Home Posts tagged #v4newskarnataka (Page 131)

ಭವಿಷ್ಯ ನಿಧಿ ಕಚೇರಿಯ ಮುಂದೆ ಪಿಂಚಣಿದಾರರ ಪ್ರತಿಭಟನೆ

ಮಂಗಳೂರು, ಆ.25: ಪೆನ್‌ಶನ್‌ ಏಕತಾ ಸಂಘರ್ಷ ಮಂಚ್ ದೇಶವ್ಯಾಪಿ ಕರೆ ನೀಡಲಾದ ಪ್ರತಿಭಟನಾ ಪ್ರದರ್ಶನಕ್ಕೆ ಬೆಂಬಲವಾಗಿ ಮಂಗಳೂರಿನ ಭವಿಷ್ಯ ನಿಧಿ ಕಚೇರಿಯ ಮುಂದೆ ಗುರುವಾರ ಪಿಂಚಣಿದಾರರು ಪ್ರತಿಭಟಿಸಿದರು. ಪಿಂಚಣಿದಾರರ ಸಂಘದ ದ.ಕ.ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ ಕಳೆದ 8 ವರ್ಷಗಳಿಂದ ಪಿಂಚಣಿಯಲ್ಲಿ ಏರಿಕೆ ಆಗಿಲ್ಲ. ಕೊಶಿಯಾರಿ ಸಮಿತಿಯು ಕನಿಷ್ಠ

ಕಾಲ್ತೋಡಿ : ಕಾಲುಸಂಕದಿಂದ ಬಿದ್ದು ಮೃತ ಬಾಲಕಿ ಪೋಷಕರಿಗೆ ಸಂಸದ ರಾಘವೇಂದ್ರ ಸಾಂತ್ವಾನ

ಕುಂದಾಪುರ: ಇತ್ತೀಚೆಗೆ ಕಾಲು ಸಂಕದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಕಾಲ್ತೋಡು ಬೋಳಂಬಳ್ಳಿಯ ಮೃತ ಬಾಲಕಿ ಸನ್ನಿಧಿ ಪೋಷಕರು ಸಂಸದ ಬಿವೈ ರಾಘವೇಂದ್ರ ಅವರನ್ನು ಕೊಲ್ಲೂರು ಪ್ರವಾಸಿ ಮಂದಿರಲ್ಲಿ ಗುರುವಾರ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೃತ ಬಾಲಕಿಯ ಪೋಷಕರಿಗೆ ಸಾಂತ್ವನ ತಿಳಿಸಿದ ಅವರು, ಸನ್ನಿಧಿ ಪೋಷಕರಾದ ಪ್ರದೀಪ್ ಮತ್ತು ಸುಮಿತ್ರಾ ಅವರಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದರು. ಈ ವೇಳೆ ಶಾಸಕ ಸುಕುಮಾರ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್

ಕನ್ನಡ ಸಂಸ್ಕ್ರತಿ ಇಲಾಖೆ ಟ್ರಸ್‍ಗಳ ಸದಸ್ಯರ ನೇಮಕಾತಿಯಲ್ಲಿ ಅಚಾತುರ್ಯ : ಮರಣ ಹೊಂದಿದ ಇಬ್ಬರ ಹೆಸರು ಸೇರಿ ಪ್ರಮಾದ

ಕನ್ನಡ ಸಂಸ್ಕ್ರತಿ ಇಲಾಖೆ ಟ್ರಸ್‍ಗಳ ಸದಸ್ಯರ ನೇಮಕಾತಿಯಲ್ಲಿ ಅಚಾತುರ್ಯದ ಬಗ್ಗೆ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವೇ ವ್ಯಕ್ತಿಗಳ ತಂಡಕ್ಕೆ ಸೀಮಿತವಾಗಿದ್ದ ಟ್ರಸ್ಟ್ ಗಳ ಪುನರ್ ರಚನೆ ಮಾಡಿದ್ದೇವೆ. ಟ್ರಸ್ಟ್‍ಗಳು ಬಹು ವರ್ಷಗಳ ಕಾಲ ನೆನೆಗುದಿಗೆ ಬಿದ್ದಿತ್ತು. ಡಿಸೆಂಬರ್ ನಲ್ಲಿಯೇ ಈ ಪಟ್ಟಿ ಮಾಡಲಾಗಿತ್ತು, ನಿನ್ನೆ ಸರಕಾರ ಅನುಮೋದನೆ ಕೊಟ್ಟಿತ್ತು. ಮರಣ ಹೊಂದಿದ ಇಬ್ಬರ ಹೆಸರು ಪಟ್ಟಿಯಲ್ಲಿ ಸೇರಿ ಸಣ್ಣ

ಪುಟ್ಟ ಬಾಲಕಿಯ ಚಿಕಿತ್ಸೆಗಾಗಿ ವೇಷ ತೊಟ್ಟ ಶಟರ್ ಬಾಕ್ಸ್ ತಂಡ

ತುಳುನಾಡಿನ ಫೇಮಸ್ ಯ್ಯೂಟ್ಯೂಬರ್ ಸಚಿನ್ ಶೆಟ್ಟಿ ಕೈಗೊಂಡಿರುವ ಸಾಮಾಜಿಕ ಕೈಕಂರ್ಯಕ್ಕೆ ಎಲ್ಲೆಡೆಯಿಂದ ಭಾರೀ ಪ್ರಶಂಸೆಗಳು ಕೇಳಿ ಬರ್ತಾ ಇದೆ. ಹೆಬ್ರಿಯ ಕುಚ್ಚೂರು ಗ್ರಾಮದ ಸಾನ್ವಿ ಎನ್ನುವ ಪುಟ್ಟ ಬಾಲಕಿಗೆ ತಲಸೆಮಿಯಾ ಮೆಜರ್ ಎನ್ನುವ ರೋಗದ ಬಳಲುತ್ತಿದ್ದು ,ಇದಕ್ಕೆ ಬೋನ್ ಮ್ಯಾರೊವ್ ಎನ್ನುವ ಚಿಕಿತ್ಸೆಗಾಗಿ ನಲ್ವತ್ತು ಲಕ್ಷ ಹಣದ ಅವಶ್ಯಕತೆಯಿತ್ತು.ಇದನ್ನ ಅರಿತ ಸಚಿನ್ ಶೆಟ್ಟಿಯವರ ತಂಡ ಅಷ್ಟಮಿಯ ದಿನ ವೇಷ ಧರಿಸಿ ಧನ ಸಹಾಯಕ್ಕೆ ಮುಂದಾಗಿದ್ದರು.ಅಚ್ಚರಿಯ ಸಂಗತಿ

ಮುಂದಿನ ವಿಧಾನಸಭೆಯಲ್ಲಿ SDPI ನಿರ್ಣಾಯಕ ಪಾತ್ರ ವಹಿಸಲಿದೆ – ಅಬ್ದುಲ್ ಮಜೀದ್ ಮೈಸೂರು

ಉಳ್ಳಾಲ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು ರಾಜ್ಯದಲ್ಲಿ ಪ್ರಬಲ ಪರ್ಯಾಯ ಶಕ್ತಿಯಾಗಿ ಮೂಡಿಬರುವ ಮೂಲಕ ಮುಂದಿನ ವಿಧಾನಸಭೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹೇಳಿದರು. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಕಲ್ಲಾಪು

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆಯಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್ ,ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು

ಪುನರ್ವಸು ಆಯುರ್ವೇದ ಕ್ಲಿನಿಕ್ ಕ್ಕೋಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಶುಭಾರಂಭ

ಮಂಗಳೂರಿನ ಪದವಿನಂಗಡಿ ಸಮೀಪದಲ್ಲಿ ಪುನರ್ವಸು ಆಯುರ್ವೇದ ಕ್ಲಿನಿಕ್ ಮತ್ತು ಕೋಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಶುಭಾರಂಭಗೊಂಡಿತು.ಆಯುರ್ವೇದವು ಬಹಳ ಹಿಂದಿನಿಂದಲೂ ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರವನ್ನು ನೀಡುತ್ತ ಬಂದಿದೆ. ನೈಸರ್ಗಿಕ ಪ್ರಕ್ರಿಯೆಯ ಮೂಲಕ ಮತ್ತು ಸಾಂಪ್ರದಾಯಿಕ ಔಷಧಿಗಳ ಮೂಲಕ ಪರಿಹಾರವನ್ನು ಆಯುರ್ವೇದ ನೀಡುತ್ತದೆ. ಮಂಗಳೂರಲ್ಲಿ ಹಲವಾರು ವರ್ಷಗಳಿಂದ ಸೇವೆಯನ್ನ ನೀಡುತ್ತಾ ಬಂದಿರುವ ಪುನರ್ವಸು ಆಯುರ್ವೇದ ಕ್ಲಿನಿಕ್ ಎಲ್ಲಾರ

ಮೂಡುಬಿದರೆಯಲ್ಲಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಮತ್ತು ಸರಕಾರಿ ಪ್ರೌಢಶಾಲೆ ನೀರ್ಕರೆ ಇವುಗಳ ಸಹಯೋಗದಲ್ಲಿ ಪ್ರೌಢ ಮತ್ತು ಪ್ರಾಥಮಿಕ ವಿದ್ಯಾರ್ಥಿಗಳ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟವು ನೀರ್ಕೆರೆಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯಿತು.ತೆಂಕಮಿಜಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು. ಸರಕಾರಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ

ಉದ್ಯಾವರ : ಬೆಳ್ಳಂಬೆಳಗ್ಗೆ ವಾಶ್ ರೂಂ ಗೆ ಹೋದ ಯುವತಿ ನಾಪತ್ತೆ

ಮೊಬೈಲ್ ಶಾಪ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ಯುವತಿಯೋರ್ವಳು ರಾತೋ ರಾತ್ರಿ ಮನೆಯಿಂದ ನಾಪತ್ತೆಯಾದ ಘಟನೆ ಆ. 23 ರಂದು ನಡೆದಿದೆ. ನೇತ್ರಾವತಿ (20) ಕಾಣೆಯಾಗಿರುವ ಯುವತಿ. ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನೇತ್ರಾವತಿ ಅವರು ಆ. 22 ರಂದು ರಾತ್ರಿ ಊಟ ಮಾಡಿ ಮಲಗಿದ್ದು ಆ. 23 ರಂದು ಬೆಳಗ್ಗೆ 5.30 ಕ್ಕೆ ಹಾಲ್ ನಿಂದ ಎದ್ದು ವಾಶ್ ರೂಂ ಗೆ ಹೋಗಿದ್ದು, […]

ಸೌಹಾರ್ದ ಲಹರಿ : ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭ

ಸೌಹಾರ್ದ ಲಹರಿಯ ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭವು ಮಾರ್ಕೊ ಪೋಲೊ ಹೋಟೆಲ್ನಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಘದ ಗೌರವ ಅಧ್ಯಕ್ಷರು ಶ್ರೀ ದಿನೇಶ್ ಸಿ ದೇವಾಡಿಗ ನೂತನ ಪದಾಧಿಕಾರಿಗಳಿಗೆ ಶುಭಾಶಯ ನೀಡಿದರು. ಸಂಘದ ಗೌರವ ಸಲಹೆಗಾರ ಶ್ರೀ ದಯಾ ಕಿರೋಡಿಯನ್ ಸಂಘದ ನಿರ್ಮಾಣ ಮತ್ತೆ ಸಂಘದ ಪೌಂಡರ್ ಸದಾಶಿವ ದಾಸ್ ಅವರ ಬಗ್ಗೆ ಮಾತಾಡಿ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದರು. ಸಂಘದ ನಿಕಟ ಪೂರ್ವ ಅಧ್ಯಕ್ಷರು ಶ್ರೀ ಅಶೋಕ್ ಅಂಚನ್, ಶ್ರೀ ರಿಚರ್ಡ್, ಶ್ರೀ