ಮಂಜೇಶ್ವರ : ಜಮೀನ್ದಾರ್ ಕುಟುಂಬ ಹಿನ್ನೆಲೆಯಿಂದ ಬಂದರೂ ಬದುಕನ್ನು ನೊಂದವರ, ಶೋಷಿತರ ದನಿಯನ್ನಾಗಿಸಿದ ಕಲಾಪ್ರೇಮಿ, ರಂಗಕರ್ಮಿ,ಸಾಹಿತಿ, ಸಾಂಸ್ಕೃತಿಕ ರಾಯಭಾರಿ ದಿ. ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ ಮಂಜೇಶ್ವರ ದ ಗೋವಿಂದ ಪೈ ನಿವಾಸ ’ಗಿಳಿವಿಂಡು’ನಲ್ಲಿ ನಡೆಯಿತು.ರಾಷ್ಟ್ರಕವಿಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ,
ಉಡುಪಿ: ಬೀದಿ ಶ್ವಾನವೊಂದು ಕಾಲಿಗೆ ಗಾಯಗೊಳಗಾಗಿ ಕೆಲವು ವರ್ಷಗಳಿಂದ ಉಡುಪಿ ಮಿತ್ರ ಆಸ್ಪತ್ರೆ ಬಳಿ ಅಸಹಾಯಕ ಸ್ಥಿತಿಯಲ್ಲಿ ದಿನಗಳ ಕಳೆಯುತಿತ್ತು. ಶ್ವಾನದ ಅಸಹಾಯಕ ಪರಿಸ್ಥಿತಿ ಕಂಡು ಮರುಗಿದ ಪ್ರಾಣಿ ಪ್ರೀಯರಾದ, ಅನೀಶ್, ಭರತ್, ಸುಮನಾ, ನಿಖಿತಾ ಪೂಜಾರಿ, ಮಂಜುಳ ಕರ್ಕೆರಾ ಅವರು ಶ್ವಾನವನ್ನು ವಶಕ್ಕೆ ಪಡೆದು, ಖಾಸಗಿ ಪಶು ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೆ ಒಳಪಡಿಸಿದರು. ಆ ಬಳಿಕ ಮಣಿಪಾಲದ ಶ್ವಾನ ಪುರ್ವಸತಿ ಕೇಂದ್ರದಲ್ಲಿ ಆಶ್ರಯ ಒದಗಿಸಿದರು. ಬಬಿತಾ ಮಧ್ವರಾಜ್
ವಿಟ್ಲ: ವಿಟ್ಲದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ನಿರ್ಣಯದಂತೆ ಶನಿವಾರ ಮತ್ತು ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣವಾಗಿ ಸ್ತಬ್ಧ ಗೊಂಡಿದೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಜನರು ಪೇಟೆಗೆ ಕಾಲಿಟ್ಟಿಲ್ಲ. ತುರ್ತು ಅವಶ್ಯಕತೆ ತೆರಳುವರಿಗೆ ವಿನಾಯಿತಿ
‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ (91) ಅವರು ಕಳೆದ ರಾತ್ರಿ ನಿಧನರಾದರು. ಕಳೆದ ಕೆಲವು ದಿನಗಳ ಹಿಂದೆ ಜ್ವರ ಪೀಡಿತರಾಗಿದ್ದ ಮಿಲ್ಖಾ ಸಿಂಗ್ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಿಲ್ಖಾ ಅವರ ಪತ್ನಿ ನಿರ್ಮಲ್ ಅವರು ಐದು ದಿನದ ಹಿಂದೆಯಷ್ಟೇ ನಿಧನ ಹೊಂದಿದ್ದರು. ಟ್ರ್ಯಾಕ್ ಆಂಡ್ ಫೀಲ್ಡ್ ನಲ್ಲಿ ಉನ್ನತ ಸಾಧನೆ ಮಾಡಿದ್ದ ಮಾಡಿದ್ದ ಮಿಲ್ಖಾ ತನ್ನ ವೇಗದಿಂದಲೇ ಹಾರುವ ಸಿಖ್
ಪುತ್ತೂರು: ಮೂರು ತಿಂಗಳ ಹಿಂದೆ ಪುತ್ತೂರಿನ ಚಿನ್ನಾಭರಣ ಮಳಿಗೆಯಿಂದ ಕಳವಾದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ ಕಳವು ಸೊತ್ತುಗಳನ್ನು ವಶ ಪಡಿಸುವ ಕಾರ್ಯಾಚರಣೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಸ್ಕರಿಯ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ. ಪ್ರಶಂಸನಾ ಪತ್ರದೊಂದಿಗೆ ರೂ. 1ಸಾವಿರ ನಗದು ನೀಡಲಾಗಿದ್ದು, ಪುತ್ತೂರ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರು ಪ್ರಶಾಂಸನಾ ಪತ್ರವನ್ನು ಸ್ಕರಿಯ ಅವರಿಗೆ
ಬೆಂಗಳೂರು: ಗ್ರಾಹಕರ ಹಕ್ಕುಗಳು ಅತ್ಯಂತ ಮಹತ್ವ ಮತ್ತು ಅಗತ್ಯ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಅನೇಕ ಕಾನೂನುಗಳನ್ನು ತಂದಿವೆ. ಗ್ರಾಹಕರು ತಾವು ಖರೀದಿಸುವ ಯಾವುದೇ ಉತ್ಪನ್ನವಾಗಲೀ ಅದಕ್ಕೆ ನೀಡುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸರ್ಕಾರ ಚಿನ್ನ ಮತ್ತು ಚಿನ್ನದ ಉತ್ಪನ್ನಗಳಿಗೆ ಹಾಲ್ಮಾರ್ಕ್ ಅನ್ನು ಕಡ್ಡಾಯಗೊಳಿಸಿದ ಕಾನೂನು
Mangalore: Marketing Forum of College of Aviation studies, Srinivas university had organized “E-Market Mayhem” Online Marketing event for BBA (Aviation Management)/ (Aviation and Logistic Management)/(Aviation, Travel and Tourism Management ) Students as a part of off-stage event on Monday 14th June 2021 E-Marketing event was organized in which Fifteen groups
ಮಂಗಳೂರು: ನಗರದ ಮಹಿಳೆಯೋರ್ವರ ಚಿನ್ನಾಭರಣವಿದ್ದ ಬ್ಯಾಗ್ ಕಳವುಗೈದ ಆರೋಪಿಯನ್ನು ಬಂಧಿಸಿರುವ ಕದ್ರಿ ಠಾಣೆ ಪೊಲೀಸರು 2.50 ಲಕ್ಷ ರೂ. ಮೌಲ್ಯದ 53 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿದ್ದಾರೆ. ಭದ್ರಾವತಿ ಮೂಲದ ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ಪಿ.ಜ್ಞಾನರತ್ನಂ ಕೃಪಾ ರಾವ್ ಬಂಧಿತ. ನಗರದ ನವಭಾರತ ಸರ್ಕಲ್ ಬಳಿಯಿರುವ ಮೌರಿಷ್ಕ್ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರುವ ವಸಂತಾ ಎಂಬವರು 2021 ಮಾರ್ಚ್ 10ರಂದು ಭದ್ರಾವತಿಯಿಂದ ಮಂಗಳೂರಿಗೆ
ಬದಲಾವಣೆ ಎನ್ನುವುದು ಕಷ್ಟಕರ ಮತ್ತು ಪ್ರತಿರೋಧ ಪೂರಿತವಾಗಿದ್ದರೂ ಅದು ಪ್ರಕೃತಿ ಸಹಜ ಹಂತ. ತಿಕ್ಕಾಡುವ ಬದಲು ಅಭಿವೃದ್ಧಿಯತ್ತ ಮುಖಮಾಡಿದಾಗ ಬದಲಾವಣೆ ಸುಲಭ. ದೂರವಾಣಿ ಸಂಪರ್ಕ ಕಂಪೆನಿಗಳಿಂದ ಹಿಡಿದು ಪ್ರತೀ ಮನೆ – ಕುಟುಂಬಗಳಲ್ಲಿ ನಾವು ಮರೆತಿರುವ ದಿನಚರಿಯೂ ಕೂಡಾ ನಮಗೆ ಹೊಸತನ್ನು ನೀಡಿದೆ. ಪರಿವರ್ತನೆ ಅನ್ನುವುದು ನಮ್ಮ ಅಂತರಾತ್ಮದಿಂದ ಪ್ರಾರಂಭಗೊಂಡಾಗ ಮಾತ್ರ ಜಗತಿಗೆ ಧನಾತ್ಮಕತೆಯನ್ನು ಪಸರಿಸಲು ಸಾಧ್ಯ ಎಂಬುದಾಗಿ ಮೈ ಅಂತರಾತ್ಮ ಮತ್ತು ಆಡ್ ಐಡಿಯಾ
ಯಡಮೊಗೆ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಕಾಪುವಿನಲ್ಲಿ ಅವರು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದರು. “ಈ ಕೊಲೆಯ ಕುರಿತು ವಿಸ್ತ್ರತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರನ್ನು ಒತ್ತಾಯಿಸಲಾಗಿದೆ ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಪ್ರಯತ್ನ