Home Posts tagged V4News (Page 672)

ವಿಟ್ಲ ಪೇಟೆಗೆ ಬರುವವರಿಗೆ ಕೋವಿಡ್ ಪರೀಕ್ಷೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಇಂದು ಒಟ್ಟು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು, ಪ್ರತಿದಿನ ಪೇಟೆಗೆ ಬರುವ ಜನರನ್ನು ವಿಟ್ಲ ಪೇಟೆಯ ಪ್ರವೇಶ

ಡಿಸಿಎಂ ಅಶ್ವತ್ಥ್ ನಾರಾಯಣ್‌ ರಿಂದ ಪುತ್ತೂರಿನ ಶಾಸಕರ ವಾರ್ ರೂಂಗೆ ಆಕ್ಸಿಜನ್ ಕಾನ್ಸನ್‌ ಟ್ರೇಟರ್

ಪುತ್ತೂರು: ಕೋವಿಡ್ ಸೋಂಕಿನ ನಿಯಂತ್ರಣದಲ್ಲಿ ಪುತ್ತೂರು ಶಾಸಕರ ವಾರ್‌ರೂಮ್ ಮೂಲಕ ನಡೆಯುವ ಉತ್ತಮ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್‌ರವರು ಪುತ್ತೂರು ಶಾಸಕರ ವಾರ್‌ರೂಮ್‌ಗೆ ಕೋವಿಡ್ ಸೋಂಕಿತ ರೋಗಿಗಳ ಆರೈಕೆಗಾಗಿ 5 ಕೃತಕ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಯಂತ್ರವನ್ನು ಹಸ್ತಾಂತರಿಸಿದರು. ಶಾಸಕ ಸಂಜೀವ ಮಠಂದೂರುರವರು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಮಾತುಕತೆ

Srinivas University, College of Manageemnt & Commerce in association with Azteca University, Mexico hosts Manegma – 2021, 19th annual conference

The 19th annual conference of the College of Management & Commerce of Srinivas University was held in an online mode is association with ISMASI, Azteca University, Mexico. North America. “Resilience, Innovation & Reinvention –  coping with turbulent times”  was the main theme of the conference. The conference was patronized  by Dr. CA. A. Raghavendra Rao,

ಕುಂದಾಪುರ: ಒತ್ತಿನಣೆಯ ಗುಡ್ಡ ಕುಸಿತ

ಕುಂದಾಪುರ: ಬೈಂದೂರು-ಶಿರೂರು ಮಧ್ಯಭಾಗದ ಒತ್ತಿನಣೆ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಕುಸಿದು ಕೆಲ‌ಕಾಲ‌ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಡಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿಯೇ ಗುಡ್ಡ ಜರಿತ ಉಂಟಾಗಿದೆ. ಬೈಂದೂರು ತಹಶಿಲ್ದಾರರಾದ ಶೋಭಾಲಕ್ಷ್ಮೀ ಎಚ್. ಎಸ್ ಅವರು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿಲ್ಲ.

ಯುಪಿಸಿಎಲ್ ಅವಾಂತರ: ಹತ್ತಾರು ಎಕ್ರೆ ಕೃಷಿ ಭೂಮಿ ಮುಳುಗಡೆ

ತೆಂಕ ಎರ್ಮಾಳು ತೊಟ್ಟಂ ಪ್ರದೇಶದ ಕೃಷಿ ಚಟುವಟಿಕೆ ನಡೆಸಿದ ಹತ್ತಾರು ಎಕ್ರೆ ಕೃಷಿ ಭೂಮಿ ಯುಪಿಸಿಎಲ್ ಕಂಪನಿಯ ನಿರ್ಲಕ್ಷ್ಯದಿಂದ ಮುಳುಗಡೆಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ. ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನ ವಿರೋಧದ ನಡುವೆಯೂ ಅಸ್ಥಿತ್ವಕ್ಕೆ ಬಂದ ಈ ಕಂಪನಿಯ ಪೈಪ್‌ಲೈನ್ ತೆಂಕ ಎರ್ಮಾಳಿನ ತೊಟ್ಟಂ ಬಳಿ ಸಮುದ್ರಕ್ಕೆ ಸಂಪರ್ಕ ಹೊಂದಿದ ಬಳಿಕ, ಆ ಭಾಗದ ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಪ್ರದೇಶದ ಮಳೆ ನೀರು ಸಮುದ್ರ ಸೇರಲು ಈ ಪೈಪ್ ಲೈನ್

ಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ:ಹೊರಗುತ್ತಿಗೆ ನೌಕರರ ನೇರ ನೇಮಕಾತಿಗೆ ಶಿಫಾರಸ್ಸು

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ ಕಾರ್ಮಿಕರು ತಮ್ಮನ್ನು ನೇರ ನೇಮಕಾತಿ ಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ

ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ವೀಕೆಂಡ್ ಸಂಪೂರ್ಣ ಬಂದ್

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿದೆ. ಈ ಬಗ್ಗೆ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಪೋರ್ಸ್ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ವಾರದ ಶನಿವಾರ ಮತ್ತು ಭಾನುವಾರ

ಪುತ್ತೂರಿನಲ್ಲಿ ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷರು, ಯುವ ದಲಿತ ನಾಯಕರಾದ ಅಭಿಷೇಕ್ ಬೆಳ್ಳಿಪ್ಪಾಡಿ ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪೆಟ್ರೋಲ್ ಬೆಲೆ 100ರ ಗಡಿ ದಾಟಿ

ಸರಕಾರಕ್ಕೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಇಲ್ಲ:ಮಾಜಿ ಸಚಿವ ರಮಾನಾಥ ರೈ

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವಾಗಲೇ ವಿದ್ಯುತ್ ಮೀಟರ್ ದರ ಏರಿಕೆ ಮಾಡುವ ಮೂಲಕ ಜನರ ಹಸಿವಿನ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತದೆ. ಆದರೆ ಈ ನಡುವೆ ಅದಾನಿ ಕಂಪೆನಿ ಸೇರಿದಂತೆ ನಾನಾ ಕಂಪೆನಿಗಳಿಂದ ಸರಕಾರ ವಿದ್ಯುತ್

ಹಾಸನದಲ್ಲಿ ಬೆಂಕಿ ತಗುಲಿ ಸುಟ್ಟು ಕರಕಲಾದ ಬೇಕರಿ : ಸಹಾಯ ಹಸ್ತ ಚಾಚಿದ ಜೈ ಕರ್ನಾಟಕ ಸಂಘ

ಒಂದೆಡೆ ಕೊರೊನಾ ಎಂಬ ಮಹಾಮಾರಿ ಮನುಷ್ಯನನು ಪಾತಳಕ್ಕೆ ತೊರೆಯುತ್ತಿದ್ದರೆ ಇನ್ನೊಂದು ಕಡೆ ಬೇಕರಿ ಕಾರ್ಮಿಕರ ಬದುಕು ಹೀನಾಯ ಸ್ಥಿತಿ ತಲುಪಿದೆ. ದಿನ ಬೆಳಗಾದರೆ ಬೇಕರಿ ಪದಾರ್ಥಗಳನ್ನು ಮಾರಿ ಬದುಕುವ ಬೇಕರಿ ಕಾರ್ಮಿಕರು ಇಂದು ಬೇಕರಿಗಳನ್ನು ಮುಚ್ಚಿರುವ ಕಾರಣ ಸಾಕಷ್ಟು ನಷ್ಟದಲ್ಲಿ ಸಿಲುಕಿದ್ದಾರೆ. ಹೀಗಿರುವಾಗ ಹಾಸನ ಅಯ್ಯಂಗಾರ್ ಬೇಕರಿ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಬಂಟಕಲ್‍ನಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ಹಾಸನ್ ಅಯ್ಯಂಗಾರ್ ಬೇಕರಿ