ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ
ಈ-ಮಣ್ಣು ಚಲನ ಚಿತ್ರವನ್ನು ದುಬೈನ ಗಲೇರಿಯಾ ಚಿತ್ರಮಂದಿರದಲ್ಲಿ ವಿಶೇಷ ಅತಿಥಿಗಳನ್ನು ಆಹ್ವಾನಿಸಿ ಪ್ರದರ್ಶಿಸಿದ್ದು, ಯು.ಎ.ಇ.ಕನ್ನಡಿಗರಲ್ಲಿ ಸಡಗರ ಮೂಡಿಸಿತ್ತು. ಹೃದಯ ಸ್ವರ್ಶಿ ಮತ್ತು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಈ ಚಲನಚಿತ್ರವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಶಿವಧ್ವಜ್ ಶೆಟ್ಟಿ ನಿರ್ದೇಶಿಸಿದ್ದು, ದುಬೈನ ಅನಿವಾಸಿ ಕನ್ನಡಿಗ ಈಶ್ವರಿದಾಸ್ ಶೆಟ್ಟಿ ನಿರ್ಮಿಸಿದ್ದಾರೆ. ಈ ಚಲನಚಿತ್ರದ ಕನ್ನಡ ಭಾಷೆ ಮತ್ತು ಲಾಭ ರಹಿತ ಪ್ರದರ್ಶನಕ್ಕೆ
ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಧಾತ್ರಿ ಪ್ರಕಾಶನ ಇವರ ಜಂಟಿ ಆಶ್ರಯದಲ್ಲಿ, ಸೆಪ್ಟೆಂಬರ್ 03, 2022 ರ ಶನಿವಾರದಂದು ಉಡುಪಿಯ ಕಿದಿಯೂರು ಹೋಟೆಲ್ನ ಅನಂತ ಶಯನ ಹಾಲ್ನಲ್ಲಿ, ಲೇಖಕ ಎಸ್. ಉಮೇಶ್ ರವರ “ಕಾಶ್ಮೀರ್ ಡೈರಿ” ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಜರುಗಿತ್ತು. ಈ ಸಮಾರಂಭದಲ್ಲಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ರವರು ಕೃತಿಯನ್ನು
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಅತ್ಯಂತ ಭೀಕರ ರೀತಿಯಲ್ಲಿ ಸಿಡಿಲು ಬಡಿದು ಲಕ್ಷಾಂತರ ಮೌಲ್ಯದ ಮನೆಯ ಸೊತ್ತುಗಳ ಜತೆಗೆ ಕ್ಯಾಟರಿಂಗ್ ಉದ್ಯಮ ಪಾತ್ರೆ ಪಗಡೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಆದರೆ ಮನೆಮಂದಿ ಪಕ್ಕದ ಮನೆಯಲ್ಲಿ ಮಲಗಿದ್ದ ಹಿನ್ನೆಲೆಯಲ್ಲಿ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ. ಇಲ್ಲದೇ ಇದ್ದರೆ ಜೀವಕ್ಕೂ
ಮಂಜೇಶ್ವರ: ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿರುವ ಮಧ್ಯ ತಲಪ್ಪಾಡಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿರ್ಮಿಸಿರುವ ರಿಟರ್ನ್ ಹಾಲ್ ಬಿರುಕು ಬಿಟ್ಟಿರುವುರಾಗಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಯಾವುದೇ ಮಾಹಿತಿ ನೀಡದೆ ಕಾಮಗಾರಿ ಮುಂದುವರಿಸುತ್ತಿರುವ ಗುತ್ತಿಗೆದಾರರು ಬಿರುಕು ಬಿಟ್ಟಿರುವ ಬಗ್ಗೆ ಸ್ಥಳೀಯರ ಪ್ರಶ್ನೆಗಳಿಗೆ ಸ್ಪಂದಿಸದಿರುವುದು ಜನರ ಆತಂಕ ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿ
ವಸಾಯಿಯ ಪಶ್ಚಿಮದ ಗೊರೈಪಾಡದ ಜೀವನ್ ನಗರ ನಿವಾಸಿ 35 ವರ್ಷ ಸುಧೀರ್ ಕುಮಾರ್ ಸಫಲ್ಯ ಅವರು ಆ.14ರಂದು ನಾಪತ್ತೆಯಾಗಿದ್ದು ಬಳಿಕ ಸೋಮವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಮಂಜೇಶ್ವರ ಬಳಿಯ ಉಪ್ಪಳ ನಿವಾಸಿಯಾಗಿದ್ದ ಸುಧೀರ್ ಅವಿವಾಹಿತನಾಗಿದ್ದು, ಇವರನ್ನು ಕೊಲೆ ಮಾಡಲಾದ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗೊರೈಪಾಡದ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಸುಧೀರ್ ಆ.14ರಂದು ಉಪ್ಪಳ ಸಮಿತಿಯ ಕಾರ್ಯದರ್ಶಿಯವರಿಗೆ ಫೋನ್ ಕರೆ ಮಾಡಿ ಭೇಟಿಗಾಗಿ
ಸೆ 2ರ ಮೋದಿ ಸಮಾವೇಶಕ್ಕಾಗಿ ಕೂಳೂರು ವ್ಯಾಪ್ತಿಯಲ್ಲಿ ಭಯದ ವಾತಾವರಣವನ್ನು ನಿರ್ಮಿಸಲಾಗುತ್ತಿದೆ. ಎರಡು ದಿನದ ಬಂದ್ ಗೆ ಆಡಳಿತವೇ ಕರೆನೀಡಿದೆ. ಗೋಲ್ಡ್ ಪಿಂಚ್ ಮೈದಾನದ ಸುತ್ತಮುತ್ತಲಿನ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಿಗೆ ಗಣೇಶೋತ್ಸವದ ನೆಪದಲ್ಲಿ ರಜೆ ಸಾರಲಾಗಿದೆ.. ಮೊದಲೇ ಕೊರೋನಾ, ನೆರೆ, ಬೆಲೆಏರಿಕೆಯಂತಹ ಸಮಸ್ಯೆಗಳಿಂದ ಬಳಲುತ್ತಿರುವ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕಾರ್ಯಕ್ರಮವು ಒಂದು ಪಕ್ಷದ
ಅವರು ಇಂದು ನಗರದಲ್ಲಿರೋ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡುತ್ತಾ, ಈ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ
ಉಡುಪಿ: ನಗರದ ಕಿನ್ನಿಮೂಲ್ಕಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನು ಮಾರಾಟ ಶೆಡ್ ನ್ನು ನೆಲಸಮಗೊಳಿಸಿದ ಪ್ರಕರಣ ಇವತ್ತು ನಗರಸಭೆಯಲ್ಲಿ ಪ್ರತಿಧ್ವನಿಸಿತು.ಕೆಲಹೊತ್ತು ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಜಟಾಪಟಿಗೂ ಕಾರಣವಾಯಿತು.ಕೊನೆಗೆ ಮೀನು ಮಾರಾಟ ಶೆಡ್ ನ್ನು ಅನಧಿಕೃತವಾಗಿ ಮೀನುಗಾರ ಮಹಿಳೆಯರಿಗೆ ಕಟ್ಟಿಸಿ ಕೊಟ್ಟ ಕಾಂಗ್ರೆಸ್ ನಗರಸಭಾ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಮತ್ತು ರಮೇಶ್ ಕಾಂಚನ್ ಸಭೆಯಲ್ಲೇ ವಿಷಾದ ವ್ಯಕ್ತಪಡಿಸಿದರು. ಐದು ದಿನಗಳ
ಮೂಡುಬಿದಿರೆ :ಪುರಸಭಾ ವ್ಯಾಪ್ತಿಯಲ್ಲಿ ಕಸದ ರಾಶಿ ಬೀಳುವುದನ್ನು ತಪ್ಪಿಸಲು ಹಾಗೂ ಯಾರು ಕಸವನ್ನು ತಂದು ಸುರಿಯುತ್ತಾರೆ ಎಂಬುದನ್ನು ಪತ್ತೆ ಹಚ್ಚಲು ಪುರಸಭೆಯ ವತಿಯಿಂದ ವಿವಿಧ ಕಡೆಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಆದರೆ ಸಿಸಿ ಕೆಮರಾದ ಬುಡದಲ್ಲಿಯೇ ಕಸದ ರಾಶಿ ತುಂಬುತ್ತಿದೆ. ಇದಕ್ಕೆ ಏನು ಕ್ರಮ ಕೈಗೊಳ್ಳುತ್ತೀರಿ ಈವರೆಗೆ ಯಾವ ಕ್ರಮವನ್ನು ಕೈಗೊಂಡಿದ್ದೀರಿ ಸಿಸಿ ಕೆಮರಾದ ಬಆಯೇ ಕಸದ ರಾಶಿ ಬೀಳುವುದಾದರೆ ಸಿಸಿ ಕೆಮರಾದ ಅಗತ್ಯವಿದೆಯೇ. ಪರಿಸರ



























