ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ತೀರ್ಪು ಇಂದು ಪ್ರಕಟಗೊಂಡಿದ್ದು, ಮೂವರು ಪ್ರಮುಖ ಆರೋಪಿಗಳು ದೋಷಿಗಳೆಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ನೀಡಿದ್ದಾರೆ. ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ರಾಜೇಶ್ವರಿ ಶೆಟ್ಟಿ, ರಾಜೇಶ್ವರಿ ಶೆಟ್ಟಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ತೊಕ್ಕೊಟ್ಟುವಿನಲ್ಲಿ ಉಳ್ಳಾಲ ಪೊಲೀಸರಿಂದ ಬಿಗು ತಪಾಸಣೆ ಕೈಗೊಂಡಿದ್ದಾರೆ. ಉಳ್ಳಾಲ ಪಿಎಸ್ಐ ರೇವಣ್ಣ ಸಿದ್ದಯ್ಯ ಅವರ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹಲವು ವಾಹನಗಳನ್ನು ಪೊಲೀಸರು ಸೀಝ್ ಮಾಡಿದ್ದಾರೆ.
Mangalore: Srinivas University, Mangalore, is a Private State University in Karnataka established in 2013 by Karnataka State Act. Srinivas University is the flagship of 18 Srinivas Group of Institutions started by A. Shama Rao Foundation, Mangalore, India, a private Charitable Trust founded in 1988 by an eminent senior Chartered Accountant Dr. A. Raghavendra Rao. Srinivas
ಆಲೂರು ತಾಲ್ಲೂಕಿನಲ್ಲಿ ಇತ್ತೀಚೆಗೆ ಅತಿ ಹೆಚ್ಚಾಗಿ ಅಕ್ರಮ ಮರಳುಗಾರಿಕೆ ಹೆಚ್ಚಾಯಿತು. ತಾಲೂಕಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜ್ ಹೇಳಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ಹಿಂದೆ ಮರಳುಗಾರಿಕೆ ನಡೆಸುತ್ತಿದ್ದ ರಸ್ತೆಗಳು ಸರ್ಕಾರದಿಂದ ಅನುಮತಿ ಪಡೆದು ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಆದರೆ ಇತ್ತೀಚೆಗೆ ಅಕ್ರಮ ಮರಳುಗಾರಿಕೆ
ಕುಂದಾಪುರ: ಆಕಸ್ಮಾತ್ ಸೌಕೂರು ಏತ ನೀರಾವರಿ ಯೋಜನೆಯ ಮೂಲನಕ್ಷೆ ಬದಲಾವಣೆಯಾಗಿದೆ ಎಂದಾದರೆ ಈ ಬಗ್ಗೆ ಪರಿಶೀಲನೆ ಮಾಡೋಣ. ಕುಡಿಯಲು ಹಾಗೂ ಕೃಷಿಗೆ ನೀರು ನೀಡಲು ಸೌಕೂರು ಹಾಗೂ ಸಿದ್ದಾಪುರ ಎರಡು ಯೋಜನೆಗಳು ಆಗಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು. ಇಲ್ಲಿನ ಹೆಮ್ಮಾಡಿಯ ಜ್ಯೂವೆಲ್ ಪಾರ್ಕ್ನ ಜಯಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಆರೋಪಗಳ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ
ಕಳೆದ ಬಾರಿ ಕೊರೋನಾ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲಿ 8 ತಿಂಗಳ ಕಾಲ ದೇಶದ ಜನರಿಗೆ ಉಚಿತವಾಗಿ ಆಹಾರಧಾನ್ಯ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಈ ವರ್ಷವೂ ಮೇ ಮತ್ತು ಜೂನ್ ತಿಂಗಳಲ್ಲಿ ಉಚಿತವಾಗಿ ಆಹಾರಧಾನ್ಯ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಭಾಷಣದಲ್ಲಿ ಪ್ರಧಾನಿ ಮೋದಿ
ಮಂಗಳೂರಿನ ಪ್ರಖ್ಯಾತ ವೈದ್ಯ ಡಾ| ಬಿ ಶ್ರೀನಿವಾಸ ಕಕ್ಕಿಲ್ಲಾಯರು ಮತ್ತು ಜಿಮ್ಮೀಸ್ ಮಾರ್ಕೇಟಿನ ಸಿಬ್ಬಂದಿ ಮಧ್ಯೆ ನಡೆಯಿತೆನ್ನಲಾದ ಮಾತುಕತೆಗಳ ರಹಸ್ಯ ಸಿಸಿ ಟಿವಿ ದೃಶ್ಯವನ್ನು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಜಿಮ್ಮೀಸ್ ಸುಪರ್ ಮಾರ್ಕೇಟ್ ಮಾಲಕರ ವಿರುದ್ಧ ಹಾಗೂ ಜಿಮ್ಮೀಸ್ ಮಾಲಕ ಮತ್ತು ಪೈ ಎಂಬವರು ಡಾ| ಕಕ್ಕಿಲ್ಲಾಯರನ್ನು, ಕಮ್ಯುನಿಷ್ಟ್ ಪಕ್ಷವನ್ನು, ಡಾಕ್ಟರರ ತಂದೆ ಬಿ ವಿ ಕಕ್ಕಿಲ್ಲಾಯರನ್ನು ದೂಷಿಸುತ್ತಾ ಫೋನು ಮಾತುಕತೆ
ಕೊರೊನಾ ಸೋಂಕಿನ ನಿಯಂತ್ರಣದ ಸಲುವಾಗಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಮಾಸ್ಕ್ ಗಳು ಬಂದಿವೆ. ಮಂಗಳೂರು ಸಮೀಪದ ಗ್ರಾಮಾಂತರ ಪ್ರದೇಶದ ಯುವಕನೊಬ್ಬ ಪರಿಸರ ಸ್ನೇಹಿ ಮಾಸ್ಕ್ ನಿರ್ಮಿಸಿ ದೇಶದಾದ್ಯಂತ ಗಮನ ಸೆಳೆದಿದ್ದಾನೆ. ಈ ವಿನೂತನ ಮಾಸ್ಕ್ ನಲ್ಲಿ ಸಸ್ಯದ ಬೀಜಗಳನ್ನು ಅಳವಡಿಸಲಾಗಿದ್ದು, ಮಾಸ್ಕ್ ಬಳಸಿ ಬಿಸಾಡಿದಾಗ ಮಾಸ್ಕಿನಲ್ಲಿ ಅಳವಡಿಸಲಾದ ತರಕಾರಿ ಬೀಜಗಳು ಗಿಡವಾಗಿ ಬೆಳೆಯುತ್ತವೆ. ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಬಳಕೆಗೆ ಶಿಫಾರಸು ಮಾಡಲಾಗಿದೆ.
ಮಂಗಳೂರು ಮೂಲದ ಮೆಕ್ಯಾನಿಕಲ್ ಇಂಜಿನಿಯರ್ ಆಕಾಶ್ ಪ್ರಭು ಅವರು ಈ ವರ್ಷ ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ 2021 ರ ಫೈನಲಿಸ್ಟ್ (ಟಾಪ್ 10) ಆಗಿ ಅರ್ಹತೆ ಪಡೆದಿದ್ದು, ಪೋಲೆಂಡ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಕಾಶ್ ಪ್ರಭು ಅವರು, ಮಿಸ್ಟರ್ ಇಂಡಿಯಾ 2017 ರ ಬೆಂಗಳೂರು ಫೈನಲಿಸ್ಟ್ ಆಗಿದ್ದರು. ಈ ವರ್ಷ ಅವರು ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ 2021 ರ ಫೈನಲಿಸ್ಟ್ ಆಗಿ ಆಯ್ಕೆಯಾಗಿದ್ದಾರೆ. 25ರ ಹರೆಯದ ಆಕಾಶ್ ಪ್ರಭು, ಮೆಕ್ಯಾನಿಕಲ್ ಎಂಜಿನಿಯರ್
ಕುಂದಾಪುರ: ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಅಥವಾ ಮುಖ್ಯಮಂತ್ರಿಗಳಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿನ್ನೆ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯಕ್ರಮದಲ್ಲಿ ದೇವರಾಜು ಅರಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು, ಹೈಕಮಾಂಡ್ ನನಗೆ ಸಹಮತ ಕೊಟ್ಟು ನಾನೊಬ್ಬ