನ್ನು ಸಾಗಿಸುತ್ತಿದ್ದ ಚೆಂದು ಅಜ್ಜಿಯ ಸಂಕಷ್ಟದ ಬದುಕಿನ

ಕಾಪು ಮಾರಿಯಮ್ಮ – ತಾತ್ಕಾಲಿಕ ನೂತನ ಗರ್ಭಗುಡಿಗೆ ಸ್ಥಳಾಂತರ

ಕಾಪುವಿನ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮೂರು ಮಾರಿಗುಡಿ ದೇವಸ್ಥಾನಗಳ ಪೈಕಿ ಹೊಸ ಮಾರಿಗುಡಿ ದೇವಸ್ಥಾನ ಇದೀಗ ಜೀರ್ಣೋದ್ಧಾರ ಪ್ರಕೃಯೆ ಬಹಳ ವೇಗವಾಗಿ ನಡೆಯುತ್ತಿದ್ದು, ಹಳೆಯ ಗುಡಿಯಲ್ಲಿ ಪ್ರತಿಷ್ಠೆಗೊಂಡಿರುವ ಮಾರಿಯಮ್ಮನನ್ನು ತಾತ್ಕಾಲಿಕ ನೂತನ ಗುಡಿಗೆ ಸ್ಥಳಾಂತರಿಸಲು ಬೇಕಾದ ಎಲ್ಲಾ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ. ಈ ಬಗ್ಗೆ ಮಾತನಾಡಿದ ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಕಾಪು ಮಾತನಾಡಿ, ಬಹಳಷ್ಟು

ಜೂನ್ 11 ರಂದು : ವಿಧಾನಸಭೆಯ ಸ್ಪೀಕರ್ ಖಾದರ್ ಅವರಿಗೆ ಪೌರ ಸನ್ಮಾನ

ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರಿಗೆ ಉಳ್ಳಾಲ ನಗರ ಪೌರ ಸನ್ಮಾನ ಸಮಿತಿ ಆಶ್ರಯದಲ್ಲಿ ಪೌರ ಸನ್ಮಾನ ಕಾರ್ಯಕ್ರಮ ಜೂನ್ 11 ರಂದು ಸಂಜೆ 6 ಗಂಟೆಗೆ ಉಳ್ಳಾಲ ನಗರ ಸಭೆ ಮೈದಾನದಲ್ಲಿ ನಡೆಯಲಿದೆ ಎಂದು ಪೌರ ಸನ್ಮಾನ ಸಮಿತಿ ಸಮಿತಿ ಅಧ್ಯಕ್ಷ ಈಶ್ವರ್ ಉಳ್ಳಾಲ ಹೇಳಿದರು. ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ, ಸಚಿವರಾಗಿ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳ ಲೋಕಾರ್ಪಣೆ

ಪುತ್ತೂರು : ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸಾರ್ವಜನಿಕರಿಂದ ಯಾವುದೇ ದೂರುಗಳಿಲ್ಲದ ರೀತಿಯಲ್ಲಿ ಅಸ್ಪತ್ರೆಯನ್ನು ಸಜ್ಜುಗೊಳಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪುತ್ತೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಇಲೈಟ್, ಅಮೆರಿಕಾ ಫ್ಲೋರಿಡಾ ರೋಟರಿ ಕ್ಲಬ್ ನ್ಯೂ