ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ . ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಗೆ .ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆ
“ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್ ಕಣೆಮರಡ್ಕ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಅಜ್ಜಾವರ ವಲಯದ ಜನ ಜಾಗೃತಿ ಅಧ್ಯಕ್ಷರಾದ ಶ್ರೀ
ಕಳೆದ 7 ವರ್ಷಗಳಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ಮೀನಾ ಮೇಷ ಎಣಿಸುವ ರಾಜ್ಯ ಸರಕಾರದ ವಿರುದ್ದ ಬೀಡಿ ಕಾರ್ಮಿಕರು CITU ನೇತ್ರತ್ವದಲ್ಲಿ ಇಂದಿನಿಂದ (24-11-2025) ನಗರದ ಕ್ಲಾಕ್ ಟವರ್ ಬಳಿಯಲ್ಲಿ ರಾತ್ರಿ ಹಗಲು ಧರಣಿ ಸತ್ಯಾಗ್ರಹವನ್ನು ಆರಂಭಿಸಿದರು.ಪ್ರಾರಂಭದಲ್ಲಿ ಧರಣಿನಿರತರು ಬೀಡಿ ಮಾಲಕರು ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ
ಮೂಡುಬಿದಿರೆ: ಇಲ್ಲಿನ ಕಡಲಕೆರೆಯಲ್ಲಿರುವ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪ್ರೀತಿ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ರಾಜ್ಯ ಮಟ್ಟದಲ್ಲಿ ಸಮಗ್ರ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ 4 x 100 ಮೀಟರ್ ರಿಲೇ: ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಿಂದೆ ಅವರು 400 ಮೀಟರ್ ಫ್ರೀ ಸ್ಟೈಲ್- ದ್ವಿತೀಯ ಸ್ಥಾನ, 400 ಮೀಟರ್ ಫ್ರೀ ಸ್ಟೈಲ್- ಪ್ರಥಮ
ಮಂಗಳೂರು ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ನವೆಂಬರ್ 26ರಂದು ನವಗ್ರಹ ಶಾಂತಿ ಹೋಮವು ಮಠದ ಆವರಣದಲ್ಲಿ ಬೆಳಿಗ್ಗೆ7 ಗಂಟೆಗೆ ನಡೆಯಲಿದೆ. ನವಗ್ರಹ ಶಾಂತಿ ಹೋಮವು ಒಬ್ಬ ವ್ಯಕ್ತಿಯ ಜಾತಕದಲ್ಲಿ ಪ್ರತಿಕೂಲ ಗ್ರಹ ಸ್ಥಾನಗಳಿಂದ ಉಂಟಾಗುವ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಒಂಬತ್ತು ಗೃಹಗಳ ಶಾಂತಿಗಾಗಿ ನಡೆಸುವ ವೈದಿಕ ಆಚರಣೆಯಾಗಿದೆ. ಪ್ರಾರ್ಥನೆಗಳು, ಮಂತ್ರಗಳು, ತುಪ್ಪ, ಹೂವುಗಳು ಮತ್ತು ಧಾನ್ಯಗಳಂತಹ ನಿರ್ದಿಷ್ಠ ಅರ್ಪಣೆಗಳಿಂದ ಗೃಹಗಳನ್ನು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ವತಿಯಿಂದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಭಾಗದ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಅನುರಾಧ ಕುರುಂಜಿಯವರು ಮಾತನಾಡಿ ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದರಲ್ಲದೇ ದುಶ್ಚಟಕ್ಕೆ
ಉಡುಪಿ: ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 24-11-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿ ನಡೆದ ಇಲಾಖಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಗುರ್ಮೆ
ಮಂಗಳೂರು: ಕನ್ನಡದ ಮೊಟ್ಟ ಮೊದಲ ಶಬ್ದಕೋಶವನ್ನು ತಯಾರಿಸಿದ ಫರ್ಡಿನೆಂಡ್ ಕಿಟೆಲ್ ಅವರು ತುಳು ಭಾಷೆಗೆ ಅನನ್ಯವಾದ ಕೊಡುಗೆ ನೀಡಿದವರು. ಕಿಟ್ಟೆಲ್ ಅವರು ಮಂಗಳೂರಿನಲ್ಲಿ ಕಳೆದ ದಿನಗಳು ಅವರ ಬದುಕಿನ ಮಹತ್ವದ ವಿದ್ವತ್ ಪೂರ್ಣ ದಿನಗಳಾಗಿದ್ದವು ಎಂದು ಸಂಶೋಧಕ, ಹಾಗೂ ಸಾಕ್ಷ್ಯ ಚಿತ್ರ ನಿರ್ಮಾಪಕ ಪ್ರಶಾಂತ್ ಪಂಡಿತ್ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರಿನ ತುಳು ಭವನದಲ್ಲಿ ಕರ್ನಾಟಕದ ತುಳು ಸಾಹಿತ್ಯ ಅಕಾಡೆಮಿಯು ಆಯೋಜಿಸಿದ್ದ ತುಳು ಭಾಷೆಗೆ ಕಿಟ್ಟೆಲ್ ಅವರ
The Department of Paediatrics, Father Muller Medical College Hospital (FMMCH), together with the Department of Paediatric Nursing, Father Muller College of Nursing (FMCON) and Department of Speech and Hearing celebrated Children’s Day with great enthusiasm in the Conference Hall on the afternoon of 15th November 2025. The event was a heart-warming occasion, filled
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು




























