Home Posts tagged V4News (Page 670)

ಶ್ರೀನಿವಾಸ ಹೊಟೇಲ್ ಕಟ್ಟಡದ ಕುಸಿತದ ವದಂತಿ: ಗಾಳಿ ಸುದ್ದಿ ಎಬ್ಬಿಸಿತ್ತು ವಾಟ್ಸಪ್ ಬಿರುಗಾಳಿ

ಮಂಗಳೂರಿನ ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿದೆ. ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ

Srinivas University organized National level e- conference entitled “EARLIER THE BETTER” –  RECENT TRENDS IN EARLY IDENTIFICATION AND PHYSIOTHERAPY MANAGEMENT FOR THE HIGH-RISK MOTHER & BABY”

College of Physiotherapy under the banner of Srinivas University organized One day National level e- conference entitled “EARLIER THE BETTER” –  RECENT TRENDS IN EARLY IDENTIFICATION AND PHYSIOTHERAPY MANAGEMENT FOR THE HIGH-RISK MOTHER & BABY” on 26th June 2021. The conference started with a Pre-Inaugural session at 9am by Dr. Lynsel Teixeira, Srinivas Institute

ಮಂಡೆಕೋಲು ಗ್ರಾಮದ ಅಂಬ್ರೋಟಿ-ಉದ್ದಂತಡ್ಕ ಕಾಂಕ್ರಿಟೀಕರಣಗೊಂಡ ರಸ್ತೆ ಉದ್ಘಾಟನೆ

ಸುಳ್ಯ :ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಪಂಚಾಯತ್ ವತಿಯಿಂದ 15ನೇ ಹಣಕಾಸು ಯೋಜನೆಯಡಿಯಲ್ಲಿ ಪ್ರಪ್ರಥಮ ಬಾರಿಗೆ 5 ಲಕ್ಷ ರೂಪಾಯಿ ಮಂಜೂರಾದ ಅನುದಾನದಲ್ಲಿ ಅಂಬ್ರೋಟಿ-ಉದ್ದಂತಡ್ಕ ರಸ್ತೆ ಕಾಂಕ್ರಿಟೀಕರಣಗೊಂಡು ಸಾರ್ವಜನಿಕ ಸಂಚಾರಕ್ಕೆ ಇಂದು ಅನುವು ಮಾಡಿಕೊಡಲಾಗಿದೆ. ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಸಿಕೊಂಡ ಮಂಡೆಕೋಲು ಗ್ರಾಮ ಪಂಚಾಯತ್‌ನ ಆಡಳಿತ ಮಂಡಳಿಯವರು ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ರಸ್ತೆ ಅಭಿವೃದ್ಧಿ, ಕುಡಿಯುವ ನೀರಿಗೆ

ಶ್ರೀನಿವಾಸ್ ವಿವಿಯಲ್ಲಿ ಇನ್ಫಾರ್ಮೇಶನ್ ಕಮ್ಯುನಿಕೇಷನ್ & ಕಮ್ಪ್ಯೂಟೇಶನ್ ಟೆಕ್ನಾಲಜಿ, ದಿ ಪಿಲ್ಲರ್ ಫಾರ್ ಟ್ರಾನ್ಸ್ಫಾರ್ಮೇಷನ್ ಪುಸ್ತಕ ಬಿಡುಗಡೆ

ಇನ್ಫಾರ್ಮೇಶನ್ ಸೈನ್ಸ್ ಮತ್ತು ಟೆಕ್ನಾಲಜಿ ಸೀರೀಸ್ ನ ಇನ್ಫಾರ್ಮೇಶನ್ ಕಮ್ಯುನಿಕೇಷನ್ & ಕಮ್ಪ್ಯೂಟೇಶನ್ ಟೆಕ್ನಾಲಜಿ, ದಿ ಪಿಲ್ಲರ್ ಫಾರ್ ಟ್ರಾನ್ಸ್ಫಾರ್ಮೇಷನ್ ಎಂಬ ಪುಸ್ತಕದ ಬಿಡುಗಡೆಯ ವರ್ಚುವಲ್ ವೇದಿಕೆಯ ಮುಖಾಂತರ ನಡೆಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಷಿಯಲ್ ಸೈನ್ಸ್ & ಹ್ಯುಮ್ಯಾನಿಟೀಸ್ ನ ವತಿಯಿಂದ ನಡೆದ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ’ಸುಧಾರಣೆ,

Srinivas University organizes National Conference in Education

Srinivas University, College of Education, Mangalore, is organizing a virtual National level conference on “TOTAL QUALITY MANAGEMENT IN EDUCATION” on 28th of June at 10.00 am. Dr. Gaurav Rao, Associate professor from the Department of Education, Mahatma Jyothiba Phule Rohilkhand University, Bareilly, Uttar Pradesh will deliver the Key note address in the conference. Sri.

ಕುಂಬ್ರದ ಶಾಲೆಯ ಮೈದಾನದಲ್ಲಿ ನಳನಳಿಸಲಿದೆ ಭತ್ತದ ಪೈರು

ಶಾಲೆಯ ಮೈದಾನದಲ್ಲಿ ಮಕ್ಕಳ ಕಲರವ ಕೇಳಿಸೋದು ಸಾಮಾನ್ಯ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈ ಶಾಲೆಯ ಮೈದಾನದಲ್ಲಿ ಇನ್ನು ನಾಲ್ಕು ತಿಂಗಳ ಕಾಲ ಮಕ್ಕಳ ಕಲರವ ನಿಲ್ಲಲಿದ್ದು, ಈ ಸ್ಥಾನವನ್ನು ನಳನಳಿಸುವ ಭತ್ತದ ಪೈರುಗಳು ತುಂಬಲಿದೆ. ಸಂಘ-ಸಂಸ್ಥೆಗಳ ಸಹಕಾರದಿಂದ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಈ ಭತ್ತದ ಗದ್ದೆ ಸಿದ್ಧಮಾಡಲಾಗಿದ್ದು, ಕೆಲವೇ ದಿನಗಳಲ್ಲಿ ಭತ್ತದ ಗಿಡಗಳ ನಾಟಿಯೂ ಆರಂಭಗೊಳ್ಳಲಿದೆ. ಹೌದು ರಾಜ್ಯದಲ್ಲೇ ಮೊದಲ ಬಾರಿಗೆ ಈ

ಮಂಗಳೂರು ಶ್ರೀನಿವಾಸ್ ವಿವಿಯಲ್ಲಿ ವರ್ಚುವಲ್ ಸಮ್ಮೇಳನ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್ ಇದರ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆಯ ಮೂಲಕ ವರ್ಚುವಲ್ ಸಮ್ಮೇಳನ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಶೆರಾಟನ್ ಗ್ರ್ಯಾಂಡ್ ಬೆಂಗಳೂರು- ಮ್ಯಾರಿಯಟ್ ಇಂಟರ್ನ್ಯಾಷನಲ್ ನ

ದೆಹಲಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ: ಬೆಳ್ತಂಗಡಿಯಲ್ಲಿ ರೈತ ಸಂಯುಕ್ತ ಮೋರ್ಚಾದಿಂದ ಪ್ರತಿಭಟನೆ

“ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ” ಘೋಷಣೆಯಡಿಯಲ್ಲಿ ಭಾರತಾದ್ಯಂತ ಪ್ರತಿಭಟನೆ ನಡೆಸಿ ದೆಹಲಿಯಲ್ಲಿ ಕಳೆದ ಏಳು ತಿಂಗಳಿಂದ ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಹೋರಾಟ ನಡೆಸಲು ರೈತ ಸಂಯುಕ್ತ ಮೋರ್ಚ ನೀಡಿದ ಕರೆಯಂತೆ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಹಿರಿಯ ಕಮ್ಯೂನಿಸ್ಟ್ ನಾಯಕ ಬಿ.ಎಂ.ಭಟ್ ಮಾತಾಡುತ್ತಾ ಕೊರೋನಾ ಸಂಕಷ್ಟದ ಲಾಕ್ ಡೌನ್ ಸಮಯದಲ್ಲಿ ರೈತ ವಿರೋದಿಯಾಗಿ ರೈತ ಪರ ಮಸೂದೆಗಳ ತಿದ್ದುಪಡಿ ಮಾಡಿದ ಬಿಜೆಪಿ

ಸ್ವಚ್ಚ ಪರಿಸರ ನಿರ್ಮಾಣ ಮಲೇರಿಯಾ ನಿಯಂತ್ರಣದಲ್ಲಿ ಯಶಸ್ವಿಗೆ ದಾರಿ- ಡಾ. ದೀಪಕ್ ರೈ 

ಪುತ್ತೂರು: ದೇಶದಲ್ಲಿ ಸೊಳ್ಳೆಗಳ ಮೂಲಕ ಹರಡುವ ಹಲವು ರೋಗಗಳಿದ್ದು, ಈ ಪೈಕಿ ಮಲೇರಿಯಾ ರೋಗವೂ ಒಂದಾಗಿದೆ. ನಮ್ಮ ಸುತ್ತ ಮುತ್ತ ನೀರು ನಿಲ್ಲದಂತೆ ಮಾಡಿ ಸ್ವಚ್ಚ ಪರಿಸರ ನಿರ್ಮಾಣ ಮಾಡುವುದರಿಂದ ಮಲೇರಿಯಾ ನಿಯಂತ್ರಣದಲ್ಲಿ ನಾವು ಯಶಸ್ವು ಕಾಣಲು ಸಾಧ್ಯ ಎಂದು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಪುತ್ತೂರು ಇದರ ವತಿಯಿಂದ ಮಲೇರಿಯಾ

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ

ಬೈಕಂಪಾಡಿ ಮಹಿಳಾ ಸಮಾಜದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಇಂದಿರಾ ಮಾಧವ ವಿದ್ಯಾರ್ಥಿ ಭವನದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ.ಬೈಕಂಪಾಡಿಯ ಎಲ್ಲಾ ವಯೋ ಮಾನದ ಜನರಿಗೆ ಮತ್ತು ಮುಖ್ಯವಾಗಿ ಮೀನುಗಾರಿಕಾ ವೃತ್ತಿಯವರಿಗೆ ಲಸಿಕೆಯನ್ನು ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನವೀನ್ ಸಾಲ್ಯಾನ್ ಅವರು ಮಾತನಾಡಿ,