Home Posts tagged #v4newskarnataka (Page 140)

ಹೊಂಡ-ಗುಂಡಿಗಳ, ಅನಧಿಕೃತ ಅಗೆತಗಳ ಫೋಟೊ ತೆಗೆದು ಕಳುಹಿಸಿ: ಮಂಗಳೂರು ಮಹಾನಗರ ಪಾಲಿಕೆ

ಮಂಗಳೂರು : ಹೊಂಡ-ಗುಂಡಿಗಳ ಹಾಗೂ ಅನಧಿಕೃತ ಅಗೆತಗಳ ಬಗ್ಗೆ ದೂರುಗಳಿದ್ದಲ್ಲಿ  WhatsApp ಸಂಖ್ಯೆ 9449007722 ಹಾಗೂ ಮಹಾನಗರಪಾಲಿಕೆಯ ಸಹಾಯವಾಣಿ ಸಂಖ್ಯೆ 0824-2220306ಗೆ ತಿಳಿಸಬಹುದಾಗಿದೆ ಎಂದು ಮನಪಾ ಪ್ರಕಟನೆ ತಿಳಿಸಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2022ರ ಮಳೆಗಾಲದಲ್ಲಿ ಜೂನ್ ಹಾಗೂ ಜುಲೈ ಮಾಹೆಯಲ್ಲಿ ಸಾಮಾನ್ಯ ಮಳೆಗಿಂತ ಅತೀ ಹೆಚ್ಚಿನ

ಉಳ್ಳಾಲ : ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಹರಿಣಾಕ್ಷಿ ಮೃತದೇಹ ಪತ್ತೆ

ಉಳ್ಳಾಲದ ಅಬ್ಬಕ್ಕ ಸರ್ಕಲ್ ನಲ್ಲಿ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಹಾಗೂ ಶಿಕ್ಷಕಿ ಹರಿಣಾಕ್ಷಿ ಎಂಬವರ ( 50)ಮೃತದೇಹ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ ನಾಪತ್ತೆಯಾಗಿದ್ದ ಹರಿಣಾಕ್ಷಿ ಅವರನ್ನು ಇಬ್ಬರು ಪುತ್ರರು ಮನೆ ಸಮೀಪವಿಡೀ ಹುಡುಕಾಡಿ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದಾಗ ಮಧ್ಯಾಹ್ನ ವೇಳೆ

ರಾಷ್ಟ್ರಧ್ವಜದ ಬ್ಯಾಡ್ಜ್ ಉಲ್ಟಾ ಧರಿಸಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆಂಗಳೂರು :ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು‌ ಕಡೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ ನಡೆಸುವ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ಅವಮಾನ

ಧಕ್ಕೆಯಲ್ಲಿ ಬೋಟ್ ರ‍್ಯಾಲಿಗೆ ಚಾಲನೆ

ಮಂಗಳೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ನಗರದ ದಕ್ಕೆಯಲ್ಲಿ ಆ.12ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 75 ಬೋಟ್ ರ್ಯಾಲಿಗೆ ಜಿಲ್ಲಾಧಿಕಾರಿ ಡಾ‌. ರಾಜೇಂದ್ರ ಕೆ.ವಿ. ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ಕುಮಾರ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್, ಉಪ ನಿರ್ದೇಶಕರಾದ ಸುಶ್ಮಿತಾ, ರೇವತಿ, ರೇಖಾ, ಕರಾವಳಿ ಕಾವಲು ಪಡೆಯ

ಕಡಲ ತಡಿಯಲ್ಲಿ ಆಟಿ ಸಂಭ್ರಮ

ಕಡಲ ತಡಿಯ ಕರಾವಳಿಯಲ್ಲೀಗ ಆಟಿ ತಿಂಗಳಿನ ಸಂಭ್ರಮ, ಸಡಗರ ಮನೆ ಮಾಡಿದೆ. ವಿವಿಧ ಬಗೆಯ ತಿನಿಸು ತಯಾರು ಮಾಡಿ ತಿನ್ನುವುದೇ ಒಂದು ಖುಷಿ. ಕೇವಲ ಆಹಾರಗಳು ಮಾತ್ರವಲ್ಲ ಆಟೋಟ ಸ್ಪರ್ಧೆಗಳು ಕೂಡ ಕೆಸರಿನ ಗದ್ದೆಯಲ್ಲಿ ವಿಶೇಷ ಮೆರುಗು ನೀಡುತ್ತದೆ. ಇದಕ್ಕಾಗಿಯೇ ಆಟಿ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷವಾದ ವೇದಿಕೆ ಸಿದ್ದಗೊಳ್ಳಿವುದು ಸರ್ವ ಸಾಮಾನ್ಯ. ಇದು ಮೊದಲಿನಿಂದಲೂ ಆಚರಿಸಿಕೊಂಡು ಬಂದ ಪದ್ದತಿ. ಒಂದು ಕಾಲಕ್ಕೆ ಬಡತನದ ಸಂಕೇತವಾಗಿದ್ದ ಆಟಿಯ

ಉತ್ತರ ಕನ್ನಡ ಸಮುದ್ರದಲ್ಲಿ ತೇಲಿ ಬಂತು ರಾಶಿ ರಾಶಿ ಮೀನು

ಉತ್ತರ ಕನ್ನಡದ ಮಂಕಿಯ ಸಮುದ್ರ ತೀರದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ತೀರ ಪ್ರದೇಶದಲ್ಲಿ ಮೀನುಗಳ ರಾಶಿ ಕಂಡು ಬಂದಿದೆ. ಜಾಸ್ತಿ ತೂಪಾನ್ ಆದಾಗ ನೀರು ಅತೀ ಹೆಚ್ಚಾದ ಮೀನು ಗಳುಪ್ರಜ್ನಾವಸ್ಥೆಗೆ ಬರುತ್ತದೆ. ಹೀಗಾಗಿ ಮೀನುಗಳು ದಡಕ್ಕೆ ಬಂದು ಬೀಳುತ್ತದೆ. ಮೀನುಗಳನ್ನು ಹಿಡಿಯಲು ಮೀನುಗಾರರು ತಂಡ ತಂಡವಾಗಿ ಸಮುದ್ರಕ್ಕೆ ಇಳಿದ ದೃಶ್ಯ ಮಂಕಿಯ ತೀರ ಪ್ರದೇಶದಲ್ಲಿ ಕಂಡು ಬಂತು.

ಗೃಹಿಣಿಯ ಚಿನ್ನಾಭರಣ ಎಗರಿಸಿದ ಪ್ರಕರಣ ಆರೋಪಿ ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿ

ಕುಂದಾಪುರ: ವಾರದ ಹಿಂದೆ ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ ನಡೆಸಿ ಬಳಿಕ ಚಿನ್ನಾಭರಣಗಳನ್ನು ಎಗರಿಸಿದ ಆರೋಪಿಯನ್ನು ತ್ರಾಸಿಯ ಬಳಿ ಕುಂದಾಪುರ ಗ್ರಾಮಾಂತರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ತ್ರಾಸಿಯ ಭರತ್‍ನಗರ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿರುವ ಬೈಕ್, ಚಿನ್ನದ ಉಂಗುರ ಮತ್ತು ಗುಜ್ಜಾಡಿ ಸೊಸೈಟಿಯೊಂದರಲ್ಲಿ ಚಿನ್ನದ ಕರಿಮಣಿ ಸರ ಅಡವಿರಿಸಿ ಪಡೆದುಕೊಂಡ ನಗದು ಹಣ ಒಟ್ಟು ರೂ.

ಉಳ್ಳಾಲ : ಹಿಟ್ ಆಂಡ್ ರನ್ ಪ್ರಕರಣ ಓರ್ವ ,ಮೃತ್ಯು, ಇನ್ನೋರ್ವನಿಗೆ ಗಾಯ

ಉಳ್ಳಾಲ: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೊರಜಿಲ್ಲೆಯ ಕಾರ್ಮಿಕರಾಗಿದ್ದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ

ಪುಟ್ಟ ಕಂದಮ್ಮನ ಚಿಕಿತ್ಸೆಗೆ ನೆರವಾಗುವಿರಾ…… ?

ಸಾನ್ವಿ ನಾಯ್ಕ್ ಎನ್ನುವ ಹತ್ತು ವರುಷದ ಪುಟ್ಟ ಹುಡುಗಿ.ಈಗಷ್ಟೇ ಮೊಗ್ಗು ಹೂ ವಾಗಿ ಅರಳಿ ಎಲ್ಲಾ ಮಕ್ಕಳಂತೆ ಆಟವಾಡುತ್ತಾ ತನ್ನದೇ ಲೋಕದಲ್ಲಿ  ಸಂಭ್ರಮಿಸಬೇಕಾದ  ಪುಟ್ಟ  ಹುಡುಗಿ . ನಮ್ಮ ನಿಮ್ಮಂತೆ  ಭವಿಷ್ಯದ ಕನಸುಗಳನ್ನು  ಕಾಣುತ್ತಾ ನಲಿದಾಡುತ್ತಿದ್ದ ಸಾನ್ವಿ   ಮೇಲೆ  ವಿಧಿಯ ಕ್ರೂರ ದೃಷ್ಟಿ  ಬಿದ್ದಿದೆ . ಮಗಳ‌ ಭವಿಷ್ಯದ ಬಗ್ಗೆ  ನೂರಾರು  ಕನಸುಗಳನ್ನು ಹೊಂದಿದ್ದ   ಹೆತ್ತವರು

ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡ ಗೆಳೆಯನ ಸಾವಿಗೆ ನ್ಯಾಯ ಸಿಗುವಂತೆ ಪ್ರತಿಭಟನೆ

ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ನಂತೂರಿನಿಂದ ಬಿಕರ್ಣಕಟ್ಟೆ ಕಡೆಗೆ ಕೈನೆಟಿಕ್ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ, ದೇರೆಬೈಲ್ ಕೊಂಚಾಡಿಯ ಆತೀಶ್ ಶೆಟ್ಟಿ ಅವರು ರಸ್ತೆ ಹೊಂಡಾ ತಿಳಿಯದೆ