ಮೂಡುಬಿದಿರೆ : ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್, ಎಂಕೆ ಅನಂತರಾಜ್ ಕಾಲೇಜು ಓಫ್ ಫಿಸಿಕಲ್ ಎಜುಕೇಶನ್ ಹಾಗೂ ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸೆಂಟರ್ ಜಂಟಿಯಾಗಿ ಸಮಾಜಮಂದಿರದಲ್ಲಿ ಆಯೋಜಿಸಿದ 19ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಕೆಲರಾಯ ರೆಡ್ ಕ್ಯಾಮಲ್ ಇಂಗ್ಲಿಷ್ ಮೀಡಿಯಂ ಶಾಲೆಯು ಸಮಗ್ರ ತಂಡ ಪ್ರಶಸ್ತಿಯನ್ನು ಗಳಿಸಿದೆ.
ಮೂಡುಬಿದಿರೆ : ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ(ಸಿ)ಯು 2021-22ನೇ ಸಾಲಿನಲ್ಲಿ ರಲ್ಲಿ ಹದಿಮೂರು ಲಕ್ಷದ ಎರಡು ಸಾವಿರದ ಐನೂರ ಅರವತ್ತ ಒಂಭತ್ತು ರಷ್ಟು ಲಾಭಾಂಶವನ್ನು ಹೊಂದಿರುತ್ತದೆ. ಈ ಸಾಲಿನ ಸದಸ್ಯರಿಗೆ ಶೇ 12 ಡಿವಿಡೆಂಡ್ ನೀಡಲು ಆಡಳತ ಮಂಡಳಿ ಶಿಫಾರಸ್ಸು ಮಾಡಿದೆ ಹಾಗೂ ಈ ಹಿಂದೆ ಸಂಘದ ಸದಸ್ಯರುಗಳಿಗೆ ಮನೆ ರಿಪೇರಿಗಾಗಿ ರೂ ಲಕ್ಷವನ್ನು 5 ನೀಡುತ್ತಿತ್ತು ಇದೀಗ ಈ ವರ್ಷದಿಂದ ನಮ್ಮ ಗ್ರಾಹಕರಿಗೆ ಅತೀ ಕಡಿಮೆ ಬಡ್ಡಿ ದರದಲ್ಲಿ ಮನೆ
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ, ಟೋಲ್ ಗೇಟ್ ನಿಂದ ಶಾಸಕರಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶೇ.40 ಕಮಿಷನ್ ಪಡೆಯುತ್ತಿದ್ದಾರೆ ಎಂದು ನೇರ ಆರೋಪ ಮಾಡಿದರು.
ಬೈಂದೂರು ತಾಲೂಕು ಬಿಲ್ಲವರ ಸಂಘಇವರ ನೇತ್ರತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನದಪ್ರಯುಕ್ತ ಬೃಹತ್ ಗುರು ಸಂದೇಶ ವಾಹನ ಜಾಥಾ ಇಂದು ಬೈಂದೂರು ಹೊಸ ಬಸ್ ನಿಲ್ದಾಣ ದಿಂದ ಹೊರಟು ಮರವಂತೆ ಮೈದಾನದಲ್ಲಿ ಮುಕ್ತಾಯಗೊಂಡಿತು.ಬೈಂದೂರು ತಾಲೂಕು ಬಿಲ್ಲವ ಸಂಘದ ಗೌರವಾಧ್ಯಕ್ಷರಾದ ಶ್ರೀ ಕೆ ಗೋಪಾಲ ಪೂಜಾರಿಯವರುಕಾರ್ಯಕ್ರಮವನ್ನು ಉದ್ಘಾಟಿಸಿದರು ಮಾತನಾಡಿದರು. ಎಸ್ ರಾಜು ಪೂಜಾರಿ ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಕ ಮಾತನಾಡಿದರು.ಈ
ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ ಕಲ್ಲೊಟ್ಟುವಿನಲ್ಲಿ ಕುಮ್ಮಿ ಜಾಗದ ವಿಚಾರದಲ್ಲಿ ವಿವಾದ ಉಂಟಾಗಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂದಿ ಸಿದ್ದಾರೆ. ಪಡುಮಾರ್ನಾಡು ಗ್ರಾ.ಪಂ. ಉಪಾಧ್ಯಕ್ಷ ಅಭಿನಂದನ್ ಬಲ್ಲಾಳ್ ಮತ್ತು ಅವರ ಸ್ನೇಹಿತ ಹರೀಶ್ ಹೆಗ್ಡೆ ಬಂಧಿತರು. ಪಡುಮಾರ್ನಾಡಿನಲ್ಲಿ ಕುಮ್ಮಿ ಹಕ್ಕಿಗೆ ಸಂಬಂಧಿಸಿದಂತೆ ಹರೀಶ್ ಮತ್ತು ಶಕುಂತಳ ಮಧ್ಯೆ ವ್ಯಾಜ್ಯ
ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದ ಸದಾಶಿವ ಪ್ರಭುರವರಿಗೆ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ವತಿಯಿಂದ ಅಭಿನಂದಿಸಲಾಯಿತು. ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಸದಾಶಿವ ಪ್ರಭುರವರು ಭಾರತ ಸರಕಾರದಿಂದ ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದು, ಬೆಂಗಳೂರು ಮೇಲ್ಮನವಿ ನ್ಯಾಯ ಮಂಡಳಿ ಸದಸ್ಯರಾಗಿ ಪ್ರಥಮ ಬಾರಿಗೆ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭ ಶ್ರೀ ಕ್ಷೇತ್ರದ ವತಿಯಿಂದ
ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ
ವಿವಿಧ ಬಗೆಯ ವಿನ್ಯಾಸದೊಂದಿಗೆ ಮಾರುಕಟ್ಟೆ ಗೆ ದ್ವಿಚಕ್ರ ವಾಹನವನ್ನ ಪರಿಚಯಿಸುತ್ತಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್ ಇದೀಗ ಸುವೇಗ ಮೋಟರ್ಸ್ ಸಹಬಾಗಿತ್ವದಲ್ಲಿ ಬೆಳ್ತಂಗಡಿಯ ನಾರಾವಿಯಲ್ಲಿ ಆರಂಭಿಸಿದ ಶ್ರೀ ಗುರು ಮೋಟಾರ್ಸ್ ಶೋರೂಂನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗ್ರಾಹಕರು ದಸರಾ ಹಬ್ಬದ ಪ್ರಯುಕ್ತ ಹತ್ತಿರದ ಷೋರೂಮ್ ನಲ್ಲಿಯೇ ದ್ವಿಚಕ್ರ ವಾಹನ ಖರೀದಿ ಮಾಡಬೇಕು ಎನ್ನುವ ಉದ್ದೇಶದಿಂದ ನೂತನ ಶಾಖೆಯನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಬೆಳ್ತಂಗಡಿ ತಾಲೂಕಿನ
ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ರಘುನಾಥ್ ಅಂಚನ್ ರವರ ಮುಂದಾಳತ್ವದಲ್ಲಿ “ಅಷ್ಟಮಿ-ಚೌತಿ” ಆಚರಣೆ ಕಾರ್ಯಕ್ರಮ “ಗ್ರಾಂಡ್ ಕತಾರ್ ಪ್ಯಾಲೇಸ್ “ನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ಸ್ವಾಗತ ಭಾಷಣ ಮಾಡಿದ ಅಂಚನ್ ರವರು ಸಂಘದ ಸಾಧನೆ, ಒಗ್ಗಟ್ಟು ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಕೃಷ್ಣ – ರಾಧೆ ಛದ್ಮವೇಷ ಸ್ಪರ್ಧೆಗೆ ಅತ್ಯಂತ ಉಲ್ಲಾಸದಿಂದ ರಂಗು ರಂಗಿನ ಬಟ್ಟೆ ತೊಟ್ಟ ಪುಟಾಣಿಗಳು
ದ.ಕ. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ನಮ್ಮ ನಡೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದೆಡೆಗೆ’ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ ಗುರು ಸಂದೇಶ ಯಾತ್ರೆಗೆ ಮಂಗಳೂರಲ್ಲಿ ಚಾಲನೆ ಸಿಕ್ಕಿತು.ವಿಧಾನ ಪರಿಷತ್ ವಿಪಕ್ಷನಾಯಕ ಬಿ.ಕೆ. ಹರಿಪ್ರಸಾದ್ ಚಾಲನೆ ನೀಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ 168ನೆ ಜನ್ಮ ಜಯಂತಿ ಆಚರಣೆಯ ನಿಮಿತ್ತ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದವರೆಗಿನ




























