Home Posts tagged #v4newskarnataka (Page 15)

ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ

ಉಡುಪಿ : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7 ರ ಬುಧವಾರದಂದು, ಉಡುಪಿ ಜಿಲ್ಲೆಯ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲದ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಥೆರಪಿ ಮುಗಿದ ನಂತರದ (ಆಫ್ಟರ್ ಕಂಪ್ಲೀಷನ್ ಥೆರಪಿ – ACT) ಕ್ಲಿನಿಕ್ ಪ್ರಾರಂಭ

ಉಡುಪಿ : ಭಾರತದಲ್ಲಿ ವಾರ್ಷಿಕವಾಗಿ, ಕ್ಯಾನ್ಸರ್ ಹೊಂದಿರುವ 78,000 ಮಕ್ಕಳಲ್ಲಿ 80% ಕ್ಕಿಂತ ಹೆಚ್ಚು ಮಕ್ಕಳು ಪೂರ್ಣ ಗುಣಮುಖವಾಗುವ ಅವಕಾಶವನ್ನು ಹೊಂದಿದ್ದಾರೆ. ಕ್ಯಾನ್ಸರ್ ನಿಂದ ಬದುಕುಳಿದವರು ಚಿಕಿತ್ಸೆಯ ತಡ ಪರಿಣಾಮಗಳು ಮತ್ತು ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ವಿಶಿಷ್ಟ ಸಮಸ್ಯೆಗಳನ್ನು ಎದುರಿಸುವುದರಿಂದ, ಕ್ಯಾನ್ಸರ್ ಚಿಕಿತ್ಸೆಯಿಂದ ಬದುಕುಳಿದವರಿಗೆ ವಿಶೇಷ ಚಿಕಿತ್ಸಾಲಯವನ್ನು ಹೊಂದಿರುವುದು ಮುಖ್ಯವಾಗಿದೆ. ಇದರ ಸಲುವಾಗಿ ಕ್ಯಾನ್ಸರ್ ಬದುಕುಳಿದವರಿಗೆ

‘ಸತ್ಯ ಒಪ್ಪಿಕೊಂಡ ಸಚಿವ ಚೆಲುವರಾಯಸ್ವಾಮಿಗೆ ನನ್ನ ಅಭಿನಂದನೆ’ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕಾಂಗ್ರೆಸ್ ನ ಉಚಿತ 5 ಗ್ಯಾರಂಟಿಗಳು ಕೇವಲ ಚುನಾವಣೆ ಗೆಲ್ಲಲು ರೂಪಿಸಿರುವ ತಂತ್ರ ಎಂದು ಬಿಜೆಪಿ ಮೊದಲಿನಿಂದಲೂ ಟೀಕಿಸುತ್ತಾ ಬಂದಿತ್ತು. ಇದೀಗ ಬಿಜೆಪಿ ಟೀಕೆಗಳು ಅಕ್ಷರಶಃ ಸತ್ಯವೆಂಬಂತೆ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರ ಹೇಳಿಕೆಯೇ ಸಾಕ್ಷಿ ಎಂಬಾಂತಾಗಿದೆ. ಸಚಿವ ಎನ್ ಚೆಲುವರಾಯಸ್ವಾಮಿ ಮಾಧ್ಯಮದ ಮುಂದೆ ಕಾಂಗ್ರೆಸ್ ನ ಉಚಿತ ಗ್ಯಾರಂಟಿಗಳ ಬಗ್ಗೆ ಮಾತನಾಡುವಾಗ, ಚುನಾವಣೆಯಲ್ಲಿ ಗೆಲ್ಲಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ ಮಾಡಬೇಕಾಗುತ್ತೆ

ಕೊಲ್ಲೂರು ಕ್ಷೇತ್ರದಲ್ಲಿ ಜಿ. ಪರಮೇಶ್ವರ : ಶ್ರೀ ಮೂಕಾಂಬಿಕಾ ದೇವಿ ಅನುಗ್ರಹ ಪಡೆದ ಗೃಹ ಸಚಿವ

ಉಡುಪಿ : ನೆನ್ನೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಇಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನೆಡೆದ ಚಂಡಿಹೋಮ ಹಾಗೂ ಇತರೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇವರ ಆತ್ಮೀಯರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕಯ್ ಅಕ್ಷಯ ಎಂ . ಇವರೊಂದಿಗೆ ಭಾಗಿಯಾಗಿದ್ದರು.

ಮಾಹೆ ಮಣಿಪಾಲದ ಕೆಎಂಸಿ ನಲ್ಲಿ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಇಂದು “ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)” ಇದರ ಉದ್ಘಾಟನೆ ನಡೆಯಿತು. ಆಕಿಮ್ ಬುರ್ಕಾರ್ಟ್, ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್, ಬೆಂಗಳೂರು ಇವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಆಕಿಮ್ ಬುರ್ಕಾರ್ಟ್ ಅವರು, ಮಾಹೆ

ಸ್ಥಗಿತಗೊಂಡಿರುವಲ್ಲಿ ನರ್ಮ್ ಬಸ್ ಸಂಚರಿಸಬೇಕು : ಯಶಪಾಲ್ ಸುವರ್ಣ ಸೂಚನೆ

ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಎ. ಸುವರ್ಣ ಅವರು ಮಾತನಾಡಿ, ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ನರ್ಮ್

ಪುನಃ ಪಠ್ಯಪುಸ್ತಕ ಪರಿಷ್ಕರಣೆ ವಿವಾದ : ಮಾಜಿ ಸಚಿವ ವಿ. ಸುನಿಲ್ ಕುಮಾರ್ ಎಚ್ಚರಿಕೆ!

ಉಡುಪಿ : ನೂತನ ರಾಜ್ಯ ಸರಕಾರ ಪುನಃ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂಡ 1 ತಿಂಗಳ ಅವಧಿಯೊಳಗೆ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿರುವುದು ಆಶ್ಚರ್ಯ ಪಡುವಂತಹ ಸಂಗತಿ. ರಾಷ್ಟ್ರೀಯತೆ, ಸಂಸ್ಕೃತಿ, ದೇಶಪ್ರೇಮ ಇವೆಲ್ಲವೂ ಪಠ್ಯ

ಅಪ್ಪಳಿಸಲಿದೆ ‘ಬಿಪರ್ ಜಾಯ್’ : ಉಡುಪಿಗೆ ತಟ್ಟಿದೆ ಚಂಡಮಾರುತ ಭೀತಿ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ‘ಬಿಪರ್ ಜಾಯ್’ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮುಂಗಾರು ಮಳೆ ವಿಳಂಬವಾಗುವಂತಹ ಸಾಧ್ಯತೆಗಳು ಕೂಡ ಇವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ತೀವ್ರ

‘ವಂದೇ ಭಾರತ್ ಎಕ್ಸ್‌ಪ್ರೆಸ್’ ಮಂಗಳೂರಿಗೂ ವಿಸ್ತರಿಸಬೇಕಿದೆ : ಯಶ್ ಪಾಲ್ ಎ ಸುವರ್ಣ ಕೇಂದ್ರಕ್ಕೆ ಮನವಿ

ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ, ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ

ಉಡುಪಿಯಲ್ಲಿ ಗೃಹ ಸಚಿವರೊಂದಿಗೆ ಸಭೆ : ‘ಬೆನಿಫಿಟ್ ಆಫ್ ಡೌಟ್ ನ ಲಾಭ ಬಾಡಿಗೆದಾರರಿಗೆ ಸಿಗಬೇಕು’

ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್ ಎಫ್ ಎಸ್ ಪಿ ಪ್ರಕಾಶ್ ನಿಕ್ಕಂ ನೇತೃತ್ವದದಲ್ಲಿ ಪರಿಶೀಲನಾ ಸಭೆ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ. ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆಯಾಗಿದೆ.