Home Posts tagged #v4newskarnataka (Page 146)

ಕೆಲಸಗಳಲ್ಲಿ ಕಾರ್ಯಗತಗೊಳ್ಳಲು ಜ್ಞಾನ ಅಗತ್ಯ- ಧನಂಜಯ ರಾವ್

ಉಜಿರೆ: ಜೀವನದಲ್ಲಿ ಗೆಲುವು ಸಾಧಿಸಬೇಕಿದ್ದರೆ, ಮೊದಲು ಜ್ಞಾನದ ಸಂಪನ್ಮೂಲಗಳನ್ನು ತಿಳಿದುಕೊಂಡು, ಸಿಗುವ ಜ್ಞಾನವನ್ನು ನಿರ್ವಹಿಸಿ, ಕಾರ್ಯಗತಗೊಳಿಸಬೇಕು. ನಾವು ದುಡಿಯುವ ಹಣ ಇಂದು ಬಂದರೆ, ನಾಳೆಯ ದಿನ ಮತ್ತೆ ಖಾಲಿಯಾಗುತ್ತದೆ. ಆದರೆ, ನಾವು ಗಳಿಸುವ ಜ್ಞಾನ ನಮ್ಮ ಕೊನೆಯ ತನಕ ನಮ್ಮ ಮಸ್ತಕದಲ್ಲೇ ಇರುತ್ತದೆ ಎಂದು, ಬೆಳ್ತಂಗಡಿಯ ವಕೀಲರಾದ ರೊಟೇರಿಯನ್, ಧನಂಜಯ

ನಮ್ಮೊಳಗಿನ ಬಾಂಧವ್ಯ ಹಳಸಿದಾಗ ದೈವ ದೇವಸ್ಥಾನಗಳ ಪಾತ್ರ ಮಹತ್ತರ : ಸಮಾಜ ಸೇವಕ ಸುರೇಶ್ ಶೆಟ್ಟಿ

ಮನುಷ್ಯ ಸಂಬಂಧಗಳು ದೂರವಾಗುವ ಈ ಕಾಲಘಟ್ಟದಲ್ಲಿ ವರ್ಷಕ್ಕೆ ಒಂದು ಬಾರಿಯಾದರೂ ನಾವೆಲ್ಲಾರೂ ಒಟ್ಟು ಸೇರ ಬೇಕು ಸಂಬಂಧಗಳು ಮತ್ತೆ ಬೆಸೆಯ ಬೇಕುಎಂಬ ದೂರ ದೃಷ್ಟಿಯಿಂದ ನಮ್ಮ ಹಿರಿಯರು ನಮಗೆ ಬಿಟ್ಟು ಹೋದ ಬಲುದೊಡ್ಡ ಆಸ್ತಿ ಈ ದೈವ ದೇವಸ್ಥಾನಗಳು ಎಂಬುದಾಗಿ ಸಮಾಜ ಸೇವಕ ಸುರೇಶ್ ಶೆಟ್ಟಿ ಗುರ್ಮೆ ಹೇಳಿದ್ದಾರೆ. ಅವರು ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರ ಸಂಕಲ್ಪಕ್ಕಾಗಿ ರಚಿಸಿದ ಮನವಿ ಪತ್ರವನ್ನು ಬಿಡುಗಡೆಗೊಳಿಸುವ ಕಾರ್ಯಕ್ರಮದಲ್ಲಿ

ಒಂದು ತಿಂಗಳೊಳಗೆ ಸುರತ್ಕಲ್ ಟೋಲ್ ವಿಲೀನಕ್ಕೆ ನಿರ್ಧಾರ

ಸುರತ್ಕಲ್ ಟೋಲ್‍ನ್ನು ಹೆಜಮಾಡಿ ಹಾಗೂ ತಲಪಾಡಿ ಜತೆ ಒಂದು ತಿಂಗಳೊಳಗೆ ವಿಲೀನಕ್ಕೆ ನಿರ್ಧರಿಸಲಾಗಿದೆ.ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಎನ್‍ಎಚ್‍ಐ ಅಧಿಕಾರಿ ಲಿಂಗೇಗೌಡ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ

ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ನಿರ್ಮಿಸಿದ್ದ ಆಧಾರ ಕಂಬಗಳಿಗೆ ತುಕ್ಕು

ಕಾರ್ಕಳದಲ್ಲಿ 2015ರಲ್ಲಿ ಜರುಗಿದ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಪುರಸಭೆಯ ವತಿಯಿಂದ ಸ್ವಾಗತ ಕಮಾನು ಅಂಚೆ ಇಲಾಖೆಗೆ ಸೇರಿದ ನಿವೇಶನ ಇರಿಸಲಾಗಿದೆ. ಸುಮಾರು ಏಳು ವರ್ಷಗಳು ಕಳೆದರೂ ಕಬ್ಬಿಣದ ಆಧಾರ ಸ್ತಂಭಗಳು ತುಕ್ಕು ಹಿಡಿದು ಹೋಗಿದ್ದು, ತೆರಿಗೆ ಹಣ ಪೋಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಅಶ್ಪಕ್ ಅಹಮ್ಮದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಶ್ಪಕ್ ಅಹಮ್ಮದ್ ಅವರು, ಸ್ವಾಗತ ಕಮಾನುವಿಗೆ 2 ಲಕ್ಷ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು.

ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ ಕೆಲಸವಾಗಬೇಕು : ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ

ಪುತ್ತೂರು ಮತ್ತು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸೋಮವಾರ ಪುತ್ತೂರು – ದರ್ಬೆಯಿಂದ ವಿಟ್ಲದ ತನಕ ನಡೆದ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪ ಸಮಾರಂಭ ವಿಟ್ಲದಲ್ಲಿ ನಡೆಯಿತು.ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ ಅವರು ಸಮಾರೋಪ ಭಾಷಣ ಮಾಡಿ, ಮಾತನಾಡಿ .ದೇಶವನ್ನು ಭಾಷೆ, ಜಾತಿ ಹೆಸರಿನಲ್ಲಿ ಒಡೆಯುವ ಕೆಲಸವಾಗುತ್ತಿದೆ.ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ

ಛಾಯಾಗ್ರಾಹಕರಲ್ಲಿ ಉತ್ತಮ ಕಲಾವಿದ ಅಡಕವಾಗಿದ್ದಾನೆ : ಪತ್ರಕರ್ತ ರಾಮಚಂದ್ರ ಆಚಾರ್ಯ

ಛಾಯಾಚಿತ್ರಗಾರರಿಗೆ ಕಪ್ಪು ಬಿಳುಪು ಯುಗದಲ್ಲಿದ್ದ ಕಷ್ಟ ಕಾರ್ಪಣ್ಯಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಲ್ಲ. ದಾಖಲೆಗಳನ್ನು ಚಿರಾಯ್ಯುವಾಗಿಸುವಲ್ಲಿ ಛಾಯಾಚಿತ್ರಗಾರರ ಪಾತ್ರ ಪ್ರಮುಖವಾಗಿದೆ ಛಾಯಾಚಿತ್ರಗಾರರಲ್ಲಿ ಉತ್ತಮ ಕಲಾವಿಧ ಅಡಕವಾಗಿದ್ದಾನೆ ಎಂಬುದುದಾಗಿ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯ ಹೇಳಿದ್ದಾರೆ. ಪಡುಬಿದ್ರಿಯ ಎಸ್ ಎಸ್ ಖಾಸಗಿ ಸಭಾಂಗಣದಲ್ಲಿ ವಿಶ್ವ ಛಾಯಾಚಿತ್ರಗಾರರ ದಿನಾಚರಣೆಯ ಅಂಗವಾಗಿ ಹಿರಿಯ ಛಾಯಾಚಿತ್ರಗಾರರಾದ ಬೆಳ್ಮಣ್ ವೆಂಕಟರಾಯ ಕಾಮತ್

ಮಾಲಿನ್ಯಕಾರಕ ಕೈಗಾರಿಕೆಗಳ ಮೇಲೆ ಕ್ರಮ ಜರುಗಿಸದಿದ್ದಲ್ಲಿ‌ ಮಾಲಿನ್ಯ ನಿಯಂತ್ರಣ ಮಂಡಳಿಗೆ ಬೀಗ ಜಡಿಯುತ್ತೇವೆ : ಮುನೀರ್ ಕಾಟಿಪಳ್ಳ

  ಪರಿಸರ ನಿಯಮಗಳನ್ನು ಎಗ್ಗಿಲ್ಲದೆ ಉಲ್ಲಂಘಿಸುತ್ತಿರುವ, ಸುತ್ತಲ ಗ್ರಾಮಗಳ ಜನರ ಬದುಕನ್ನು ನರಕ ಸದೃಶಗೊಳಿಸಿರುವ ಎಸ್ಇಝಡ್, ಅದಾ‌‌ನಿ ವಿಲ್ಮಾ, ರುಚಿಗೋಲ್ಡ್, ಯು  ಬಿ ಬಿಯರ್ ಸಹಿತ ಕೈಗಾರಿಕೆ ಘಟಕಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಬೀಗ ಜಡಿಯಲಾಗುವುದು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಎಚ್ಚರಿಸಿದರು.  ಅವರು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ

ಪಡುಬಿದ್ರಿ: ತಡೆರಹಿತ ಬಸ್ಸುಗಳ ಪೈಪೋಟಿ, ಹೆದ್ದಾರಿ ಬ್ಲಾಕ್

ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಖಾಸಗಿ ಬಸ್ಸುಗಳೆರಡು ಪೈಪೋಟಿಯಿಂದ ಮುನ್ನುಗ್ಗಿ ಬಂದು ಒಂದು ಬಸ್ ಮತ್ತೊಂದಕ್ಕೆ ಅಡ್ಡವಾಗಿ ನಿಂತ ಪರಿಣಾಮ ಸುಮಾರು ಹತ್ತು ನಿಮಿಷಗಳ ಕಾಲ ಹೆದ್ದಾರಿ ತಡೆಯುಂಟಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರೇಷ್ಮಾ ಹಾಗೂ ದುರ್ಗಾಂಬ ಹೆಸರಿನ ಖಾಸಗಿ ಬಸ್ ಗಳೆರಡು ರಸ್ತೆ ತಡೆಗೆ ಕಾರಣವಾದವುಗಳು. ಬಹಳಷ್ಟು ಹೊತ್ತು ರಸ್ತೆ ತಡೆಯಾಗುತ್ತಿದ್ದಂತೆ ಆಕ್ರೋಶಗೊಂಡ ಸಾರ್ವಜನಿಕರು ಬಸ್ ಚಾಲಕ ನಿರ್ವಾಹಕರನ್ನು

ಬಂಟ್ವಾಳ : ಟ್ಯಾಕ್ಸಿ ಚಾಲಕನ ಕೊಲೆ ಯತ್ನ ಪ್ರಕರಣ , ಚಾಲಕರು ಎಚ್ಚರ ವಹಿಸುವಂತೆ ಮನವಿ

ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ ನೀಡಿದೆ.ದ.ಕ. ಜಿಲ್ಲೆಯ ಬಂಟ್ವಾಳ ಕೊಯಿಲ ನಿವಾಸಿ ಹಾಗೂ ಅಸೋಸಿಯೇಶನ್‍ನ ಸದಸ್ಯರಾದ ಅಬ್ದುಲ್ ರಹಿಮಾನ್ ಎಂಬ ಟ್ಯಾಕ್ಸಿ ಚಾಲಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿ ಸಂಘದ ಅಧ್ಯಕ್ಷ

ಉಡುಪಿ : ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ, ರೋಟರಿ ಉಡುಪಿ ರೋಯಲ್ ಜಂಟಿಯಾಗಿ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಜಗನ್ನಾಥ ಶೆಟ್ಟಿ ಹಾಗೂ ಚಂದ್ರಶೇಖರ್ ಅಂಬಲಪಾಡಿ ಇವರಿಗೆ ಛಾಯಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಡೆದ ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ದೇಶದ ಗಡಿ