Home Posts tagged #v4newskarnataka (Page 127)

ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ವಿಧಿವಶ

 ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ. ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್ದ ಎರಡನೇ ಎಲಿಜಬೆತ್ 70 ವರ್ಷಗಳ ಕಾಲ

ಅಕ್ಕಿ ಗೋದಾಮಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ…

ಮಂಗಳೂರು : ಹಳೇಬಂದರು ಸಗಟು ಮಾರುಕಟ್ಟೆಯ ಪೋರ್ಟ್ ರಸ್ತೆಯ ಮಧ್ಯೆ ಹಾದು ಹೋಗಿ ನದಿ ಸೇರುವ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಬಂದರು ಇಲಾಖೆ ಕಟ್ಟಡ ನಿರ್ಮಾಣ ಮಾಡಿ ರಾಜ ಕಾಲುವೆಯನ್ನು ತಿರುಗಿಸಿರುವುದರಿಂದ ರಾಜ ಕಾಲುವೆಯಲ್ಲಿ ಹರಿದು ಹೋಗುವ ತ್ಯಾಜ್ಯ ನೀರು ಉಕ್ಕಿ ಹೊರಗೆ ಗೋದಾಮುಗಳಿಗೆ ನುಗ್ಗಿ ಅಕ್ಕಿ ಧಾನ್ಯ, ಮೆಣಸು ಇತ್ಯಾದಿ ಸರಕುಗಳು ಹಾನಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಆಗಿದೆ. ಅಲ್ಲದೆ ಕೊಳಚೆ ನೀರು ರಸ್ತೆಯಲ್ಲೇ ನಿಂತು ಪರಿಸರದಲ್ಲಿ ದುರ್ನಾತ

ಪಾನಮತ್ತ ಪ್ರಯಾಣಿಕನನ್ನು ಬಸ್ಸಿನಿಂದ ಹೊರದೂಡಿದ ಕಂಡಕ್ಟರ್

ದಕ್ಷಿಣಕನ್ನಡಈಶ್ವರ ಮಂಗಲ:ಸರಕಾರಿ ಬಸ್ ನಿರ್ವಾಹಕ ನಿಂದ ಅಮಾನುಷ ಹಲ್ಲೆ, ಕ್ರಮಕ್ಕೆ ಆಗ್ರಹಈಶ್ವರಮಂಗಲ :ಪುತ್ತೂರಿನಿಂದ ಈಶ್ವರಮಂಗಲ ಮಾರ್ಗವಾಗಿ ಸುಳ್ಯ ಪದವು ಕಡೆಗೆ ಸಂಜೆ ಬರುತ್ತಿದ್ದ ಸರಕಾರಿ ಬಸ್ ನಲ್ಲಿ ಪಾನ ಮತ್ತ ಪ್ರಯಾಣಿಕೋರ್ವನಿಗೆ ನಿರ್ವಾಹಕ ಕೈಯಿಂದ ಹಲ್ಲೆ ನಡೆಸಿ ಕಾಲಿನಿಂದ ದೂಡಿ ಹಾಕಿದ ಘಟನೆ ಇಂದು ಸಂಜೆ ಈಶ್ವರ ಮಂಗಲ ಪೇಟೆಯಲ್ಲಿ ನಡೆದಿದೆ. ಸಂಜೆ ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಕೃಷ್ಣಪ್ಪ

ಮುಳಿಯ ಜ್ಯುವೆಲ್ಸ್ ನಿಂದ ಚಿನ್ನ-ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟ

ಮಂಗಳೂರಿನ ನವಭಾರತ್ ವೃತ್ತದ ಓಷಿಯನ್ ಪರ್ಲ್‍ನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ಸಿಕ್ಕಿತ್ತು. ಸೆ.8ರಿಂದ ಸೆ.11ರ ವರೆಗೆ ಚಿನ್ನ -ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಮುಳಿಯ ಚಿನ್ನಾಭರಣ ಮತ್ತು ಕಿಸ್ನ ಡೈಮಂಡ್ ಆಭರಣಗಳ ಪ್ರದರ್ಶನ ಮತ್ತು ಮಾರಾಟದ ಎಕ್ಸಿಬಿಶನ್‍ನ್ನು ಏರ್ಪಡಿಸಿದ್ದಾರೆ. ಎಪ್ಪತ್ತೆಂಟು ವರ್ಷಗಳ ಪರಂಪರೆ ಮತ್ತು ನಂಬಿಕೆಯ ಮುಳಿಯ ಜ್ಯುವೆಲ್ಸ್ ನಿಂದ

ಶಕ್ತಿನಗರದ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಓಣಂ ಆಚರಣೆ

ಮಂಗಳೂರಿನ ಶಕ್ತಿನಗರದ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮ, ಸಡಗರಿಂದ ಆಚರಿಸಲಾಯಿತು.ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಗೌತಮ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಮ್.ಎಸ್. ಡಿಎಸ್‍ಎಮ್ ಕಿಶನ್ ಕುಮಾರ್, ಲಯನ್ 317 ಡಿ ಡಿಸ್ಟ್ರಿಕ್ ಸತೀಶನ್ ಡಿ, ಯುಎಸ್‍ಎಯ ಟೆಥರ್ಪಿಯ ಚೀಪ್ ಪ್ರೊಡಕ್ಟಿವಿಟಿ ಅಫೀಸರ್ ಮ್ಯಾಥ್ಯೂ ಟೇಲರ್ ಸಲಹಾ ಸಮಿತಿಯ ಜ್ಯೋತಿಕಾ ಆಳ್ವಾ ಅವರು

ಸಾವರ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಪುರಸಭೆಯ ಅಧ್ಯಕ್ಷ ಪ್ರಸಾದ್ ಕುಮಾರ್ ಅವರಿಗೆ ಮನವಿ

ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಮೂಡುಬಿದಿರೆಯ ರಿಂಗ್ ರೋಡ್ ಪ್ರೀತಮ್ ಗಾರ್ಡನ್ ಬಳಿ, ಅಥವಾ ರಿಂಗ್ ರೋಡ್ ಒಂಟಿಕಟ್ಟೆ/ಅಲಂಗಾರ್ ಜಂಕ್ಷನ್ ನಲ್ಲಿ ಅವಕಾಶ ಮಾಡಿಕೊಡಬೇಕೆಂದು ಮೂಡುಬಿದಿರೆ ತಾಲೂಕು ಹಿಂದು ಜಾಗರಣಾ ವೇದಿಕೆಯು ಮೂಡುಬಿದಿರೆ ಪುರಸಭೆಯ ಅಧ್ಯಕ್ಷ ಪ್ರಸಾದ್ ಕುಮಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂಧರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ್ ಸಮಿತ್ ರಾಜ್ ದರೆಗುಡ್ಡೆ,

ಸೆ.10 -11 ಬಿಎನ್‍ಐ ಮಂಗಳೂರು ಚಾಪ್ಟರ್‍ನ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋ- 2022

ಬಿಎನ್‍ಐ ಮಂಗಳೂರು ಮೊದಲ ಆವೃತ್ತಿಯ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋವನ್ನು ಸೆಪ್ಟಂಬರ್ 10 ಮತ್ತು 11ರಂದು ಮಂಗಳೂರಿನ ಟಿಎಮ್‍ಎ ಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ಆಯೋಜಿಸುತ್ತಿದ್ದು, ಒಟ್ಟು 80 ಸ್ಟಾಲ್‍ಗಳು ಎಕ್ಸ್‍ಪೋದಲ್ಲಿ ಪಾಲ್ಗೊಳ್ಳಲಿವೆ.ಬಿಎನ್‍ಐ ಕಳೆದ 37 ವರ್ಷಗಳಿಂದ 75 ದೇಶಗಳಲ್ಲಿ ತನ್ನ ಅಸ್ತಿತ್ವವನ್ನು ಹೊಂದಿರುವ ಜಾಗತಿಕ ವ್ಯಾಪಾರ ಉಲ್ಲೇಖಿತ ಸಂಸ್ಥೆಯಾಗಿದೆ. ಇದೀಗ ಮಂಗಳೂರಿನಲ್ಲಿ ಮೊದಲ

ಇ-ಖಾತಾ ನೀಡಿಕೆ ಸರಳೀಕರಣ : ಮೇಯರ್ ಪ್ರೇಮಾನಂದ ಶೆಟ್ಟಿ

ಮಂಗಳೂರು ಮಹಾನಗರ ಪಾಲಿಕೆ ಆನ್‍ಲೈನ್ ನಲ್ಲಿ ಉದ್ದಿಮೆ ಪರವಾನಿಗೆ, ಆಸ್ತಿ ತೆರಿಗೆ ಆರಂಭಿಸಿದ ಬಳಿಕ ಇ-ಖಾತಾ ನೀಡಿಕೆಯನ್ನು ಡಿಎಂಡಿಎಸ್‍ನಿಂದ ಇ-ಗವರ್ನೆನ್ಸ್‍ಗೆ ವರ್ಗಾಯಿಸಿ ಇನ್ನಷ್ಟು ಸರಳೀಕರಣ ಮಾಡಲಾಗಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. 2020ರಲ್ಲಿ ಜಾರಿಗೆ ಬಂದ ಇ-ಖಾತಾದಲ್ಲಿ ಕೆಲವೊಂದು ತಾಂತ್ರಿಕ ಆಡಚಣೆ ಹಿನ್ನೆಲೆಯಲ್ಲಿ ಖಾತಾ ನೀಡುವಲ್ಲಿ ವಿಳಂಬವಾಗಿತ್ತು. ಆದರೂ ಈಗಾಗಲೇ 23000 ಇ_ಖಾತಾಗಳನ್ನು ವಿತರಿಸಿ ರಾಜ್ಯದ

ಮೂಡುಬಿದಿರೆ : ಮಾರೂರಿನಲ್ಲಿ ನಿವೇಶನ ಹಂಚಿಕೆಯಲ್ಲಿ 6 ಫಲಾನುಭವಿಗಳಿಗೆ ತಡೆ

ಮೂಡುಬಿದಿರೆ: ಮಾರೂರು ಗ್ರಾಮದಲ್ಲಿ 36 ಫಲಾನುಭವಿಗಳ ಪೈಕಿ 30 ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಿ ಉಳಿದ 6 ಫಲಾನುಭವಿಗಳ ಅರ್ಜಿಯನ್ನು ತಡೆಹಿಡಿದ ಮಂಗಳೂರಿನ ಹೌಸಿಂಗ್ ಕನ್ಸಲ್ಟೆಂಟ್ ಅಧಿಕಾರಿ ಗಿರೀಶ್ ಅವರನ್ನು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡು ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಿಕೊಡುವಂತೆ ಸೂಚಿಸಿದರಲ್ಲದೆ ಈ ವಿಷಯವನ್ನು ನೀವು ಕೂಡ ಫಾಲೊಅಪ್ ಮಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಇಂದು ಅವರಿಗೆ

ಪುತ್ತೂರು ಐಕ್ಯತಾ ಯಾತ್ರೆಗೆ ಚಾಲನೆ

ದೇಶದ ಐಕ್ಯತೆಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರು ವಯನಾಡು ಸಂಸದರು ರಾಹುಲ್ ಗಾಂಧೀಜಿಯವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 6 ತಿಂಗಳ ಕಾಲ ಸುಮಾರು 3574 ಕಿಮೀ ಭಾರತ ಐಕ್ಯತಾ ಯಾತ್ರೆ ಪಾದಯಾತ್ರೆ ಇಂದು ಕನ್ಯಾಕುಮಾರಿಯಿಂದ ಪ್ರಾರಂಭಗೊಂಡಿದೆ. ಈ ಯಾತ್ರೆಯ ಯಶಸ್ಸಿಗಾಗಿ ಸರ್ವ ಧರ್ಮಗಳ ಪ್ರಾರ್ಥನಾ ಕೇಂದ್ರಗಳಲ್ಲಿ ಪ್ರಾರ್ಥಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಡಿ ಕೆ ಶಿವಕುಮಾರ್ ಸೂಚನೆ ಮೇರೆಗೆ