Home Posts tagged #v4newskarnataka (Page 121)

ಕಾರ್ಕಳ :ಪ್ರಮುಖ ರಸ್ತೆಗಳು ಹೊಂಡ-ಗುಂಡಿ , ಪುರಸಭೆ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ

ಕಾರ್ಕಳ: ನಗರದ ಮಂಗಳೂರು ರಸ್ತೆ ಅಭಿವೃದ್ಧಿಯ ಕುರಿತು ಕಾರ್ಕಳ ಪುರಸಭೆ ನಿರ್ಲಕ್ಷಿಸಿದ ಪರಿಣಾಮವಾಗಿ ರಸ್ತೆ ಪೂರ್ತಿ ಹೊಂಡ ಗುಂಡಿಗಳು ತೆರದುಕೊಂಡು ವಾಹನ ಸಂಚಾರಕ್ಕೆ ಅಯೋಗ್ಯವೆನಿಸಿದೆ. ಇದರ ಕುರಿತು ಆಡಳಿತಕ್ಕೆ ಎಚ್ಚರಿಕೆಯ ಪ್ರಯತ್ನಿಸಿದರೆ ಆಡಳಿರೂಢ ಪಕ್ಷವು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದೋಂದಿಗೆ ರಾಜಕೀಯಗೊಳಿಸುತ್ತಿದೆ ಎಂದು ಪುರಸಭಾ ಸದಸ್ಯ

ಪ್ರತಿ ಮನೆಯೂ ತುಳು ಅಧ್ಯಯನ ಕೇಂದ್ರವಾದರೆ ಮಾತ್ರ ಭಾಷೆಯ ಉಳಿವು ಸಾಧ್ಯʼ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

ಮಂಗಳೂರು: ಪ್ರತಿ ಮನೆಯೂ ತುಳು ಅಧ್ಯಯನ ಕೇಂದ್ರಗಳಾದರೆ ಮಾತ್ರ ತುಳುವಿನ ರಕ್ಷಣೆ ಸಾಧ್ಯ. ತುಳು ಎಲ್ಲಾ ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಒಂದು ವ್ಯಾವಹಾರಿಕ ಭಾಷೆ. ಅದಕ್ಕೆ ಯಾವುದೇ ಕಳಂಕ ಹಚ್ಚುವುದು ಬೇಡ, ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.ಅವರು ಶುಕ್ರವಾರ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಂಪನಕಟ್ಟೆ, ಇಲ್ಲಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಒಡಿಯೂರು ಶ್ರೀ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ಅಧಿವೇಶನ

ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ,ಇದರ ಮಹಾ ಅಧಿವೇಶನ ಹಾಗೂ ವಿಶ್ವ ಬಂಟರ ಸಮ್ಮಿಲನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಬಂಟರ ಸಮ್ಮೇಳನ ಸೆಪ್ಟೆಂಬರ್ 18 ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ ಭಂಡಾರಿ ಸಭಾಗೃಹದ ಕೂಳೂರು ಕನ್ಯಾನ ಸದಾಶಿವ ಕೆ. ಶೆಟ್ಟಿ ವೇದಿಕೆಯಲ್ಲಿ ನಡೆಯಲಿದ್ದು. ಈ ಬಗ್ಗೆ ಪೂರ್ವ ಸಿದ್ಧತಾ ಸಭೆಯು ಕುರ್ಲಾ ಪೂರ್ವದ ಬಂಟರ ಭವನದ ಸಂಕಿರಣದಲ್ಲಿ ನಡೆಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಘೋಷಣೆ ಮಾಡಿ ,ಸೇಂದಿ ಇಳಿಸುವುದಕ್ಕೆ ಅನುಮತಿ ನೀಡಬೇಕು : ಡಾ. ಪ್ರಣಾವಾನಂದ ಸ್ವಾಮೀಜಿ

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮವನ್ನು ಘೋಷಣೆ ಮಾಡದೆ ಸಮಾಜದ ಜನಾಂಗಕ್ಕೆ ಮೂಗಿಗೆ ತುಪ್ಪವನ್ನು ಹಚ್ಚಿದರು ಇದು ಇಡೀ ಸಮುದಾಯಕ್ಕೆ ತೀವ್ರ ನೋವು ಉಂಟಾಗಿದೆ ಎಂದು ಡಾ. ಶ್ರೀ ಸ್ವಾಮಿ ಪ್ರಣವಂ ಸ್ವಾಮಿಗಳು ಹೇಳಿದರು. ಅವರು ಬೀದರ್‍ನಲ್ಲಿ ಮಾಧ್ಯಮವನ್ನು ಉದ್ದೇಶಿ ಮಾತನಾಡಿ, ಸಚಿವ ಸುನಿಲ್ ಕುಮಾರ್ ಅವರು ರಾಜಕೀಯ ಲಾಭಕ್ಕೋಸ್ಕರ ಸಮುದಾಯವನ್ನು ದಾರಿ

ಉಳ್ಳಾಲ : ಬೈಕ್‍ನ ಹಿಂಬದಿಗೆ ಮೀನಿನ ಲಾರಿ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಳ್ಳಾಲ: ಮೀನಿನ ಲಾರಿ ಬೈಕ್‍ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಾಸರಗೋಡು ನಿವಾಸಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಕುಂಬಳೆ ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ, ಕುಂಪಲ ಬೈಪಾಸ್ ರಾ.ಹೆ.ಯಲ್ಲಿ ಇಡಲಾದ ಬ್ಯಾರಿಕೇಡ್ ತಪ್ಪಿಸುವ ವೇಳೆ ಹಿಂಬದಿಯಿಂದ ಮಲ್ಪೆಯಿಂದ ಕಾಸರಗೋಡಿನತ್ತ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು

ಅಶೋಕ ಸೇವಾ ಭವನದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಜೀವನದಲ್ಲಿ ಉತ್ತಮವಾದ ಆರೋಗ್ಯ ಎನ್ನುವುದು ಸಂತೋಷದಾಯಕ ಜೀವನದ ಮೂಲವಾಗಿದ್ದು ಅದಕ್ಕಾಗಿ ಉತ್ತಮ ಆಹಾರದೊಂದಿಗೆ ಯೋಗ ಧ್ಯಾನ, ವ್ಯಾಯಾಮ ಇತ್ಯಾದಿ ಪ್ರಯತ್ನಗಳನ್ನು ನಿರಂತರವಾಗಿ ಜೀವನದಲ್ಲಿ ಅಳವಡಿಸಿಕೊಂಡು ಸ್ಥಿರ ಮನಸ್ಸಿನೊಂದಿಗೆ ಶರೀರವನ್ನು ಚಲನಾತ್ಮಕವಾಗಿ ಇಟ್ಟುಕೊಳ್ಳಬೇಕಾಗುತ್ತದೆ ಎಂದು ಲಯನ್ಸ್ ಕ್ಲಬ್ ಆಶೋಕನಗರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ. ಹೇಳಿದರು. ಅವರು ಲಯನ್ಸ್ ಕ್ಲಬ್ ಅಶೋಕನಗರ, ಲಯನ್ಸ್ ಕ್ಲಬ್ ಬೆಂದೂರ್‍ವೆಲ್,

ಕಾರಂಜಿ ಇನ್ಪೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ : ವಾರ್ಷಿಕ ಸಂಭ್ರಮ

ಮಂಗಳೂರಿನ ಕಂಕನಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರಂಜಿ ಇನ್ಪೋಟೆಕ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಮಂಗಳೂರು ಹಾಗೂ ದೇಶಾದ್ಯಂತ ಸುಮಾರು ನೂರಾ ಐವತ್ತಕ್ಕೂ ಹೆಚ್ಚು ಉದ್ಯೋಗಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸಿದ್ದು, ಇದೀಗ 15ನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ ಎಂದು ಗ್ಲೋಬಲ್ ಡೆಲಿವರಿ ಮ್ಯಾನೇಜರ್ ವಿಕ್ರಮ್ ಕೆಮ್ಮಾಯಿ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಾರಂಜಿ ಇನ್ಪೋಟೆಕ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಭಿವೃದ್ಧಿ ಬಗ್ಗೆ ಸ್ವರ್ಣ(ಅಷ್ಟಮಂಗಲ) ಪ್ರಶ್ನಾಚಿಂತನೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಕ್ಷೇತ್ರದ ಮುಂದಿನ ಅಭಿವೃದ್ಧಿಯ ಕಾರ್ಯ ದ ಪ್ರಯುಕ್ತ ಸ್ವರ್ಣ(ಅಷ್ಟಮಂಗಲ )ಪ್ರಶ್ನಾಚಿಂತನೆಯು ದೈವಜ್ಞರಾದ ಜೋತಿಷ್ಯ ತಿಲಕಂ ಶಶಿಧರ್ ಮಾಂಗಾಡ್, ರಾಜೇಶ್ ಇರಿಯ, ಗೋಪಾಲ ಕೃಷ್ಣ ಕುಲಾಲ್ ವಾಂತಿಚಾಲ್ ಇವರ ಮೂಲಕ ಆರಂಭಗೊಂಡಿದ್ದು ದಿನಾಂಕ 13.09.2022 ರಿಂದ ಪ್ರಶ್ನಾಚಿಂತನ ಪ್ರಾರಂಭ ಗೊಂಡಿದ್ದು . ಈ ಸಂಧರ್ಭ ದಲ್ಲಿ ಶ್ರೀ ಕೇತ್ರದ ಪ್ರಧಾನ ಅರ್ಚಕರಾದ (ಶಾಂತಿ ) ಶಿವಾನಂದ ಶಾಂತಿ ಅಧ್ಯಕ್ಷ

ಕಡಬ ತಹಶೀಲ್ದಾರ್ ಆಗಿ ರಮೇಶ್ ಬಾಬು ; ಅನಂತಶಂಕರ್ ಉಡುಪಿಗೆ

ಕಡಬ ತಾಲೂಕು ತಹಶೀಲ್ದಾರ್ ಬಿ ಅನಂತಶಂಕರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುರಸಭಾ ತಹಶೀಲ್ದಾರ್, ಜಿಲ್ಲಾಧಿಕಾರಿ ಕಚೇರಿ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ರಮೇಶ್ ಬಾಬು ಟಿ., ತಹಶೀಲ್ದಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರಿಂದ ಅನುಮೋದಿತವಾಗಿರುವ ಕರ್ನಾಟಕ ರಾಜ್ಯಪಾಲ ಆದೇಶಾನುಸಾರ ಜಿ ಎನ್ ಸುಶೀಲಾ, ಸರಕಾರ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ಇವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಬೈಂದೂರು ವಲಯ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯ ವತಿಯಿಂದ ನಾವು ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ವಹಿಸಿದ್ದರು.ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ಶುಭ ಹಾರೈಸಿದರು. ಸುಮಾರು 10