Home Posts tagged V4News (Page 29)

ಮಂಗಳೂರು: ಅಪ್ಸರಾ ಐಸ್‌ ಕ್ರೀಂನ 2ನೇ ಶಾಖೆ ಶುಭಾರಂಭ

ಈಗಾಗಲೇ ಜನಪ್ರಸಿದ್ಧಿಯನ್ನು ಪಡೆದಿರುವ ಕಾಮಾಕ್ಷಿ ವೇಂಚರ್ಸ್‌ನ ಅಪ್ಸರಾ ಐಸ್‌ಕ್ರೀಂ ಮತ್ತೊಂದು ಶಾಖೆ ನಗರದ ಮಣ್ಣಗುಡ್ಡದ ಲೋಟಸ್ ಧಾಮ್ ನಲ್ಲಿ ಶುಭಾರಂಭಗೊಂಡಿತು. 1971 ರಿಂದ ಮುಂಬೈನ ರತ್ನವಾಗಿರುವ ಅಪ್ಸರಾ ಐಸ್ ಕ್ರೀಮ್ಸ್, ಮಂಗಳೂರಿನಲ್ಲಿ ಮಣ್ಣಗುಡ್ಡದಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆದಿದೆ. ಈಗಾಗಲೇ ಮಂಗಳೂರಿನ ಕದ್ರಿಯಲ್ಲಿ ಅಪ್ಸರಾ ಐಸ್ ಕ್ರೀಮ್ಸ್ ತನ್ನ

ಹಿಂದೂ ಹಬ್ಬಗಳು ಎರಡೆರಡು ದಿನ ಬರಲು ಕಾರಣವೇನು?

ಸೌದಿ ಅರೇಬಿಯಾದಲ್ಲಿ ಶುಕ್ಲ ಪಕ್ಷದ ಮರಿ ಚಂದ್ರ ಗೋಚರಿಸಿರುವುದರಿಂದ ಅಧಿಕೃತವಾಗಿ ರಮಜಾನ್ ಇಲ್ಲವೇ ರಮದಾನ್ ಪವಿತ್ರ ತಿಂಗಳ ಇಸ್ಲಾಂ ಧರ್ಮೀಯರ ಆಚರಣೆಗಳೆಲ್ಲ ಆರಂಭವಾಗಿವೆ. ಮುಖ್ಯವಾಗಿ ಕತ್ತಲಾದ ಮೇಲೆ ಇಫ್ತಾರ್ ಉಪವಾಸ ಬಿಡುವಿಕೆ ಮತ್ತು ಬಳಿಕ ಸರಳ ಊಟ. ಮುಂಜಾವದಲ್ಲಿ ಊಟ ಮತ್ತು ನೇಸರ ಗೋಚರಿಸಿದ ಮೇಲೆ ಹಗಲಿಡೀ ಉಪವಾಸ ರಮದಾನ್ ತಿಂಗಳ ಆಚರಣೆಗಳಲ್ಲಿ ಮುಖ್ಯವಾದುದು. ಎಲ್ಲ ಧರ್ಮಗಳಂತೆಯೇ ಇತರ ಧಾರ್ಮಿಕ ಆಚರಣೆಗಳೂ ಇರುತ್ತವೆ. ಕಾಯಿಲೆಯವರಿಗೆ, ಅತಿ ಮುದುಕರಿಗೆ,

ಮಂಗಳೂರು: ವಿಶ್ವ ಹಿಂದೂ ಪರಿಷತ್ ನ ಎಲ್.ಶ್ರೀಧರ್ ಭಟ್ ನಿಧನ

ಜಿಲ್ಲೆಯ ವಿಶ್ವ ಹಿಂದೂ ಪರಿಷತ್’ನ ಪ್ರೇರಕ ಶಕ್ತಿಯಾಗಿದ್ದಂತಹ ಎಲ್.ಶ್ರೀಧರ್ ಭಟ್ ಅವರ ನಿಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. “ಶ್ರೀಯುತರು ಸಂಘದ ಹಿರಿಯ ಸ್ವಯಂಸೇವಕರು, ಸಂಸ್ಕೃತ ಮತ್ತು ಹಿಂದಿ ಪ್ರಾಧ್ಯಾಪಕರು, ಮಂಗಳ ಸೇವಾಶ್ರಮ, ಗೋ ವನಿತಾಶ್ರಯ ಟ್ರಸ್ಟ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದರು. ಸಾಮಾಜಿಕ ಮತ್ತು ಸೇವಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮಾಡಿಸಿದ್ದ

ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ ಮಹಿಳಾ ದಿನಾಚರಣೆ

ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶ್ರೀಮತಿ ಶರ್ಮಿಳಾ ಮಿನೇಜಸ್, ಬ್ಯಾಂಕಿನ ಶಾಖಾ ಪ್ರಬಂಧಕರಾದ ಶ್ರೀಮತಿ ಬ್ಲಾಂಚ್ ಫೆರ್ನಾಂಡಿಸ್, ಶ್ರೀಮತಿ

ಮಂಗಳೂರು : ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ ಪುರಸ್ಕಾರ

ಮಂಗಳೂರು ಪ್ರೆಸ್‌ಕ್ಲಬ್ ದಿನಾಚರಣೆಯ ಸಂಭ್ರಮದ ಕಾರ್ಯಕ್ರಮವು ಮರವೂರು ದಿ ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿ4 ನ್ಯೂಸ್‌ನ ವರದಿಗಾರ ಶರತ್ ಸಾಲ್ಯಾನ್ ಸೇರಿದಂತೆ 9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜದಲ್ಲಿ ತರೆ ಮರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಸಾಧನೆಯನ್ನು

ಮಂಡೆಕೋಲು: ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದ್ದು, ಈ ಕುರಿತ ಸರ್ವ ಕಾರ್ಯಗಳಿಗೆ ತಂತ್ರಿಗಳು ಶುಭ ಹಾರೈಸಿದರು. ಅಲ್ಲದೆ ಕೋಟಿ ಲೇಖನ

ಮಂಗಳೂರು: ಕ್ಲೌಡ್ ಯೂನಿಸೆಕ್ಸ್ ಶುಭಾರಂಭ

ನಗರದ ಬಳ್ಳಾಲ್‌ಬಾಗ್‌ನಲ್ಲಿರುವ ಲಾಲ್‌ಬಾಗ್ ಟವರ್‍ಸ್‌ನಲ್ಲಿ ನೂತನ ಕ್ಲೌಡ್ ಯೂನಿಸೆಕ್ಸ್ ಶುಭಾರಂಭಗೊಂಡಿತು.ನೂತನ ಸೆಲೂನನ್ನು ಸುಜಾತ ಕಾಮತ್ ಅವರು ಉದ್ಘಾಟಿಸಿದರು.ಇಲ್ಲಿ ಎಲ್ಲಾ ರೀತಿಯ ಹೇರ್ ಟ್ರೀಟ್‌ಮೆಂಟ್, ಸ್ಮೂಥ್‌ನಿಂಗ್, ಸ್ಟ್ರೈಟನಿಂಗ್, ಫೇಶೀಯಲ್, ಪೆಡಿಕ್ಯೂರ್, ವಾಕ್ಸಿಂಗ್, ಬ್ರೈಡಲ್ ಸೇವೆಗಳು ಲಭ್ಯವಿದ್ದು, ಶುಭಾರಂಭದ ಅಂಗವಾಗಿ ಎಲ್ಲಾ ಸರ್ವಿಸ್‌ಗಳ ಮೇಲೆ 20% ರಿಯಾಯಿತಿ ಹಾಗೂ ಕೇವಲ ರೂ. 2999ಗೆ ಕೆರಟಿನ್ ಹಾಗೂ ಸ್ಮೂಥನಿಂಗ್ ಮಾಡಲಾಗುತ್ತದೆ.

ಪುತ್ತೂರು: ಕರ್ನಾಟಕ ಪೊಲೀಸ್ ರನ್: ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ

ಬಂಟ್ಸ್ ಕತಾರ್ ನಿಂದ ವರ್ಣರಂಜಿತ ಮೆಗಾ ಸಾಂಸ್ಕೃತಿಕ ಪ್ರದರ್ಶನ

ಬಂಟ್ಸ್ ಕತಾರ್ ನೂತನ ಆಡಳಿತ ಸಮಿತಿಯ ಅಡಿಯಲ್ಲಿ ಆಯೋಜಿಸಲಾದ ಮೆಗಾ ಕಲ್ಚರಲ್ ಶೋ-2024 ಕಾರ್ಯಕ್ರಮವು ಡಿಪಿಎಸ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಸಿದ್ಧಗಾಯಕರಾದ ಇಂಡಿಯನ್ ಐಡಲ್ ಖ್ಯಾತಿಯ ನಿಹಾಲ್ ತೌರೊ ಮತ್ತು ಸರಿಗಮಪ ಖ್ಯಾತಿಯ ಸಾನ್ವಿ ಶೆಟ್ಟಿ ಅವರ ಲೈವ್ ಸಂಗೀತ ಕಾರ್ಯಕ್ರಮವು ಸುಂದರ ಸಂಜೆಯಲ್ಲಿ ಸಂಗೀತ ಲೋಕವನ್ನುಸೃಷ್ಟಿಸಿತು. ಬಂಟ್ಸ್ ಕತಾರ್ ಸದಸ್ಯರಿಂದ ಯಕ್ಷಗಾನ”ನಾಟ್ಯ ವೈಭವ”, ವಿಶೇಷವಾಗಿ ಬಂಟ್ಸ್ ಕತಾರ್‌ನ ಸಣ್ಣ ಪುಟ್ಟ ತಂಡಗಳು

ಮಂಗಳೂರು: ವಿವಿಧ ಫ್ಲೇವರ್‌ ಗಳ ಟೇಸ್ಟಿ ಐಸ್‌ ಕ್ರೀಂಗಳಿಗೆ ಪ್ರಸಿದ್ಧಿ ಪಡೆದ ಅಪ್ಸರಾ

ಅಪ್ಸರಾ ಐಸ್‌ಕ್ರೀಂ ವಿವಿಧ ಫ್ಲೇವರ್‌ಗಳ ಮೂಲಕ ಗ್ರಾಹಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇದೀಗ ಮಂಗಳೂರಿನಲ್ಲಿ ಶಾಖೆಗಳನ್ನು ತೆರೆಯುವ ಮೂಲಕ ಜನಪ್ರಸಿದ್ಧಿಯನ್ನು ಪಡೆಯುತ್ತಿದೆ. ಅಪ್ಸಾರಾ ಐಸ್‌ಕ್ರೀಂ 1971 ರಲ್ಲಿ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿ ತನ್ನ ಮೊದಲ ಪಯಾಣವನ್ನು ಆರಂಭಿಸಿದ್ದು, ನಂತರ ದಿನಗಳಲ್ಲಿ ಅಂಗಡಿ, ಮದುವೆ ಕಾರ್ಯಕ್ರಮಗಳು ಮತ್ತು ಇತರ ಕಾರ್ಯಕ್ರಮಗಳಿಗೆ ಮಾರಾಟ ಮಾಡುವ ಮೂಲಕ ತನ್ನ ವ್ಯಾಪಾರ ವೃದ್ಧಿಯನ್ನು ಮುಂದುವರೆಸಿದರು. ಮುಂಬೈನ