ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್ ಧ್ವಜವನ್ನು ಮಾರಾಟ ಮಾಡುವುದಾಗಲಿ, ಬಳಸುವುದಾಗಲಿ, ಬೇಕರಿಗಳಲ್ಲಿ ರಾಷ್ಟ್ರಧ್ವಜದ ಕೇಕ್ ತಯಾರಿಸುವುದಾಗಲಿ ಮಾಡಬಾರದು ಎಂದು ಇಲ್ಲಿಯ ಹಿಂದೂ ಜನಜಾಗೃತಿ ವೇದಿಕೆ ಹಾಗೂ ಸನಾತನ ಸಂಸ್ಥೆಯ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಮಾಡಲಾಯಿತು. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ75ನೇ ವರ್ಷದ
ವರಲಕ್ಷ್ಮೀ ವ್ರತ ಎಂದು ಶ್ರಾವಣ ಮಾಸದಲ್ಲಿ ಲಕ್ಷ್ಮೀ ಪೂಜೆ ಮಾಡುತ್ತಾರೆ. ಸಂಸ್ಕೃತದಲ್ಲಿ ಒಂದು ಶಬ್ದದ ಮುಂದೆ ಬರುವ ಇನ್ನೊಂದು ಶಬ್ದದ ಆಧಾರದಲ್ಲಿ ಅರ್ಥ ಕಲ್ಪನೆಯಾಗುತ್ತದೆ. ವರ ಎಂಬ ಶಬ್ದಕ್ಕೆ ಅನೇಕ ಅರ್ಥಗಳಿವೆ. ವಧುವಿಗೆ ವರ, ವರದಾನ ಇತ್ಯಾದಿ ಶಬ್ದ ಪ್ರಯೋಗಗಳಲ್ಲಿ ವಿವಿಧ ಅರ್ಥ ಕಲ್ಪನೆ ಬರುತ್ತದೆ. ಇಲ್ಲಿ ವರ ಶಬ್ದದ ಅನಂತರ ಲಕ್ಷ್ಮೀ ಬಂದಿದ್ದಾಳೆ. ಅಂದರೆ ಹೇ ಲಕ್ಷ್ಮೀಯೇ ಸಂತೃಪ್ತಿಯನ್ನು ನೀಡು. ನೆಮ್ಮದಿಯನ್ನು ನೀಡು ಎಂಬುದಾಗಿದೆ. ಶ್ರೀಮನ್ನಾ ರಾಯಣನ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮುಟ್ಠಳ್ಳಿಯಲ್ಲಿ ಮಳೆಯಿಂದಾಗಿ ಅಪಾರ ಹಾನಿಗೊಳಗಾಗಿದ್ದು, ಸಿಎಂ ಬಸರವಾಜ್ ಬೊಮ್ಮಾಯಿ ಅವರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಮುಟ್ಠಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿತವಾದ ಸ್ಥಳ ವೀಕ್ಷಣೆ ಮಾಡಿದರು. ನಿನ್ನೆ ದಿನ ಲಕ್ಷ್ಮಿ ನಾರಾಯಣ ನಾಯ್ಕ ರವರ ಮನೆಯಮೇಲೆ ಗುಡ್ಡ ಕುಸಿದು ಅನಂತನಾಯ್ಕ(,35), ಮಗಳು ಲಕ್ಷ್ಮಿ ನಾಯ್ಕ, (40) ಮೊಮ್ಮಗ ಪ್ರವೀಣ್ (16) ಒಟ್ಟು ನಾಲ್ಕು ಜನ ಭೂಸಮಾದಿಯಾಗಿದ್ದರು. ಮೃತ
ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿಚಾರಣೆಯಲ್ಲಿ ಪೊಲೀಸ್ ಇಲಾಖೆ ತೊಡಗಿದೆ. ಈ ಮಧ್ಯೆ ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆ ಠಾಣೆಗೆ ಭೇಟಿ ನೀಡಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಡಿವೈಎಸ್ಪಿ ಗಾನ ಪಿ. ಕುಮಾರ್, ಬೆಳ್ಳಾರೆ ಠಾಣಾ ಎಸ್.ಐ ಸುಹಾಸ್ ಅವರೊಂದಿಗೆ ತನಿಖೆಯ ಬಗ್ಗೆ ಮಾಹಿತಿ ಪಡೆದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ “ಮಸೂದ್ ಹಾಗೂ ಪ್ರವೀಣ್ ನೆಟ್ಟಾರು ಕುರಿತ ಪ್ರಕರಣದ ಪ್ರಗತಿ ಯಾವ
ದ.ಕ. ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೂರು ದಿನಗಳ ಕಾಲ ಈ ನಿರ್ಬಂಧ ವಿಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಈ ದಿನಗಳಲ್ಲಿ ರಾತ್ರಿ 9 ಗಂಟೆಯಿಂದ ಅಂಗಡಿ ಮುಂಗಟ್ಟುಗಳು ಮುಚ್ಚಲಿದೆ. ಆ. 5ರಿಂದ ಮದ್ಯದಂಗಡಿಗಳು ಸಂಜೆ 6
ವಿದ್ಯೆಯೂ ಕಲೆಯೂ ಜೊತೆ ಜೊತೆಯಾಗಿ ಸಾಗಲಿ. ಇಂದು ಅವಕಾಶಗಳ ಆಕಾಶವೇ ನಮ್ಮ ಮುಂದಿದೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು’ಎಂಬುದಾಗಿ ರಂಗಭೂಮಿ ಕಲಾವಿದ,ಚಲನಚಿತ್ರ ನಟ ಶ್ರೀ ಪ್ರಕಾಶ್ ತೂಮಿನಾಡು ನುಡಿದರು.ಅವರು ಮಂಜೇಶ್ವರ ಉಪಜಿಲ್ಲಾಮಟ್ಟದ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ 2022-23ನೇ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳನ್ನು ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.ಶಾಲೆಯ ಹಳೆ ವಿದ್ಯಾರ್ಥಿಯೂ ಆಗಿರುವ
ಕಾಪುವಿನ ಉದ್ಯಾವರದಲ್ಲಿ ತೆರೆದ ಬಾವಿಗೆ ಬಿದ್ದ ದನವನ್ನು ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಉದ್ಯಾವರದ ಕೆಮ್ ತೂರು ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ಈ ದನ ಬಿದ್ದಿತ್ತು.ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.ಸ್ಥಳಕ್ಕೆ ಧಾವಿಸಿ ಬಂದ ಉಡುಪಿ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ,ಬಾವಿಗೆ ಹಗ್ಗ ಇಳಿಸಿ ಉಪಾಯದಿಂದ ದನವನ್ನು ಮೇಲೆ ಹಾಕುವ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ದನ ಆರೋಗ್ಯವಾಗಿದ್ದು ಆರೈಕೆ
ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ
ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸಲು ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗುವುದು. ಹೊಸ ನಿಯಮ ಆಗಸ್ಟ್ 5ರಿಂದಲೇ ಜಾರಿಗೆ ಬರಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರಿನ ಕಮಿಷನರ್




























