ಕಡಬ: ಕಡಬ ಗ್ರಾಮದ ಪಿಜಕ್ಕಳ ಗೊಡಾಲು ನಿವಾಸಿ, ಯತೀಂದ್ರ ಗೌಡ(48.ವ) ಅವರು ಆ.24ರಂದು ನಿಧನ ಹೊಂದಿದ್ದಾರೆ.ಇವರು ಆ.23ರಂದು ತನ್ನ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಕಡಬ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆ ಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ
ತುಳು ಮತ್ತು ಕನ್ನಡ ಬಹುನಿರೀಕ್ಷೆಯ ಸಿನಿಮಾ ನೆತ್ತರಕೆರೆ.. ಆಗಸ್ಟ್ 29ರಂದು ಸಿನಿಮಾ ತೆರೆಕಾಣಲಿದ್ದು, ಅಸ್ತ್ರಪ್ರೊಡಕ್ಷನ್ ಯೂಟ್ಯೂಬ್ ಚಾನೆಲ್ನಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತು.ತುಳು ಮತ್ತು ಕನ್ನಡದ ಬಹು ನಿರೀಕ್ಷೆಯ ಸಿನಿಮಾ ನೆತ್ತರಕೆರೆ… ಈಗಾಗಲೇ ಟೀಸರ್ ಬಿಡುಗಡೆಗೊಂಡು ಸಾಕಷ್ಟು ಕುತೂಹಲವನ್ನು ಮೂಡಿಸಿತ್ತು. ಅಸ್ತ್ರ ಪ್ರೋಡಕ್ಷನ್ ಯುಟ್ಯೂಬ್ ಚಾನೆಲ್ ನಲ್ಲಿ ಸಿನಿಮಾದ ಸಾಂಗ್ ಬಿಡುಗಡೆಯಾಗಿದ್ದು, ಸಖತ್ ಸೌಂಡ್ ಮಾಡುತ್ತಿದೆ. ಇದೀಗೆ ಸಿನಿಮಾದ
ಮೂಡುಬಿದಿರೆ : ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗ್ರಂಥಪಾಲಕರ ಸಂಘ ಮತ್ತು ಆಳ್ವಾಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಅಂಗವಾಗಿ `ಗ್ರಂಥಾಲಯ ಸೇವೆಗಳ ನಾವಿನ್ಯತೆ ಹಾಗೂ ಪರಿಣಾಮಕಾರಿ ಬಳಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ’ವಿಷಯದ ಕುರಿತು ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಶನಿವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿವಿ ಕಾಲೇಜಿನ ಡಾ.ಮಾಧವ ಎಂ.ಕೆ ಮಾತನಾಡಿ, ಕಲಿಕೆಯ ದೇಗುಲವಾದ
ಸುಳ್ಯ:ಮಂಗಳೂರಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಜವಳಿ ಉದ್ಯಮದಲ್ಲಿ ಜನರ ಮನಗೆದ್ದ ಪಿ.ಎಸ್.ಆರ್.ಸಿಲ್ಕ್ ವತಿಯಿಂದ ಸುಳ್ಯದ ಜ್ಯೂನಿಯರ್ ಕಾಲೇಜು ರಸ್ತೆಯ ಲಯನ್ಸ್ ಸೇವಾ ಸದನದಲ್ಲಿ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದ್ದು ಜನರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆ.22ರಿಂದ ಆರಂಭಗೊಂಡ ಸಾರಿಗಳ ಪ್ರದರ್ಶನ ಎರಡು ದಿನ ಮುಗಿದಿದ್ದು ಇನ್ನು ಒಂದು ದಿನ ಮಾತ್ರ ಲಭ್ಯವಿದೆ.ಆ.24 ರಂದು ಭಾನುವಾರ ರಾತ್ರಿ 8 ಗಂಟೆಯ ತನಕ ಪ್ರದರ್ಶನ ಮತ್ತು
ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಬೈಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಮೂಕಾಂಬಿಕಾ ಸಹಕಾರಿ ಸೇವಾ ಸಂಘ ಸೊಸೈಟಿ ದರೋಡೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಠಾಣಾ ಪೊಲೀಸರು ದ.ಕ ಜಿಲ್ಲೆಯ ಪುತ್ತೂರು ಬನ್ನೂರಿನ ನೌಶಾದ್ (ಹಾಲಿ ವಾಸ ಮಡಿಕೇರಿ ಜಿಲ್ಲೆಯ ಕುಶಾಲನಗರ) ಎಂಬಾತನನ್ನು ಬಂಧಿಸಿದ್ದು ಆತನಿಂದ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ
ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಮಾಲಿಕತ್ವದ ಮನೆ, ಕಚೇರಿ, ಜೂಜು ಅಡ್ಡೆಗಳು ಸೇರಿ ಇಡಿ- ಜಾರಿ ನಿರ್ದೇಶನಾಲಯವು 30 ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಶಾಸಕ ವೀರೇಂದ್ರ ಮತ್ತು ಅವರ ಸಹೋದರ ಬೆಟ್ಟಿಂಗ್ ಜಾಲ ನಡೆಸುತ್ತಿರುವುದಾಗಿ ಹೇಳಲಾಗಿದೆ. ಗೋವಾದಲ್ಲಿ ಕ್ಯಾಸಿನೋ ಹೊಂದಿರುವುದಾಗಿಯೂ, ಕ್ಯಾಸಿನೋಗಳ ಪಾಲುದಾರಿಕೆ ಹೊಂದಿರುವುದಾಗಿಯೂ, ಜೂಜು ಅಡ್ಡೆಗಳ ಮಾಲಕತ್ವ ಹೊಂದಿರುವುದಾಗಿಯೂ ಹೇಳಲಾಗುತ್ತಿದೆ. ಜಾರಿ
ಮಧ್ಯ ಅಮೆರಿಕ ಮೂಲದ ಟೊಮ್ಯಾಟೊ ಇಲ್ಲವೇ ಚಪ್ಪರಬದನೆ ಯುರೋಪಿನಲ್ಲಿ ಹೆಚ್ಚು ಬಳಸುವರು ಹಾಗೂ ಏಶಿಯಾದಲ್ಲಿ ಹೆಚ್ಚು ಬೆಳೆಯುವರು.ಅತಿ ಹೆಚ್ಚು ಟೊಮ್ಯಾಟೊ ಬೆಳೆಯುವ ಮತ್ತು ರಫ್ತು ಮಾಡುವ ದೇಶವಾಗಿದೆ ಚೀನಾ. ಕ್ಸಿಂಜಿಯಾಂಗ್ ಟೊಮ್ಯಾಟೊ ತೋಟಗಾರಿಕೆ ಪ್ರಾಂತ್ಯವಾಗಿದೆ ಭಾರತ ಎರಡನೆಯ ಸ್ಥಾನದಲ್ಲಿದೆ. ಮಧ್ಯ ಪ್ರದೇಶ, ಕರ್ನಾಟಕ ಹೆಚ್ಚು ಬೆಳೆಯುವ ರಾಜ್ಯಗಳಾಗಿವೆ. ಚೀನಾವು ಪೇಸ್ಟ್, ಸಾಸ್, ಕ್ಯಾನಿಂಗ್ ರೂಪದಲ್ಲಿ ಹೆಚ್ಚು ರಫ್ತು ಮಾಡುತ್ತದೆ. ಅತಿ ಹೆಚ್ಚು ಟೊಮ್ಯಾಟೊ
ಬೆಲಿಜ್ ದೇಶದ ಬಾವುಟವು ಹನ್ನೆರಡು ಬಣ್ಣಗಳನ್ನು ಹೊಂದಿದೆ. ಭಾರತದ ಧ್ವಜದಲ್ಲಿ ನಾಲ್ಕು ಬಣ್ಣಗಳು ಇವೆ.ಸಾಮಾನ್ಯವಾಗಿ ಜಗತ್ತಿನ ಬಾವುಟಗಳು ಎರಡು ಇಲ್ಲವೇ ಮೂರು ಬಣ್ಣಗಳಲ್ಲಿ ಇರುತ್ತವೆ. ಅತಿ ಹೆಚ್ಚು ಬಣ್ಣಗಳ ವರ್ಣಮಯ ಬಾವುಟ ಬೆಲಿಜ್ ದೇಶದ್ದಾಗಿದೆ. ಇದರಲ್ಲಿ ಹನ್ನೆರಡು ಬಣ್ಣಗಳನ್ನು ಗುರುತಿಸಬಹುದು. ನೀಲಿ, ಕೆಂಪು, ಬಿಳಿ, ಕಪ್ಪು, ಕಂದು, ಹಳದಿ, ಹಸಿರು ಅಲ್ಲದೆ ಮಿಶ್ರ ಬಣ್ಣಗಳ ಧ್ವಜವಿದು.ಡೊಮಿನಿಕಾ, ಪೋರ್ಚುಗಲ್, ಸೌತ್ ಆಫ್ರಿಕಾದ ಧ್ವಜಗಳು ಆರು ಬಣ್ಣ
ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಸಭಾಧ್ಯಕ್ಷರು, ಸಚಿವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಪಮುಖ್ಯಮಂತ್ರಿ ಶ್ರೀ
ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು ವಾದಿಸಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ, ಎನ್. ವಿ. ಅಂಜಾರಿಯಾ



























