ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಹೆಸರುವಾಸಿಯಾದ ಹೀರೋ ಕಂಪೆನಿಯ ಅಧಿಕೃತ ಶೋರೂಂ ಆದ ವೆಸ್ಟ್ ಕೋಸ್ಟ್ ಮೋಟಾರ್ಸ್ನಲ್ಲಿ ನಿರಂತರವಾಗಿ ಒಂದು ತಿಂಗಳ ಕಾಲ ವೆಸ್ಟ್ಕೊಸ್ಟ್ ಉತ್ಸವವನ್ನು ಹಮ್ಮಿಕೊಂಡಿದ್ದರು. ದ್ವಿಚಕ್ರ ವಾಹನ ಖರೀದಿರಾರಿಗೆ ಲಕ್ಕಿ ಕೂಪನನ್ನು ಆಯೋಜಿಸಿದ್ದು, ಎರಡನೇ ವಾರದ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು. ಲಕ್ಕಿ ಕೂಪನ್
ಮಂಜೇಶ್ವರ : ತಪಾಡಿಯಿಂದ ಕಾಸರಗೋಡು ತನಕದ ರಾ.ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಬೃಹತಕಾರದ ಹೊಂಡಗಳನ್ನು ಜಲ್ಲಿ ಕಲ್ಲು ಹಾಗೂ ಜಲ್ಲಿ ಹುಡಿಯನ್ನು ಹಾಕಿ ಮುಚ್ಚುತ್ತಿರುವುದು ಪ್ರಯಾಣಿಕರಿಗೂ ಸ್ಥಳೀಯರಿಗೂ ಶಾಪವಾಗಿ ಪರಿಣಮಿಸಿದೆ.ರಾಷ್ಟ್ರೀಯ ಹೆದ್ದಾರಿ ಪುನರ್ ನವೀಕರಣದ ಭಾಗವಾಗಿ ರಸ್ತೆ ನಿರ್ಮಾಣ ನಡೆಯುತ್ತಿರುವ ಭಾಗಗಳಲ್ಲಿ ಮಳೆಗಾಲದಲ್ಲಿ ಮಳೆ ನೀರು ಕಟ್ಟಿ ನಿಂತು ರಸ್ತೆ ಬಹುತೇಕ ಭಾಗಗಳಲ್ಲಿ ಕುಸಿದು ಹೋಗಿತ್ತು. ರಾ.ಹೆದ್ದಾರಿ ನಿರ್ಮಾಣದ ಕಾಮಗಾರಿಯಲ್ಲಿ ಹಲವು
ಶ್ರೀ ಹನುಮಾನ್ ಮಂದಿರ (ರಿ) ಎಡಪದವು ಇದರ ಮುಂದಾಳುತ್ವದಲ್ಲಿ ಸ್ಥಳೀಯ ಶಾಲಾ- ಕಾಲೇಜುಗಳ ಸಹಭಾಗಿತ್ವದಲ್ಲಿ ಭಾರತದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ವನ್ನು ಅತ್ಯಂತ ವೈಭವೋಪೇತ ವಾಗಿ ಎಡಪದವಿನಲ್ಲಿ ಆಚರಿಸಲಾಯಿತು. ಎಡಪದವು ಗ್ರಾಮದ ಕಣ್ಣೋರಿ ಹಿರಿಯ ಪ್ರಾಥಮಿಕ ಶಾಲೆ, ಬ್ರಿಂಡೇಲ್ ಹಿರಿಯ ಪ್ರಾಥಮಿಕ ಶಾಲೆ, ಎಡಪದವು ಹಿರಿಯ ಪ್ರಾಥಮಿಕ ಶಾಲೆ, ಬೋರುಗುಡ್ಡೆ ಹಿರಿಯ ಪ್ರಾಥಮಿಕ ಶಾಲೆ, ಸ್ವಾಮೀ ವಿವೇಕಾನಂದ ಪ್ರೌಡ ಶಾಲೆ, ಸ್ವಾಮೀ ವಿವೇಕಾನಂದ ಪದವಿ ಪೂರ್ವ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗಳನ್ನು ಮುಚ್ಚಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸೂಚಿಸಿದ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಕೆಲಸವನ್ನ ಆರಂಭಿಸಿದ್ದಾರೆ. ಸುರತ್ಕಲ್ ಮಹಾನಗರ ಪಾಲಿಕೆಯ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ಸಭೆಯನ್ನು ನಡೆಸಿದ ಡಾ. ಭರತ್ ಶೆಟ್ಟಿ ವೈ ಅವರು ಇದೇ ವೇಳೆ ಗೈಲ್ ಸಂಸ್ಥೆ ಹಾಗೂ ಜಲಸಿರಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸರ್ವಿಸ್ ರಸ್ತೆಯಲ್ಲಿ ಅಗೆದು ಹಾಕಿದ
ಕೈಮಗ್ಗದ ಸೀರೆಗಳನ್ನು ಹಾಗೂ ಖಾದಿ ವಸ್ತ್ರಗಳನ್ನು ಧರಿಸಲು ಜನತೆ ಹೆಚ್ಚಿನ ಒಲವು ತೋರಿಸಬೇಕು, ಈ ರೀತಿ ಮಾಡಿದರೆ ಮಾತ್ರ ಖಾದಿ ಮತ್ತು ಕೈಮಗ್ಗವನ್ನು ಉಳಿಸಲು ಸಾಧ್ಯ , ಈ ನಿಟ್ಟಿನಲ್ಲಿ ಉಡುಪಿ ಸೀರೆಯನ್ನು ಜನಪ್ರಿಯತೆಗೊಳಿಸಿದ ಕದಿಕೆ ಟ್ರಸ್ಟ್ನ ಕೆಲಸ ಶ್ಲಾಘನೀಯವಾದುದು ಎಂದು ಬಿಹಾರದಿಂದ ರಾಜ್ಯಸಭೆಗೆ ಆಯ್ಕೆಯಾದ ಕನ್ನಡಿಗ ರಾಜ್ಯಸಭಾ ಸದಸ್ಯ ಅನಿಲ್ ಪ್ರಸಾದ್ ಹೆಗ್ಡೆ ಅವರು ಹೇಳಿದರು.ಮಂಗಳೂರು ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸಂಘದಲ್ಲಿ ಕದಿಕೆ
ಮೂಡುಬಿದಿರೆ : ತುಳು ಲಿಪಿ, ಭಾಷೆ ಕಲಿಕೆಗೆ ಪಿಯು ಅಂತದಲ್ಲೂ ಅವಕಾಶ ಕಲ್ಪಿಸಲು ಸತತ ಹೋರಾಟ ನಡೆಸಲಾಗುತ್ತಿದೆ. ಅಧಿಕಾರಿಗಳು ಮನಸ್ಸು ಮಾಡಿದರೆ ಈ ಹಂತದಲ್ಲೂ ನಾವು ಯಶಸ್ವಿಯಾಗಲು ಸಾಧ್ಯ ಕರ್ನಾಟಕ ಸರ್ಕಾರದ ಪ್ರಯತ್ನದಿಂದಾಗಿ ರಾಜ್ಯ, ರಾಷ್ಟ್ರ ಮನ್ನಣೆ ಲಭಿಸಿದೆ. ತುಳು ಭವನ ನಿರ್ಮಾಣಕ್ಕಾಗಿ ಯಡಿಯೂರಪ್ಪ ಸರ್ಕಾರ 2 ಕೋಟಿ ನೀಡಿದ್ದರೆ ಬೊಮ್ಮಾಯಿ ಸರ್ಕಾರ 4,4 ಕೋಟಿ ಒದಗಿಸಿದ್ದು, ಅಕ್ಟೋಬರ್ 8ರಂದು ಬಹುನಿರೀಕ್ಷೆಯ ಹುಳು ಹುಳುವನ ಉದ್ಘಾಟನೆಗೊಳ್ಳಲಿದೆ’
ದೂರದೃಷ್ಟಿಗೆ ಇನ್ನೊಂದು ಹೆಸರು ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಅರವತ್ತರ ದಶಕದಲ್ಲಿಯೇ ಉನ್ನತ ಶಿಕ್ಷಣದ ಮಹತ್ವವನ್ನು ಅರಿತು ಉಜಿರೆಯಂತಹ ಪ್ರದೇಶದಲ್ಲಿ ಕಾಲೇಜನ್ನು ಸ್ಥಾಪಿಸಿ ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ ಎಂದು ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಹೇಳಿದರು. ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಪೂಜ್ಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು
ಮಂಜೇಶ್ವರ: ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಬಂದೂಕು ಹಾಗೂ ಶಸ್ತ್ರಾಸ್ತ್ರದೊಂದಿಗೆ ಉಪ್ಪಳದಲ್ಲಿ ತಿರುಗಾಡುತಿದ್ದ ಮೂವರನ್ನು ಮಂಜೇಶ್ವರ ಎಸ್ಸೈ ಅನ್ಸಾರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಈ ತಂಡದಲ್ಲಿದ್ದ ಪ್ರಮುಖ ಆರೋಪಿ ಅಯಾಝ್ ಎಂಬಾತನನ್ನು ಆತನ ಸಹೋದರ ಪೊಲೀಸರಲ್ಲಿ ಬಲ ಪ್ರಯೋಗಿಸಿ ಬಿಡಿಸಿರುವುದಾಗಿ ಆರೋಪಿಸಲಾಗಿದೆ. ಬಳಿಕ ಹೆಚ್ಚಿನ ಪೊಲೀಸರು ಸ್ಥಳಕ್ಕಾಗಮಿಸಿ ಆಟೋ ರಿಕ್ಷಾದಲ್ಲಿದ್ದ ಇಬ್ಬರನ್ನು ಹಾಗೂ ಆಯಾಝ್ ನ ಸಹೋದರನನ್ನು ಬಂಧಿಸಿದ್ದಾರೆ.
ಹೆಜಮಾಡಿಯ ಮೀನುಗಾರಿಕಾ ಬಂದರು ಪ್ರದೇಶ ಇದೀಗ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದ್ದು, ಈ ಬಗ್ಗೆ ಪಡುಬಿದ್ರಿ ಪೆÇಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾ.ಪಂ. ಸದಸ್ಯರು ಸಹಿತ ಗ್ರಾಮಸ್ಥರು ಹೆಜಮಾಡಿ ಬಂದರು ಪೊಲೀಸರಲ್ಲಿ ಆಗ್ರಹಿಸಿದ್ದಾರೆ. ಹೆಜಮಾಡಿ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಬೀಟ್ ಪೊಲೀಸ್ ಸಭೆಯಲ್ಲಿ ಮಾತನಾಡಿದ ಗ್ರಾ.ಪಂ. ಸದಸ್ಯರೊರ್ವರು, ಶನಿವಾರ ಹಾಗೂ ಭಾನುವಾರ ಅತೀ ಹೆಚ್ಚು ಮಣಿಪಾಲ ಕಡೆಯಿಂದ ಜೋಡಿಗಳು ಬರುತ್ತಿದ್ದು , ಅವರಿಂದ ಈ ಪ್ರದೇಶಕ್ಕೆ
ಸಂಸ್ಕøತ ಭಾಷೆಯ ಪ್ರಚಾರದ ಉದ್ದೇಶದಿಂದ ಸಂಸ್ಕøತ ಸಪ್ತಾಹ ಎಂಬುದಾಗಿ ಏಳುದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ದೇಶಾದ್ಯಂತ ಆಯೋಜಿಸಿದ್ದರು. ಈ ಪ್ರಯುಕ್ತ ಉಡುಪಿಯ ಸಂಸ್ಕøತ ಭಾರತೀ ಘಟಕವೂ, ಉಡುಪಿಯ ತೆಂಕುಪೇಟೆಯಲ್ಲಿರುವ ಶ್ರೀ ವೆಂಕಟರಮಣ ದೇವಾಲಯ ಸಮೀಪದ, ಸಂಸ್ಕøತ ಭಾರತೀ ಕಾರ್ಯಾಲಯದಲ್ಲಿ ಆಗಸ್ಟ್ 11, 2022 ರಿಂದ ಆಗಸ್ಟ್ 15, 2022 ರವರೆಗೆ “ಸಂಸ್ಕøತೋತ್ಸವ -2022” ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮೊದಲ ದಿನ ಆಗಸ್ಟ್ 11 ರಂದು ಅತಿಥಿ



























